ದೇಶ-ವಿದೇಶ

ಆಸೆ ಈಡೇರಿದ್ದಕ್ಕೆ ಮಗನಷ್ಟೇ ತೂಕದ ಹಣದಿಂದ ತುಲಾಭಾರ ಮಾಡಿದ ರೈತ!!

ಸಮಗ್ರ ನ್ಯೂಸ್: ತಮ್ಮ ಆಸೆ ಈಡೇರಿದಕ್ಕೆ ಮಗನ ತೂಕಕ್ಕೆ ಸಮನಾದ ಹಣವನ್ನು ತುಲಾಭಾರದ ಮೂಲಕ ದೇವಸ್ಥಾನಕ್ಕೆ ಅರ್ಪಿಸುವುದರೊಂದಿಗೆ ರೈತರೊಬ್ಬರು ಹರಕೆ ತೀರಿಸಿದ ಅಪರೂಪದ ಘಟನೆ ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಬದ್‌ನಗರದಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ರೈತ ಚತುರ್ಭುಜ್ ಜಾಟ್ ಅವರು ತನ್ನ 30 ವರ್ಷದ ಮಗ ವೀರೇಂದ್ರ ಜಾಟ್‌ಗಾಗಿ 4 ವರ್ಷಗಳ ಹಿಂದೆ ಶ್ರೀ ಸತ್ಯವಾಧಿ ದೇವಸ್ಥಾನದಲ್ಲಿ ಹರಕೆಯೊಂದನ್ನು ಕಟ್ಟಿಕೊಂಡಿದ್ದರು. ತಾವು ಅಂದುಕೊಂಡಿದ್ದ ನೆರವೇರಿದ್ದಕ್ಕೆ ತುಂಬಾ ಖುಷಿಯಾಗಿರುವ ಚತುರ್ಭುಜ್ […]

ಆಸೆ ಈಡೇರಿದ್ದಕ್ಕೆ ಮಗನಷ್ಟೇ ತೂಕದ ಹಣದಿಂದ ತುಲಾಭಾರ ಮಾಡಿದ ರೈತ!! Read More »

ಮುಂದಿನ ಅಧಿವೇಶನದಲ್ಲೇ ಒಂದು ದೇಶ ಒಂದು ಚುನಾವಣೆ ಮಸೂದೆ ಮಂಡನೆ

ಸಮಗ್ರ ನ್ಯೂಸ್: ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯೊಂದನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಅನುಷ್ಠಾನಕ್ಕೆ ತರಲು ಹೊರಟಿದೆ. ಒಂದು ದೇಶ ಒಂದು ಚುನಾವಣೆ ಮಸೂದೆಯನ್ನು ಮುಂಬರುವ ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಸರ್ಕಾರ ಮಂಡಿಸಿದೆ.ಈ ಚುನಾವಣೆ ಕಾರ್ಯಸಾಧ್ಯತೆ ಬಗ್ಗೆ ಕಳೆದ ಮಾರ್ಚ್‌ನಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯಲ್ಲಿ ವರದಿ ನೀಡಿದ್ದರು. ಕಳೆದ ಆಗಸ್ಟ್ 15ರಂದು ಕೆಂಪು ಕೋಟೆಯಿಂದ ಮಾಡಿದ ಭಾಷಣದಲ್ಲೂ ಪ್ರಧಾನಿ ನರೇಂದ್ರ ಮೋದಿಯವರು ಈ ಚುನಾವಣೆಯ ಅಗತ್ಯವನ್ನು ಒತ್ತಿ

ಮುಂದಿನ ಅಧಿವೇಶನದಲ್ಲೇ ಒಂದು ದೇಶ ಒಂದು ಚುನಾವಣೆ ಮಸೂದೆ ಮಂಡನೆ Read More »

ದಕ್ಷಿಣ ಏಷ್ಯನ್ ದಾಖಲೆ ಉನ್ನತಿ ಅಯ್ಯಪ್ಪರವರಿಗೆ ಮತ್ತೊಂದು ಚಿನ್ನದ ಪದಕ

ಸಮಗ್ರ ನ್ಯೂಸ್: ದಕ್ಷಿಣ ಏಷ್ಯ ಜೂನಿಯರ್ ಅಥ್ಲೆಟಿಕ್ ಜೂನಿಯ‌ರ್ ಚಾಂಪಿಯನ್ ಶಿಪ್ ಸೆ.11 ರಂದು ಚೆನ್ನೈನಲ್ಲಿ ಆರಂಭಗೊಂಡಿದೆ. ಕೊಡಗಿನ ಬೊಳ್ಳಂಡ ಉನ್ನತಿ ಅಯ್ಯಪ್ಪರವರು 100 ಮೀಟ‌ರ್ ಹರ್ಡಲ್ಸ್ ನಲ್ಲಿ ಚಿನ್ನದ ಪದಕ ಪಡೆದು, ಇಂದು 200 ಮೀಟರ್ ಅನ್ನು 23.91 ಕ್ರಮಾಂಕದಲ್ಲಿ ಮುಗಿಸಿ ದಾಖಲೆ ನಿರ್ಮಿಸಿದ್ದರು.ಈ ಪಂದ್ಯಾವಳಿಯಲ್ಲಿ ಕರ್ನಾಟಕದ ಐವರು ಭಾಗವಹಿಸಿದ್ದು ಜಿಲ್ಲೆಯ ಇಬ್ಬರು ಭಾಗವಹಿಸಿದ್ದರು. ಉನ್ನತಿ ಅಯ್ಯಪ್ಪನವರು ಮಹಿಳೆಯರ 100 ಮೀಟ‌ರ್ ಹರ್ಡಲ್ ಹಾಗೂ 200 ಮೀಟರ್ ನಲ್ಲಿ ಚಿನ್ನದ ಪದಕ ಪಡೆಯುವ ಮೂಲಕ ಉನ್ನತಿ

ದಕ್ಷಿಣ ಏಷ್ಯನ್ ದಾಖಲೆ ಉನ್ನತಿ ಅಯ್ಯಪ್ಪರವರಿಗೆ ಮತ್ತೊಂದು ಚಿನ್ನದ ಪದಕ Read More »

ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಮೋದಿ ಪ್ರಚಾರ ಸಭೆ/ 42 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಪ್ರಧಾನಿಯೊಬ್ಬರ ದೋಡಾ ಭೇಟಿ

ಸಮಗ್ರ ನ್ಯೂಸ್‌: ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ದೊಡಾ ಜಿಲ್ಲೆಯಲ್ಲಿ ಬಿಗಿ ಭದ್ರತೆ ನಡುವೆ ಬೃಹತ್ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ, ಇಂದು ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರವನ್ನು ಆರಂಭಿಸಲಿದ್ದಾರೆ. ಕಳೆದ 42 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಪ್ರಧಾನಿಯೊಬ್ಬರು ದೋಡಾಗೆ ಭೇಟಿ ನೀಡುತ್ತಿದ್ದಾರೆ. ದೋಡಾದ ಸ್ಟೇಡಿಯಂನಲ್ಲಿ ನಡೆಯಲಿರುವ ಚುನಾವಣಾ ಸಭೆಯನ್ನು ಶಾಂತಿಯುತ ಮತ್ತು ಸುಗಮವಾಗಿ ನಡೆಸಲು ದೊಡಾ ಮತ್ತು ಕಿಶ್ಚಾರ್ ಜಿಲ್ಲೆಗಳಾದ್ಯಂತ ಬಿಗಿಭದ್ರತೆ ಏರ್ಪಡಿಸಲಾಗಿದೆ. ಪ್ರಧಾನಿ

ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಮೋದಿ ಪ್ರಚಾರ ಸಭೆ/ 42 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಪ್ರಧಾನಿಯೊಬ್ಬರ ದೋಡಾ ಭೇಟಿ Read More »

ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ| 70 ವರ್ಷ ಮೀರಿದ ಪ್ರತಿಯೊಬ್ಬರಿಗೂ ಉಚಿತ ವಿಮೆ ಘೋಷಣೆ

ಸಮಗ್ರ ನ್ಯೂಸ್: 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ ನಾಗರಿಕರನ್ನು ಈಗ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಆರೋಗ್ಯ ವಿಮಾ ಯೋಜನೆಯಲ್ಲಿ ಸೇರಿಸಲಾಗುವುದು ಎಂದು ಕೇಂದ್ರ ಸರ್ಕಾರ ಬುಧವಾರ ಪ್ರಮುಖ ಪ್ರಕಟಣೆಯಲ್ಲಿ ತಿಳಿಸಿದೆ. ಈ ಕ್ರಮವು ಆರು ಕೋಟಿ ಹಿರಿಯ ನಾಗರಿಕರನ್ನು ಹೊಂದಿರುವ ಸುಮಾರು 4.5 ಕೋಟಿ ಕುಟುಂಬಗಳಿಗೆ ಕುಟುಂಬ ಆಧಾರದ ಮೇಲೆ 5 ಲಕ್ಷ ರೂ.ಗಳ ಉಚಿತ ಆರೋಗ್ಯ ವಿಮಾ ರಕ್ಷಣೆಯೊಂದಿಗೆ ಪ್ರಯೋಜನವನ್ನು ನೀಡುವ ಗುರಿಯನ್ನು ಹೊಂದಿದೆ ಎಂದು

ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ| 70 ವರ್ಷ ಮೀರಿದ ಪ್ರತಿಯೊಬ್ಬರಿಗೂ ಉಚಿತ ವಿಮೆ ಘೋಷಣೆ Read More »

5,000 ಸೈಬರ್ ಕಮಾಂಡೋಗಳ ನೇಮಕಾತಿಗೆ ಸರ್ಕಾರದ ಸಿದ್ಧತೆ/ ಅಮಿತ್‌ ಶಾ ಹೇಳಿಕೆ

ಸಮಗ್ರ ನ್ಯೂಸ್‌: ಭಾರತದಲ್ಲಿ ಸೈಬರ್ ಅಪರಾಧಗಳನ್ನು ತಡೆಯಲು ಮುಂದಿನ 5 ವರ್ಷಗಳಲ್ಲಿ 5,000 ಸೈಬರ್ ಕಮಾಂಡೋಗಳನ್ನು ನೇಮಿಸಿಕೊಳ್ಳಲು ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ.ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಈ 5000 ಕಮಾಂಡೋಗಳಿಗೆ ಸೈಬರ್‌ ದಾಳಿಯನ್ನು ತಡೆಯುವುದರ ಬಗ್ಗೆ ತರಬೇತಿ ನೀಡಲಾಗುವುದು ಎಂದರು. ‘ವಿಶ್ವದ ಶೇ.46 ರಷ್ಟು ಡಿಜಿಟಲ್ ವಹಿವಾಟುಗಳು ಭಾರತದಲ್ಲಿ ನಡೆಯುತ್ತಿವೆ. ಸೈಬರ್‌ ಭದ್ರತೆಯನ್ನು ಖಾತ್ರಿಪಡಿಸಿಕೊಳ್ಳದೇ ದೇಶದ ಪ್ರಗತಿ ಸಾಧ್ಯವಿಲ್ಲ. ಇದೊಂದು

5,000 ಸೈಬರ್ ಕಮಾಂಡೋಗಳ ನೇಮಕಾತಿಗೆ ಸರ್ಕಾರದ ಸಿದ್ಧತೆ/ ಅಮಿತ್‌ ಶಾ ಹೇಳಿಕೆ Read More »

ಹರಿಯಾಣ ವಿಧಾನಸಭಾ ಚುನಾವಣೆ/ ನಾಮಪತ್ರ ಸಲ್ಲಿಸಿದ ಕುಸ್ತಿಪಟು ವಿನೇಶ್ ಫೋಗೇಟ್

ಸಮಗ್ರ ನ್ಯೂಸ್‌: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಜುಲಾನಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕುಸ್ತಿಪಟು ವಿನೇಶ್ ಫೋಗೇಟ್ ಬುಧವಾರ ನಾಮಪತ್ರ ಸಲ್ಲಿಸಿದರು. ವಿನೇಶ್ ಅವರೊಂದಿಗೆ ಕಾಂಗ್ರೆಸ್ ನಾಯಕ ಮತ್ತು ರೋಹ್ಮಕ್ ಸಂಸದ ದೀಪೇಂದರ್ ಸಿಂಗ್ ಹೂಡಾ ಮತ್ತು ಸೋನಿಪತ್ ಸಂಸದ ಸತ್ಪಾಲ್ ಬ್ರಹ್ಮಚಾರಿ ಇದ್ದರು. ನಾನು ರಾಜಕೀಯಕ್ಕೆ ಬರುತ್ತಿರುವುದು ನನ್ನ ಅದೃಷ್ಟ. ನಾವು ಪ್ರತಿಯೊಂದು ವರ್ಗದ ಕಲ್ಯಾಣಕ್ಕಾಗಿ ಶ್ರಮಿಸುತ್ತಿದ್ದೇವೆ. ಜುಲಾನಾ ಜನರು ನನಗೆ ನೀಡುತ್ತಿರುವ ಪ್ರೀತಿಗೆ ನಾನು ಆಭಾರಿಯಾಗಿದ್ದೇನೆ. ಗೆಲುವು ಖಚಿತ ಎಂದು ನಾಮಪತ್ರ ಸಲ್ಲಿಸಿದ ಬಳಿಕ

ಹರಿಯಾಣ ವಿಧಾನಸಭಾ ಚುನಾವಣೆ/ ನಾಮಪತ್ರ ಸಲ್ಲಿಸಿದ ಕುಸ್ತಿಪಟು ವಿನೇಶ್ ಫೋಗೇಟ್ Read More »

ಮತ್ತೆ ಉದ್ವಿಗ್ನಗೊಂಡ ಮಣಿಪುರ/ ಐದು ದಿನಗಳ ಕಾಲ ಇಂಟರ್ನೆಟ್ ಸ್ಥಗಿತ

ಸಮಗ್ರ ನ್ಯೂಸ್‌: ಮಣಿಪುರದ ಪೊಲೀಸ್ ಮುಖ್ಯಸ್ಥರನ್ನು ಪದಚ್ಯುತಗೊಳಿಸಬೇಕು ಎಂದು ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ನಡೆಸಿದ ವೇಳೆ ಭದ್ರತಾ ಪಡೆಗಳೊಂದಿಗೆ ಘರ್ಷಣೆ ನಡೆದಿದೆ. ಇದರಿಂದ ಮಣಿಪುರ ಸರ್ಕಾರ ಮಂಗಳವಾರ ಐದು ದಿನಗಳ ಕಾಲ ಇಂಟರ್ನೆಟ್ ಅನ್ನು ಸ್ಥಗಿತಗೊಳಿಸಿದೆ. ಸರ್ಕಾರವು ಇಂಫಾಲ್ ಪೂರ್ವ ಮತ್ತು ಪಶ್ಚಿಮ ಜಿಲ್ಲೆಗಳಲ್ಲಿ ಕರ್ಪೂ ಮತ್ತು ತೌಬಲ್‌ನಲ್ಲಿ ನಿಷೇಧಾಜ್ಞೆಗಳನ್ನು ವಿಧಿಸಿದೆ. ಹಿಂಸಾಚಾರ ಭುಗಿಲೆದ್ದಿದ್ದ ರಾಜ್ಯದ ಕೆಲವು ಪ್ರದೇಶಗಳಲ್ಲಿ ಅತ್ಯಾಧುನಿಕ ಡೋನ್ ಮತ್ತು ರಾಕೆಟ್ ದಾಳಿಯ ನಂತರ ಪ್ರತಿಭಟನೆ ಭುಗಿಲೆದ್ದಿತು. ಮಣಿಪುರದಲ್ಲಿ ಡೋನ್ ಮತ್ತು ರಾಕೆಟ್ ದಾಳಿ

ಮತ್ತೆ ಉದ್ವಿಗ್ನಗೊಂಡ ಮಣಿಪುರ/ ಐದು ದಿನಗಳ ಕಾಲ ಇಂಟರ್ನೆಟ್ ಸ್ಥಗಿತ Read More »

ಹರಿಯಾಣ ವಿಧಾನಸಭೆ ಚುನಾವಣೆ/ 21 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಸಮಗ್ರ ನ್ಯೂಸ್‌: ಹರಿಯಾಣ ವಿಧಾನಸಭೆ ಚುನಾವಣೆಗೆ ಬಿಜೆಪಿಯು 21 ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, 90 ಸದಸ್ಯ ಬಲದ ವಿಧಾನಸಭೆಗೆ ಈವರೆಗೆ 87 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರ್ಪಡೆಯಾದ ಕುಸ್ತಿಪಟು ವಿನೇಶ್ ಪೋಗಟ್ ವಿರುದ್ಧ ಜುಲಾನಾ ಕ್ಷೇತ್ರದಿಂದ ಕ್ಯಾಪ್ಟನ್ ಯೋಗೇಶ್ ಬೈರಾಗಿ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. 67 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಪಕ್ಷವು ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರನ್ನು ಕರ್ನಾಲ್‌ನಿಂದ ಲಾಡ್ಯಾ ಸ್ಥಾನಕ್ಕೆ ಕಣಕ್ಕಿಳಿಸಿದೆ. ಸೈನಿ ಅವರು 2019ರಿಂದ 2024ರ

ಹರಿಯಾಣ ವಿಧಾನಸಭೆ ಚುನಾವಣೆ/ 21 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ Read More »

ತೆಲಂಗಾಣ: ಎನ್ಕೌಂಟರ್ ಗೆ 6 ಮಾವೋವಾದಿಗಳು ಬಲಿ

ಸಮಗ್ರ ನ್ಯೂಸ್: ಭದ್ರಾದ್ರಿ ಕೊತಗುಡೆಂ ಜಿಲ್ಲೆಯ ನಕ್ಸಲೀಯರ ಭದ್ರಕೋಟೆಯಾಗಿದ್ದ ಕರಕಗುಡೆಂ ಮಂಡಲದ ನೀಲಾದ್ರಿಗುಟ್ಟಾ ಅರಣ್ಯ ಪ್ರದೇಶದಲ್ಲಿ ಗುರುವಾರ ಬೆಳಿಗ್ಗೆ ನಡೆದ ಎನ್‌ಕೌಂಟರ್‌ನಲ್ಲಿ 6 ಮಾವೋವಾದಿಗಳು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಇಂದು ಬೆಳಿಗ್ಗೆ ಅರಣ್ಯ ಪ್ರದೇಶದಲ್ಲಿ ಪೊಲೀಸರು ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದ್ದಾಗ ನೀಲಾಂದ್ರಿಗುಟ್ಟದ ಬೆಟ್ಟದ ಬಳಿ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ತೆಲಂಗಾಣದ ಪ್ರಮುಖ ಮಾವೋವಾದಿ ನಾಯಕರೊಬ್ಬರು ಎನ್‌ಕೌಂಟರ್‌ನಲ್ಲಿ ಹತರಾಗಿದ್ದಾರೆಂದು ನಂಬಲಾಗಿದೆ ಎಂದು ಮೂಲಗಳು ತಿಳಿಸಿವೆ. ಛತ್ತೀಸ್‌ಗಢ ಮೂಲದ ಶಸ್ತ್ರಸಜ್ಜಿತ

ತೆಲಂಗಾಣ: ಎನ್ಕೌಂಟರ್ ಗೆ 6 ಮಾವೋವಾದಿಗಳು ಬಲಿ Read More »