ದೇಶ-ವಿದೇಶ

ಸ್ವಿಟ್ಜರ್ಲೆಂಡ್ ಪ್ರವಾಸಿಗರ ಆಟೋಸಫಾರಿ: 7,000 ಕಿ.ಮೀ. ದಕ್ಷಿಣ ಭಾರತ ಸಂಚಾರ!

ಸಮಗ್ರ ನ್ಯೂಸ್: ಭಾರತದ ಸಂಸ್ಕೃತಿ, ಪ್ರಕೃತಿ ಸೌಂದರ್ಯ, ಮತ್ತು ಊಟದ ರುಚಿಯ ಆಶಯದಲ್ಲಿ ಸ್ವಿಟ್ಜರ್ಲೆಂಡ್‌ನ ಮೂವರು ಪ್ರವಾಸಿಗರು ಆಟೋದಲ್ಲಿ 7,000 ಕಿ.ಮೀ. ಪ್ರಯಾಣ ನಡೆಸಿದ್ದಾರೆ. ಗೋವಾದಿಂದ ಆಟೋ ಬಾಡಿಗೆ ತೆಗೆದುಕೊಂಡ ಈ ವಿದೇಶಿ ಪ್ರವಾಸಿಗರು, ತಾವೇ ವಾಹನ ಓಡಿಸುತ್ತಾ ಕರ್ನಾಟಕ, ಕೇರಳ, ತಮಿಳುನಾಡು, ಮಹಾರಾಷ್ಟ್ರ, ಮತ್ತು ಗೋವಾದ ದಟ್ಟ ಅರಣ್ಯ, ಕಡಲು, ಬೆಟ್ಟ ಮತ್ತು ನಗರ ಜೀವರಾಸಿಕೆಯನ್ನು ಅನುಭವಿಸಿದ್ದಾರೆ. ಚಿಕ್ಕಮಗಳೂರಿಗೂ ಭೇಟಿ:ಪ್ರಕೃತಿಯ ಸೌಂದರ್ಯದ ಗುಂಗಿನಲ್ಲಿ, ಈ ಪ್ರವಾಸಿಗರು ಕರ್ನಾಟಕದ ಪ್ರಸಿದ್ಧ ಹಿಲ್‌ಸ್ಟೇಷನ್‌ ಚಿಕ್ಕಮಗಳೂರಿಗೂ ಭೇಟಿ ನೀಡಿದ್ದಾರೆ. ಇಲ್ಲಿನ […]

ಸ್ವಿಟ್ಜರ್ಲೆಂಡ್ ಪ್ರವಾಸಿಗರ ಆಟೋಸಫಾರಿ: 7,000 ಕಿ.ಮೀ. ದಕ್ಷಿಣ ಭಾರತ ಸಂಚಾರ! Read More »

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ರಾಜ್ಯದಲ್ಲಿ ಮೂರು ದಿನ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಬಿಸಿಲಿನಿಂದ ಕಂಗಾಲಾಗಿದ್ದ ಕರ್ನಾಟಕದ ಜನರಿಗೆ ಗುಡ್‌ನ್ಯೂಸ್‌. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನ ಕರಾವಳಿ ವ್ಯಾಪ್ತಿಯ ನೈಋುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ವಾಯುಭಾರ ಕುಸಿತದ ಪ್ರಭಾವ ಬೆಂಗಳೂರು ಹಾಗೂ ಕರ್ನಾಟಕದ ಮೇಲೂ ಆಗುತ್ತಿದ್ದು, ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಇನ್ನೂ ಮೂರು ದಿನ ಭರ್ಜರಿ ಮಳೆಯಾಗುವ ನಿರೀಕ್ಷೆ ಇದೆ. ದೇಶದಲ್ಲಿ ಏಕಕಾಲಕ್ಕೆ ಎರಡು ಚಂಡಮಾರುತಗಳು ಕಾಣಿಸಿಕೊಂಡಿದ್ದು, ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ರಾಜ್ಯದಲ್ಲಿ ಮೂರು ದಿನ ಮಳೆ ಸಾಧ್ಯತೆ Read More »

ಲಿಟ್ಲ್ ಫ್ಲವರ್ ಶಾಲೆಯಲ್ಲಿ ಮೇಳೈಸಿದ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಾರ್ಷಿಕ ಮೇಳ

ಸಮಗ್ರ ನ್ಯೂಸ್: ಶತಮಾನದ ಹೊಸ್ತಿಲಲ್ಲಿರುವ ಲಿಟ್ಲ್ ಫ್ಲವರ್ಹಿ.ಪ್ರಾ. ಶಾಲೆ ದರ್ಬೆ ಪುತ್ತೂರು ಇಲ್ಲಿ ಶಾಲಾ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಾರ್ಷಿಕ ಮೇಳವು ಎರಡು ದಿನ ಅದ್ದೂರಿಯಾಗಿ ನೆರವೇರಿತು. ಮೊದಲ ದಿನ 9.00 ಗಂಟೆಗೆ ಶಾಲಾ ಸಂಚಾಲಕಿ ಭಗಿನಿ ಪ್ರಶಾಂತಿ ಬಿ. ಎಸ್ ಅಧ್ಯಕ್ಷತೆಯಲ್ಲಿ ಧ್ವಜಾರೋಹಣ ನೇರವೇರಿತು. ಶಾಲಾ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ದಳದಿಂದ 350 ಮಕ್ಕಳು ಭಾಗವಹಿಸಿದರು. ಉದ್ಘಾಟನಾ ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯರಾಗಿರುವ ಕಿಶೋರ್

ಲಿಟ್ಲ್ ಫ್ಲವರ್ ಶಾಲೆಯಲ್ಲಿ ಮೇಳೈಸಿದ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಾರ್ಷಿಕ ಮೇಳ Read More »

ಮುಸ್ಲಿಂ ಶಾಸಕರು ವಿಧಾನಸಭೆಯಿಂದ ಹೊರಕ್ಕೆ ?

ಸಮಗ್ರ ನ್ಯೂಸ್: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೊಸ ಸರ್ಕಾರ ರಚಿಸಿದ ಬಳಿಕ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಕ್ಕೆ ಎಸೆಯುತ್ತೇವೆ ಎಂದು ಹೇಳಿಕೆ ನೀಡುವ ಮೂಲಕ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂಧು ಅಧಿಕಾರಿ ಹೊಸ ವಿವಾದ ಹುಟ್ಟುಹಾಕಿದ್ದಾರೆ. ಈ ಹೇಳಿಕೆಯ ವಿರುದ್ಧ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಸದಸ್ಯರು ವ್ಯಾಪಕ ಪ್ರತಿಭಟನೆ ನಡೆಸಿದರು. ಇದನ್ನು ದ್ವೇಷಭಾಷಣ ಎಂದು ಬಣ್ಣಿಸಿದ ಅವರು, ಬಿಜೆಪಿಯ ಹಲ್ದಿಯಾ ಶಾಸಕ ತಪಸಿ ಮಂಡಲ್ ಬಂಡಾಯ ಎದ್ದ ಬಳಿಕ ಸುವೇಂಧು ಅಧಿಕಾರಿಯವರ ಮಾನಸಿಕ ಸ್ಥಿರತೆಯ

ಮುಸ್ಲಿಂ ಶಾಸಕರು ವಿಧಾನಸಭೆಯಿಂದ ಹೊರಕ್ಕೆ ? Read More »

ವಿಶ್ವದ 20 ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ಭಾರತದ 13 ನಗರಗಳು

ಸಮಗ್ರ ನ್ಯೂಸ್‌: ವಿಶ್ವದ 20 ಅತ್ಯಂತ ಕಲುಷಿತ ನಗರಗಳ ಪಟ್ಟಿ ಬಿಡುಗಡೆಯಾಗಿದ್ದು, ಈ ಪೈಕಿ 13 ನಗರಗಳು ಭಾರತದಲ್ಲೇ ಇದೆ. ಬರ್ನಿಹತ್, ದೆಹಲಿ, ಮುಲ್ಲನ್‌ಪುರ (ಪಂಜಾಬ್), ಫರಿದಾಬಾದ್, ಲೋನಿ, ನವದೆಹಲಿ, ಗುರಗಾಂವ್, ಗಂಗಾನಗರ, ಗ್ರೇಟರ್ ನೋಯ್ತಾ, ಭಿವಾಡಿ, ಮುಜಫರ್‌ನಗರ, ಹನುಮಾನ್‌ ಗಢ ಮತ್ತು ನೋಯ್ದಾ ಈ ಪಟ್ಟಿಯಲ್ಲಿ ಸೇರಿದೆ. ಸ್ವಿಸ್ ವಾಯು ಗುಣಮಟ್ಟದ ತಂತ್ರಜ್ಞಾನ ಕಂಪನಿ ಐಕ್ಯೂಏರ್‌ನ ‘ವಿಶ್ವ ವಾಯು ಗುಣಮಟ್ಟ ವರದಿ 2024’ ಪ್ರಕಾರ, ದೆಹಲಿ ವಿಶ್ವದ ಅತ್ಯಂತ ಕಲುಷಿತ ರಾಜಧಾನಿಯಾಗಿ ಉಳಿದಿದೆ. 2024 ರಲ್ಲಿ,

ವಿಶ್ವದ 20 ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ಭಾರತದ 13 ನಗರಗಳು Read More »

9 ತಿಂಗಳ ಬಳಿಕ ಭೂಮಿಗೆ ವಾಪಾಸ್ಸಾಗಲಿದ್ದಾರೆ ಸುನಿತಾ ವಿಲಿಯಮ್ಸ್ ಮತ್ತು ಬೆರ್ರಿ ವಿಲ್

ಸಮಗ್ರ ನ್ಯೂಸ್: ಕಳೆದ 9 ತಿಂಗಳಿಂದ ಅಂತರಿಕ್ಷದಲ್ಲಿ ತ್ರಿಶಂಕು ಸ್ಥಿತಿಗೆ ಸಿಲುಕಿದ್ದ ನಾಸಾ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬೆರ್ರಿ ವಿಲ್ ಮೋರ್ ಅವರು ಕೊನೆಗೂ ಮಾ.15 ರಂದು ಭೂಮಿಗೆ ಮರಳಲಿದ್ದಾರೆ ಎಂದು ನಾಸಾ ಅಧಿಕೃತ ವಿಷಯ ಪ್ರಕಟಿಸಿದೆ. ಎಲಾನ್ ಮಸ್ಕ್ ಒಡೆತನದ ಸ್ಪೇಸ್ ಎಕ್ಸ್ ಡ್ರಾಗನ್ ಗಗನ ನೌಕೆಯು ಪರ್ಯಾಯ ಗಗನಯಾನಿಗಳೊಂದಿಗೆ ಮುಂದಿನ ವಾರ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಪ್ರಯಾಣಿಸಲಿದ್ದು, ಅಲ್ಲಿಂದ ಸುನಿತಾ ವಿಲಿಯಮ್ಸ್ ಮತ್ತು ವಿಲ್ ಮೋರ್ ಅವರನ್ನು ಭೂಮಿಗೆ ಕರೆತರಲಾಗುವುದು. 10 ದಿನಗಳ

9 ತಿಂಗಳ ಬಳಿಕ ಭೂಮಿಗೆ ವಾಪಾಸ್ಸಾಗಲಿದ್ದಾರೆ ಸುನಿತಾ ವಿಲಿಯಮ್ಸ್ ಮತ್ತು ಬೆರ್ರಿ ವಿಲ್ Read More »

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಸಿಹಿಸುದ್ದಿ/ ಇನ್ಮುಂದೆ ಅನ್ನ ಪ್ರಸಾದದ ಜೊತೆ ಸಿಗಲಿದೆ ಮಸಾಲೆ ವಡೆ

ಸಮಗ್ರ ನ್ಯೂಸ್‌: ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಭಕ್ತರಿಗೆ ನೀಡುವ ಅನ್ನ ಪ್ರಸಾದದಲ್ಲಿ ಇನ್ನು ಮುಂದೆ ಮಸಾಲೆ ವಡೆಯನ್ನು ನೀಡುತ್ತಿದ್ದು, ಟಿಟಿಡಿ ಅಧ್ಯಕ್ಷ ಬಿ.ಆ‌ರ್. ನಾಯ್ಡು ಮತ್ತು ಇತರ ಅಧಿಕಾರಿಗಳು ತಿರುಮಲದ ತಾರಿಗೊಂಡ ವೆಂಗಮಾಂಬ ಅನ್ನ ಪ್ರಸಾದಂ ಭವನದಲ್ಲಿ ‘ಮಸಾಲಾ ವಡಾ’ ಸೇವೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ ಎಂದು ದೇವಸ್ಥಾನದ ಅಧಿಕೃತ ಪ್ರಕಟಣೆ ತಿಳಿಸಿದೆ. ಅನ್ನ ಪ್ರಸಾದ ಮೆನುವಿನಲ್ಲಿ ಹೆಚ್ಚುವರಿ ತಿಂಡಿಯನ್ನು ಸೇರಿಸುವ ಪ್ರಸ್ತಾವನೆಯನ್ನು ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರಿಗೆ ಕಳುಹಿಸಿ ಕೊಡಲಾಗಿತ್ತು. ಮುಖ್ಯಮಂತ್ರಿಗಳು ಅದನ್ನು

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಸಿಹಿಸುದ್ದಿ/ ಇನ್ಮುಂದೆ ಅನ್ನ ಪ್ರಸಾದದ ಜೊತೆ ಸಿಗಲಿದೆ ಮಸಾಲೆ ವಡೆ Read More »

ಪುತ್ತೂರಿಗೆ ಹೊಸ ವೈದ್ಯಕೀಯ ಕಾಲೇಜು ಸ್ಥಾಪಿಸಲು ಉದ್ದೇಶಿಸಲಾಗಿದೆ| ರಾಜ್ಯ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

ಸಮಗ್ರ ನ್ಯೂಸ್: ಪುತ್ತೂರಿನ ಹಲವು ದಶಕಗಳ ಬೇಡಿಕೆಯಾದ ಸರಕಾರಿ ವೈದಕೀಯ ಕಾಲೇಜ್ ಸ್ಥಾಪನೆಯ ಕನಸ್ಸು ಕೊನೆಗೂ ಈಡೇರಿದೆ. ಶಾಸಕ ಅಶೋಕ್ ರೈಯವರ ಭಗೀರಥ ಪ್ರಯತ್ನಕ್ಕೆ ಯಶಸ್ಸು ಸಿಕ್ಕಿದ್ದು , ಸಿ ಎಂ ಸಿದ್ದರಾಮಯ್ಯ ಇಂದು ವಿಧಾನಸಭೆಯಲ್ಲಿ ಮಂಡಿಸಿದ ಬಜೆಟ್ ನಲ್ಲಿ ಪುತ್ತೂರಿಗೆ ಹೊಸ ಸರಕಾರಿ ವೈದಕೀಯ ಕಾಲೇಜ್ ಘೋಷಿಸಿದ್ದಾರೆ. ಪುತ್ತೂರಿನಲ್ಲಿ ಹೊಸ ಮೆಡಿಕಲ್ ಕಾಲೇಜ್ ಸ್ಥಾಪಿಸಲು ಉದ್ಧೇಶಿಸಲಾಗಿದೆ. ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮಾರ್ಥ್ಯದ ತಾಲೂಕು ಆಸ್ಫತ್ರೆಯನ್ನು ಉನ್ನತಿಕರಿಸಲು ಪ್ರಸಕ್ತ ವರ್ಷದಲ್ಲಿ ಕ್ರಮ ವಹಿಸಲಾಗುವುದು ಎಂದು ಬಜೆಟ್

ಪುತ್ತೂರಿಗೆ ಹೊಸ ವೈದ್ಯಕೀಯ ಕಾಲೇಜು ಸ್ಥಾಪಿಸಲು ಉದ್ದೇಶಿಸಲಾಗಿದೆ| ರಾಜ್ಯ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ Read More »

ಐಸಿಸಿ‌ ಚಾಂಪಿಯನ್ಸ್ ಟ್ರೋಫಿ| ಆಸ್ಟ್ರೇಲಿಯಾ ಮಣಿಸಿ ಫೈನಲ್ ಗೆ ಲಗ್ಗೆ ಇಟ್ಟ ಟೀಂ‌ ಇಂಡಿಯಾ

ಸಮಗ್ರ ನ್ಯೂಸ್: ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಸೆಮಿ ಫೈನಲ್ ಪಂದ್ಯದಲ್ಲಿ ಪ್ರಬಲ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಭರ್ಜರಿ ಜಯ ದಾಖಲಿಸಿ ಫೈನಲ್ ಗೆ ಲಗ್ಗೆ ಇಟ್ಟಿದೆ. ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಇಂದು ಆಸ್ಟ್ರೇಲಿಯಾ ಹಾಗೂ ಭಾರತ ಮುಖಾಮುಖಿಯಾಗಿದ್ದವು. ಎರಡೂ ತಂಡಗಳು ಬಲಿಷ್ಠ ಆಟಗಾರರ ಪಡೆಯನ್ನೇ ಹೊಂದಿದ್ದ ಕಾರಣ ಈ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿತ್ತು. ಅದರಂತೆ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡಿ, ಪೂರ್ಣ

ಐಸಿಸಿ‌ ಚಾಂಪಿಯನ್ಸ್ ಟ್ರೋಫಿ| ಆಸ್ಟ್ರೇಲಿಯಾ ಮಣಿಸಿ ಫೈನಲ್ ಗೆ ಲಗ್ಗೆ ಇಟ್ಟ ಟೀಂ‌ ಇಂಡಿಯಾ Read More »

ಸೂಟ್‌ಕೇಸ್‌ನಲ್ಲಿ ‘ಕೈ’ ಕಾರ್ಯಕರ್ತೆ ಮೃತದೇಹ ಪತ್ತೆ

ಸಮಗ್ರ ನ್ಯೂಸ್: ಹರಿಯಾಣ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರ ಮೃತದೇಹ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿದೆ. ಈ ಹಿಂದೆ ಭಾರತ್ ಜೋಡೋ ಯಾತ್ರೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ಕಾಣಿಸಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ (22) ಮೃತದೇಹ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಇನ್ನೂ ಈ ಸಾವಿನ ಬಗ್ಗೆ ಅನುಮಾನಗಳು ಭುಗಿಲೆದ್ದಿದ್ದು, ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ನಾಯಕರು ಹಾಗೂ ಮುಖಂಡರು ಆಗ್ರಹಿಸಿದ್ದಾರೆ. ಸಂಪ್ಲಾ ಬಸ್ ನಿಲ್ದಾಣದ ಬಳಿ ದಾರಿಹೋಕರು ಸೂಟ್‌ಕೇಸ್ ಅನ್ನು ಪತ್ತೆಹಚ್ಚಿದ್ದು, ಅನುಮಾನಗೊಂಡು ಪೊಲೀಸರಿಗೆ

ಸೂಟ್‌ಕೇಸ್‌ನಲ್ಲಿ ‘ಕೈ’ ಕಾರ್ಯಕರ್ತೆ ಮೃತದೇಹ ಪತ್ತೆ Read More »