ಆಸೆ ಈಡೇರಿದ್ದಕ್ಕೆ ಮಗನಷ್ಟೇ ತೂಕದ ಹಣದಿಂದ ತುಲಾಭಾರ ಮಾಡಿದ ರೈತ!!
ಸಮಗ್ರ ನ್ಯೂಸ್: ತಮ್ಮ ಆಸೆ ಈಡೇರಿದಕ್ಕೆ ಮಗನ ತೂಕಕ್ಕೆ ಸಮನಾದ ಹಣವನ್ನು ತುಲಾಭಾರದ ಮೂಲಕ ದೇವಸ್ಥಾನಕ್ಕೆ ಅರ್ಪಿಸುವುದರೊಂದಿಗೆ ರೈತರೊಬ್ಬರು ಹರಕೆ ತೀರಿಸಿದ ಅಪರೂಪದ ಘಟನೆ ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಬದ್ನಗರದಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ರೈತ ಚತುರ್ಭುಜ್ ಜಾಟ್ ಅವರು ತನ್ನ 30 ವರ್ಷದ ಮಗ ವೀರೇಂದ್ರ ಜಾಟ್ಗಾಗಿ 4 ವರ್ಷಗಳ ಹಿಂದೆ ಶ್ರೀ ಸತ್ಯವಾಧಿ ದೇವಸ್ಥಾನದಲ್ಲಿ ಹರಕೆಯೊಂದನ್ನು ಕಟ್ಟಿಕೊಂಡಿದ್ದರು. ತಾವು ಅಂದುಕೊಂಡಿದ್ದ ನೆರವೇರಿದ್ದಕ್ಕೆ ತುಂಬಾ ಖುಷಿಯಾಗಿರುವ ಚತುರ್ಭುಜ್ […]
ಆಸೆ ಈಡೇರಿದ್ದಕ್ಕೆ ಮಗನಷ್ಟೇ ತೂಕದ ಹಣದಿಂದ ತುಲಾಭಾರ ಮಾಡಿದ ರೈತ!! Read More »