ದೇಶ-ವಿದೇಶ

ಇರಾನ್ ಧ್ವಜ ಹಿಡಿದಿದ್ದ ವ್ಯಕ್ತಿಯಿಂದ ಗುಂಡಿನ ದಾಳಿ| ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ಮೂವರು ಸಾವು

ಸಮಗ್ರ ನ್ಯೂಸ್: ಟೆಕ್ಸಾಸ್​ನ ಆಸ್ಟಿನ್​ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವಿಗೀಡಾಗಿದ್ದು, ಹನ್ನೆರಡಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ದಾಳಿಕೋರನನ್ನು ಎನ್‌ಡಿಯಾಗಾ ಡಯಾಗ್ನೆ ಎಂದು ಗುರುತಿಸಲಾಗಿದ್ದು, ಪೊಲೀಸರು ಆತನನ್ನು ಗುಂಡಿಕ್ಕಿ ಕೊಂದಿದ್ದಾರೆ. ಗುಂಡಿನ ದಾಳಿಯಲ್ಲಿ ಮೃತಪಟ್ಟವರಲ್ಲಿ 21 ವರ್ಷದ ಭಾರತೀಯ ಮೂಲದ ವಿದ್ಯಾರ್ಥಿನಿ ಸವಿತಾ ಶಾನ್ ಕೂಡ ಒಬ್ಬರು. ಸವಿತಾ ಅವರು ಟೆಕ್ಸಾಸ್​ ವಿಶ್ವವಿದ್ಯಾಲಯದಲ್ಲಿ ಹಾನರ್ಸ್ ಪದವಿ ಪಡೆಯುತ್ತಿದ್ದರು. ಬುಫೋರ್ಡ್‌ನ ಬ್ಯಾಕ್‌ಯಾರ್ಡ್ ಬಿಯರ್ ಗಾರ್ಡನ್‌ನಲ್ಲಿ ಈ ದಾಳಿ ನಡೆದಿದೆ. ಇದು ವಿದ್ಯಾರ್ಥಿಗಳ ನೆಚ್ಚಿನ ಹೋಟೆಲ್​ ಆಗಿದ್ದು, ವಿದ್ಯಾರ್ಥಿಗಳೆಲ್ಲರು ಆಗಾಗ್ಗೆ […]

ಇರಾನ್ ಧ್ವಜ ಹಿಡಿದಿದ್ದ ವ್ಯಕ್ತಿಯಿಂದ ಗುಂಡಿನ ದಾಳಿ| ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ಮೂವರು ಸಾವು Read More »

‘ ಇರಾನ್ ಗೆ ಇವರನ್ನೂ ಕಳುಹಿಸಿಬಿಡಿ, ತಮ್ಮ ಜನರ ಜೊತೆಗೆ ಪ್ರತಿಭಟಿಸಲಿ’| ನಟಿ ರಶ್ಮಿ ಗೌತಮ್ ಟ್ವೀಟ್

ಸಮಗ್ರ ನ್ಯೂಸ್: ಕಾಶ್ಮೀರ, ಕರ್ನಾಟಕ, ಕೇರಳದಲ್ಲಿ ಖಮೇನಿ ಹತ್ಯೆಗೆ ಆಕ್ರೋಶ ವ್ಯಕ್ತವಾಗುತ್ತಿದೆ. ಸಾಕಷ್ಟು ಜನ ಶಿಯಾ ಮುಸ್ಲಿಮರು ರಸ್ತೆಗಿಳಿದು ಭಾನುವಾರ ಪ್ರತಿಭಟನೆ ನಡೆಸಿದ್ದರು. ಅಮೆರಿಕಾ ಹಾಗೂ ಇಸ್ರೇಲ್ ವಿರುದ್ಧ ಘೋಷಣೆ ಕೂಗಿ ಅಸಮಾಧಾನ ಹೊರ ಹಾಕಿದ್ದಾರೆ. “ಈ ಪ್ರತಿಭಟನೆಕಾರರನ್ನು ಕೂಡ ಇರಾನ್ ದೇಶಕ್ಕೆ ಕಳುಹಿಸಿಬಿಡಿ” ಎಂದು ತೆಲುಗು ನಟಿ, ನಿರೂಪಕಿ ರಶ್ಮಿ ಗೌತಮ್ ಟ್ವೀಟ್ ಮಾಡಿದ್ದಾರೆ. ಖಮೇನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ನಡೆದ ಪ್ರತಿಭಟನೆ ಸಂಬಂಧ ಮಾಡಿದ್ದ ಟ್ವೀಟ್ ಅನ್ನು ರಶ್ಮಿ ಗೌತಮ್ ರೀ-ಟ್ವೀಟ್ ಮಾಡಿ “ದಯವಿಟ್ಟು

‘ ಇರಾನ್ ಗೆ ಇವರನ್ನೂ ಕಳುಹಿಸಿಬಿಡಿ, ತಮ್ಮ ಜನರ ಜೊತೆಗೆ ಪ್ರತಿಭಟಿಸಲಿ’| ನಟಿ ರಶ್ಮಿ ಗೌತಮ್ ಟ್ವೀಟ್ Read More »

ಇರಾನ್ ದಾಳಿಯಲ್ಲಿ ಅಮೇರಿಕಾದ ಶಕ್ತಿಶಾಲಿ ಯುದ್ಧವಿಮಾನ ಪತನ

ಸಮಗ್ರ ನ್ಯೂಸ್: ಅಮೆರಿಕಾ ಮತ್ತು ಇಸ್ರೇಲ್‌ ನಡೆಸಿದ ಇರಾನ್ ಮೇಲಿನ ದಾಳಿ ಹಾಗೂ ಇರಾನ್‌ನ ಸುಪ್ರೀಂ ಲೀಡರ್ ಅಯಾತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ನಂತರ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಈ ಮಧ್ಯೆ, ಕುವೈತ್ ಆಕಾಶದಲ್ಲಿ ಹಾರಾಡುತ್ತಿದ್ದ ಶಕ್ತಿಶಾಲಿ F-15 ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಇರಾನ್ ಸೋಮವಾರ ಘೋಷಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ, ಎಫ್-15 ವಿಮಾನದ ಹಿಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡು, ಅದು ನಿಧಾನವಾಗಿ ಸುರುಳಿ ಸುತ್ತುತ್ತಾ ಕೆಳಕ್ಕೆ ಬೀಳುತ್ತಿರುವುದು ಕಂಡುಬಂದಿದೆ.ವಿಮಾನದಲ್ಲಿದ್ದ ಇಬ್ಬರು ಪೈಲಟ್‌ಗಳು ಪ್ಯಾರಾಚೂಟ್

ಇರಾನ್ ದಾಳಿಯಲ್ಲಿ ಅಮೇರಿಕಾದ ಶಕ್ತಿಶಾಲಿ ಯುದ್ಧವಿಮಾನ ಪತನ Read More »

ಇಸ್ರೇಲ್ ದಾಳಿಗೆ ಖಮೇನಿ ಕುಟುಂಬ ಸಹಿತ ಹಲವರು ಸಾವು

ಸಮಗ್ರ ನ್ಯೂಸ್: ಅಮೆರಿಕಾ ಮತ್ತು ಇಸ್ರೇಲ್ ಸಂಯುಕ್ತವಾಗಿ ಇರಾನ್ (Iran) ಮೇಲೆ ನಡೆಸಿದ ಭಾರಿ ಸೇನಾ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ (Khameni) ಮೃತಪಟ್ಟಿದ್ದಾರೆ ಎಂದು ಇರಾನ್ ರಾಜ್ಯ ಮಾಧ್ಯಮ ವರದಿ ಮಾಡಿದೆ. ಅಲ್ಲದೇ ಅವರ ಕುಟುಂಬದ ಹಲವು ಸದಸ್ಯರು ಸಾವನ್ನಪ್ಪಿದ್ದಾರೆ ಎಂದು ಇರಾನ್ ಸರ್ಕಾರಿ ಮಾಧ್ಯಮಗಳು ಭಾನುವಾರ ವರದಿ ಮಾಡಿವೆ. ಇರಾನ್​ ಸರ್ವೋಚ್ಚ ನಾಯಕನ ಹತ್ಯೆ ಸುದ್ದಿ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ ಉದ್ವಿಗ್ನತೆ ಉಂಟಾಗಿದ್ದು, ಯುದ್ಧದ ಭಯ ಎಲ್ಲೆಡೆ ಹರಡಿದೆ. ಈ

ಇಸ್ರೇಲ್ ದಾಳಿಗೆ ಖಮೇನಿ ಕುಟುಂಬ ಸಹಿತ ಹಲವರು ಸಾವು Read More »

ಇರಾನ್ ನ ಸರ್ವೋಚ್ಚ ನಾಯಕ ಖಮೇನಿ ಸಾವು| ಅಮೇರಿಕಾ ಮತ್ತು ಇಸ್ರೇಲ್ ದಾಳಿಯಲ್ಲಿ ದುರ್ಮರಣವನ್ನಪ್ಪಿದ ಇಸ್ಲಾಂ ಕ್ರಾಂತಿಯ ನಾಯಕ

ಸಮಗ್ರ ನ್ಯೂಸ್: ಇರಾನ್‌ನ ಸರ್ವೋಚ್ಚ ನಾಯಕ ಮತ್ತು ಇಸ್ಲಾಮಿಕ್ ಕ್ರಾಂತಿಯ ನಾಯಕ ಅಯತೊಲ್ಲಾ ಅಲಿ ಖಮೇನಿ ಅಮೆರಿಕ ಮತ್ತು ಇಸ್ರೇಲಿ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇರಾನ್‌ನ ಪ್ರೆಸ್ ಟಿವಿ ವರದಿ ಮಾಡಿದೆ. ಇರಾನ್ ಮೇಲೆ ಅಮೆರಿಕ-ಇಸ್ರೇಲಿ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಹುತಾತ್ಮರಾಗಿದ್ದಾರೆ ಎಂದು ಪ್ರೆಸ್ ಟಿವಿ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದೆ. ಇರಾನಿನ ಬಹುತೇಕ ಮಾಧ್ಯಮಗಳು ಸುಪ್ರೀಂ ಲೀಡರ್ ಅಲಿ ಖಮೇನಿಯವರ ನಿಧನವನ್ನು ದೃಢಪಡಿಸಿವೆ. ಅಯತೊಲ್ಲಾ ಅಲಿ ಖಮೇನಿ 1989 ರಿಂದ ಇರಾನ್‌ನ ಸುಪ್ರೀಂ ಲೀಡರ್

ಇರಾನ್ ನ ಸರ್ವೋಚ್ಚ ನಾಯಕ ಖಮೇನಿ ಸಾವು| ಅಮೇರಿಕಾ ಮತ್ತು ಇಸ್ರೇಲ್ ದಾಳಿಯಲ್ಲಿ ದುರ್ಮರಣವನ್ನಪ್ಪಿದ ಇಸ್ಲಾಂ ಕ್ರಾಂತಿಯ ನಾಯಕ Read More »

ಬಾಂಗ್ಲಾಕ್ಕೆ ಮರಳುವುದಾಗಿ ಘೋಷಿಸಿದ ಶೇಕ್ ಹಸೀನಾ

ಸಮಗ್ರ ನ್ಯೂಸ್: ಬಾಂಗ್ಲಾದೇಶದ ಮಾಜಿ ಪ್ರಧಾನಮಂತ್ರಿ ಶೇಖ್ ಹಸೀನಾ ಅವರು ತಮ್ಮ ಪ್ರಾಣ ಉಳಿಸಿಕೊಳ್ಳಲು ಆಗಸ್ಟ್ 5. 2024 ರಂದು ಭಾರತಕ್ಕೆ ಆಗಮಿಸಿದ್ದರು. ಅಂದಿನಿಂದ ಅವರು ಭಾರತದಲ್ಲೇ ನೆಲೆಸಿದ್ದಾರೆ. ಆದರೆ, ಈಗ ತಾವು ಮತ್ತೆ ತಾಯ್ನಾಡಿಗೆ ಮರಳುವುದಾಗಿ ಸ್ವತಃ ಘೋಷಿಸಿದ್ದಾರೆ. ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ನಡೆದ ಚುನಾವಣೆಗಳನ್ನು ಕಟುವಾಗಿ ಟೀಕಿಸಿದ ಅವರು, ತಮ್ಮ ‘ಆವಾಮಿ ಲೀಗ್’ ಪಕ್ಷಕ್ಕೆ ಆಗಿರುವ ಅನ್ಯಾಯದ ಬಗ್ಗೆಯೂ ಧ್ವನಿ ಎತ್ತಿದ್ದಾರೆ. ಢಾಕಾದಲ್ಲಿ ನಡೆದ ಆವಾಮಿ ಲೀಗ್ ಪಕ್ಷದ ಕೆಲವು ನಾಯಕರ ಸಭೆಯಲ್ಲಿ ಹಸೀನಾ ಅವರು

ಬಾಂಗ್ಲಾಕ್ಕೆ ಮರಳುವುದಾಗಿ ಘೋಷಿಸಿದ ಶೇಕ್ ಹಸೀನಾ Read More »

ಭಗವದ್ಗೀತೆ ಹಿಡಿದು ಪ್ರಮಾಣವಚನ ಸ್ವೀಕರಿಸಿದ ಕೀನ್ಯಾದ ಶಾಸಕ

ಸಮಗ್ರ ನ್ಯೂಸ್: ಕೀನ್ಯಾದ ಯುವ ನಾಯಕರೊಬ್ಬರು ಭಗವದ್ಗೀತೆ ಹಿಡಿದು ಪ್ರಮಾಣವಚನ ಸ್ವೀಕರಿಸಿರುವ ಫೋಟೊ ಎಲ್ಲೆಡೆ ವೈರಲ್ ಆಗಿದೆ. ಈ ಯುವ ನಾಯಕನ ಹೆಸರು ಕ್ಯಾಲೆಬ್. ಮೊಂಬಾಸಾದ ಕೌಂಟಿಯಲ್ಲಿರುವ ವಿಧಾನಸಭೆಯಲ್ಲಿ ಈ ಐತಿಹಾಸಿಕ ಘಟನೆ ನಡೆದಿದೆ. ಮೊಂಬಾಸಾ ಕೌಂಟಿಯ ಚಂಗಮ್ವೆ ಕ್ಷೇತ್ರವನ್ನು ಪ್ರತಿನಿಧಿಸುವ ಯುವ ಶಾಸಕ ಕ್ಯಾಲೆಬ್ ಪ್ರಮಾಣವಚನ ಸ್ವೀಕರಿಸಲು ಭಗವದ್ಗೀತೆಯೊಂದಿಗೆ ಬಂದಿದ್ದರು.ಈ ಕುರಿತು ಇಸ್ಕಾನ್​ನ ಓಂಕಾರ ಮುಕುಂದ ದಾಸ್ ಮಾತನಾಡಿ, ಈ ನಡೆ ನಾಟಕೀಯವಲ್ಲ, ಪ್ರಚಾರಕ್ಕೂ ಅಲ್ಲ ಆ ಭಾವ ಅವರ ಹೃದಯಲ್ಲಿ ಹುಟ್ಟಿಕೊಂಡಿರುವುದು, ಅದೇ ಸತ್ಯ,

ಭಗವದ್ಗೀತೆ ಹಿಡಿದು ಪ್ರಮಾಣವಚನ ಸ್ವೀಕರಿಸಿದ ಕೀನ್ಯಾದ ಶಾಸಕ Read More »

ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ| ವಿದ್ಯಾರ್ಥಿಗಳಿಗೆ ನಿಯಮಗಳು ಹೀಗಿವೆ…

ಸಮಗ್ರ ನ್ಯೂಸ್: ರಾಜ್ಯಾದ್ಯಂತ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯ ತಯಾರಿ ಅಂತಿಮ ಘಟ್ಟ ತಲುಪಿದೆ. ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಶಿಕ್ಷಣ ಇಲಾಖೆಯು ಪರೀಕ್ಷಾ ಅಕ್ರಮ ತಡೆಯಲು ಮತ್ತು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಂಡಿದೆ. ಪರೀಕ್ಷೆಗಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಬಾರಿ ಒಟ್ಟು 7,10,363 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ 6,46,801 ಹೊಸಬರು, 50,540 ಪುನರಾವರ್ತಿತ ಮತ್ತು 13,022 ಖಾಸಗಿ ಅಭ್ಯರ್ಥಿಗಳಿದ್ದಾರೆ.ವಿಜ್ಞಾನ ವಿಭಾಗದಲ್ಲಿ

ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ| ವಿದ್ಯಾರ್ಥಿಗಳಿಗೆ ನಿಯಮಗಳು ಹೀಗಿವೆ… Read More »

ರಿಚಾರ್ಜ್ ಮುಗಿದರೆ ಇನ್ ಕಮಿಂಗ್ ಕಾಲ್ ಕಟ್ ಯಾಕೆ? ಸಂಸದ ರಾಘವ್ ಚಡ್ಡಾ ಪ್ರಶ್ನೆಗೆ ಭಾರೀ ಬೆಂಬಲ

ಸಮಗ್ರ ನ್ಯೂಸ್: ಮೊಬೈಲ್ ಡೇಟಾ, ರೀಚಾರ್ಜ್ ಬೆಲೆ ದುಬಾರಿಯಾಗಿದೆ. ಇಷ್ಟೇ ಅಲ್ಲ ಉಚಿತವಾಗಿ ನೀಡಿದ ಎಲ್ಲಾ ಯೋಜನೆಗಳ ಅಸಲು ಬಡ್ಡಿಯನ್ನು ಟೆಲಿಕಾಂ ಕಂಪನಿಗಳು ಮರಳಿ ಪಡೆಯುತ್ತಿದೆ. ಈ ಪೈಕಿ ರೀಚಾರ್ಜ್ ಮಾಡದಿದ್ದರೆ,ಅದೇ ದಿನ ಔಟ್‌ಗೋಯಿಂಗ್ ಕಾಲ್ ಮಾತ್ರವಲ್ಲ ಇನ್‌ಕಮಿಂಗ್ ಕೂಡ ಕಡಿತಗೊಳ್ಳುತ್ತಿದೆ. ಇದರ ವಿರುದ್ದ ಆಪ್ ಸಂಸದ ರಾಘವ್ ಚಡ್ಡಾ ಗಮನಸೆಳೆದಿದ್ದಾರೆ.  ಟೆಲಿಕಾಂ ಆಪರೇಟರ್ ವಿರುದ್ದ ರಾಘವ್ ಚಡ್ಡ ಸಂಸತ್ತಿನಲ್ಲಿ ಎತ್ತಿದ್ದಾರೆ. ಹಲವರು ತಮ್ಮ ಅಗತ್ಯದ ಸಂವಹನಕ್ಕಾಗಿ, ಉದ್ಯೋಗದ ಕಾರಣದಿಂದ ಮೊಬೈಲ್ ಬಳಸುತ್ತಾರೆ. ಬಡವರು ಹಲವು ಬಾರಿ

ರಿಚಾರ್ಜ್ ಮುಗಿದರೆ ಇನ್ ಕಮಿಂಗ್ ಕಾಲ್ ಕಟ್ ಯಾಕೆ? ಸಂಸದ ರಾಘವ್ ಚಡ್ಡಾ ಪ್ರಶ್ನೆಗೆ ಭಾರೀ ಬೆಂಬಲ Read More »

ಭಾರೀ ಕುಸಿತ ಕಾಣಲಿದೆಯಾ ಬಂಗಾರದ ದರ? ಇಲ್ಲಿದೆ ಆಭರಣ ಪ್ರಿಯರಿಗಾಗಿ ಗುಡ್ ನ್ಯೂಸ್!!

ಸಮಗ್ರ ನ್ಯೂಸ್: ಅನಿಶ್ಚಿತ ಪರಿಸ್ಥಿತಿಯ ನಡುವೆಯೇ, ಮುಂದಿನ ದಿನಗಳಲ್ಲಿ ಚಿನ್ನ ಖರೀದಿಸಬೇಕೆಂದು ಕೊಂಡವರಿಗೆ ನೆಮ್ಮದಿ ಸುದ್ದಿ ಸಿಕ್ಕಿದೆ. ಬಂಗಾರದ ದರವು ಎಂಟು ಗ್ರಾಂಗೆ 80,000 ರೂ.ಗಿಂತಲೂ ಕಡಿಮೆ ಆಗಲಿದೆ. ಇಂದು ಫೆಬ್ರವರಿ 17ರಂದು 22ಕ್ಯಾರಟ್ ಎಂಟು ಗ್ರಾಂ ದರ 1,13,080 ರೂಪಾಯಿ ಹಾಗೂ 24 ಕ್ಯಾರಟ್ ಚಿನ್ನದ 8 ಗ್ರಾಂ ಬೆಲೆ 1,23,360 ರೂಪಾಯಿ ಇದೆ. ಇದು ದಾಖಲೆಯ ಹಂತದಲ್ಲಿ ಇಳಿಕೆ ಆಗಲಿದೆ ಎಂದು ಮಾರುಕಟ್ಟೆ ತಜ್ಞರು ಭವಿಷ್ಯ ನುಡಿದಿದ್ದಾರೆ. ಇದು ಖರೀದಾರರಿಗೆ ಖುಷಿ ತಂದರೆ, ಹೂಡಿಕೆದಾರರನ್ನು

ಭಾರೀ ಕುಸಿತ ಕಾಣಲಿದೆಯಾ ಬಂಗಾರದ ದರ? ಇಲ್ಲಿದೆ ಆಭರಣ ಪ್ರಿಯರಿಗಾಗಿ ಗುಡ್ ನ್ಯೂಸ್!! Read More »