ದೇಶ-ವಿದೇಶ

ಲೋಕಸಭಾ ಚುನಾವಣಾ ಹಿನ್ನಲೆ/ ಬದಲಾದ ಪರೀಕ್ಷಾ ವೇಳಾಪಟ್ಟಿಗಳು

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ 2024 ರ ಮತದಾನ ಏಪ್ರಿಲ್ 19 ರಂದು ಆರಂಭವಾಗಲಿದ್ದು, ದೇಶಾದ್ಯಂತ ತೀವ್ರ ರಾಜಕೀಯ ಚಟುವಟಿಕೆನಡೆದಿದೆ. ಈ ಹಿನ್ನಲೆಯಲ್ಲಿ ಪ್ರಮುಖ ಪ್ರವೇಶ ಪರೀಕ್ಷೆಗಳು ಮತ್ತು ವೃತ್ತಿಪರ ಸಾಮಥ್ರ್ಯ ಪರೀಕ್ಷೆಗಳ ದಿನಾಂಕಗಳನ್ನು ಬದಲಾಯಿಸಲಾಗಿದೆ. ಮೇ 26ಕ್ಕೆ ನಿಗದಿಯಾಗಿದ್ದ ಯುಪಿಎಸ್‍ಸಿ ನಡೆಸುವ ನಾಗರಿಕ ಸೇವೆಗಳ ಪರೀಕ್ಷೆ 2024ರ ವೇಳಾಪಟ್ಟಿಯನ್ನು ಆರಂಭದಲ್ಲಿ ಪರೀಕ್ಷೆ ಜೂನ್ 16ಕ್ಕೆ ಮುಂದೂಡಲಾಗಿದೆ. ಜುಲೈ 7ರಂದು ನಡೆಯಬೇಕಿದ್ದ ನೀಟ್ ಪಿಜಿ ಪರೀಕ್ಷೆ ಜೂನ್ 23ಕ್ಕೆ ನಡೆಯಲಿದೆ. ಫಲಿತಾಂಶಗಳು ಈ ಹಿಂದೆ ಘೋಷಿಸಿದಂತೆ ಜುಲೈ […]

ಲೋಕಸಭಾ ಚುನಾವಣಾ ಹಿನ್ನಲೆ/ ಬದಲಾದ ಪರೀಕ್ಷಾ ವೇಳಾಪಟ್ಟಿಗಳು Read More »

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರಿಗೆ ಆಸ್ತಿ ಎಷ್ಟಿದೆ ಗೊತ್ತಾ?

ಸಮಗ್ರ ನ್ಯೂಸ್‌ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಲೋಕಸಭೆ ಚುನಾವಣೆಯ ಪ್ರಚಾರ ಆರಂಭಿಸಿದ್ದು, ಬಿಜೆಪಿ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇದೆ ಜೊತೆಗೆ ಅವರು ಅಫಿಡವಿಟ್‌ನಲ್ಲಿ ತಮ್ಮ ಆಸ್ತಿ ವಿವರವನ್ನು ಘೋಷಣೆ ಮಾಡಿದ್ದಾರೆ. ಶೋಭಾ ಕರಂದ್ಲಾಜೆಯವರು 16.02 ಕೋಟಿ ಆಸ್ತಿಯ ಒಡತಿಯಾಗಿದ್ದಾರೆ. ಚರಾಸ್ತಿ – 9 ಕೋಟಿ 23 ಲಕ್ಷ 66 ಸಾವಿರ 909 ರೂಪಾಯಿ ಮೌಲ್ಯ, ಸ್ಥಿರಾಸ್ತಿ – 6 ಕೋಟಿ 78 ಲಕ್ಷ 97 ಸಾವಿರ ರೂಪಾಯಿ ಮೌಲ್ಯ, ಬ್ಯಾಂಕ್

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರಿಗೆ ಆಸ್ತಿ ಎಷ್ಟಿದೆ ಗೊತ್ತಾ? Read More »

ಮಧ್ಯಪ್ರದೇಶ: ಕಾಂಗ್ರೆಸ್‌ ಪಕ್ಷದವರೇ ರಾಹುಲ್‌ ಗಾಂಧಿಯನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ; ಯಾದವ್

ಸಮಗ್ರ ನ್ಯೂಸ್‌ : ಕಾಂಗ್ರೆಸ್‌ ಪಕ್ಷವೇ ರಾಹುಲ್‌ ಗಾಂಧಿಯವರನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್‌ ಯಾದವ್‌ ಹೇಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಮ್ಯಾಚ್‌ ಫಿಕ್ಸಿಂಗ್‌ ಮೂಲಕ ಜಯ ಸಾಧಿಸಿದರೆ, ದೇಶದಲ್ಲಿ ಶಾಂತಿ ನೆಲೆಸುವುದಿಲ್ಲ ಎಂಬ ಕಾಂಗ್ರೆಸ್‌ ನಾಯಕ ರಾಹುಲ್‌ ಹೇಳಿಕೆಗೆ ಮೋಹನ್‌ ಯಾದವ್‌ ಪ್ರತಿಕ್ರಿಯಿಸಿ, ರಾಹುಲ್ ಮಾತಿನಲ್ಲಿ ಯಾವುದೇ ಸತ್ಯವಿಲ್ಲ ಎಂದು ತಿರುಗೇಟು ನೀಡಿದರು. ಏಕೆಂದರೆ ಅವರದೇ ಪಕ್ಷದವರು ರಾಹುಲ್‌ ಗಾಂಧಿಯವರನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ, ಬೇರೆಯವರು ಹೇಗೆ ಅವರನ್ನು ಗಂಭೀರವಾಗಿ ಪರಿಗಣಿಸುತ್ತಾರೆ ಎಂದು ಹೇಳಿದರು. ಚುನಾವಣಾ

ಮಧ್ಯಪ್ರದೇಶ: ಕಾಂಗ್ರೆಸ್‌ ಪಕ್ಷದವರೇ ರಾಹುಲ್‌ ಗಾಂಧಿಯನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ; ಯಾದವ್ Read More »

ನವದೆಹಲಿ: ಕೇಂದ್ರ ಸರ್ಕಾರದಿಂದ ಐಫೋನ್‌ ಬಳಕೆದಾರರಿಗೆ ಎಚ್ಚರಿಕೆ

ಸಮಗ್ರ ನ್ಯೂಸ್‌ : ಭಾರತದಲ್ಲಿ ಅತಿ ಹೆಚ್ಚು ಜನ ಆ್ಯಪಲ್‌ ಕಂಪನಿಯ ಐಫೋನ್‌ ಸೇರಿ ಹತ್ತಾರು ಉತ್ಪನ್ನಗಳನ್ನು ಬಳಸುತ್ತಿದ್ದು, ದೇಶದಲ್ಲಿ ಆ್ಯಪಲ್‌ ಕಂಪನಿಯ ಉತ್ಪನ್ನಗಳನ್ನು ಬಳಸುವುದೇ ಹೆಗ್ಗಳಿಕೆಯ ಸಂಕೇತ. ಇಂತಹ ಪರಿಸ್ಥಿತಿಯ ಮಧ್ಯೆಯೇ, ಆ್ಯಪಲ್‌ ಕಂಪನಿಯ ಐಫೋನ್‌, ಮ್ಯಾಕ್‌ಬುಕ್ಸ್‌, ಐಪ್ಯಾಡ್ಸ್‌ ಹಾಗೂ ವಿಷನ್‌ ಪ್ರೊ ಹೆಡ್‌ಸೆಟ್‌ಗಳನ್ನು ಬಳಸುವವರಿಗೆ ಕೇಂದ್ರ ಸರ್ಕಾರ ಎಚ್ಚರಿಕೆಯನ್ನು ನೀಡಿದೆ. ರಿಮೋಟ್‌ ಕೋಡ್‌ ಎಕ್ಸಿಕ್ಯೂಷನ್‌ಗೆ ಕನೆಕ್ಷನ್‌ ಮಾಡುವಾಗ ಏರುಪೇರಾಗಿದೆ. ಇದರಿಂದಾಗಿ ಐಫೋನ್‌, ಮ್ಯಾಕ್‌ಬುಕ್ಸ್‌, ಐಪ್ಯಾಡ್ಸ್‌ ಹಾಗೂ ವಿಷನ್‌ ಪ್ರೊ ಹೆಡ್‌ಸೆಟ್‌ ಬಳಸುವುದು ಅಪಾಯಕಾರಿಯಾಗಿದೆ ಎಂದು

ನವದೆಹಲಿ: ಕೇಂದ್ರ ಸರ್ಕಾರದಿಂದ ಐಫೋನ್‌ ಬಳಕೆದಾರರಿಗೆ ಎಚ್ಚರಿಕೆ Read More »

ವಯನಾಡ್ ಲೋಕಸಭಾ ಕ್ಷೇತ್ರದಿಂದ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ

ಸಮಗ್ರ ನ್ಯೂಸ್: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ನಾಮಪತ್ರ ಸಲ್ಲಿಸಿದರು. ರಾಹುಲ್ ಗಾಂಧಿ ಅವರು ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಸೇರಿದಂತೆ ಪಕ್ಷದ ಇತರ ಹಿರಿಯ ನಾಯಕರೊಂದಿಗೆ ಚುನಾವಣಾಧಿಕಾರಿಯೂ ಆಗಿರುವ ವಯನಾಡ್ ಜಿಲ್ಲಾಧಿಕಾರಿಗೆ ಇಂದು ನಾಮಪತ್ರ ಸಲ್ಲಿಸಿದರು. ಇಂದು ಬೆಳಗ್ಗೆ ಹೆಲಿಕಾಪ್ಟರ್ ಮೂಲಕ ವಯನಾಡಿಗೆ ಆಗಮಿಸಿದ ರಾಹುಲ್ ಗಾಂಧಿ, ನಾಮಪತ್ರ ಸಲ್ಲಿಸುವ ಮುನ್ನ ಇಲ್ಲಿನ ಕಲ್ಪೆಟ್ಟಾದಿಂದ ಸಿವಿಲ್ ಸ್ಟೇಷನ್

ವಯನಾಡ್ ಲೋಕಸಭಾ ಕ್ಷೇತ್ರದಿಂದ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ Read More »

ಸ್ಮಾರ್ಟ್ ಫೋನ್ ಬಳಕೆದಾರರಿಗೆ ಭಾರತ ಸರ್ಕಾರ ಎಚ್ಚರಿಕೆ! ಇಲ್ಲಿದೆ ಬಿಗ್ ಅಪ್ಡೇಟ್

ಭಾರತವು ವಿಶ್ವದ ಅತಿದೊಡ್ಡ ಸ್ಮಾರ್ಟ್‌ಫೋನ್ ಮಾರುಕಟ್ಟೆಗಳಲ್ಲಿ ಒಂದಾಗಿದೆ. ಇಲ್ಲಿ ಜನಸಂಖ್ಯೆಯ ಜತೆಗೆ ಮೊಬೈಲ್ ಬಳಕೆದಾರರೂ ಹೆಚ್ಚಿದ್ದಾರೆ. ವಿಮಾನ ನಿಲ್ದಾಣಗಳು, ಹೋಟೆಲ್‌ಗಳು, ಕೆಫೆಗಳಲ್ಲಿ USB ಪೋರ್ಟ್‌ಗಳೊಂದಿಗೆ ಚಾರ್ಜಿಂಗ್ ಸ್ಟೇಷನ್‌ಗಳನ್ನು ನಿಮ್ಮಲ್ಲಿ ಹಲವರು ನೋಡಿರಬಹುದು. ತುರ್ತು ಸಂದರ್ಭದಲ್ಲಿ ಅಂತಹ ಸ್ಥಳಗಳಲ್ಲಿ ಮೊಬೈಲ್ ಚಾರ್ಜಿಂಗ್ ಇರಿಸಬಹುದು. ಅಂತಹ ಸ್ಥಳಗಳಲ್ಲಿ ನಿಮ್ಮ ಫೋನ್ ಅನ್ನು ಚಾರ್ಜ್ ಮಾಡುವ ಮೊದಲು ದಯವಿಟ್ಟು ಜಾಗರೂಕರಾಗಿರಿ. ಇತ್ತೀಚೆಗೆ, ಭಾರತ ಸರ್ಕಾರವು ಸ್ಮಾರ್ಟ್ಫೋನ್ ಬಳಕೆದಾರರಿಗೆ ಪ್ರಮುಖ ಎಚ್ಚರಿಕೆಯನ್ನು ನೀಡಿದೆ. ಸಾರ್ವಜನಿಕ ಚಾರ್ಜಿಂಗ್ ಪೋರ್ಟ್‌ಗಳನ್ನು ಬಳಸಬಾರದು ಎಂದು ಅದು ಹೇಳಿದೆ.

ಸ್ಮಾರ್ಟ್ ಫೋನ್ ಬಳಕೆದಾರರಿಗೆ ಭಾರತ ಸರ್ಕಾರ ಎಚ್ಚರಿಕೆ! ಇಲ್ಲಿದೆ ಬಿಗ್ ಅಪ್ಡೇಟ್ Read More »

ಹೊಸದಿಲ್ಲಿ : ಕಾಂಗ್ರೆಸ್‌ನ 11ನೇ ಪಟ್ಟಿ ಬಿಡುಗಡೆ

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆಗೆ 17 ಅಭ್ಯರ್ಥಿಗಳನ್ನೊಳಗೊಂಡ ತನ್ನ 11ನೇ ಪಟ್ಟಿಯನ್ನು ಕಾಂಗ್ರೆಸ್‌ ಪಕ್ಷ ಬಿಡುಗಡೆಗೊಳಿಸಿದೆ. ಈ ಪಟ್ಟಿಯಲ್ಲಿ ಆಂಧ್ರ ಪ್ರದೇಶ, ಬಿಹಾರ, ಒಡಿಶಾ ಮತ್ತು ಪಶ್ಚಿಮ ಬಂಗಾಳ ಅಭ್ಯರ್ಥಿಗಳ ಹೆಸರುಗಳಿವೆ. ಆಂಧ್ರಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷೆಯಾಗಿರುವ ವೈ ಎಸ್‌ ಶರ್ಮಿಳಾ ರೆಡ್ಡಿ ಅವರನ್ನು ಕಡಪಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಈ ಕ್ಷೇತ್ರವನ್ನು ವೈಎಸ್ಸಾರ್‌ ಕಾಂಗ್ರೆಸ್‌ ಪಕ್ಷದ ನಾಯಕ ಹಾಗೂ ಶರ್ಮಿಳಾ ಅವರ ಸೋದರ ಸಂಬಂಧಿ ಅವಿನಾಶ್‌ ರೆಡ್ಡಿ ಪ್ರತಿನಿಧಿಸುತ್ತಿದ್ದಾರೆ.

ಹೊಸದಿಲ್ಲಿ : ಕಾಂಗ್ರೆಸ್‌ನ 11ನೇ ಪಟ್ಟಿ ಬಿಡುಗಡೆ Read More »

ವಯನಾಡಿನಲ್ಲಿ ರಾಹುಲ್ ಸ್ಪರ್ಧೆ/ ಆಕ್ಷೇಪ ವ್ಯಕ್ತಪಡಿಸಿದ ಪಿಣರಾಯಿ ವಿಜಯನ್

ಸಮಗ್ರ ನ್ಯೂಸ್: ವಯನಾಡ್ ಕ್ಷೇತ್ರದಿಂದ ಕಾಂಗ್ರೆಸ್‍ನ ನಾಯಕ ರಾಹುಲ್ ಗಾಂಧಿ ಸ್ಪರ್ಧೆ ಮಾಡುತ್ತಿರುವುದಕ್ಕೆ ಇಂಡಿಯಾ ಮೈತ್ರಿಕೂಟದ ಸದಸ್ಯ ಪಕ್ಷ ಹಾಗೂ ಕೇರಳ ಮುಖ್ಯಮಂತ್ರಿ ಪಿಣರಾಜಿ ವಿಜಯನ್ ಟೀಕೆ ಮಾಡಿದ್ದು, ಮೈತ್ರಿಕೂಟದಲ್ಲಿ ಎಲ್ಲವೂ ಸರಿಯಾಗಿಲ್ಲ ಎನ್ನುವುದಕ್ಕೆ ಮತ್ತೊಂದು ಪುರಾವೆ ಸಿಕ್ಕಿದೆ. ವಯನಾಡ್‍ನಲ್ಲಿ ಎಲ್‍ಡಿಎಫ್ ಹಾಗೂ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ (ಸಿಪಿಐ) ರಾಷ್ಟ್ರೀಯ ನಾಯಕಿ ಅನ್ನಿ ರಾಜಾರನ್ನು ಕಣಕ್ಕೆ ಇಳಿಸಿದೆ. ‘ರಾಷ್ಟ್ರಮಟ್ಟದಲ್ಲಿ ಹೆಸರಾಂತ ಎಡ ನಾಯಕಿ ಅನ್ನಿ ರಾಜಾ ವಿರುದ್ಧ ರಾಹುಲ್ ಗಾಂಧಿ ಸ್ಪರ್ಧಿಸುತ್ತಿದ್ದಾರೆ. ಮಣಿಪುರದ ವಿಷಯದಲ್ಲಿ ಬಿಜೆಪಿ

ವಯನಾಡಿನಲ್ಲಿ ರಾಹುಲ್ ಸ್ಪರ್ಧೆ/ ಆಕ್ಷೇಪ ವ್ಯಕ್ತಪಡಿಸಿದ ಪಿಣರಾಯಿ ವಿಜಯನ್ Read More »

ಬಾಂಗ್ಲಾದಲ್ಲಿ ಬಾಯ್ಕಾಟ್ ಇಂಡಿಯಾ ಅಭಿಯಾನ/ ಪ್ರಧಾನಿ ಶೇಕ್ ಹಸಿನಾ ಖಡಕ್ ತಿರುಗೇಟು

ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್ ಪಕ್ಷ, ಸತತ 4ನೇ ಬಾರಿ ಅಧಿಕಾರಕ್ಕೆ ಏರಿದ ಬೆನ್ನಲ್ಲೇ ಬಾಂಗ್ಲಾದೇಶದಲ್ಲಿ ಬಾಯ್ಕಾಟ್ ಇಂಡಿಯಾ ಅಭಿಯಾನ ಆರಂಭವಾಗಿದೆ. ಭಾರತದಿಂದ ಎಲ್ಲಾ ರೀತಿಯ ವಸ್ತುಗಳ ಆಮದು ನಿಷೇಧಿಸಬೇಕು ಎಂದು ಭಾರತ ವಿರೋಧಿ ನಿಲುವು ಹೊಂದಿರುವ ಮಾಜಿ ಪ್ರಧಾನಿ ಖಲೀದಾ ಜಿಯಾ ನೇತೃತ್ವದ ಬಿಎನ್‍ಪಿ ಸೇರಿದಂತೆ ವಿಪಕ್ಷಗಳು ಕಳೆದ ಜನವರಿಯಲ್ಲಿ ಆರಂಭಿಸಿದ್ದ ಅಭಿಯಾನ ಇದೀಗ ತೀವ್ರತೆ ಪಡೆದುಕೊಂಡಿದೆ. ಶೇಖ್ ಹಸೀನಾ ಭಾರತ ಸ್ನೇಹಿ ನಿಲುವು ಹೊಂದಿದ್ದಾರೆ. ಕಳೆದ ಚುನಾವಣೆಯಲ್ಲಿ ಅವರ ಗೆಲುವಿಗೆ ಭಾರತ ಕೂಡಾ

ಬಾಂಗ್ಲಾದಲ್ಲಿ ಬಾಯ್ಕಾಟ್ ಇಂಡಿಯಾ ಅಭಿಯಾನ/ ಪ್ರಧಾನಿ ಶೇಕ್ ಹಸಿನಾ ಖಡಕ್ ತಿರುಗೇಟು Read More »

ಹಿರಿಯ ನಾಗರಿಕರ ವಿನಾಯ್ತಿ ರದ್ದು/ 5,875 ಕೋಟಿ ಹೆಚ್ಚಿನ ಆದಾಯ ಗಳಿಸಿದ ರೈಲ್ವೆ

ಸಮಗ್ರ ನ್ಯೂಸ್: ಹಿರಿಯ ನಾಗರಿಕರಿಗೆ ರೈಲುಗಳಲ್ಲಿ ನೀಡಲಾಗುತ್ತಿದ್ದ ವಿನಾಯ್ತಿ ದರದ ಟಿಕೆಟ್ ರದ್ದು ಮಾಡಿದ ಬಳಿಕ ಇಲಾಖೆಗೆ ರೂ. 5,875 ಕೋಟಿ ಹೆಚ್ಚಿನ ಆದಾಯ ಹರಿದುಬಂದಿದೆ ಎಂದು ಮಧ್ಯಪ್ರದೇಶದ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಮಾಹಿತಿ ಹಕ್ಕು ಕಾಯ್ದೆ ಅರ್ಜಿಗೆ ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಕೋವಿಡ್ ಲಾಕ್‍ಡೌನ್‍ನಿಂದಾಗಿ 2020ರ ಮಾ.20ರಂದು ರೈಲುಗಳಲ್ಲಿ ಹಿರಿಯ ನಾಗರಿಕರ ಟಿಕೆಟ್ ವಿನಾಯ್ತಿಯನ್ನು ರದ್ದುಗೊಳಿಸಿದ ನಂತರ, ಈ ವರ್ಷದ ಜ.31ರವರೆಗೆ 13 ಕೋಟಿ ಪುರುಷ, 9 ಕೋಟಿ ಮಹಿಳೆ ಹಾಗೂ 33,700 ತೃತೀಯ ಲಿಂಗದ

ಹಿರಿಯ ನಾಗರಿಕರ ವಿನಾಯ್ತಿ ರದ್ದು/ 5,875 ಕೋಟಿ ಹೆಚ್ಚಿನ ಆದಾಯ ಗಳಿಸಿದ ರೈಲ್ವೆ Read More »