ನವದೆಹಲಿ:ಕಾಂಗ್ರೆಸ್ ಲೋಕಸಭೆ ಚುನಾವಣೆಗೆ 25 ಗ್ಯಾರಂಟಿ ಘೋಷಣೆ
ಸಮಗ್ರ ನ್ಯೂಸ್ : ಕಾಂಗ್ರೆಸ್ ಪಕ್ಷವು ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವ ದೃಷ್ಟಿಯಿಂದ ಕರ್ನಾಟಕ ಹಾಗೂ ತೆಲಂಗಾಣದಲ್ಲಿ ಉಚಿತ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆ. ಕಾಂಗ್ರೆಸ್ ದೇಶದ ಜನರಿಗೆ 25 ಗ್ಯಾರಂಟಿಗಳನ್ನು ಘೋಷಿಸಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಘರ್ ಘರ್ ಗ್ಯಾರಂಟಿ ಎಂಬ ಅಭಿಯಾನವನ್ನು ಈಶಾನ್ಯ ದೆಹಲಿ ಲೋಕಸಭೆ ಕ್ಷೇತ್ರದಿಂದ ಆರಂಭಿಸಿದ್ದಾರೆ. ಕಾಂಗ್ರೆಸ್ ಸುಮಾರು 8 ಭಾಷೆಗಳಲ್ಲಿ ಗ್ಯಾರಂಟಿ ಕಾರ್ಡ್ಗಳನ್ನು ಮುದ್ರಿಸಿದ್ದು, ಪಕ್ಷದ ಕಾರ್ಯಕರ್ತರು ದೇಶಾದ್ಯಂತ 8 ಕೋಟಿಗೂ ಅಧಿಕ ಕುಟುಂಬಗಳಿಗೆ ಕಾರ್ಡ್ಗಳನ್ನು ವಿತರಣೆ […]
ನವದೆಹಲಿ:ಕಾಂಗ್ರೆಸ್ ಲೋಕಸಭೆ ಚುನಾವಣೆಗೆ 25 ಗ್ಯಾರಂಟಿ ಘೋಷಣೆ Read More »










