ದೇಶ-ವಿದೇಶ

ಪಾಕಿಸ್ತಾನದ ಎರಡನೇ ಅತಿದೊಡ್ಡ ನೌಕಾಪಡೆಯ ವಾಯುನೆಲೆ ಮೇಲೆ ಉಗ್ರರ ದಾಳಿ

ಸಮಗ್ರ ನ್ಯೂಸ್: ಉಗ್ರರು ಪಾಕಿಸ್ತಾನದ ಬಲೂಚಿಸ್ತಾನದಲ್ಲಿರುವ ದೇಶದ ಎರಡನೇ ಅತಿದೊಡ್ಡ ನೌಕಾಪಡೆಯ ವಾಯುನೆಲೆ ಮೇಲೆ ದಾಳಿ ನಡೆಸಿದ್ದಾರೆ. ಸ್ವಯಂಚಾಲಿತ ಶಸ್ತ್ರಾಸ್ತ್ರಗಳು, ಗ್ರೆನೇಡ್ಗಳೊಂದಿಗೆ ಭಯೋತ್ಪಾದಕರು ಟರ್ಬತ್‍ನಲ್ಲಿರುವ ಪಾಕಿಸ್ತಾನದ ನೌಕಾ ಕೇಂದ್ರದ ಮೇಲೆ ದಾಳಿ ನಡೆಸಿದ್ದಾರೆ. ಪಾಕಿಸ್ತಾನದ ಭದ್ರತಾ ಪಡೆಗಳು ನಾಲ್ವರು ಉಗ್ರರನ್ನು ಹತ್ಯೆ ಮಾಡಿದೆ. ಈ ದಾಳಿಯಲ್ಲಿ ಪಾಕಿಸ್ತಾನಿ ಭದ್ರತಾ ಪಡೆಗಳಿಗೆ ಯಾವುದೇ ರೀತಿ ಹಾನಿಯಾಗಿಲ್ಲ. ಒಟ್ಟಾರೆ ಆರು ಉಗ್ರರು ದಾಳಿ ನಡೆಸಿದ್ದು, ನಾಲ್ವರನ್ನು ಹತ್ಯೆ ಮಾಡಲಾಗಿದೆ. ಇನ್ನುಳಿದ ಇಬ್ಬರು ತಪ್ಪಿಸಿಕೊಂಡಿದ್ದಾರೆ.

ಪಾಕಿಸ್ತಾನದ ಎರಡನೇ ಅತಿದೊಡ್ಡ ನೌಕಾಪಡೆಯ ವಾಯುನೆಲೆ ಮೇಲೆ ಉಗ್ರರ ದಾಳಿ Read More »

ವಿಶ್ವಸಂಸ್ಥೆ ಭದ್ರತಾ ಮಂಡಳಿ ಮಹತ್ವದ ಸಭೆ/ ಗಾಜಾದಲ್ಲಿ ಕದನ ವಿರಾಮಕ್ಕೆ ನಿರ್ಣಯ

ಸಮಗ್ರ ನ್ಯೂಸ್: ಇಸ್ರೇಲ್ ಹಾಗೂ ಪ್ಯಾಲೆಸ್ತಿನ್ ನಡುವಿನ ಸಂಘರ್ಷ ಅಂತ್ಯಗೊಳಿಸಲು ವಿಶ್ವಸಂಸ್ಥೆ ಭದ್ರತಾ ಮಂಡಳಿ ಮಹತ್ವದ ಸಭೆಯಲ್ಲಿ ನಿರ್ಣಯ ಕೈಗೊಳ್ಳುವ ಮೂಲಕ ತಕ್ಷಣವೇ ಗಾಜಾದಲ್ಲಿ ಕದನ ವಿರಾಮ ಘೋಷಿಸಬೇಕು ಎಂದು ಭದ್ರತಾ ಮಂಡಳಿಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಇದೇ ಮೊದಲ ಬಾರಿಗೆ ವಿಶ್ವಂಸ್ಥೆ ಭದ್ರತಾ ಮಂಡಳಿ ಕದನ ವಿಮಾನ ಘೋಷಣೆಗೆ ಆಗ್ರಹಿಸಿದೆ. ಭದ್ರತಾ ಮಂಡಳಿಯ ಎಲ್ಲಾ 14 ಸದಸ್ಯರು ಕದನ ವಿಮಾನ ಘೋಷಣೆಗೆ ಮತ ಚಲಾಯಿಸಿದರು. ಇದೇ ವೇಳೆ ಒತ್ತೆಯಾಳಾಗಿ ಇರಿಸಿಕೊಂಡಿರುವ ನಾಗರೀಕರನ್ನು ಹಮಾಸ್ ತಕ್ಷಣವೇ ಬಿಡುಗಡೆ ಮಾಡಬೇಕು.

ವಿಶ್ವಸಂಸ್ಥೆ ಭದ್ರತಾ ಮಂಡಳಿ ಮಹತ್ವದ ಸಭೆ/ ಗಾಜಾದಲ್ಲಿ ಕದನ ವಿರಾಮಕ್ಕೆ ನಿರ್ಣಯ Read More »

ಗಡಿಯಲ್ಲಿ ಮತ್ತೆ ಗಡಿಬಿಡಿ/ ಅರುಣಾಚಲ ಪ್ರದೇಶ ನಮ್ಮದು ಎಂದು ಚೀನಾ ಮತ್ತೆ ಕಿರಿಕ್

ಸಮಗ್ರ ನ್ಯೂಸ್: ಅರುಣಾಚಲ ಪ್ರದೇಶ ಚೀನಾದ ಭಾಗ. ಭಾರತ ಅಕ್ರಮವಾಗಿ ಆಕ್ರಮಿಸಿಕೊಂಡಿದೆ ಎಂದು ಚೀನಾ ಮತ್ತೆ ಕಿರಿಕ್ ಮಾಡಿದೆ. ಅರುಣಾಚಲ ಪ್ರದೇಶ ಭಾರತದ ನೈಸರ್ಗಿಕ ಭಾಗ. ಆ ರಾಜ್ಯದ ಮೇಲೆ ಚೀನಾ ಹಕ್ಕು ಸಾಧಿಸುವುದು ಅಸಂಬದ್ಧ ಎಂದು ಕೇಂದ್ರ ಸಚಿವ ಎಸ್.ಜೈಶಂಕರ್ ಹೇಳಿಕೆಗೆ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಲಿನ್ ಜಿಯಾನ್ ಪ್ರತಿಕ್ರಿಯೆ ನೀಡಿದ್ದಾರೆ. ಭಾರತ ಮತ್ತು ಚೀನಾ ನಡುವಿನ ಗಡಿಯನ್ನು ಎಂದಿಗೂ ಇತ್ಯರ್ಥಪಡಿಸಲಾಗಿಲ್ಲ, ಅರುಣಾಚಲ ಪ್ರದೇಶಕ್ಕೆ ಚೀನಾದ ಅಧಿಕೃತ ಹೆಸರು ಜಂಗ್ಲಾನ್. ಭಾರತವು ಕಾನೂನುಬಾಹಿರವಾಗಿ ಆಕ್ರಮಿಸಿಕೊಂಡಿದೆ.

ಗಡಿಯಲ್ಲಿ ಮತ್ತೆ ಗಡಿಬಿಡಿ/ ಅರುಣಾಚಲ ಪ್ರದೇಶ ನಮ್ಮದು ಎಂದು ಚೀನಾ ಮತ್ತೆ ಕಿರಿಕ್ Read More »

ಪೋನ್ ಕದ್ದಾಲಿಕೆ ಪ್ರಕರಣ/ ತೆಲಂಗಾಣ ಗುಪ್ತಚರ ದಳದ ಮಾಜಿ ಮುಖ್ಯಸ್ಥ ಟಿ.ಪ್ರಭಾಕರ್ ರಾವ್ ಪ್ರಮುಖ ಆರೋಪಿ

ಸಮಗ್ರ ನ್ಯೂಸ್: ತೆಲಂಗಾಣದಲ್ಲಿ ಲೋಕಸಭೆ ಚುನಾವಣೆ ಅಬ್ಬರದ ನಡುವೆ ನಡೆದಿತ್ತು ಎನ್ನಲಾದ ಪೋನ್ ಕದ್ದಾಲಿಕೆ ಪ್ರಕರಣದಲ್ಲಿ ತೆಲಂಗಾಣ ಗುಪ್ತಚರ ದಳದ ಮಾಜಿ ಮುಖ್ಯಸ್ಥ ಟಿ.ಪ್ರಭಾಕರ್ ರಾವ್ ಅವರನ್ನು ಆರೋಪಿ ನಂ.1 ಎಂದು ಹೆಸರಿಸಲಾಗಿದೆ. ಸದ್ಯ ಪ್ರಭಾಕರ್ ರಾವ್ ಅಮೆರಿಕದಲ್ಲಿದ್ದಾರೆ ಎಂದು ಅಂದಾಜಿಸಲಾಗಿದ್ದು, ಅವರ ವಿರುದ್ಧ ಹೈದರಾಬಾದ್ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಕೆ ಚಂದ್ರಶೇಖರ ರಾವ್ ನೇತೃತ್ವದ ಹಿಂದಿನ ಬಿಆರ್‍ಎಸ್ ಸರ್ಕಾರದ ಅವಧಿಯಲ್ಲಿ ಪ್ರತಿಪಕ್ಷ ನಾಯಕರ ಪೋನ್‍ಗಳನ್ನು ಅಕ್ರಮವಾಗಿ ಕದ್ದಾಲಿಕೆ ಮಾಡುವ ಮೂಲಕ ದತ್ತಾಂಶಗಳನ್ನು

ಪೋನ್ ಕದ್ದಾಲಿಕೆ ಪ್ರಕರಣ/ ತೆಲಂಗಾಣ ಗುಪ್ತಚರ ದಳದ ಮಾಜಿ ಮುಖ್ಯಸ್ಥ ಟಿ.ಪ್ರಭಾಕರ್ ರಾವ್ ಪ್ರಮುಖ ಆರೋಪಿ Read More »

ರಾಮಜನ್ಮಭೂಮಿಯಲ್ಲಿ ರಂಗೋತ್ಸವ/ ಸಂಭ್ರಮದಿಂದ ಹೋಳಿ ಆಚರಿಸಿದ ರಾಮಭಕ್ತರು

ಸಮಗ್ರ ನ್ಯೂಸ್: ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ರಂಗೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗಿದೆ. ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಬಾಲರಾಮನ ದರುಶನ ಪಡೆದರು. ರಾಮಜನ್ಮಭೂಮಿಯಲ್ಲಿ ಭಕ್ತಿ ಗೀತೆಗಳನ್ನು ಹಾಡಿ ಸಂಭ್ರಮದಿಂದ ಹೋಳಿಯನ್ನು ಆಚರಿಸಿದರು. ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾನ ಬಳಿಕ ಮೊದಲ ‘ರಂಗಭಾರಿ ಏಕಾದಶಿ’ಯಂದು ಹನುಮಂತನಗರಿ ದೇವಸ್ಥಾನದಲ್ಲಿ ದೇವರಿಗೆ ಬಣ್ಣ ಹಚ್ಚುವ ಮೂಲಕ ಬಣ್ಣಗಳ ಹಬ್ಬ ‘ರಂಗೋತ್ಸವ’ವನ್ನು ಆಚರಿಸಲಾಯಿತು. ಅಯೋಧ್ಯೆಯಲ್ಲಿ ಭಗವಾನ್ ಶ್ರೀ ರಾಮನಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಅದ್ಧೂರಿಯಾಗಿ ಹೋಳಿ ಆಚರಣೆ ಮಾಡಲಾಗಿದೆ.

ರಾಮಜನ್ಮಭೂಮಿಯಲ್ಲಿ ರಂಗೋತ್ಸವ/ ಸಂಭ್ರಮದಿಂದ ಹೋಳಿ ಆಚರಿಸಿದ ರಾಮಭಕ್ತರು Read More »

ಭಾರತದೊಂದಿಗೆ ಮಾತುಕತೆಗೆ ಪ್ರಯತ್ನಿಸಿ/ ಮಾಲ್ಡೀವ್ಸ್ ಅಧ್ಯಕ್ಷರಿಗೆ ಹಿಂದಿನ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೊಲಿಹ್ ಸಲಹೆ

ಸಮಗ್ರ ನ್ಯೂಸ್: ಭಾರತದೊಂದಿಗೆ ಮೊಂಡುತನ ಮಾಡುವುದನ್ನು ನಿಲ್ಲಿಸಿ, ಮಾತುಕತೆಗೆ ಪ್ರಯತ್ನಿಸಿ ಎಂದು ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಗೆ ಹಿಂದಿನ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೊಲಿಹ್ ಹೇಳಿದ್ದಾರೆ. ಭಾರತ ವಿರೋಧಿ ನಿಲುವು ಹೊಂದಿದ್ದ ಮೊಹಮ್ಮದ್ ಮುಝು ತಮ್ಮ ಧ್ವನಿಯನ್ನು ಬದಲಿಸಿಕೊಂಡಿದ್ದು ತಮ್ಮ ದೇಶಕ್ಕೆ ಭಾರತ ಸಾಲ ಪರಿಹಾರ (ಸಾಲ ಮನ್ನ) ನೀಡಬೇಕು ಎಂದು ಮನವಿ ಮಾಡಿದ ನಂತರ ಸೊಲಿಹ್ ಈ ಹೇಳಿಕೆ ನೀಡಿದ್ದಾರೆ. ಸಾಲ ಪರಿಹಾರ ನೀಡಬೇಕು ಎಂದು ಮುಯಿಝು ಭಾರತದೊಂದಿಗೆ ಮಾತನಾಡಲು ಬಯಸುತ್ತಿದ್ದಾರೆ ಎಂಬ ಮಾಧ್ಯಮ

ಭಾರತದೊಂದಿಗೆ ಮಾತುಕತೆಗೆ ಪ್ರಯತ್ನಿಸಿ/ ಮಾಲ್ಡೀವ್ಸ್ ಅಧ್ಯಕ್ಷರಿಗೆ ಹಿಂದಿನ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೊಲಿಹ್ ಸಲಹೆ Read More »

ಕೇಜ್ರಿವಾಲ್ ಬಂಧನ/ ಹೋಳಿ ಬಹಿಷ್ಕರಿಸಿದ ಆಮ್ ಆದ್ಮಿ

ಸಮಗ್ರ ನ್ಯೂಸ್: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜಿವಾಲ್ ಅಬಕಾರಿ ನೀತಿ ಹಗರಣದಲ್ಲಿ ಅರೆಸ್ಟ್ ಆಗಿದ್ದಾರೆ. ಇತ್ತ ಪ್ರಧಾನಿ ಮೋದಿ ಸರ್ವಾಧಿಕಾರಿ ಧೋರಣೆಯಿಂದ ಪ್ರಜಾಪ್ರಭುತ್ವದ ಕಗ್ಗೋಲೆಯಾಗುತ್ತಿದೆ ಎಂದು ಆರೋಪಿಸಿ ಆಪ್ ಈಗಾಗಲೇ ದೇಶಾದ್ಯಂತ ಪ್ರತಿಭಟನೆ ಮಾಡಿದ್ದು, ಇಂದು ಹೋಳಿ ಹಬ್ಬವನ್ನು ಬಹಿಷ್ಕರಿಸಿದೆ. ಕೇಜಿವಾಲ್ ಬಂಧನದಲ್ಲಿರುವ ಕಾರಣ ಆಪ್ ನಾಯಕರು ಯಾರು ಹೋಳಿ ಹಬ್ಬದಲ್ಲಿ ಪಾಲ್ಗೊಳ್ಳುತ್ತಿಲ್ಲ. ಹೋಳಿ ಹಬ್ಬ ಆಚರಣೆ ಗೆಲುವಿನ ಸಂಕೇತವಾಗಿದೆ. ಸಂಭ್ರಮದ ಸಂಕೇತವಾಗಿದೆ. ಆದರೆ ಆಪ್ ದುಷ್ಟರ ವಿರುದ್ಧ, ಪ್ರಜಾಪ್ರಭುತ್ವದ ಉಳಿವಿಗಾಗಿ ಹೋರಾಟ ಮಾಡುತ್ತಿದೆ. ಹೀಗಾಗಿ ಹೋಳಿ

ಕೇಜ್ರಿವಾಲ್ ಬಂಧನ/ ಹೋಳಿ ಬಹಿಷ್ಕರಿಸಿದ ಆಮ್ ಆದ್ಮಿ Read More »

ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾರ ಪತ್ನಿಯ ಕಾರು ಕಳ್ಳತನ!

ಸಮಗ್ರ ನ್ಯೂಸ್‌ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾರ ಪತ್ನಿಯ ಟೊಯೊಟಾ ಫಾರ್ಚೂನರ್ಕಾರನ್ನು ಆಗ್ನೇಯ ದೆಹಲಿಯ ಗೋವಿಂದಪುರಿ ಪ್ರದೇಶದಿಂದ ಕಳ್ಳತನವಾಗಿರುವ ಘಟನೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಚಾಲಕ ಜೋಗಿಂದರ್ ಅವರು ಟೊಯೊಟಾ ಫಾರ್ಚುನರ್ ಕಾರನ್ನು ಸರ್ವಿಸ್ ಮಾಡಿದ ನಂತರ ಗೋವಿಂದಪುರಿಗೆ ತಂದು ತಮ್ಮ ಮನೆಯಲ್ಲಿ ನಿಲ್ಲಿಸಿದ್ದರು. ಊಟ ಮಾಡಿ ಬರುವಷ್ಟರಲ್ಲಿ ಕಾರು ಕಳ್ಳತನವಾಗಿದೆ ಎಂದು ಮೂಲಗಳಿಂದ ಮಾಹಿತಿ ತಿಳಿದುಬಂದಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಕದ್ದ ಕಾರು ಗುರುಗ್ರಾಮ್ ಕಡೆಗೆ ಹೋಗುತ್ತಿರುವುದು ಕಂಡುಬಂದಿದೆ. ಆದರೆ,

ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾರ ಪತ್ನಿಯ ಕಾರು ಕಳ್ಳತನ! Read More »

ಜೆಎನ್‌ಯು ಚುನಾವಣೆ: ಎಡ ಸಂಘಟನೆ ಮತ್ತು ಎಬಿವಿಪಿ ನಡುವೆ ತೀವ್ರ ಪೈಪೋಟಿ

ಸಮಗ್ರ ನ್ಯೂಸ್: ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಎಡ ಸಂಘಟನೆಗಳ ಒಕ್ಕೂಟ ಮತ್ತು ಆರ್ಎಸ್ಎಸ್ ಅಂಗಸಂಸ್ಥೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಡುವೆ ತೀವ್ರ ಪೈಪೋಟಿ ನಡೆದಿದೆ. ಆರಂಭಿಕ ಸುತ್ತುಗಳ ಎಣಿಕೆ ಪ್ರಕಾರ, ಅಧ್ಯಕ್ಷೀಯ ಸ್ಥಾನಕ್ಕೆ ಎಡ ಸಂಘಟನೆಗಳ ಒಕ್ಕೂಟದ ಅಭ್ಯರ್ಥಿ ಧನಂಜಯ್ 1,361 ಮತಗಳೊಂದಿಗೆ ಮುನ್ನಡೆ ಸಾಧಿಸಿದ್ದಾರೆ. ಅವರ ಪ್ರತಿಸ್ಪರ್ಧಿ ಎಬಿವಿಪಿಯ ಉಮೇಶ್ ಸಿ. ಅಜ್ಮೀರಾ ಅವರು 1,162 ಮತಗಳನ್ನು ಪಡೆದಿದ್ದು, ತೀವ್ರ ಸ್ಪರ್ಧೆ ನೀಡಿದ್ದಾರೆ. ಉಪಾಧ್ಯಕ್ಷ

ಜೆಎನ್‌ಯು ಚುನಾವಣೆ: ಎಡ ಸಂಘಟನೆ ಮತ್ತು ಎಬಿವಿಪಿ ನಡುವೆ ತೀವ್ರ ಪೈಪೋಟಿ Read More »

ಚೆನ್ನೈ:ವೀರಪ್ಪನ್ ಪುತ್ರಿ ತಮಿಳುನಾಡಿನ ಕೃಷ್ಣಗಿರಿಯಿಂದ ಸ್ಪರ್ಧೆ

ಸಮಗ್ರ ನ್ಯೂಸ್: ಕಾಡುಗಳ್ಳ ವೀರಪ್ಪನ್‌ ಪುತ್ರಿ ವಿದ್ಯಾರಾಣಿ ಲೋಕ‌ ಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಅವರು ‘ನಾಮ್‌ ತಮಿಳರ್‌ ಕಚ್ಚಿ’ (ಎನ್‌ಟಿಕೆ) ಪಕ್ಷದ ಅಭ್ಯರ್ಥಿಯಾಗಿ ತಮಿಳುನಾಡಿನ ಕೃಷ್ಣಗಿರಿ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ವಕೀಲೆಯಾಗಿರುವ ವಿದ್ಯಾರಾಣಿ ಕೃಷ್ಣಗಿರಿಯಲ್ಲಿ ಶಾಲೆ ನಡೆಸುತ್ತಿದ್ದಾರೆ. 2020ರ ಜುಲೈನಲ್ಲಿ ಬಿಜೆಪಿ ಸೇರಿ ಪಕ್ಷದ ರಾಜ್ಯ ಯುವ ಘಟಕದ ಉಪಾಧ್ಯಕ್ಷೆಯಾಗಿ ನೇಮಕಗೊಂಡಿದ್ದರು. ಇತ್ತೀಚೆಗೆ ಆ ಪಕ್ಷವನ್ನು ತೊರೆದು ಎನ್‌ಟಿಕೆಗೆ ಸೇರಿದ್ದಾರೆ. ತಮಿಳುನಾಡು ಹಾಗೂ ಪುದುಚೇರಿಯ ಒಟ್ಟು 40 ಕ್ಷೇತ್ರಗಳಲ್ಲಿ ಪಕ್ಷದಿಂದ ಕಣಕ್ಕಿಳಿಯುವ ಅಭ್ಯರ್ಥಿಗಳ ಪಟ್ಟಿಯನ್ನು ಚೆನ್ನೈನಲ್ಲಿ ನಡೆದ

ಚೆನ್ನೈ:ವೀರಪ್ಪನ್ ಪುತ್ರಿ ತಮಿಳುನಾಡಿನ ಕೃಷ್ಣಗಿರಿಯಿಂದ ಸ್ಪರ್ಧೆ Read More »