ದೇಶ-ವಿದೇಶ

ನೀರವ್ ಮೋದಿಯ ಅಪಾರ್ಟ್‍ಮೆಂಟ್ ಮಾರಾಟ/ ಗ್ರೀನ್ ಸಿಗ್ನಲ್ ಕೊಟ್ಟ ಲಂಡನ್ ಹೈಕೋರ್ಟ್

ಸಮಗ್ರ ನ್ಯೂಸ್: ನೀರವ್ ಮೋದಿಗೆ ಸೇರಿದ ಲಂಡನ್ ಐಷಾರಾಮಿ ಅಪಾರ್ಟ್‍ಮೆಂಟ್ ಮಾರಾಟಕ್ಕೆ ಲಂಡನ್ ಹೈಕೋರ್ಟ್ ಅನುಮತಿ ನೀಡಿದ್ದು, ಈ ಅಪಾರ್ಟ್‍ಮೆಂಟನ್ನು 5.25 ಮಿಲಿಯನ್ ಪೌಂಡ್ ಮಾರಾಟ ಮಾಡಬಹುದು ಎಂದು ಹೈಕೋರ್ಟ್ ತಿಳಿಸಿದೆ. ವಿಚಾರಣೆಗೆ ಲಂಡನ್‍ನ ಥೇಮ್ಮೆಡ್ ಜೈಲಿನಿಂದ ವಜ್ರದ ವ್ಯಾಪಾರಿ ನೀರವ್ ಹಾಜರಾಗಿದ್ದು, ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಧೀಶ ಮಾಸ್ಟರ್ ಜೇಮ್ಸ್ ಬೈಟೈಲ್, ಆಸ್ತಿಯನ್ನು 5.25 ಮಿಲಿಯನ್ ಅಥವಾ ಅದಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಲು ಅನುಮತಿಸುವುದು ಸಮಂಜಸವಾದ ನಿರ್ಧಾರ ಎಂದರು. ಇದೇ ಸಂದರ್ಭ ಮಾರಾಟದಿಂದ ಬರುವ ಆದಾಯವನ್ನು […]

ನೀರವ್ ಮೋದಿಯ ಅಪಾರ್ಟ್‍ಮೆಂಟ್ ಮಾರಾಟ/ ಗ್ರೀನ್ ಸಿಗ್ನಲ್ ಕೊಟ್ಟ ಲಂಡನ್ ಹೈಕೋರ್ಟ್ Read More »

ಮತ್ತೊಮ್ಮೆ ಮೋದಿ ಸರ್ಕಾರ/ ಏಷ್ಯಾನೆಟ್ ಡಿಜಿಟಲ್ ನೆಟ್‍ವರ್ಕ್ ಸಮೀಕ್ಷೆ

ಸಮಗ್ರ ನ್ಯೂಸ್: ಮುಂದಿನ ಐದು ವರ್ಷಗಳ ಕಾಲ ದೇಶವನ್ನು ಆಳಲು ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರವೇ ಸೂಕ್ತ ಎಂದು ಏಷ್ಯಾನೆಟ್ ಡಿಜಿಟಲ್ ನೆಟ್‍ವರ್ಕ್ ಸಮೀಕ್ಷೆಯಲ್ಲಿ ಶೇ.78ರಷ್ಟು ಜನರು ಹೇಳಿದ್ದಾರೆ. ವಿಪಕ್ಷಗಳ ಕೂಟವಾಗಿರುವ ಇಂಡಿಯಾ ಪರ ಶೇ.21ರಷ್ಟು ಮಂದಿ ಮಾತ್ರವೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಈ ಸಮೀಕ್ಷೆ ಹೇಳಿದೆ. ಏಷ್ಯಾನೆಟ್ ನ್ಯೂಸ್ ನೆಟ್‍ವರ್ಕ್ ಆನ್‍ಲೈನ್‍ನಲ್ಲಿ ನಡೆಸಿದ ಮೆಗಾ ಮೂಡ್ ಆಫ್ ದ ನೇಷನ್ ಸಮೀಕ್ಷೆಯ ಪ್ರಕಾರ ಮುಂದಿನ ಚುನಾವಣೆಯಲ್ಲಿ ಎನ್‍ಡಿಎಗೆ ಪೈಪೆÇೀಟಿ ನೀಡಲು ವಿಪಕ್ಷಗಳು ದೊಡ್ಡ ಮಟ್ಟದ

ಮತ್ತೊಮ್ಮೆ ಮೋದಿ ಸರ್ಕಾರ/ ಏಷ್ಯಾನೆಟ್ ಡಿಜಿಟಲ್ ನೆಟ್‍ವರ್ಕ್ ಸಮೀಕ್ಷೆ Read More »

ನನ್ನನು ಎನ್ಕೌಂಟರ್ ಮಾಡುವುದಾಗಿ ಮತ್ತೊಂದು ಜೀವ ಬೆದರಿಕೆ; ಪ್ರಿಯಾಂಕ್ ಖರ್ಗೆ

ಸಮಗ್ರ ನ್ಯೂಸ್: ಬಿಜೆಪಿಯವರು ಈ ಚುನಾವಣೆಯಲ್ಲಿ ಗೊಂದಲ ಸೃಷ್ಟಿ ಮಾಡುತ್ತಿದ್ದೀರಿ. ಗೊಂದಲ ಸೃಷ್ಟಿಸಿ ಕಾನೂನು ಸುವ್ಯವಸ್ಥೆ ಹಾಳು ಮಾಡುತ್ತಿದ್ದೀರಿ. ಗಲಭೆ ಸೃಷ್ಟಿ ಮಾಡಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದರೂ ಚುನಾವಣೆ ಗೆಲ್ಲಬೇಕು ಎಂಬ ಪ್ಲಾನ್ ಮಾಡಿಕೊಂಡಿದ್ದಾರೆ ಎಂದು ಕಲಬುರಗಿಯಲ್ಲಿ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. ನನಗೆ ಮತ್ತೊಂದು ಜೀವ ಬೆದರಿಕೆ ಬಂದಿದೆ. ಅದರಲ್ಲಿ ನನ್ನನ್ನು ಎನ್ಕೌಂಟರ್ ಮಾಡುವುದು ಸತ್ಯ ಎಂದು ಬೆದರಿಕೆ ಹಾಕಲಾಗಿದೆ ಅಲ್ಲದೆ, ಈ ಬೆದರಿಕೆ ಪತ್ರ ಫಿನ್​ಲ್ಯಾಂಡ್​ನಿಂದ ಬಂದಿದೆ ಎಂದು ಹೇಳಿ ಸುದ್ದಿಗೋಷ್ಠಿಯಲ್ಲಿ

ನನ್ನನು ಎನ್ಕೌಂಟರ್ ಮಾಡುವುದಾಗಿ ಮತ್ತೊಂದು ಜೀವ ಬೆದರಿಕೆ; ಪ್ರಿಯಾಂಕ್ ಖರ್ಗೆ Read More »

ಕುಡಿದು ಬಂದ ಶಿಕ್ಷಕನಿಗೆ ಚಪ್ಪಲಿ ಏಟು ನೀಡಿ ಹೊಡೆದೋಡಿಸಿದ ವಿದ್ಯಾರ್ಥಿಗಳು

ಸಮಗ್ರ ನ್ಯೂಸ್: ದಿನ ಶಾಲೆಗೆ ಕಂಠ ಪೂರ್ತಿ ಕುಡಿದು ಬರುವ ಶಿಕ್ಷಕನಿಗೆ ವಿದ್ಯಾರ್ಥಿಗಳು ತಕ್ಕ ಪಾಠ ಕಲಿಸಿದ್ದಾರೆ. ಶಾಲೆಗೆ ಬಂದ ಶಿಕ್ಷಕನನ್ನು ವಿದ್ಯಾರ್ಥಿಗಳು ಚಪ್ಪಲಿಯಿಂದ ಹೊಡೆದು ಓಡಿಸಿರುವ ಘಟನೆ ಛತ್ತೀಸ್‌ಗಢದ ಬಸ್ತಾರ್‌ನ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಪಾಠ ಕಲಿಸುವ ಶಿಕ್ಷಕನಿಗೆ ಇಲ್ಲಿ ವಿದ್ಯಾರ್ಥಿಗಳು ಪಾಠ ಕಲಿಸಿದ್ದಾರೆ ಎಂದು ಜನ ಆಡಿಕೊಳ್ಳುತ್ತಿದ್ದಾರೆ. ಪ್ರತೀ ದಿನ ಮದ್ಯದ ಅಮಲಿನಲ್ಲಿ ಶಾಲೆಗೆ ಬರುತ್ತಿದ್ದು, ಅವಾಚ್ಯ ಶಬ್ದಗಳಿಂದ ವಿದ್ಯಾರ್ಥಿಗಳನ್ನು ಬೈಯುತ್ತಿದ್ದ. ಶಿಕ್ಷಕನ ಈ

ಕುಡಿದು ಬಂದ ಶಿಕ್ಷಕನಿಗೆ ಚಪ್ಪಲಿ ಏಟು ನೀಡಿ ಹೊಡೆದೋಡಿಸಿದ ವಿದ್ಯಾರ್ಥಿಗಳು Read More »

ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್‌ ದರ ಹೆಚ್ಚಳ

ಸಮಗ್ರ ನ್ಯೂಸ್: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪ್ರಯಾಣಿಸುವ ವಾಹನಸವಾರರಿಗೆ ಬಿಗ್ ಶಾಕ್ ಎದುರಾಗಿದೆ. ಹೌದು ಏಪ್ರಿಲ್ 1ರಿಂದ ಟೋಲ್ ಶುಲ್ಕ ಹೆಚ್ಚಳವಾಗಲಿದೆ. ಬೆಂಗಳೂರು-ಮೈಸೂರು ಹೆದ್ದಾರಿ, ಬೆಂಗಳೂರು-ಹೈದರಾಬಾದ್ ಹೆದ್ದಾರಿ ಮತ್ತು ಬೆಂಗಳೂರು ಸ್ಯಾಟಲೈಟ್ ಟೌನ್ ರಿಂಗ್ ರೋಡ್ ನ ಹೊಸಕೋಟೆ-ದೇವನಹಳ್ಳಿ ವಿಭಾಗವನ್ನು ಬಳಸಲು ಹೆಚ್ಚಿನ ಟೋಲ್ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಸಗಟು ಬೆಲೆ ಸೂಚ್ಯಂಕ (WPI) ಪ್ರಕಾರ ಟೋಲ್ ಶುಲ್ಕ ಶೇಕಡಾ 3 ರಿಂದ 14 ರಷ್ಟು ಹೆಚ್ಚಾಗಿದೆ. ಈ ಶುಲ್ಕ 2025ರ ಮಾರ್ಚ್ 31ರವರೆಗೆ ಜಾರಿಯಲ್ಲಿರುತ್ತದೆ. ಆದರೆ ಬೆಂಗಳೂರು-ಮೈಸೂರು ಹೆದ್ದಾರಿ

ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್‌ ದರ ಹೆಚ್ಚಳ Read More »

ವಾಹನ ಸವಾರರಿಗೆ ಗುಡ್ ನ್ಯೂಸ್/ ಉಪಗ್ರಹ ಆಧಾರಿತ ಟೋಲ್ ಸದ್ಯದಲ್ಲೇ ಜಾರಿ

ಸಮಗ್ರ ನ್ಯೂಸ್: ಜನರ ಬ್ಯಾಂಕ್ ಖಾತೆಗಳಿಂದ ಹಣವನ್ನು ಸ್ವಯಂಚಾಲಿತವಾಗಿ ಕಡಿತಗೊಳಿಸುವ ಉಪಗ್ರಹ ಆಧಾರಿತ ಟೋಲ್ ವ್ಯವಸ್ಥೆ ಶೀಘ್ರದಲ್ಲೇ ಜಾರಿಯಾಗಲಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ಹೇಳಿದ್ದಾರೆ. ಬ್ಯಾಂಕ್ ಖಾತೆಗಳಿಂದ ಕಡಿತಗೊಳಿಸಲಾದ ಮೊತ್ತವನ್ನು ಪ್ರಯಾಣಿಸುವವರು ಬಳಸುವ ರಸ್ತೆ ಆಧಾರದ ಮೇಲೆ ಲೆಕ್ಕ ಹಾಕಲಾಗುವುದು. ಇದರರ್ಥ ಶುಲ್ಕ ಅಥವಾ ಕಡಿತಗೊಳಿಸಲಾದ ಮೊತ್ತವು ಹೆದ್ದಾರಿಗಳಲ್ಲಿ ಕ್ರಮಿಸಿದ, ಪ್ರಯಾಣಿಸಿದ ದೂರವನ್ನು ಆಧರಿಸಿರುತ್ತದೆ ಎಂದು ಭರವಸೆ ನೀಡಿದ್ದಾರೆ. ಇದರ ಜೊತೆಗೆ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ(ಗ್ಲೋಬಲ್

ವಾಹನ ಸವಾರರಿಗೆ ಗುಡ್ ನ್ಯೂಸ್/ ಉಪಗ್ರಹ ಆಧಾರಿತ ಟೋಲ್ ಸದ್ಯದಲ್ಲೇ ಜಾರಿ Read More »

ರನ್ ವೇಯಲ್ಲಿ ಇಂಡಿಗೋ ಮತ್ತು ಏರ್ ಇಂಡಿಯಾ ಆ್ಯಕ್ಸಿಡೆಂಟ್/ ತಪ್ಪಿದ ಅನಾಹುತ

ಸಮಗ್ರ ನ್ಯೂಸ್: ಕೋಲ್ಕತ್ತಾದ ರನ್ ವೇಯಲ್ಲಿ ಟ್ಯಾಕ್ಸಿಯಿಂಗ್ ಇಂಡಿಗೋ ಮತ್ತು ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನಗಳು ತೀರಾ ಸಮೀಪಕ್ಕೆ ಬಂದು ರೆಕ್ಕಿಗೆ ಟಚ್‌ ಆಗಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಡಿಕ್ಕಿಯಿಂದಾಗಿ ಚೆನ್ನೈಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದ ರೆಕ್ಕೆಯ ತುದಿ ಮುರಿದು ರನ್‌ವೇ ಮೇಲೆ ಬಿದ್ದಿದ್ದು, ದರ್ಭಾಂಗಾಗೆ ತೆರಳುತ್ತಿದ್ದ ಇಂಡಿಗೋ ವಿಮಾನದ ರೆಕ್ಕೆಗೆ ಹಾನಿಯಾಗಿದೆ. ಕೊಲ್ಕತ್ತಾದಲ್ಲಿ ನಡೆದ ಘಟನೆ ಬಗ್ಗೆ ವಾಯುಯಾನ ನಿಯಂತ್ರಕ ಡೈರೆಕ್ಟರೇಟ್ ಜನರಲ್ ಆಫ್

ರನ್ ವೇಯಲ್ಲಿ ಇಂಡಿಗೋ ಮತ್ತು ಏರ್ ಇಂಡಿಯಾ ಆ್ಯಕ್ಸಿಡೆಂಟ್/ ತಪ್ಪಿದ ಅನಾಹುತ Read More »

ಕೇಜ್ರಿವಾಲ್ ಗೆ ಶಾಕ್ ಕೊಟ್ಟ ಹೈಕೋರ್ಟ್/ ಮಧ್ಯಂತರ ರಿಲೀಫ್ ಗೆ ನಕಾರ

ಸಮಗ್ರ ನ್ಯೂಸ್: ಅಕ್ರಮ ಮದ್ಯ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಮನವಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಪ್ರಕರಣದ ಮುಂದಿನ ವಿಚಾರಣೆ ಏಪ್ರಿಲ್ 3 ರಂದು ನಡೆಯಲಿದೆ. ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಅವರ ಪೀಠವು ಅರವಿಂದ್ ಕೇಜ್ರವಾಲ್ ಅವರ ಮನವಿಯ ಮೇಲೆ ಇಡಿಗೆ ನೊಟೀಸ್ ಜಾರಿ ಮಾಡಿದ್ದು, ಬಂಧನ ಮತ್ತು ರಿಮಾಂಡ್ ಅನ್ನು ಕಾನೂನುಬಾಹಿರ ಎಂದು ಘೋಷಿಸಬೇಕು ಎಂಬ ಮನವಿಗೆ ಏಪ್ರಿಲ್ 2

ಕೇಜ್ರಿವಾಲ್ ಗೆ ಶಾಕ್ ಕೊಟ್ಟ ಹೈಕೋರ್ಟ್/ ಮಧ್ಯಂತರ ರಿಲೀಫ್ ಗೆ ನಕಾರ Read More »

2026ರ ವೇಳೆ ಕಾಂಗ್ರೆಸ್‍ನಲ್ಲಿ ಹಿಂದುಗಳು ಯಾರೂ ಇರುವುದಿಲ್ಲ/ ಅಸ್ಸಾಂ ಸಿಎಂ ಹಿಮಂತ ಬಿಸ್ನಾ ಶರ್ಮಾ ಹೇಳಿಕೆ

ಸಮಗ್ರ ನ್ಯೂಸ್: 2026ರ ವೇಳೆ ಕಾಂಗ್ರೆಸ್‍ನಲ್ಲಿ ಹಿಂದು ಸಮುದಾಯದಿಂದ ಯಾರೋಬ್ಬರು ಇರುವುದಿಲ್ಲ 2032ರ ವೇಳೆಗೆ ಮುಸ್ಲಿಮರು ಯಾರೂ ಇರುವುದಿಲ್ಲ. 2032 ರೊಳಗೆ ಕಾಂಗ್ರೆಸ್ ಸಂಪೂರ್ಣವಾಗಿ ನಾಶವಾಗಲಿದೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ನಾ ಶರ್ಮಾ ಹೇಳಿದ್ದಾರೆ. ಕೇಂದ್ರ ಸಚಿವ ಹಾಗೂ ಅಸ್ಸಾಂನ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್ ಅವರು ಲೋಕಸಭೆ ಚುನಾವಣೆಗೆ ದಿಬ್ರುಗಢ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಸ್ಸಾಂ ಸಿಎಂ, ದಿಬ್ರುಗಢದಲ್ಲಿ ಸೋನೋವಾಲ್ ಅವರು ಅಸ್ಸಾಂ ರಾಷ್ಟ್ರೀಯ ಪರಿಷತ್ (ಎಜೆಪಿ) ಲುರಿಂಜ್ಯೋತಿ ಗೊಗೊಯ್

2026ರ ವೇಳೆ ಕಾಂಗ್ರೆಸ್‍ನಲ್ಲಿ ಹಿಂದುಗಳು ಯಾರೂ ಇರುವುದಿಲ್ಲ/ ಅಸ್ಸಾಂ ಸಿಎಂ ಹಿಮಂತ ಬಿಸ್ನಾ ಶರ್ಮಾ ಹೇಳಿಕೆ Read More »

ಮೈಕ್ರೋಸಾಫ್ಟ್ ವಿಂಡೋಸ್ ಮತ್ತು ಸರ್ಫೇಸ್ ಸಂಸ್ಥೆಗಳ ಮುಖ್ಯಸ್ಥರಾಗಿ ಭಾರತೀಯ ಮೂಲದ ಪವನ್ ದವುಲೂರಿ ನೇಮಕ

ಸಮಗ್ರ ನ್ಯೂಸ್: ಜಗತ್ತಿನ ದೈತ್ಯ ಟೆಕ್ ಕಂಪನಿಗಳಲ್ಲಿ ಒಂದಾಗಿರುವ ಮೈಕ್ರೋಸಾಫ್ಟ್ ವಿಂಡೋಸ್ ಮತ್ತು ಸರ್ಫೇಸ್ ಸಂಸ್ಥೆಗಳ ಮುಖ್ಯಸ್ಥರಾಗಿ ಭಾರತೀಯ ಮೂಲದ ಪವನ್ ದವುಲೂರಿ ನೇಮಕಗೊಂಡಿದ್ದಾರೆ. ಪವನ್ ಮದ್ರಾಸ್ ಐಐಟಿಯಲ್ಲಿ ವ್ಯಾಸಂಗ ಮಾಡಿದ್ದು, ಇದಕ್ಕೂ ಮೊದಲು ಮೈಕ್ರೋಸಾಫ್ಟ್ ಸರ್ಫೇಸ್ ಸಿಲಿಕಾನ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ವಿಂಡೋಸ್ ಮುಖ್ಯಸ್ಥ ಪನೋಸ್ ಪಣಯ್ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿ ಅಮೆಜಾನ್ ಸಂಸ್ಥೆಗೆ ತೆರಳಿದ ಹಿನ್ನೆಲೆಯಲ್ಲಿ ಭಾರತೀಯನನ್ನು ಆ ಸ್ಥಾನಕ್ಕೆ ನೇಮಿಸಲಾಗಿದೆ. ಇದರೊಂದಿಗೆ ಮೈಕ್ರೋಸಾಫ್ಟ್‍ನಲ್ಲಿ ಸಿಇಒ ಆಗಿರುವ ಭಾರತೀಯ ಸತ್ಯ ನಾದೆಲ್ಲಾ

ಮೈಕ್ರೋಸಾಫ್ಟ್ ವಿಂಡೋಸ್ ಮತ್ತು ಸರ್ಫೇಸ್ ಸಂಸ್ಥೆಗಳ ಮುಖ್ಯಸ್ಥರಾಗಿ ಭಾರತೀಯ ಮೂಲದ ಪವನ್ ದವುಲೂರಿ ನೇಮಕ Read More »