ದೇಶ-ವಿದೇಶ

ಸಾಯಿಬಾಬಾ ಮಂದಿರ ಕಟ್ಟಿ ತಾಯಿಯ ಕನಸು ಈಡೇರಿಸಿದ ನಟ ದಳಪತಿ ವಿಜಯ್

ಸಮಗ್ರ ನ್ಯೂಸ್‌ : ಸಿನಿಮಾಗಳಲ್ಲಿ ನಟಿಸುತ್ತಲೇ ಸದಾ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಂಡಿರುವವರು ದಳಪತಿ ವಿಜಯ್. ಇವರು, ಇದೀಗ ತಮ್ಮ ತಾಯಿಗಾಗಿ ಸಾಯಿಬಾಬಾ ಮಂದಿರವನ್ನು ಕಟ್ಟಿದ್ದಾರೆ. ಸಾಯಿಬಾಬಾ ಮಂದಿರವನ್ನು ಕಟ್ಟುದರ ಮೂಲಕ ತಮ್ಮ ತಾಯಿ ಕನಸನ್ನು ದಳಪತಿ ವಿಜಯ್ ಈಡೇರಿಸಿದ್ದಾರೆ. ಚೆನೈನಲ್ಲಿ ಅವರದ್ದೊಂದು ಪುಟ್ಟ ನಿವೇಶನವಿತ್ತು. ಅಲ್ಲಿಯೇ ಸುಂದರವಾದ ಸಾಯಿಬಾಬಾ ಮಂದಿರ ಕಟ್ಟಬೇಕು ಎಂಬುದು ತಾಯಿ ಕನಸು. ಆ ನಿವೇಶನವನ್ನು ತಾಯಿ ಹಾಗೇ ಉಳಿಸಿಕೊಂಡು ಬಂದಿದ್ದರು. ಅವರ ತಾಯಿ ಸಾಯಿಬಾಬಾನ ಮಹಾನ್ ಭಕ್ತರೂ ಆಗಿರುವುದರಿಂದ ಈ ಕೆಲಸ ನೆರವೇರಿದೆ.

ಸಾಯಿಬಾಬಾ ಮಂದಿರ ಕಟ್ಟಿ ತಾಯಿಯ ಕನಸು ಈಡೇರಿಸಿದ ನಟ ದಳಪತಿ ವಿಜಯ್ Read More »

ಹೊರಬಿದ್ದ ದ್ವಿತೀಯ ಪಿಯುಸಿ ಫಲಿತಾಂಶ/ ಮರುಪರೀಕ್ಷೆಗೆ ದಿನಾಂಕ ಪ್ರಕಟ

ಸಮಗ್ರ ನ್ಯೂಸ್: ದ್ವಿತೀಯ ಪಿಯುಸಿ ಫಲಿತಾಂಶ ರಾಜ್ಯಾದ್ಯಂತ ಇಂದು ಹೊರಬಿದ್ದಿದ್ದು, 81.15% ಫಲಿತಾಂಶ ಬಂದಿದೆ. ಪರೀಕ್ಷೆಗೆ ಹಾಜರಾದ 6,98,378 ವಿದ್ಯಾರ್ಥಿಗಳಲ್ಲಿ 5,52690 ವಿದ್ಯಾರ್ಥಿಗಳು ಪಾಸ್ ಆಗಿದ್ದು, 1,45,688 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಒಟ್ಟು 18.85% ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ನೀಡುತ್ತಿದೆ. ಮರು ಪರೀಕ್ಷೆಗೆ ಹೆಸರು ನೋಂದಾವಣೆ ಮಾಡಲು ಇಂದಿನಿಂದ 1 ವಾರಗಳ ಕಾಲಾವಕಾಶ ನೀಡಲಾಗಿದೆ. ಏಪ್ರಿಲ್ 10 ರಿಂದ ಎಪ್ರಿಲ್ 16ರವೆಗೆ

ಹೊರಬಿದ್ದ ದ್ವಿತೀಯ ಪಿಯುಸಿ ಫಲಿತಾಂಶ/ ಮರುಪರೀಕ್ಷೆಗೆ ದಿನಾಂಕ ಪ್ರಕಟ Read More »

ಐರ್ಲೆಂಡ್ ದೇಶದ ಅತ್ಯಂತ ಕಿರಿಯ ವಯಸ್ಸಿನ ಪ್ರಧಾನಿಯಾಗಿ ಹ್ಯಾರಿಸ್ ಆಯ್ಕೆ

ಸಮಗ್ರ ನ್ಯೂಸ್: ಐರ್ಲೆಂಡ್ ದೇಶದ ಅತ್ಯಂತ ಕಿರಿಯ ವಯಸ್ಸಿನ ಪ್ರಧಾನಿಯಾಗಿ 37 ವರ್ಷದ ಹ್ಯಾರಿಸ್ ಆಯ್ಕೆಯಾಗಿದ್ದಾರೆ. ಇವರು ಐರ್ಲೆಂಡ್ ದೇಶದ ಅತ್ಯಂತ ಕಿರಿಯ ವಯಸ್ಸಿನ ಪ್ರಧಾನಿಯಾಗಿದ್ದಾರೆ. ಇತ್ತೀಚೆಗೆ ಪ್ರಧಾನಿ ಲಿಯೊ ವರಾಡ್ಕರ್ ದಿಢೀರ್ ಪದತ್ಯಾಗ ಮಾಡಿದ ಹಿನ್ನೆಲೆಯಲ್ಲಿ ನೂತನ ಪ್ರಧಾನಿ ಆಯ್ಕೆಗೆ ಸಂಸತ್ತಿನಲ್ಲಿ ನಡೆದ ಮತದಾನ ಪ್ರಕ್ರಿಯೆಯಲ್ಲಿ ಸೈಮನ್ ಆಯ್ಕೆಯಾಗಿದ್ದಾರೆ. ಆರೋಗ್ಯ ಮತ್ತು ಉನ್ನತ ಶಿಕ್ಷಣ ಇಲಾಖೆಯ ಸಚಿವರಾಗಿ ಕೆಲಸ ಮಾಡಿರುವ ಸೈಮನ್, ಕೋವಿಡ್ ಸಮಯದಲ್ಲಿ ಉತ್ತಮ ಕೆಲಸ ಮಾಡಿದ್ದರು. ಕಳೆದ ತಿಂಗಳು ಸೆಂಟರ್-ರೈಟ್ ಫೈನ್ ಪಕ್ಷದ

ಐರ್ಲೆಂಡ್ ದೇಶದ ಅತ್ಯಂತ ಕಿರಿಯ ವಯಸ್ಸಿನ ಪ್ರಧಾನಿಯಾಗಿ ಹ್ಯಾರಿಸ್ ಆಯ್ಕೆ Read More »

ಹೈಕೋರ್ಟ್‍ನಲ್ಲಿ ಅರ್ಜಿ ವಜಾ/ ಸುಪ್ರೀಂ ಮೊರೆ ಹೋದ ಕೇಜ್ರೀವಾಲ್

ಸಮಗ್ರ ನ್ಯೂಸ್: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮದ್ಯ ನೀತಿ ಹಗರಣದಲ್ಲಿ ಇಡಿ ಬಂಧನವನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‍ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದು, ಅರವಿಂದ್ ಕೇಜ್ರಿವಾಲ್ ಇದೀಗ ಸುಪ್ರೀಂ ಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಮಾರ್ಚ್ 21 ರಂದು ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ತನ್ನ ಬಂಧನದ ವಿರುದ್ದ ಕೇಜ್ರವಾಲ್ ಮಾಡಿದ ಮನವಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ತಿರಸ್ಕರಿಸಿದ್ದು, ಕೇಜ್ರಿವಾಲ್ ಅವರ ಬಂಧನವು ಯಾವುದೇ ಕಾನೂನನ್ನು ಉಲ್ಲಂಘಿಸಿಲ್ಲ ಮತ್ತು ಅವರ

ಹೈಕೋರ್ಟ್‍ನಲ್ಲಿ ಅರ್ಜಿ ವಜಾ/ ಸುಪ್ರೀಂ ಮೊರೆ ಹೋದ ಕೇಜ್ರೀವಾಲ್ Read More »

ಮೋದಿಗೆ ಬೆಂಬಲ ಘೋಷಿಸಿದ ರಾಜ್ ಠಾಕ್ರೆ

ಸಮಗ್ರ ನ್ಯೂಸ್: ಮಹಾರಾಷ್ಟ್ರ ನವನಿರ್ಮಾಣ ಸೇನೆ ಅಧ್ಯಕ್ಷ ರಾಜ್ ಠಾಕ್ರೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೇಷರತ್ ಬೆಂಬಲ ಘೋಷಿಸಿದ್ದು, ಇದು ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗೆ ಸಾಕ್ಷಿಯಾಗಿದೆ. ತಮ್ಮ ಪಕ್ಷ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ನಡೆಸಿದ ಬೃಹತ್ ಯಾತ್ರೆಯಲ್ಲಿ ರಾಜಕೀಯ ಮಾರ್ಗಸೂಚಿಯನ್ನು ಘೋಷಿಸುವ ಸಂದರ್ಭ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಬಲ ಇರುವುದಾಗಿ ಘೋಷಿಸಿದ್ದಾರೆ. ಈ ಹಿಂದೆ 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವಕ್ಕೆ ಬಿಜೆಪಿಯು ಠಾಕ್ರೆಯವರ ಬೆಂಬಲ ಬಿಜೆಪಿ ನಿರೀಕ್ಷಿಸುತ್ತದೆ

ಮೋದಿಗೆ ಬೆಂಬಲ ಘೋಷಿಸಿದ ರಾಜ್ ಠಾಕ್ರೆ Read More »

ಅಕ್ರಮ ಮದ್ಯ ನೀತಿ ಪ್ರಕರಣ/ ಕೇಜ್ರಿವಾಲ್ ಬಂಧನ ಕಾನೂನುಬಾಹಿರ ಅಲ್ಲ ಎಂದ ಹೈಕೋರ್ಟ್

ಸಮಗ್ರ ನ್ಯೂಸ್: ಅಕ್ರಮ ಮದ್ಯ ನೀತಿ ಪ್ರಕರಣದಲ್ಲಿ ತಮ್ಮ ಬಂಧನವನ್ನು ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ದೆಹಲಿ ಹೈಕೋರ್ಟ್‍ಗೆ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದ ಹೈಕೋರ್ಟ್,ಒಂದು ರಾಜ್ಯದ ಮುಖ್ಯಮಂತ್ರಿ ಎನ್ನುವ ಕಾರಣಕ್ಕೆ ಸ್ಪೆಷಲ್ ಟೀಟ್‍ಮೆಂಟ್ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ. ದೆಹಲಿ ಸರ್ಕಾರದ ಅಬಕಾರಿ ನೀತಿಯಲ್ಲಿ ಅವ್ಯವಹಾರ ಆಗಿದೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯವು ಅರವಿಂದ್ ಕೇಜಿವಾಲ್ ಅವರನ್ನು ಬಂಧಿಸಿದೆ. ಈ ಪ್ರಕರಣದಲ್ಲಿ ತಮ್ಮನ್ನು ಕಾನೂನು ಬಾಹಿರವಾಗಿ ಬಂಧಿಸಲಾಗಿದೆ ಎಂದು ಹೈಕೋರ್ಟ್‍ನಲ್ಲಿ ಕೇಜ್ರಿವಾಲ್ ಪ್ರಶ್ನೆ ಮಾಡಿದ್ದರು. ಇದರ

ಅಕ್ರಮ ಮದ್ಯ ನೀತಿ ಪ್ರಕರಣ/ ಕೇಜ್ರಿವಾಲ್ ಬಂಧನ ಕಾನೂನುಬಾಹಿರ ಅಲ್ಲ ಎಂದ ಹೈಕೋರ್ಟ್ Read More »

ಪತ್ರಿಕೆಯ ತುಣುಕಿನಂತೆ ನಕಲಿ ಸೃಷ್ಟಿಸಿ ಜಾಲತಾಣಗಳಲ್ಲಿ ಹರಿಬಿಟ್ಟು ಕುಕೃತ್ಯ| ಪತ್ರಕರ್ತ ವಸಂತ ಗಿಳಿಯಾರ್ ಸಹಿತ ಹಲವರ ಮೇಲೆ‌ ಸಿಎಂ ಸಿದ್ದರಾಮಯ್ಯ ದೂರು ದಾಖಲು

ಸಮಗ್ರ ನ್ಯೂಸ್: ಪತ್ರಿಕೆಯೊಂದನ್ನು ಹೋಲುವ ನಕಲಿ ಸುದ್ದಿ ತುಣುಕೊಂದನ್ನು ಸೃಷ್ಟಿಸಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಕುಕೃತ್ಯದಲ್ಲಿ ಭಾಗಿಯಾದ ಹಲವರ ವಿರುದ್ದ ಸಿಎಂ ಸಿದ್ದರಾಮಯ್ಯ ದೂರು ದಾಖಲಿಸಿದ್ದಾರೆ. ಪ್ರಭಾಕರ್ ರೆಡ್ಡಿ, ಪತ್ರಕರ್ತ ವಸಂತ ಗಿಳಿಯಾರ್, ವಿಜಯ್ ಹೆರಗು ಮುಂತಾದವರ ವಿರುದ್ಧ ದೂರು ದಾಖಲಾಗಿದೆ. ಫೇಕ್ ನ್ಯೂಸ್‌ಗಳ ಸೃಷ್ಟಿ ಮತ್ತು ಹರಡುವಿಕೆಯನ್ನು ನಮ್ಮ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಯಾರೂ ಕೂಡ ಅಂತಹ ಕಾನೂನುಬಾಹಿರ ಕೃತ್ಯಕ್ಕೆ ಕೈಹಾಕಬಾರದು ಎಂದು ಹಲವು ಬಾರಿ ಎಚ್ಚರಿಕೆಯನ್ನೂ ನೀಡಿದ್ದೆವು. ಆದರೂ ನನ್ನ ವಿರುದ್ಧವೇ

ಪತ್ರಿಕೆಯ ತುಣುಕಿನಂತೆ ನಕಲಿ ಸೃಷ್ಟಿಸಿ ಜಾಲತಾಣಗಳಲ್ಲಿ ಹರಿಬಿಟ್ಟು ಕುಕೃತ್ಯ| ಪತ್ರಕರ್ತ ವಸಂತ ಗಿಳಿಯಾರ್ ಸಹಿತ ಹಲವರ ಮೇಲೆ‌ ಸಿಎಂ ಸಿದ್ದರಾಮಯ್ಯ ದೂರು ದಾಖಲು Read More »

ಫೀಸ್ ಕಟ್ಟಲು & ಸಿಇಟಿ ಪರೀಕ್ಷೆ ಆಯ್ಕೆಗೆ ಏಪ್ರಿಲ್ 12ರವರೆಗೆ ಡೆಡ್ ಲೈನ್

ಬೆಂಗಳೂರು(ಏ.10): ಏ.18 ಮತ್ತು 19ರಂದು ನಡೆಯಲಿರುವ ಸಿಇಟಿ ಪರೀಕ್ಷೆಗೆ ಆನ್ ಲೈನ್ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಮನವಿಯ ಮೇರೆಗೆ ಶುಲ್ಕ ಪಾವತಿಸಲು ಮತ್ತು ಸಿಇಟಿ ಪರೀಕ್ಷೆಯ ಆಯ್ಕೆ ಮಾಡಿಕೊಳ್ಳಲು ಕೆಲವು ಷರತ್ತುಗಳೊಂದಿಗೆ ಅನುಮತಿ ಕೊಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಬುಧವಾರ ತಿಳಿಸಿದ್ದಾರೆ. ಇದರಂತೆ, ಇದುವರೆಗೂ ಶುಲ್ಕ ಪಾವತಿಸದೆ ಇರುವ ಅಭ್ಯರ್ಥಿಗಳು ಏ.10ರ ಬೆಳಿಗ್ಗೆಯಿಂದ ಏ.12ರ ಸಂಜೆ 5 ಗಂಟೆಯವರೆಗೆ ಶುಲ್ಕ ಪಾವತಿಸಬಹುದಾಗಿದೆ. ಇಂತಹ ಅಭ್ಯರ್ಥಿಗಳು ‘ಕಾರ್ಯ ನಿರ್ವಾಹಕ ನಿರ್ದೇಶಕರು,

ಫೀಸ್ ಕಟ್ಟಲು & ಸಿಇಟಿ ಪರೀಕ್ಷೆ ಆಯ್ಕೆಗೆ ಏಪ್ರಿಲ್ 12ರವರೆಗೆ ಡೆಡ್ ಲೈನ್ Read More »

ಉದ್ಯೋಗ ಹುಡುಕುತಿದ್ದೀರಾ? ಹಾಗಾದ್ರೆ ಇಲ್ಲಿದೆ ನಿಮಗೆ ಅವಕಾಶ!

ಸಮಗ್ರ ಉದ್ಯೋಗ: ಕೇಂದ್ರ ಲೋಕಸೇವಾ ಆಯೋಗ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 147 ಸೈಂಟಿಸ್ಟ್​-ಬಿ, ಸ್ಪೆಷಲಿಸ್ಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 17 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಹಾಕಿ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಹುದ್ದೆಯ ಮಾಹಿತಿ:ಸೈಂಟಿಸ್ಟ್-ಬಿ- 12ಆಂಥ್ರೋಪಾಲಜಿಸ್ಟ್​- 1ಸ್ಪೆಷಲಿಸ್ಟ್​ ಗ್ರೇಡ್-3 ಅಸಿಸ್ಟೆಂಟ್ ಪ್ರೊಫೆಸರ್- 123ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್- 4ಅಸಿಸ್ಟೆಂಟ್

ಉದ್ಯೋಗ ಹುಡುಕುತಿದ್ದೀರಾ? ಹಾಗಾದ್ರೆ ಇಲ್ಲಿದೆ ನಿಮಗೆ ಅವಕಾಶ! Read More »

ಪೇಟಿಎಂ ಸಿಇಒ ಸುರೀಂದರ್ ಚಾವ್ಹಾ ರಾಜೀನಾಮೆ

ಸಮಗ್ರ ನ್ಯೂಸ್: ಪೇಟಿಎಂ ಪೇಮೆಂಟ್ ಬ್ಯಾಂಕ್‍ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ಆಡಳಿತ ನಿರ್ದೇಶಕ ಹುದ್ದೆಗೆ ಸುರೀಂದರ್ ಚಾವ್ಹಾ ರಾಜೀನಾಮೆ ನೀಡಿದ್ದಾರೆ. ಸುರೀಂದರ್ ಚಾವ್ಹಾ ವೈಯಕ್ತಿಕ ಕಾರಣಗಳಿಂದಾಗಿ ಏ.8, 2024 ರಂದು ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದು, ಅವರು ಜೂ.26, 2024 ರಂದು ತಮ್ಮ ಕರ್ತವ್ಯದಿಂದ ಬಿಡುಗಡೆಗೊಳ್ಳಲಿದ್ದಾರೆ ಎಂದು ಪೇಟಿಎಂ ಷೇರು ಪೇಟೆಗೆ ನೀಡಿದ ಮಾಹಿತಿಯಲ್ಲಿ ಉಲ್ಲೇಖಿಸಿದೆ.

ಪೇಟಿಎಂ ಸಿಇಒ ಸುರೀಂದರ್ ಚಾವ್ಹಾ ರಾಜೀನಾಮೆ Read More »