ನವದೆಹಲಿ:ಕೇಜ್ರಿವಾಲ್ ಅವರು ಜೈಲಿಗೆ ಹೋಗಲು ಬಿಜೆಪಿ ಸಂಚು; ಸಂಜಯ್ ಸಿಂಗ್
ಸಮಗ್ರ ನ್ಯೂಸ್ : ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜೈಲಿಗೆ ತಳ್ಳಲು ಬಿಜೆಪಿ ಹಿರಿಯ ನಾಯಕರು ಸಂಚು ರೂಪಿಸಿದ್ದಾರೆ ಎಂದು ಎಎಪಿ ಸಂಸದ ಸಂಜಯ್ ಸಿಂಗ್ ಹೇಳಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಆರೋಪಿಯಾಗಿರುವ ರಾಘವ್ ಮಾಗುಂಟಾ ಅವರಿಗೆ ಕೇಜ್ರಿವಾಲ್ ಅವರ ವಿರುದ್ಧ ಸುಳ್ಳು ಹೇಳಿಕೆ ನೀಡುವಂತೆ ಬಿಜೆಪಿ ಒತ್ತಡ ಹೇರುತ್ತಿದೆ ಎಂದು ಆರೋಪ ಮಾಡಿದ್ದಾರೆ. ರಾಘವ್ ಮಾಗುಂಟಾ ಅವರ […]
ನವದೆಹಲಿ:ಕೇಜ್ರಿವಾಲ್ ಅವರು ಜೈಲಿಗೆ ಹೋಗಲು ಬಿಜೆಪಿ ಸಂಚು; ಸಂಜಯ್ ಸಿಂಗ್ Read More »










