ದೇಶ-ವಿದೇಶ

ಮಂಗಳೂರು ಏರ್‌ಪೋರ್ಟ್ ಬಳಿ ಹೊಸ ರೈಲು ನಿಲ್ದಾಣ : ಸಚಿವ ವಿ. ಸೋಮಣ್ಣ

ಸಮಗ್ರ ನ್ಯೂಸ್ : ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲೇ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತೊಂದು ಹೊಸ ರೈಲು ನಿಲ್ದಾಣವನ್ನು ನಿರ್ಮಿಸುವ ಕುರಿತು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಶನಿವಾರ ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ, ‘ಅಮೃತ್ ಭಾರತ್ ಸ್ಟೇಷನ್’ ಯೋಜನೆಯಡಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ವಿಶೇಷ ಪ್ರಸ್ತಾವನೆಯ ಮೇರೆಗೆ ಈ ಹೊಸ ನಿಲ್ದಾಣದ […]

ಮಂಗಳೂರು ಏರ್‌ಪೋರ್ಟ್ ಬಳಿ ಹೊಸ ರೈಲು ನಿಲ್ದಾಣ : ಸಚಿವ ವಿ. ಸೋಮಣ್ಣ Read More »

ಪೆಟ್ರೋಲ್‌, ಡೀಸೆಲ್‌ ಬೆಲೆ ಭಾರತದಲ್ಲೇ ಅತ್ಯಂತ ಕಡಿಮೆ ಏರಿಕೆ

ಸಮಗ್ರ ನ್ಯೂಸ್ : 10 ದಿನಗಳಲ್ಲಿ 3ನೇ ಬಾರಿ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯಾಗಿದ್ದರೂ (Fuel Price) ಜಾಗತಿಕ ಇಂಧನ ಬಿಕ್ಕಟ್ಟಿನ ಸಂಪೂರ್ಣ ಪರಿಣಾಮದಿಂದ ಭಾರತ ತನ್ನ ಗ್ರಾಹಕರನ್ನ ರಕ್ಷಣೆ ಮಾಡಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ. ಕಚ್ಚಾ ತೈಲದ ವೆಚ್ಚಗಳು ಮತ್ತು ಜಾಗತಿಕ ಪೂರೈಕೆ ಸರಪಳಿಯಲ್ಲಿ ಉಂಟಾದ ಅಡಚಣೆಗಳ ಹೊರತಾಗಿಯೂ ಚಿಲ್ಲರೆ ಇಂಧನ ಬೆಲೆ ಏರಿಕೆ ಮಾಡದೇ 76 ದಿನಗಳ ಕಾಲ ಒತ್ತಡ ತಡೆದುಕೊಂಡಿದೆ ಎಂದು ಹೇಳಿದೆ. ಸರ್ಕಾರದ (Government) ಅಂಕಿ-ಅಂಶಗಳ ಪ್ರಕಾರ, ಮೇ

ಪೆಟ್ರೋಲ್‌, ಡೀಸೆಲ್‌ ಬೆಲೆ ಭಾರತದಲ್ಲೇ ಅತ್ಯಂತ ಕಡಿಮೆ ಏರಿಕೆ Read More »

ರಾಜ್ಯದಲ್ಲಿ ಎಬೋಲಾ ವೈರಸ್ ಆತಂಕ| ಆರೋಗ್ಯ ಇಲಾಖೆ ಮಾರ್ಗಸೂಚಿ ಹೀಗಿದೆ 

ಸಮಗ್ರ ನ್ಯೂಸ್ : ವಿಶ್ವದಾದ್ಯಂತ ಕೊರೋನಾ (Corona) ವೈರಸ್ ಬಳಿಕ ಇದೀಗ ಎಬೋಲಾ (Ebola) ವೈರಸ್ ಆತಂಕ ಎದುರಾಗಿದ್ದು, ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ಎಬೋಲಾ ಆತಂಕದ ಹಿನ್ನೆಲೆ ವಿಶ್ವಸಂಸ್ಥೆ ತುರ್ತು ಆರೋಗ್ಯ ಪರಿಸ್ಥಿತಿ ಘೋಷಣೆ ಮಾಡಿದೆ. ಕೇಂದ್ರ ಆರೋಗ್ಯ ಸಚಿವಾಲಯ ರಾಜ್ಯಗಳಿಗೆ ಎಚ್ಚರಿಕೆ ಸಂದೇಶ ರವಾನಿದೆ. ಈ ನಿಟ್ಟಿನಲ್ಲಿ ಕೇಂದ್ರದ ಸೂಚನೆ ಮೇರೆಗೆ ರಾಜ್ಯ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಗಳನ್ನ ಬಿಡುಗಡೆ ಮಾಡಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಎಬೋಲಾ ಭಾದಿತ ದೇಶಗಳಿಂದ ಬರುವ

ರಾಜ್ಯದಲ್ಲಿ ಎಬೋಲಾ ವೈರಸ್ ಆತಂಕ| ಆರೋಗ್ಯ ಇಲಾಖೆ ಮಾರ್ಗಸೂಚಿ ಹೀಗಿದೆ  Read More »

ಬಿಜೆಪಿಯನ್ನು ಬೀಟ್ ಮಾಡಿದ ‘ಕಾಕ್ರೋಚ್’| ಜಿರಳೆಗಳ ಭಯಕ್ಕೆ ಎಕ್ಸ್ ಅಕೌಂಟ್ ಭಾರತದಲ್ಲಿ ಬ್ಯಾನ್

ಸಮಗ್ರ ನ್ಯೂಸ್: ಭಾರತದ ಮುಖ್ಯ ನ್ಯಾಯಮೂರ್ತಿಗಳು ಯುವಕರ ಬಗ್ಗೆ ನೀಡಿದ ಹೇಳಿಕೆಗಳಿಗೆ ಪ್ರತಿಕ್ರಿಯೆಯಾಗಿ ಆಕ್ರೋಶ, ವ್ಯಂಗ್ಯ ಮತ್ತು ಆನ್‌ಲೈನ್ ಅಭಿಯಾನವಾಗಿ ಪ್ರಾರಂಭವಾದ ಮೀಮ್-ಉತ್ತೇಜಿತ ವಿಡಂಬನಾತ್ಮಕ ರಾಜಕೀಯ ಚಳವಳಿಯಾದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ), ಕೇವಲ ಐದು ದಿನಗಳಲ್ಲಿ ಇನ್‌ಸ್ಟಾಗ್ರಾಮ್‌ನಲ್ಲಿ 10 ಮಿಲಿಯನ್ ಅನುಯಾಯಿಗಳನ್ನು ದಾಟಿದ್ದು, ಆನ್‌ಲೈನ್ ಯುದ್ಧಗಳಲ್ಲಿ ಭಾರತದ ಅತ್ಯಂತ ಶಕ್ತಿಶಾಲಿ ಪಕ್ಷ ಬಿಜೆಪಿಯನ್ನು ಹಿಂದಿಕ್ಕಿದೆ. ದಶಕಗಳಿಂದ ರಾಜಕೀಯ ಪ್ರಾಬಲ್ಯವನ್ನು ಎಚ್ಚರಿಕೆಯಿಂದ ಬೆಳೆಸಿಕೊಂಡು ಬಂದಿರುವ ದೇಶದಲ್ಲಿ, ಆನ್‌ಲೈನ್ ವೈರಲ್ ಪಕ್ಷವು ವ್ಯಂಗ್ಯ, ರೀಲ್‌ಗಳು ಮತ್ತು ವೈರಲ್ ಆಕ್ರೋಶದಿಂದ

ಬಿಜೆಪಿಯನ್ನು ಬೀಟ್ ಮಾಡಿದ ‘ಕಾಕ್ರೋಚ್’| ಜಿರಳೆಗಳ ಭಯಕ್ಕೆ ಎಕ್ಸ್ ಅಕೌಂಟ್ ಭಾರತದಲ್ಲಿ ಬ್ಯಾನ್ Read More »

ಜೂ. 21ಕ್ಕೆ ಮತ್ತೆ ಯುಜಿಸಿ ನೀಟ್ ಮರು ಪರೀಕ್ಷೆ

ಸಮಗ್ರ ನ್ಯೂಸ್: ಮೇ 3 ರಂದು ನಡೆದಿದ್ದ ನೀಟ್ ಯುಜಿ 2026 ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಪರೀಕ್ಷೆಯನ್ನು ರದ್ದುಗೊಳಿಸಿತ್ತು. ಇದೀಗ ಮರುಪರೀಕ್ಷೆಗೆ ದಿನಾಂಕವನ್ನು ಘೋಷಿಸಲಾಗಿದ್ದು, 2026ರ ಜೂನ್ 21ರಂದು ದೇಶಾದ್ಯಂತ ಮರುಪರೀಕ್ಷೆ ನಡೆಯಲಿದೆ. ಜೂನ್ 21, 2021 (ಭಾನುವಾರ) ನಡೆಯಲಿದ್ದು ಈಗಾಗಲೇ ಮೇ 3 ರಂದು ನಡೆದಿದ್ದ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ ಎಲ್ಲಾ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಮರುಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ. ವಿದ್ಯಾರ್ಥಿಗಳು ಮರು ಪರೀಕ್ಷೆಗಾಗಿ

ಜೂ. 21ಕ್ಕೆ ಮತ್ತೆ ಯುಜಿಸಿ ನೀಟ್ ಮರು ಪರೀಕ್ಷೆ Read More »

ಹಿಂದೂಗಳು ದೇವಸ್ಥಾನಕ್ಕೆ ಹೋಗುವುದು ಕಡ್ಡಾಯವಲ್ಲ – ಸುಪ್ರೀಂ

ಸಮಗ್ರ ನ್ಯೂಸ್: ‘ಹಿಂದುತ್ವ ಎಂಬುದು ಜೀವನ ವಿಧಾನ. ಈ ನಂಬಿಕೆಯನ್ನು ಸಾಬೀತುಪಡಿಸಲು ದೇವಸ್ಥಾನಕ್ಕೆ ಹೋಗಲೇಬೇಕೆಂದಿಲ್ಲ; ಮನೆಯೊಳಗೆ ದೀಪ ಹಚ್ಚಿದರೂ ಸಾಕು’ ಎಂದು ಸುಪ್ರೀಂ ಕೋರ್ಟ್ ಪ್ರತಿಪಾದಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್‌ ಅವರ ನೇತೃತ್ವದ ಒಂಬತ್ತು ನ್ಯಾಯಮೂರ್ತಿಗಳನ್ನು ಒಳಗೊಂಡ ನ್ಯಾಯಪೀಠವು ಶಬರಿಮಲೆ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ಮಹಿಳೆಯರ ವಿರುದ್ಧದ ತಾರತಮ್ಯಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆ ವೇಳೆ ಈ ಅಭಿ‍ಪ್ರಾಯ ವ್ಯಕ್ತಪಡಿಸಿತು. ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ, ಎಂ.ಎಂ.ಸುಂದ್ರೇಶ್‌, ಅಹ್ಸಾನುದ್ದೀನ್‌ ಅಮಾನುಲ್ಲಾ, ಅರವಿಂದ್‌ ಕುಮಾರ್‌, ಅಗಸ್ಟೀನ್‌ ಜಾರ್ಜ್‌ ಮಸೀಹ್, ಪ್ರಸನ್ನ ಬಿ.ವರಾಳೆ,

ಹಿಂದೂಗಳು ದೇವಸ್ಥಾನಕ್ಕೆ ಹೋಗುವುದು ಕಡ್ಡಾಯವಲ್ಲ – ಸುಪ್ರೀಂ Read More »

ಇಂದಿರಾ ಚಿನ್ನ ಖರೀದಿಸಬೇಡಿ ಎಂದಿದ್ದೇ ಸುಳ್ಳು| ಸ್ಪಷ್ಟನೆ ನೀಡಿದ ‘ದಿ ಹಿಂದೂ’

ಸಮಗ್ರ ನ್ಯೂಸ್: “ಚಿನ್ನ ಖರೀದಿಸಬೇಡಿ, ಇಂದಿರಾ ಮನವಿ; ರಾಷ್ಟ್ರೀಯ ಶಿಸ್ತಿಗಾಗಿ ಕರೆ” ಎಂಬ ಶೀರ್ಷಿಕೆಯಡಿ ದಿ ಹಿಂದೂ ಪತ್ರಿಕೆಯಲ್ಲಿ 1967, ಜೂನ್​ 6ರಂದು ಪ್ರಕಟವಾಗಿತ್ತು ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪೋಸ್ಟರ್​ ನಕಲಿ ಎಂದು ದಿ ಹಿಂದೂ ಪತ್ರಿಕೆ ಸ್ಪಷ್ಟನೆ ನೀಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ‘ದಿ ಹಿಂದೂ’ ಪತ್ರಿಕೆಯ ಹಳೆಯ ಮುಖಪುಟವೊಂದರ ಫೋಟೋ ವ್ಯಾಪಕವಾಗಿ ಹಂಚಿಕೆಯಾಗುತ್ತಿದೆ. ಇದರಲ್ಲಿ ಜೂನ್ 6, 1967ರ ದಿನಾಂಕವಿದ್ದು, ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ದೇಶದ ವಿದೇಶಿ ವಿನಿಮಯದ ಕೊರತೆಯನ್ನು ನೀಗಿಸಲು

ಇಂದಿರಾ ಚಿನ್ನ ಖರೀದಿಸಬೇಡಿ ಎಂದಿದ್ದೇ ಸುಳ್ಳು| ಸ್ಪಷ್ಟನೆ ನೀಡಿದ ‘ದಿ ಹಿಂದೂ’ Read More »

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರ ವಜಾಗೊಳಿಸಿದ ರಾಜ್ಯಪಾಲ

ಸಮಗ್ರ ನ್ಯೂಸ್: ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರವನ್ನು ರಾಜ್ಯಪಾಲ ರವಿ ವಜಾಗೊಳಿಸಿದರು. ಮಮತಾ ಬ್ಯಾನರ್ಜಿ ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ನಿರಾಕರಿಸಿದ ನಂತರ ಗುರುವಾರ ರಾಜ್ಯಪಾಲರು ಈ ನಿರ್ಧಾರ ತೆಗೆದುಕೊಂಡರು. ಮಮತಾ ರಾಜೀನಾಮೆ ನೀಡದ ಕಾರಣ, ಅವಧಿ ಮುಗಿದ ತಕ್ಷಣ ಬಂಗಾಳ ವಿಧಾನಸಭೆಯನ್ನು ವಿಸರ್ಜಿಸಲಾಯಿತು. ವಿಧಾನಸಭಾ ಚುನಾವಣೆಯಲ್ಲಿ ತಾವು ಗೆದ್ದಿದ್ದೇವೆ ಮತ್ತು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಮಮತಾ ಹೇಳಿದ್ದರು. ಬಂಗಾಳದಲ್ಲಿ ಮೊದಲ ಬಿಜೆಪಿ ಸರ್ಕಾರ ನಾಡಿದ್ದು (ಮೇ. 09, ಶನಿವಾರ) ರಚನೆಯಾಗಲಿದೆ. ಹೊಸ ಸಿಎಂ

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರ ವಜಾಗೊಳಿಸಿದ ರಾಜ್ಯಪಾಲ Read More »

ವಿಜಯ್, ಮಮತಾಗೆ ಪೋನಾಯಿಸಿದ ರಾಗಾ| ತಮಿಳುನಾಡಿನಲ್ಲಿ ಅಧಿಕಾರ ಸ್ಥಾಪನೆಯ ಕಸರತ್ತು!!

ಸಮಗ್ರ ನ್ಯೂಸ್: ಪಂಚರಾಜ್ಯ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಟಿಎಂಸಿ ನೆಲಕಚ್ಚಿದರೆ, ತಮಿಳುನಾಡಿನಲ್ಲಿ ನಟ ವಿಜಯ್ ಅವರ ಟಿವಿಕೆ ಪಕ್ಷ ಭರ್ಜರಿ ಗೆಲುವು ಕಂಡಿದೆ. ಇತ್ತ ಅಸ್ಸಾಂನಲ್ಲಿ ಹಿಮಂತ ಬಿಸ್ವ ಶರ್ಮಾ ನೇೃತ್ವದ ಬಿಜೆಪಿ ಹ್ಯಾಟ್ರಿಕ್ ಗೆಲವು ಕಂಡಿದೆ. ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಧಿಕಾರ ಹಿಡಿದಿದೆ. ಇದರ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದಿಢೀರ್ ಟಿವಿಕೆ ನಟ ವಿಜಯ್‌ಗೆ ಕರೆ ಮಾಡಿ ಮಾತನಾಡಿದ್ದಾರೆ. ಭರ್ಜರಿ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಇದೇ

ವಿಜಯ್, ಮಮತಾಗೆ ಪೋನಾಯಿಸಿದ ರಾಗಾ| ತಮಿಳುನಾಡಿನಲ್ಲಿ ಅಧಿಕಾರ ಸ್ಥಾಪನೆಯ ಕಸರತ್ತು!! Read More »

ಹಾರ್ಮೋಜ್ ಜಲಸಂಧಿ ರೀಒಪನ್| ಸಿಲುಕಿಕೊಂಡ ಹಡಗುಗಳ ರಕ್ಷಣೆಗೆ ‘ಪ್ರಾಜೆಕ್ಟ್ ಫ್ರೀಡಂ’ – ಟ್ರಂಪ್

ಸಮಗ್ರ ನ್ಯೂಸ್: ‘ಹೊರ್ಮುಜ್ ಜಲಸಂಧಿಯಲ್ಲಿ ಸಿಲುಕಿಕೊಂಡಿರುವ ವಿದೇಶಿ ಹಡಗುಗಳನ್ನು ಸೋಮವಾರದಿಂದ ಸುರಕ್ಷಿತವಾಗಿ ಹೊರತರಲು ನಮ್ಮ ನೌಕಾಪಡೆ ಸಹಾಯ ಮಾಡಲಿದೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ‘ಪಶ್ಚಿಮ ಏಷ್ಯಾ ಸಂಘರ್ಷದಲ್ಲಿ ಭಾಗಿಯಾಗದೆ ಹೊರ್ಮುಜ್ ಜಲಸಂಧಿಯಲ್ಲಿ ಸಿಲುಕಿರುವ ವಿದೇಶಿ ಹಡಗುಗಳಿಗೆ ಸಹಾಯ ಮಾಡುವ ಉದ್ದೇಶದಿಂದ ‘ಪ್ರಾಜೆಕ್ಟ್ ಫ್ರೀಡಂ’ ಕಾರ್ಯಾಚರಣೆ ಆರಂಭಿಸಿದ್ದೇವೆ. ಹೊರ್ಮುಜ್‌ನಲ್ಲಿ ಸಿಲುಕಿಕೊಂಡಿರುವ ಹಡಗುಗಳಲ್ಲಿ ಆಹಾರ, ಕುಡಿಯುವ ನೀರು ಮತ್ತು ಸಿಬ್ಬಂದಿಯ ಆರೋಗ್ಯ ಕಾಪಾಡಲು ಅಗತ್ಯವಿರುವ ವಸ್ತುಗಳ ಕೊರತೆ ಉಂಟಾಗಿದೆ’ ಎಂದು ಟ್ರಂಪ್ ತಮ್ಮ ಒಡೆತನದ ಸಾಮಾಜಿಕ

ಹಾರ್ಮೋಜ್ ಜಲಸಂಧಿ ರೀಒಪನ್| ಸಿಲುಕಿಕೊಂಡ ಹಡಗುಗಳ ರಕ್ಷಣೆಗೆ ‘ಪ್ರಾಜೆಕ್ಟ್ ಫ್ರೀಡಂ’ – ಟ್ರಂಪ್ Read More »