ಅಬಕಾರಿ ನೀತಿ ಹಗರಣ/ ಯುಗಾದಿಯಂದು ಕೇಜ್ರೀವಾಲ್ಗೆ ಸಿಗಬಹುದೇ ಸಿಹಿ ಸುದ್ದಿ?
ಸಮಗ್ರ ನ್ಯೂಸ್: ಅಕ್ರಮ ಮದ್ಯ ನೀತಿ ಹಗರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ಅವರ ಜಾಮೀನು ಅರ್ಜಿಯ ವಿಚಾರಣೆಯ ಕುರಿತಾದ ದೆಹಲಿ ಹೈಕೋರ್ಟ್ ನ ತೀರ್ಪು ಇಂದು (ಏಪ್ರಿಲ್ 9) ಪ್ರಕಟಿಸಲಿದೆ. ಸದ್ಯ ದೆಹಲಿಯ ತಿಹಾರ್ ಜೈಲಿನಲ್ಲಿರುವ ಅವರು ತನ್ನ ಬಂಧನ ಮತ್ತು ಇ.ಡಿ ರಿಮ್ಯಾಂಡ್ ಅನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ಇದರ ವಿಚಾರಣೆಯನ್ನು ನಡೆಸುತ್ತಿರುವ ಹೈಕೋರ್ಟ್ನ ನ್ಯಾ. ಸ್ವರಾನಾ ಕಾಂತ ಶರ್ಮಾ ಅವರುಳ್ಳ ಪೀಠ, ಇಂದು ಅಪರಾಹ್ನ 2.30ರ ಸುಮಾರಿಗೆ ತೀರ್ಪು […]
ಅಬಕಾರಿ ನೀತಿ ಹಗರಣ/ ಯುಗಾದಿಯಂದು ಕೇಜ್ರೀವಾಲ್ಗೆ ಸಿಗಬಹುದೇ ಸಿಹಿ ಸುದ್ದಿ? Read More »










