ಹೈಕೋರ್ಟ್ನಲ್ಲಿ ಅರ್ಜಿ ವಜಾ/ ಸುಪ್ರೀಂ ಮೊರೆ ಹೋದ ಕೇಜ್ರೀವಾಲ್
ಸಮಗ್ರ ನ್ಯೂಸ್: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮದ್ಯ ನೀತಿ ಹಗರಣದಲ್ಲಿ ಇಡಿ ಬಂಧನವನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದು, ಅರವಿಂದ್ ಕೇಜ್ರಿವಾಲ್ ಇದೀಗ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಮಾರ್ಚ್ 21 ರಂದು ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ತನ್ನ ಬಂಧನದ ವಿರುದ್ದ ಕೇಜ್ರವಾಲ್ ಮಾಡಿದ ಮನವಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ತಿರಸ್ಕರಿಸಿದ್ದು, ಕೇಜ್ರಿವಾಲ್ ಅವರ ಬಂಧನವು ಯಾವುದೇ ಕಾನೂನನ್ನು ಉಲ್ಲಂಘಿಸಿಲ್ಲ ಮತ್ತು ಅವರ […]
ಹೈಕೋರ್ಟ್ನಲ್ಲಿ ಅರ್ಜಿ ವಜಾ/ ಸುಪ್ರೀಂ ಮೊರೆ ಹೋದ ಕೇಜ್ರೀವಾಲ್ Read More »










