ದೇಶ-ವಿದೇಶ

ಲಕ್ಷದ್ವೀಪದಲ್ಲಿ ಶಾಖೆ ತೆರೆದ ಎಚ್‍ಡಿಎಫ್‍ಸಿ

ಸಮಗ್ರ ನ್ಯೂಸ್: ಲಕ್ಷದ್ವೀಪದ ಕವರಟ್ಟಿಯಲ್ಲಿ ದೇಶದ ಅತಿ ದೊಡ್ಡ ಖಾಸಗಿ ಬ್ಯಾಂಕ್ ಎನಿಸಿರುವ ಎಚ್‍ಡಿಎಫ್‍ಸಿ ತನ್ನ ಮೊದಲ ಶಾಖೆ ತೆರೆಯುವ ಮೂಲಕ ಲಕ್ಷದ್ವೀಪದಲ್ಲಿ ಶಾಖೆ ತೆರೆದ ಮೊದಲ ಖಾಸಗಿ ಬ್ಯಾಂಕ್ ಎನಿಸಿಕೊಂಡಿದೆ. ‘ಜನರು ಎಲ್ಲಿರುತ್ತಾರೋ ಅಲ್ಲಿಯೇ ಸೇವೆಯನ್ನು ಒದಗಿಸಬೇಕು ಎನ್ನುವುದು ನಮ್ಮ ಬ್ಯಾಂಕ್‍ನ ಉದ್ದೇಶ. ಲಕ್ಷದ್ವೀಪದಲ್ಲಿರುವ ವ್ಯಕ್ತಿಗಳಿಗೆ, ಕುಟುಂಬಗಳಿಗೆ ಹಾಗೂ ಉದ್ಯಮದಾರರಿಗೆ ಸೇವೆಯನ್ನು ನೀಡಲು ಉತ್ಸುಕರಾಗಿದ್ದೇವೆ’ ಎಂದು ಬ್ಯಾಂಕ್‍ನ ಮುಖ್ಯಸ್ಥ ಎಸ್. ಸಂಪತ್‍ಕುಮಾರ್ ತಿಳಿಸಿದ್ದಾರೆ. ಭಾರತೀಯ ನೌಕಾಪಡೆಯ ಕಮಾಂಡಿಂಗ್ ಅಧಿಕಾರಿ ಕ್ಯಾಪ್ಟನ್ ಲವಕೇಶ್ ಅವರು ಲಕ್ಷದ್ವೀಪದಲ್ಲಿ ಕಾರ್ಯಾರಂಭ […]

ಲಕ್ಷದ್ವೀಪದಲ್ಲಿ ಶಾಖೆ ತೆರೆದ ಎಚ್‍ಡಿಎಫ್‍ಸಿ Read More »

2 PUC Result ನೋಡುವಾಗ ಎರರ್ ಬಂದ್ರೆ ಹೀಗೆ ಮಾಡಿ, ಟೆನ್ಷನ್ ಆಗ್ಬೇಡಿ

Karnataka Second PUC Results 2024: ಬೆಂಗಳೂರು: ಕಳೆದ ಮಾರ್ಚ್‌ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ಇಂದು ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದು, ವಿದ್ಯಾರ್ಥಿಗಳ ಎದೆ ಈಗಿಂದಲೇ ಲಬ್‌ಡಬ್‌ ಹೊಡೆಯಲು ಆರಂಭಿಸಿದೆ. ಸಾಮಾನ್ಯವಾಗಿ ಪಿಯುಸಿ ಸೇರಿದಂತೆ ಯಾವುದೇ ಪರೀಕ್ಷೆಯ ಫಲಿತಾಂಶ ಚೆಕ್ ಮಾಡೋವಾಗ ಅನೇಕರು ಎಡವುತ್ತಾರೆ. ಎಷ್ಟೇ ಬಾರಿ ರಿಸಲ್ಟ್ ಚೆಕ್ ಮಾಡಿದರೂ ಎರರ್‌ ಬಂದು ಅತ್ತ

2 PUC Result ನೋಡುವಾಗ ಎರರ್ ಬಂದ್ರೆ ಹೀಗೆ ಮಾಡಿ, ಟೆನ್ಷನ್ ಆಗ್ಬೇಡಿ Read More »

ಲೋಕಸಭಾ ಚುನಾವಣೆ/ ‘ಎಐ’ ಹೇಳುತ್ತಿದೆ ರಾಜಕೀಯ ಭವಿಷ್ಯ

ಸಮಗ್ರ ನ್ಯೂಸ್: ಜ್ಯೋತಿಷಿಗಳು ಗ್ರಹಗತಿಗಳ ಆಧಾರದಲ್ಲಿ ಚುನಾವಣೆಯ ಸಮಯದಲ್ಲಿ ಇದೇ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿಯುವ ಸಂಪ್ರದಾಯ ಇದೆ. ಆದರೆ ಈ ಬಾರಿಯ ಲೋಕಸಭೆ ಅಖಾಡದಲ್ಲಿ ಏನಾಗಲಿದೆ ಎಂಬುದನ್ನು ಎಐ (ಆರ್ಟಿಫಿಷಿಯಲ್ ಇಂಟಲಿಜೆನ್ಸ್) ತನ್ನಲ್ಲಿ ಅಡಕವಾದ ಡೇಟಾಗಳ ಮೂಲಕ ಭವಿಷ್ಯ ನುಡಿಯುತ್ತಿದೆ. ಈ ಹಿಂದೆ ನಡೆದ ಬೆಳವಣಿಗೆ ಹಾಗೂ ಸದ್ಯ ನಡೆಯುತ್ತಿರುವ ಬೆಳವಣಿಗೆಗಳ ಡೇಟಾ ಪರಿಷ್ಕರಿಸಿ ಎಐ ಲೋಕಸಭೆ ಚುನಾವಣೆಯಲ್ಲಿ ಯಾವ ಪಕ್ಷಕ್ಕೆ ಎಷ್ಟು ಸ್ಥಾನಗಳು ಬರಬಹುದು ಎಂದು ಭವಿಷ್ಯ ನುಡಿಯುತ್ತಿದೆ. ಇದಲ್ಲದೆ, ಚುನಾವಣೆಯಲ್ಲಿ

ಲೋಕಸಭಾ ಚುನಾವಣೆ/ ‘ಎಐ’ ಹೇಳುತ್ತಿದೆ ರಾಜಕೀಯ ಭವಿಷ್ಯ Read More »

ನವದೆಹಲಿ: ಅಭ್ಯರ್ಥಿಯ ಆಸ್ತಿಯ ವಿವರ ತಿಳಿಯುವ ಹಕ್ಕು ಮತದಾರನಿಗೆ ಇಲ್ಲ;ಸುಪ್ರೀಂ

ಸಮಗ್ರ ನ್ಯೂಸ್‌ : ಅಭ್ಯರ್ಥಿಯ ಪ್ರತಿಯೊಂದು ಆಸ್ತಿಯನ್ನು ತಿಳಿಯುವ ಹಕ್ಕು ಮತದಾರನಿಗೆ ಇರುವುದಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧ ಪಡದ ಸಂಗತಿಯಲ್ಲಿ ಅಭ್ಯರ್ಥಿ ತಮ್ಮ ಖಾಸಗಿತನವನ್ನು ಕಾಪಾಡಿಕೊಳ್ಳುವ ಹಕ್ಕು ಇರುತ್ತದೆ ಎಂದು ಸರ್ವೋಚ್ಚ ನ್ಯಾಯಾಲಯ ತಿಳಿಸಿದೆ. ಅರುಣಾಚಲಪ್ರದೇಶದ ತೇಜು ವಿಧಾನಸಭಾ ಕ್ಷೇತ್ರದಲ್ಲಿ 2019ರ ಚುನಾವಣೆಯಲ್ಲಿ ಪಕ್ಷೇತರರಾಗಿ ಗೆದ್ದಿದ್ದ ಕಾರಿಖೋಕ ಕ್ರಿ ಅವರ ಶಾಸಕ ಸ್ಥಾನವನ್ನು ಕೋರ್ಟ್ ಎತ್ತಿಹಿಡಿದಿದೆ. ಸರಿಯಾಗಿ ಆಸ್ತಿ ಘೋಷಣೆ ಮಾಡಿಲ್ಲವೆಂದು ಕಾರಿಖೋ ಕ್ರಿ ಅವರ ಶಾಸಕ ಸ್ಥಾನವನ್ನು ಅಸಿಂಧು

ನವದೆಹಲಿ: ಅಭ್ಯರ್ಥಿಯ ಆಸ್ತಿಯ ವಿವರ ತಿಳಿಯುವ ಹಕ್ಕು ಮತದಾರನಿಗೆ ಇಲ್ಲ;ಸುಪ್ರೀಂ Read More »

ಉತ್ತರಾಖಂಡ: ವಾಹನ 150 ಅಡಿ ಆಳದ ಕಣಿವೆಗೆ ಬಿದ್ದು 8 ಜನ ಸಾವು

ಸಮಗ್ರ ನ್ಯೂಸ್‌ : ವಾಹನವೊಂದು 150 ಅಡಿ ಆಳದ ಕಣಿವೆಗೆ ಬಿದ್ದು ಏಳು ನೇಪಾಳಿ ಪ್ರಜೆಗಳು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ ಘಟನೆ ಉತ್ತರಾಖಂಡದ ನೈನಿತಾಲ್ ಜಿಲ್ಲೆಯಲ್ಲಿ ನಡೆದಿದೆ. ಬೆತಲ್ಘಾಟ್ ಬಳಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ನೇಪಾಳಿ ಪ್ರಜೆಗಳು ಸೇರಿದಂತೆ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ನಂತರ, ರಾಜ್ಯ ವಿಪತ್ತು ನಿರ್ವಹಣ ತಂಡ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿ ಮೂವರು ಗಾಯಳುಗಳನ್ನು ರಕ್ಷಣೆ ಮಾಡಿ, ಎಂಟು ಮೃತದೇಹಗಳನ್ನು ಹೊರತೆಗೆದಿದೆ. ಗಾಯಾಳುಗಳನ್ನು

ಉತ್ತರಾಖಂಡ: ವಾಹನ 150 ಅಡಿ ಆಳದ ಕಣಿವೆಗೆ ಬಿದ್ದು 8 ಜನ ಸಾವು Read More »

ನವದೆಹಲಿ: ಬಿಆರ್‌ಎಸ್‌ ನಾಯಕಿ ಕವಿತಾ ಕಸ್ಟಡಿ ಅವಧಿ ವಿಸ್ತರಣೆ

ಸಮಗ್ರ ನ್ಯೂಸ್‌ : ದೆಹಲಿ ಅಬಕಾರಿ ನೀತಿ ಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್ ಪುತ್ರಿ ಕವಿತಾ ಅವರ ಜಾರಿ ನಿರ್ದೇಶನಾಲಯದ ಕಸ್ಟಡಿ ಅವಧಿಯನ್ನು ನ್ಯಾಯಾಲಯವು ಏಪ್ರಿಲ್ 23ರವರೆಗೆ ವಿಸ್ತರಿಸಿದೆ. ದೆಹಲಿ ರೋಸ್ ಅವೆನ್ಯೂ ನ್ಯಾಯಾಲಯವು ಇಂದು ಆದೇಶಿಸಿದ್ದು, ಈ ಕುರಿತು ಸುದ್ದಿ ಸಂಸ್ಥೆ ‘ಎಎನ್‌ಐ’ ಟ್ವೀಟ್ ಮಾಡಿದೆ. ಕವಿತಾ ನ್ಯಾಯಾಲಕ್ಕೆ ಹಾಜರುಪಡಿಸಲು ಹೋಗುವ ವೇಳೆ ಈ ರೀತಿ ಪ್ರತಿಕ್ರಿಯಿಸಿ, ಇದೊಂದು ರಾಜಕೀಯ ಪ್ರೇರಿತ ಪ್ರಕರಣ. ವಿರೋಧ ಪಕ್ಷದ

ನವದೆಹಲಿ: ಬಿಆರ್‌ಎಸ್‌ ನಾಯಕಿ ಕವಿತಾ ಕಸ್ಟಡಿ ಅವಧಿ ವಿಸ್ತರಣೆ Read More »

ನಾಳೆ(ಎ.10) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ| ರಿಸಲ್ಟ್ ನೋಡೋದು ಹೇಗೆ ಗೊತ್ತಾ?

ಸಮಗ್ರ ನ್ಯೂಸ್: ಏ.10 ಕ್ಕೆ ನಾಳೆ ದ್ವಿತೀಯ PUC ಫಲಿತಾಂಶ ಪ್ರಕಟವಾಗಲಿದೆ ಎಂಬ ಅಧಿಕೃತ ಮಾಹಿತಿ ಲಭ್ಯವಾಗಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಟಿ ನಡೆಸುವ ಶಿಕ್ಷಣ ಇಲಾಖೆ ಫಲಿತಾಂಶ ಪ್ರಕಟಿಸಲಿದೆ. 11 ಗಂಟೆಯ ನಂತರ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದ 1,124 ಕೇಂದ್ರಗಳಲ್ಲಿ ಮಾರ್ಚ್ 1ರಿಂದ 22ರವರೆಗೆ ಪರೀಕ್ಷೆಗಳು ನಡೆದಿದ್ದವು. ನೋಂದಣಿ ಮಾಡಿಕೊಂಡ 6.98 ಲಕ್ಷ ವಿದ್ಯಾರ್ಥಿಗಳಲ್ಲಿ ಶೇ. 98ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು

ನಾಳೆ(ಎ.10) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ| ರಿಸಲ್ಟ್ ನೋಡೋದು ಹೇಗೆ ಗೊತ್ತಾ? Read More »

ಮುಂಬೈ : ಸಮೋಸಾದೊಳಗೆ ಕಾಂಡೋಮ್ ಪತ್ತೆ| ಆರೋಪಿ ವಶ, ಐವರ ವಿರುದ್ಧ ಎಫ್‌ಐಆರ್‌

ಸಮಗ್ರ ನ್ಯೂಸ್‌ : ಕ್ಯಾಂಟೀನ್‌ ನೊಂದರಲ್ಲಿ ಸಮೋಸಾದೊಳಗೆ ಬ್ಯಾಂಡೇಜ್‌, ಕಾಂಡೋಮ್, ಕಲ್ಲುಗಳು ಮತ್ತು ತಂಬಾಕು ಮುಂತಾದ ವಸ್ತುಗಳು ಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಪಿಂಪ್ರಿ ಚಿಂಚ್ವಾಡ್ ಪ್ರದೇಶದಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಐವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ರಹೀಮ್ ಶೇಖ್, ಅಜರ್ ಶೇಖ್, ಮಜರ್ ಶೇಖ್, ಅಜರ್ ಶೇಖ್ ಮತ್ತು ವಿಕ್ಕಿ ಶೇಖ್ ಆರೋಪಿಗಳೆಂದು ಗುರುತಿಸಲಾಗಿದೆ. ಕಂಪನಿಯು ತಮ್ಮ ಒಪ್ಪಂದವನ್ನು ರದ್ದುಪಡಿಸಿದ ಕೋಪದಿಂದ ಆರೋಪಿಗಳೆಲ್ಲರೂ ಈ ಕ್ರಮಕ್ಕೆ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಮುಂಬೈ : ಸಮೋಸಾದೊಳಗೆ ಕಾಂಡೋಮ್ ಪತ್ತೆ| ಆರೋಪಿ ವಶ, ಐವರ ವಿರುದ್ಧ ಎಫ್‌ಐಆರ್‌ Read More »

14 ಕ್ಷೇತ್ರಗಳಲ್ಲಿ 247 ಅಭ್ಯರ್ಥಿಗಳು ಫೈನಲ್/ 53 ನಾಮ ಪತ್ರ ವಾಪಸ್

ಸಮಗ್ರ ನ್ಯೂಸ್: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ನಡೆಯಲಿರುವ ಮೊದಲ ಹಂತದ ಚುನಾವಣೆಯಲ್ಲಿ ಒಟ್ಟು 247 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಸೋಮವಾರ 52 ಮಂದಿ ಹಾಗೂ ಏ.6 ರಂದು ಒಬ್ಬರು ಸೇರಿದಂತೆ 53 ಮಂದಿ ಉಮೇದುವಾರಿಕೆ ಹಿಂಪಡೆದಿದ್ದಾರೆ. ಒಟ್ಟು 270 ಪುರುಷ 21 ಮಹಿಳೆಯರು ಸೇರಿದಂತೆ 300 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದರು. ಈ ಪೈಕಿ 53 ಮಂದಿ ನಾಮಪತ್ರ ವಾಪಸ್ ಪಡೆದಿದ್ದು, 247 ಮಂದಿ ಕಣದಲ್ಲಿ ಉಳಿದಿದ್ದಾರೆ. ಈ ಪೈಕಿ 226 ಪುರುಷ

14 ಕ್ಷೇತ್ರಗಳಲ್ಲಿ 247 ಅಭ್ಯರ್ಥಿಗಳು ಫೈನಲ್/ 53 ನಾಮ ಪತ್ರ ವಾಪಸ್ Read More »

ಸಿಇಟಿ ಕೇಂದ್ರ ಬದಲಾವಣೆ/ ಎಪ್ರಿಲ್ 12ರ ಒಳಗೆ ಅರ್ಜಿ ಸಲ್ಲಿಸಿ

ಸಮಗ್ರ ನ್ಯೂಸ್: ಸಿಇಟಿ ಅರ್ಜಿ ಭರ್ತಿ ಮಾಡುವ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರಗಳನ್ನು ತಪ್ಪಾಗಿ ಆಯ್ಕೆ ಮಾಡಿಕೊಂಡಿರುವ ಕಲಬುರಗಿ ಜಿಲ್ಲೆಯ ಕೆಲ ಅಭ್ಯರ್ಥಿಗಳು ತಾವು ವ್ಯಾಸಂಗ ಮಾಡಿರುವ ಪಿಯು ಕಾಲೇಜಿನ ಪ್ರಾಂಶುಪಾಲರ ಮೂಲಕ ಇದೇ 12ರೊಳಗೆ ಮನವಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಚಿಸಿದೆ. ಕಲಬುರಗಿಯ ಕೆಲವು ಅಭ್ಯರ್ಥಿಗಳು ತಮಗೆ ಪರೀಕ್ಷಾ ಕೇಂದ್ರ ಕೋಲಾರ ಜಿಲ್ಲೆಯಲ್ಲಿ ಹಂಚಿಕೆಯಾಗಿದೆ ಎಂದು ಕೆಇಎಗೆ ಇ-ಮೇಲ್ ಮತ್ತು ದೂರವಾಣಿ ಮೂಲಕ ತಿಳಿಸಿರುವ ಕಾರಣ ಅವರ ಅರ್ಜಿಗಳನ್ನು ಪರಿಶೀಲಿಸಿದಾಗ ಅವರೇ ಎಡಿಟ್ ಸಂದರ್ಭದಲ್ಲಿ ಕೋಲಾರ

ಸಿಇಟಿ ಕೇಂದ್ರ ಬದಲಾವಣೆ/ ಎಪ್ರಿಲ್ 12ರ ಒಳಗೆ ಅರ್ಜಿ ಸಲ್ಲಿಸಿ Read More »