ನಾಳೆ ಹಗರಣದ ಹಣ ಎಲ್ಲಿದೆ ಎಂಬ ಮಾಹಿತಿಯನ್ನು ಕೇಜ್ರಿವಾಲ್ ನೀಡಲಿದ್ದಾರೆ;ಸುನೀತಾ ಕೇಜ್ರಿವಾಲ್
ಸಮಗ್ರ ನ್ಯೂಸ್: ಹೊಸ ಅಬಕಾರಿ ನೀತಿ ಹಗರಣದ ಹಣ ಎಲ್ಲಿದೆ ಎಂಬ ಮಾಹಿತಿಯನ್ನು ಮಾರ್ಚ್ 28ರಂದು ಕೋರ್ಟ್ಗೆ ಹಾಜರಾಗಲಿರುವ ಅರವಿಂದ್ ಕೇಜ್ರಿವಾಲ್ ರವರು ಮಾಹಿತಿಯನ್ನು ನೀಡಲಿದ್ದಾರೆ. ಮದ್ಯ ಹಗರಣದ ಹಣ ಎಲ್ಲಿದೆ ಎಂಬುದನ್ನು ಸಾಕ್ಷ್ಯ ಸಮೇತ ದೇಶದ ಜನರ ಮುಂದೆ ತಿಳಿಸುತ್ತೇನೆ ಎಂಬ ಮಾಹಿತಿಯನ್ನು ನನಗೆ ಹೇಳಿದ್ದಾರೆ ಎಂದು ಅವರ ಪತ್ನಿ ಸುನೀತಾ ಕೇಜ್ರಿವಾಲ್ ಮಾಹಿತಿಯನ್ನು ನೀಡಿದ್ದಾರೆ. ತಮ್ಮ ನಿವಾಸದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಅವರನ್ನು ಭೇಟಿಯಾದ ವೇಳೆ ಎಲ್ಲ ಮಾಹಿತಿಯನ್ನು ಹಂಚಿಕೊಳ್ಳುವುದಾಗಿ ಹೇಳಿದ್ದಾರೆ. […]
ನಾಳೆ ಹಗರಣದ ಹಣ ಎಲ್ಲಿದೆ ಎಂಬ ಮಾಹಿತಿಯನ್ನು ಕೇಜ್ರಿವಾಲ್ ನೀಡಲಿದ್ದಾರೆ;ಸುನೀತಾ ಕೇಜ್ರಿವಾಲ್ Read More »










