ದೇಶ-ವಿದೇಶ

ರೆಡ್ ಕಾರ್ಪೆಟ್ ನಿಷೇಧ/ ಆರ್ಥಿಕ ಸಂಕಷ್ಟಕ್ಕೆ ಪಾಕಿಸ್ತಾನದ ನೂತನ ಪರಿಹಾರ

ಸಮಗ್ರ ನ್ಯೂಸ್: ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಪಾಕಿಸ್ತಾನ ಹಣ ಉಳಿಸಲು ನೂತನ ಪರಿಹಾರದ ಮೊರೆ ಹೋಗಿದ್ದು, ಯಾವುದೇ ಸರ್ಕಾರಿ ಕಾರ್ಯಕ್ರಮಗಳಲ್ಲಿ ರೆಡ್ ಕಾರ್ಪೆಟ್ ಬಳಸುವಂತಿಲ್ಲ ಎಂದು ಪ್ರಧಾನಿ ಶಹಬಾಜ್ ಷರೀಫ್ ಆದೇಶ ಹೊರಡಿಸಿದ್ದಾರೆ. ರೆಡ್ ಕಾರ್ಪೆಟ್ ಬಳಕೆ ನಿಷೇಧಿಸುವ ಮೂಲಕ ಸರ್ಕಾರದ ಬೊಕ್ಕಸಕ್ಕೆ ಹೊರೆ ಕಡಿಮೆ ಮಾಡುವುದು ಇದರ ಹಿಂದಿನ ಉದ್ದೇಶ ಎಂದು ವಿಶ್ಲೇಷಿಸಲಾಗಿದೆ. ರಾಯಭಾರಿಗಳು, ರಾಜತಾಂತ್ರಿಕ ಅಧಿಕಾರಿಗಳು ಭಾಗವಹಿಸುವ ಸರ್ಕಾರಿ ಕಾರ್ಯಕ್ರಮಗಳಲ್ಲಿ ಮಾತ್ರ ಶಿಷ್ಟಾಚಾರವಾಗಿ ರೆಡ್ ಕಾರ್ಪೆಟ್ ಬಳಕೆ ಅವಕಾಶ ನೀಡಲಾಗಿದೆ. ಇತ್ತೀಚೆಗಷ್ಟೇ ಪ್ರಧಾನಿ […]

ರೆಡ್ ಕಾರ್ಪೆಟ್ ನಿಷೇಧ/ ಆರ್ಥಿಕ ಸಂಕಷ್ಟಕ್ಕೆ ಪಾಕಿಸ್ತಾನದ ನೂತನ ಪರಿಹಾರ Read More »

ಬಿಜೆಪಿ 400 ಸೀಟು ಗೆಲ್ಲಲು ಪ್ರಧಾನಿ ಮೋದಿ ಅಂಪೈರ್‌ಗಳನ್ನ ಆಯ್ಕೆ ಮಾಡಿದ್ದಾರೆ;ರಾಹುಲ್‌

ಸಮಗ್ರ ನ್ಯೂಸ್‌ : ಬಿಜೆಪಿ ಮ್ಯಾಚ್‌ ಫಿಕ್ಸಿಂಗ್‌ ಇಲ್ಲದೇ ʻ400 ಪಾರ್‌ʼ ಘೋಷಣೆ ಮಾಡಲು ಸಾಧ್ಯವಿಲ್ಲ. 400 ಸೀಟು ಗೆಲ್ಲಲು ಪ್ರಧಾನಿ ಮೋದಿ ಅಂಪೈರ್‌ಗಳನ್ನ ಆಯ್ಕೆ ಮಾಡಿದ್ದಾರೆ. ಮೋದಿ ಒಬ್ಬರೇ ಈ ಕೆಲಸ ಮಾಡುತ್ತಿಲ್ಲ. ಅವರ ಜೊತೆಗೆ ಕೆಲವು ಉದ್ಯಮಿಗಳೂ ಸೇರಿಕೊಂಡಿದ್ದಾರೆ ಎಂದು ಸಂಸದ ರಾಹುಲ್‌ ಗಾಂಧಿ ಹೇಳಿದ್ದಾರೆ. ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರ ED ಬಂಧನ ಖಂಡಿಸಿ ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ I.N.D.I.A. ಒಕ್ಕೂಟದ ʻಪ್ರಜಾಪ್ರಭುತ್ವ ಉಳಿಸಿʼ ಪ್ರತಿಭಟನಾ ರ‍್ಯಾಲಿಯನ್ನು ದ್ದೇಶಿಸಿ ಅವರು, ಬಿಜೆಪಿ ಗೆದ್ದು

ಬಿಜೆಪಿ 400 ಸೀಟು ಗೆಲ್ಲಲು ಪ್ರಧಾನಿ ಮೋದಿ ಅಂಪೈರ್‌ಗಳನ್ನ ಆಯ್ಕೆ ಮಾಡಿದ್ದಾರೆ;ರಾಹುಲ್‌ Read More »

ಕೋಲ್ಕತ್ತಾ: ಲೋಕಸಭಾ ಚುನಾವಣೆ ಕನಿಷ್ಠ 200 ಸ್ಥಾನಗಳನ್ನು ಗೆಲ್ಲಿ; ಮಮತಾ ಬ್ಯಾನರ್ಜಿ

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 200 ಸ್ಥಾನಗಳನ್ನು ಗೆಲ್ಲಿ ಎಂದು ಎನ್‌ಡಿಎ ಒಕ್ಕೂಟಕ್ಕೆ ಮಮತಾ ಬ್ಯಾನರ್ಜಿ ಸವಾಲು ಎಸೆದಿದ್ದಾರೆ. ಕೃಷ್ಣನಗರ ಲೋಕಸಭಾ ಕ್ಷೇತ್ರದಲ್ಲಿ ಇಂದು ಮಮತಾ ಬ್ಯಾನರ್ಜಿ ಸಂಸದೆ ಮಹುವಾ ಮೊಯಿತ್ರಾ ಪರ ಪ್ರಚಾರ ಮಾಡಿ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ಈ ಬಾರಿ 400 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹಾಕಿರುವ ಎನ್‌ಡಿಎ ಒಕ್ಕೂಟಕ್ಕೆ ನಾನು ಸವಾಲು ಎಸೆಯುತ್ತೇನೆ. ಬಿಜೆಪಿಯವರು 400 ಪಾರ್ ಎಂದು ಹೇಳುತ್ತಿದ್ದಾರೆ. ನಾನು ಮೊದಲು 200 ಸೀಟುಗಳ ಮಾನದಂಡವನ್ನು ದಾಟಿ

ಕೋಲ್ಕತ್ತಾ: ಲೋಕಸಭಾ ಚುನಾವಣೆ ಕನಿಷ್ಠ 200 ಸ್ಥಾನಗಳನ್ನು ಗೆಲ್ಲಿ; ಮಮತಾ ಬ್ಯಾನರ್ಜಿ Read More »

ಅರವಿಂದ್ ಕೇಜ್ರಿವಾಲ್ ದೇಶಕ್ಕಾಗಿ ಹೋರಾಡುತ್ತಿದ್ದಾರೆ;ಸುನಿತಾ ಕೇಜ್ರಿವಾಲ್

ಸಮಗ್ರ ನ್ಯೂಸ್ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರವರು ದೇಶಕ್ಕಾಗಿ ಹೋರಾಡುತ್ತಿದ್ದಾರೆ ಎಂದು ಪತ್ನಿ ಸುನಿತಾ ಕೇಜ್ರಿವಾಲ್ ಹೇಳಿದ್ದಾರೆ. ದೆಹಲಿಯಲ್ಲಿ ನಡೆದ ಇಂಡಿಯಾ ಒಕ್ಕೂಟದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.ಕೇಜ್ರಿವಾಲ್ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಹೇಳುತ್ತಿದೆ. ಕೇಜ್ರಿವಾಲ್ ರಾಜೀನಾಮೆ ನೀಡಬೇಕಾ? ದೇಶಕ್ಕಾಗಿ ಕೇಜ್ರಿವಾಲ್ ಹೋರಾಡುತ್ತಿದ್ದಾರೆ. ಬಹುಶ: ಕೇಜ್ರಿವಾಲ್ ಹಿಂದೆ ಸ್ವಾತಂತ್ರ್ಯ ಹೋರಾಟಗಾರರು ಆಗಿದ್ದರು ಅನಿಸುತ್ತದೆ. ಹೋರಾಟದಲ್ಲಿ ಹುತಾತ್ಮರಾಗಿದ್ದ ಅವರು ಈಗಲೂ ಮತ್ತೆ ಹೋರಾಟ ಮಾಡುತ್ತಿದ್ದಾರೆ ಎಂದು ಹೇಳಿದರು. ಕೇಜ್ರಿವಾಲ್ ಬರೆದ ಪತ್ರವನ್ನು ಓದಿದ ಅವರು,

ಅರವಿಂದ್ ಕೇಜ್ರಿವಾಲ್ ದೇಶಕ್ಕಾಗಿ ಹೋರಾಡುತ್ತಿದ್ದಾರೆ;ಸುನಿತಾ ಕೇಜ್ರಿವಾಲ್ Read More »

ಕಸದ ಬುಟ್ಟಿ ಸೇರುತ್ತಿದೆ 100 ಕೋಟಿ ಮಂದಿಯ ಆಹಾರ/ ಗಾಬರಿ ಹುಟ್ಟಿಸಿದ ವಿಶ್ವಸಂಸ್ಥೆಯ ಪರಿಸರ ಏಜೆನ್ಸಿ ವರದಿ

ಸಮಗ್ರ ನ್ಯೂಸ್: 100 ಕೋಟಿ ಮಂದಿಯ ಹೊಟ್ಟೆ ತಣಿಸಬಲ್ಲಷ್ಟು ಆಹಾರ, ಪ್ರತಿನಿತ್ಯ ಜಗತ್ತಿನಲ್ಲಿ ವ್ಯರ್ಥವಾಗಿ ಕಸದ ಬುಟ್ಟಿ ಸೇರುತ್ತಿದೆ ಎಂದು ವಿಶ್ವಸಂಸ್ಥೆಯ ಪರಿಸರ ಏಜೆನ್ಸಿ (ಯುನ್‍ಇಪಿ)ಯ 2024ನೇ ಸಾಲಿನ ಆಹಾರ ವ್ಯರ್ಥ ಸೂಚ್ಯಂಕ ವರದಿ ಬಹಿರಂಗಪಡಿಸಿದೆ. ಈ ಪೈಕಿ ಅತ್ಯಧಿಕ ಪ್ರಮಾಣದಲ್ಲಿ ಆಹಾರ ಮನೆಗಳಲ್ಲಿಯೇ ವ್ಯರ್ಥವಾಗುತ್ತಿದೆ. ಜಾಗತಿಕ ಮಟ್ಟದಲ್ಲಿ ಇವುಗಳ ಪ್ರಮಾಣ 631 ದಶಲಕ್ಷ ಟನ್‍ಗಳಾಗಿವೆ ಎಂದು ಸೂಚ್ಯಂಕ ಹೇಳಿದೆ. ಆಹಾರ ವ್ಯರ್ಥವು ಕೇವಲ ಶ್ರೀಮಂತ ರಾಷ್ಟ್ರಗಳಿಗಷ್ಟೇ ಸೀಮಿತವಾಗಿಲ್ಲ. ಅಧಿಕ, ಮೇಲ್ಮಧ್ಯಮ, ಕಳಮಧ್ಯಮ ಆದಾಯದ ದೇಶಗಳ ಮನೆಗಳಲ್ಲಿ

ಕಸದ ಬುಟ್ಟಿ ಸೇರುತ್ತಿದೆ 100 ಕೋಟಿ ಮಂದಿಯ ಆಹಾರ/ ಗಾಬರಿ ಹುಟ್ಟಿಸಿದ ವಿಶ್ವಸಂಸ್ಥೆಯ ಪರಿಸರ ಏಜೆನ್ಸಿ ವರದಿ Read More »

‘ವಾಯ್ಸ್ ಕ್ಲೋನ್’/ ಧ್ವನಿ ಪಡಿಯುಚ್ಚು ತಂತ್ರಜ್ಞಾನ ಸಿದ್ಧಗೊಳಿಸಿದ Open AI

ಸಮಗ್ರ ನ್ಯೂಸ್: ಚಾಟ್ ಜಿಪಿಟಿ ತಂತ್ರಜ್ಞಾನದ (ಎಐ) ಮೂಲಕ ಇಡೀ ಜಗತ್ತನ್ನೇ ತಲ್ಲಣಗೊಳಿಸಿದ್ದ Open AI, ಈಗ ಧ್ವನಿ ಪಡಿಯಚ್ಚು (ವಾಯ್ಸ್ ಕ್ಲೋನ್) ಮಾಡುವ ತಂತ್ರಜ್ಞಾನವನ್ನು ತಯಾರಿಸಿದೆ ಎಂದು ಹೇಳಿಕೊಂಡಿದೆ. ಈ ನೂತನ ತಂತ್ರಜ್ಞಾನದ ಮೂಲಕ ಕ್ಲೋನ್ ಮಾಡಬೇಕಾದ ಧ್ವನಿಯ ಮಾಲೀಕರು ಧ್ವನಿಯನ್ನು 15 ಸೆಕೆಂಡುಗಳ ಕಾಲ ರೆಕಾರ್ಡ್ ಮಾಡಿದರೆ ಸಾಕು, ಅವರ ಪಡಿಯಚ್ಚನಂತಾ ಧ್ವನಿ ಸಿದ್ಧವಾಗುತ್ತದೆ. ಆದರೆ ತಂತ್ರಜ್ಞಾನದ ದುರುಪಯೋಗದ ಸಾಧ್ಯತೆಯ ಕಾರಣ ಈ ಧ್ವನಿ ಕ್ಲೋನ್ ತಂತ್ರಜ್ಞಾನವನ್ನು ಸದ್ಯ ಸಾರ್ವಜನಿಕವಾಗಿಸುತ್ತಿಲ್ಲ. ಮಾಲಿಕರಿಗೆ ಅರಿವಿಲ್ಲದೆ ಅವರ

‘ವಾಯ್ಸ್ ಕ್ಲೋನ್’/ ಧ್ವನಿ ಪಡಿಯುಚ್ಚು ತಂತ್ರಜ್ಞಾನ ಸಿದ್ಧಗೊಳಿಸಿದ Open AI Read More »

ಬಿಜೆಪಿ ಪ್ರಣಾಳಿಕೆ ಸಮಿತಿ/ ಮುಖ್ಯಸ್ಥರಾಗಿ ರಾಜನಾಥ್ ಸಿಂಗ್

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೆ ಬಿಜೆಪಿಯ ಪ್ರಣಾಳಿಕೆ ಸಮಿತಿಯ ಮುಖ್ಯಸ್ಥರಾಗಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಸಮಿತಿಯ ಸಂಚಾಲಕರಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಹಾಗೂ ಸಹ ಸಂಚಾಲಕರಾಗಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ನೇಮಕ ಮಾಡಲಾಗಿದೆ. ಇವರಲ್ಲದೆ 24 ಮಂದಿಯನ್ನು ಈ ಸಮಿತಿಗೆ ಸದಸ್ಯರನ್ನಾಗಿ ಸೇರಿಸಿಕೊಳ್ಳಲಾಗಿದೆ. ಅರ್ಜುನ್ ಮುಂಡಾ, ಭೂಪೇಂದ್ರ ಯಾದವ್, ಅರ್ಜುನ್‍ರಾಮ್ ಮೇಘವಾಲ್, ಕಿರಣ್ ರಿಜಿಜು, ಅಶ್ವಿನಿ ವೈಷ್ಣವ್, ಧಮೇರ್ಂದ್ರ ಪ್ರಧಾನ್, ಭೂಪೇಂದ್ರ ಪಟೇಲ್, ಹಿಮಂತ

ಬಿಜೆಪಿ ಪ್ರಣಾಳಿಕೆ ಸಮಿತಿ/ ಮುಖ್ಯಸ್ಥರಾಗಿ ರಾಜನಾಥ್ ಸಿಂಗ್ Read More »

ಚುನಾವಣಾ ವೆಚ್ಚ ನಿಯಂತ್ರಣ/ ಪ್ರಚಾರಕ್ಕೆ ಬಳಸುವ ಸರಕು-ಸೇವೆಗಳಿಗೆ ದರ ನಿಗದಿಪಡಿಸಿದ ಆಯೋಗ

ಸಮಗ್ರ ನ್ಯೂಸ್: ಅಭ್ಯರ್ಥಿಗಳು ಲೋಕಸಭಾ ಚುನಾವಣೆಯಲ್ಲಿ ಪ್ರಚಾರಕ್ಕೆ ಬಳಸುವ ಸರಕು-ಸೇವೆಗಳಿಗೆ ದರಗಳನ್ನು ಜಿಲ್ಲಾ ಚುನಾವಣಾ ಸಮಿತಿಗಳು ನಿಗದಿಗೊಳಿಸಿದ್ದು ಬಹುತೇಕ ಕಡೆ ದರಗಳನ್ನು ಕಳೆದ ಬಾರಿಗಿಂತ ಕಡಿಮೆ ಮಾಡಿರುವುದು ಕಂಡಿಬಂದಿದೆ. ಕಾಫಿ-ಟೀ ದರಗಳನ್ನು ದೇಶದ ಬಹುತೇಕ ಕಡೆ ಇಳಿಕೆ ಮಾಡಲ್ಪಟ್ಟಿದ್ದರೆ ಅಚ್ಚರಿ ಎಂಬಂತೆ ಚೆನ್ನೈನಲ್ಲಿ ಏರಿಕೆ ಮಾಡಿ ಒಂದು ಕಪ್ ಕಾಫಿಗೆ 15 ರು. ಹಾಗೂ ಒಂದು ಸಮೋಸಾಗೆ 20 ರು. ನಿಗದಿ ಮಾಡಲಾಗಿದೆ. ಮಾಂಸಾಹಾರದ ದರಗಳೂ ಬಹುತೇಕ ಅದೇ ದರದಲ್ಲಿ ಮುಂದುವರೆದಿದ್ದು, ವ್ಯತಿರಿಕ್ತವೆಂಬಂತೆ ಚೆನ್ನೈನಲ್ಲಿ ಚಿಕನ್ ಬಿರಿಯಾನಿ

ಚುನಾವಣಾ ವೆಚ್ಚ ನಿಯಂತ್ರಣ/ ಪ್ರಚಾರಕ್ಕೆ ಬಳಸುವ ಸರಕು-ಸೇವೆಗಳಿಗೆ ದರ ನಿಗದಿಪಡಿಸಿದ ಆಯೋಗ Read More »

ಒಂದೇ ಕಾಲಲ್ಲಿ ಸಿಕ್ಕಿಂನ ಮೌಂಟ್ ರೆನಾಕ್ ಶಿಖರ ಏರಿ ಉದಯ್ ಕುಮಾರ್

ಸಮಗ್ರ ನ್ಯೂಸ್: 16,500 ಅಡಿ ಎತ್ತರದ ಸಿಕ್ಕಿಂನ ಮೌಂಟ್ ರೆನಾಕ್ ಶಿಖರವನ್ನು, ಕೋಲ್ಕತಾದ ಬೆಲ್ಫಾರಿಯಾ ನಿವಾಸಿಯಾದ ಉದಯ್ ಕುಮಾರ್ ಒಂದೇ ಕಾಲಲ್ಲಿ ಏರಿ ಸಾಧನೆ ಮಾಡಿದ್ದಾರೆ. ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗ ಮಾಡುತ್ತಿರುವ ಉದಯ್ ಕುಮಾರ್, 2015ರ ರೈಲು ಅಪಘಾತದಲ್ಲಿ ತಮ್ಮ ಎಡಗಾಲು ಮೊಣಕಾಲಿನವರೆಗೂ ಹಾಗೂ ಬಲಗಾಲಿನ ನಾಲ್ಕು ಬೆರಳಗಳನ್ನು ಕಳೆದುಕೊಂಡಿದ್ದರು. ಇದರಿಂದ ಕುಮಾರ್ ಶೇ.91 ರಷ್ಟು ಅಂಗವಿಕಲತೆಯನ್ನು ಎದುರಿಸುತ್ತಿದ್ದರು. ಇದರ ಹೊರತಾಗಿಯೂ ಒಂದೇ ಕಾಲಿನಲ್ಲಿ ಶಿಖರವನ್ನು ಏರಿ ಸಾಧನೆ ಮಾಡಿದ್ದಾರೆ. ಪ್ರಸ್ತುತ ವಿಶ್ವದ ಅತಿ ಎತ್ತರದ ಶಿಖರವಾದ

ಒಂದೇ ಕಾಲಲ್ಲಿ ಸಿಕ್ಕಿಂನ ಮೌಂಟ್ ರೆನಾಕ್ ಶಿಖರ ಏರಿ ಉದಯ್ ಕುಮಾರ್ Read More »

ಹಣಕಾಸಿನ ವರ್ಷ ಅಂತ್ಯ ಹಿನ್ನೆಲೆ/ ನಾಳೆಯು ಬಾಗಿಲು ತೆರೆಯಲಿದೆ ಜೀವ ವಿಮಾ ನಿಗಮ (ಎಲ್‍ಐಸಿ)

ಸಮಗ್ರ ನ್ಯೂಸ್: ದೇಶದಾದ್ಯಂತ ವಾರಾಂತ್ಯದ ದಿನಗಳಾದ ಮಾ.31 ಭಾನುವಾರ ಗ್ರಾಹಕರಿಗೆ ಸೇವೆಗಾಗಿ ತನ್ನ ಕಚೇರಿಗಳನ್ನು ತೆರೆಯಲು ಜೀವ ವಿಮಾ ನಿಗಮ (ಎಲ್‍ಐಸಿ) ಸಂಸ್ಥೆಯು ತೀರ್ಮಾನಿಸಿದೆ. ಪ್ರಸಕ್ತ ಹಣಕಾಸಿನ ವರ್ಷ ಅಂತ್ಯ ಹಿನ್ನೆಲೆ ತೆರಿಗೆ ಉಳಿಕೆ ಚಟುವಟಿಕೆಗಳನ್ನು ಪೂರ್ಣಗೊಳಿಸಿಕೊಳ್ಳಲು ತೆರಿಗೆದಾರರಿಗೆ ಅನುಕೂಲ ಕಲ್ಪಿಸಲು ಎಲ್‍ಐಸಿ ಸಂಸ್ಥೆ ಈ ನಿರ್ಧಾರ ಕೈಗೊಂಡಿದೆ. ಯಾವುದೇ ಆರ್ಥಿಕ ವಹಿವಾಟಿನ ತೊಂದರೆಯಾಗದಂತೆ, ಹಣಕಾಸಿನ ವಷಾರ್ಂತ್ಯದಲ್ಲಿ ವಿಮಾದಾರರಿಗೆ ತನ್ನ ವಲಯ ಮತ್ತು ವ್ಯಾಪ್ತಿಯ ಎಲ್ಲ ಕಚೇರಿಗಳು ಮಾ. 31 ರಂದು ಸಾಮಾನ್ಯ ಔದ್ಯೋಗಿಕ ಕೆಲಸದ ಅವಧಿಯಂತೆ

ಹಣಕಾಸಿನ ವರ್ಷ ಅಂತ್ಯ ಹಿನ್ನೆಲೆ/ ನಾಳೆಯು ಬಾಗಿಲು ತೆರೆಯಲಿದೆ ಜೀವ ವಿಮಾ ನಿಗಮ (ಎಲ್‍ಐಸಿ) Read More »