ದೇಶ-ವಿದೇಶ

ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ/ ವರದಿ ಕೇಳಿದ ಸರ್ಕಾರ

ಸಮಗ್ರ ನ್ಯೂಸ್: ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಲು ಪೆÇೀಷಕ ವಲಯದಲ್ಲಿ ಭಾರೀ ಬೇಡಿಕೆ ಬರುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ದ್ವಿಭಾಷಾ ಮಾಧ್ಯಮ (ಕನ್ನಡ ಮತ್ತು ಇಂಗ್ಲಿಷ್) ಆರಂಭಿಸಲು ಮುಂದಾಗಿದ್ದು, ಈ ಸಂಬಂಧ ಹೆಚ್ಚಾಗಬಹುದಾದ ಮಕ್ಕಳ ದಾಖಲಾತಿ ಪ್ರಮಾಣ, ಅಗತ್ಯಾನುಸಾರ ಮೂಲಸೌಲಭ್ಯ, ತರಗತಿ ಕೊಠಡಿಗಳು ಮತ್ತು ಬೋಧಕ ವರ್ಗದ ಲಭ್ಯತೆಯ ಬಗ್ಗೆ ಜಿಲ್ಲಾವಾರು ವರದಿ ಕೇಳಿದೆ. ಮೊದಲ ಹಂತದಲ್ಲಿ 2000 ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಆರಂಭಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಆಯವ್ಯಯದಲ್ಲಿ ಘೋಷಿಸಿದ್ದಾರೆ. ಎಲ್ಲ ಜಿಲ್ಲೆಗಳ ಉಪ […]

ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ/ ವರದಿ ಕೇಳಿದ ಸರ್ಕಾರ Read More »

ನಿನ್ನೆಯಿಂದ ನೀತಿ ಸಂಹಿತೆ ಜಾರಿ: ನಿವಾಸಿಗಳ ಬಳಿ ಇರುವ ಗನ್ ವಶಕ್ಕೆ ಪಡೆಯುವಂತೆ ಪೊಲೀಸ್ ಠಾಣೆಗಳಿಗೆ ಸೂಚನೆ

ಸಮಗ್ರ ನ್ಯೂಸ್: ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ನಿನ್ನೆ ಘೋಷಣೆ ಮಾಡಿದೆ. ಚುನಾವಣಾ ತಯಾರಿ, ಕಟ್ಟುನಿಟ್ಟಿನ ಕ್ರಮಗಳ ಬಗ್ಗೆ ಸುದ್ದಿಗೋಷ್ಠಿ ಮೂಲಕ ಮಾಹಿತಿ ನೀಡಿದ್ದಾರೆ. ನಿನ್ನೆಯಿಂದಲೇ ನೀತಿ ಸಂಹಿತೆ ಜಾರಿಯಾಗಿದ್ದು, ರಾಜ್ಯದಲ್ಲಿ ಪೊಲೀಸರು ಅಲರ್ಟ್ ಆಗಿದ್ದಾರೆ. ಸದ್ಯ ಎಲ್ಲಾ ಪೊಲೀಸ್ ಠಾಣೆಗಳಿಗೂ ನಿವಾಸಿಗಳ ಬಳಿ ಇರುವ ಗನ್ ವಶಕ್ಕೆ ಪಡೆಯುವಂತೆ ಸೂಚನೆ ನೀಡಲಾಗಿದೆ. ಲೈಸೆನ್ಸ್ ಇರುವ ಗನ್​​ಗಳು, ಶಸ್ತ್ರಗಳನ್ನು ಹೊಂದಿರುವ ಎಲ್ಲಾ ನಾಗರಿಕರು ತಮ್ಮ ಶಸ್ತ್ರಗಳನ್ನ ಆಯಾ ಠಾಣೆಗಳಿಗೆ ಜಮಾ ಮಾಡುವಂತೆ ಸೂಚಿಸಲಾಗಿದೆ.ನಿನ್ನೆ ರಾಜ್ಯ ಮುಖ್ಯ

ನಿನ್ನೆಯಿಂದ ನೀತಿ ಸಂಹಿತೆ ಜಾರಿ: ನಿವಾಸಿಗಳ ಬಳಿ ಇರುವ ಗನ್ ವಶಕ್ಕೆ ಪಡೆಯುವಂತೆ ಪೊಲೀಸ್ ಠಾಣೆಗಳಿಗೆ ಸೂಚನೆ Read More »

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ಪುನರಾಯ್ಕೆ

ಸಮಗ್ರ ನ್ಯೂಸ್: ‘ದತ್ತಾಜೀ’ ಎಂದೇ ಸಂಘ ಪರಿವಾರ ವಲಯದಲ್ಲಿ ಚಿರಪರಿಚಿತರಾಗಿರುವ ದತ್ತಾತ್ರೇಯ ಹೊಸಬಾಳೆ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹರಾಗಿ ಪುನರಾಯ್ಕೆ ಆಗಿದ್ದಾರೆ.ನಾಗಪುರದ ರೇಶಿಂಬಾಗ್ ನ ಸ್ಮೃತಿ ಭವನದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಾರ್ಷಿಕ ಬೈಠಕ್ ಅಖಿಲ ಭಾರತೀಯ ಪ್ರತಿನಿಧಿ ಸಭಾದಲ್ಲಿ ಈ ಜವಾಬ್ದಾರಿ ನೀಡಲಾಗಿದೆ. ದತ್ತಾತ್ರೇಯ ಹೊಸಬಾಳೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹೊಸಬಾಳೆಯವರು. 1968ರ ವೇಳೆ ವಿದ್ಯಾರ್ಥಿ ದೆಸೆಯಿಂದಲೇ ಆರೆಸ್ಸೆಸ್ ಮತ್ತು ಎಬಿವಿಪಿ ಜೊತೆ ನಿಕಟ ಬಾಂಧವ್ಯ ಹೊಂದಿದ ಇವರು, ಬೆಂಗಳೂರು ವಿಶ್ವವಿದ್ಯಾಲಯದಿಂದ ಇಂಗ್ಲಿಷ್‍ನಲ್ಲಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ಪುನರಾಯ್ಕೆ Read More »

ಪೌರತ್ವ ಕಾಯ್ದೆ ಜಾರಿ/ ಗುಜರಾತ್‍ನಲ್ಲಿ 18 ಮಂದಿ ಹಿಂದು ನಿರಾಶ್ರಿತರಿಗೆ ಪೌರತ್ವ ಪ್ರದಾನ

ಸಮಗ್ರ ನ್ಯೂಸ್: ಪೌರತ್ವ ಕಾಯ್ದೆ ಜಾರಿ ಬೆನ್ನಲ್ಲೇ ಗುಜರಾತ್‍ನ ಅಹಮದಾಬಾದ್‍ನಲ್ಲಿ ಪಾಕಿಸ್ಥಾನ ಮೂಲದ 18 ಮಂದಿ ಹಿಂದು ನಿರಾಶ್ರಿತರಿಗೆ ಭಾರತೀಯ ಪೌರತ್ವ ಪ್ರದಾನ ಮಾಡಲಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಿದ್ದ ವಿಶೇಷ ಶಿಬಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗುಜರಾತ್ ಗೃಹ ಖಾತೆ ರಾಜ್ಯ ಸಚಿವ ಹರ್ಷ ಸಂಘವಿ ಈ ನಿರಾಶ್ರಿತರಿಗೆ ಪೌರತ್ವ ನೀಡಿದರು. 2016 ಮತ್ತು 2018ರ ಗೆಜೆಟ್ ಅಧಿಸೂಚನೆಯ ಪ್ರಕಾರ, ಗುಜರಾತ್‍ನ ಅಹಮದಾಬಾದ್, ಗಾಂಧಿನಗರ ಮತ್ತು ಕಚ್‍ನ ಜಿಲ್ಲಾಧಿಕಾರಿಗಳು ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ಅಲ್ಪಸಂಖ್ಯಾತರಿಗೆ ಭಾರತೀಯ ಪೌರತ್ವವನ್ನು

ಪೌರತ್ವ ಕಾಯ್ದೆ ಜಾರಿ/ ಗುಜರಾತ್‍ನಲ್ಲಿ 18 ಮಂದಿ ಹಿಂದು ನಿರಾಶ್ರಿತರಿಗೆ ಪೌರತ್ವ ಪ್ರದಾನ Read More »

ರಾಷ್ಟ್ರಪತಿಯವರಿಗೆ ಆಯೋಗದ ಶಿಫಾರಸು/ ಆರಂಭಗೊಂಡಿತು ಚುನಾವಣಾ ಪ್ರಕ್ರಿಯೆ

ಸಮಗ್ರ ನ್ಯೂಸ್: ಕೇಂದ್ರದ ಸಚಿವ ಸಂಪುಟ ಚುನಾವಣಾ ಆಯೋಗದ ಶಿಫಾರಸನ್ನು ರಾಷ್ಟ್ರಪತಿಯವರಿಗೆ ರವಾನಿಸಿದ್ದು, ಈ ಲೋಕಸಭಾ ಚುನಾವಣೆಯ ಪ್ರಕ್ರಿಯೆ ಭಾನುವಾರ ಆರಂಭಗೊಂಡಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಏಳು ಹಂತಗಳಲ್ಲಿ ನಡೆಯುವ ಲೋಕಸಭಾ ಚುನಾವಣಾ ಸಂಬಂಧ ಅಧಿಸೂಚನೆ ಹೊರಡಿಸುವಂತೆ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಲಾಗಿದೆ. ಅಧಿಸೂಚನೆ ನಂತರದಲ್ಲಿ ನಿರ್ದಿಷ್ಟ ಕಾಲಮಿತಿಯಲ್ಲಿ ನಾಮನಿರ್ದೇಶನ ಪ್ರಕ್ರಿಯೆ ನಡೆಯುತ್ತದೆ. ಲೋಕಸಭಾ ಚುನಾವಣೆಯು ಮೊದಲ ಹಂತದಲ್ಲಿ ಏ.19ರಂದು 102 ಕ್ಷೇತ್ರಗಳಿಗೆ ನಡೆಯಲಿದ್ದು, ಮಾ.20ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ಪ್ರಜಾಪ್ರತಿನಿಧಿ ಕಾಯ್ದೆ 1951ರ ಸೆಕ್ಷನ್ 14(2)ರ

ರಾಷ್ಟ್ರಪತಿಯವರಿಗೆ ಆಯೋಗದ ಶಿಫಾರಸು/ ಆರಂಭಗೊಂಡಿತು ಚುನಾವಣಾ ಪ್ರಕ್ರಿಯೆ Read More »

ಮೇಡ್ ಇನ್ ಇಂಡಿಯಾ ಚಾರ್ಜಿಂಗ್ ಬೈಕ್! ಒಮ್ಮೆ ಚಾರ್ಜ್ ಮಾಡಿದ್ರೆ ಸಾಕು, ಸಾವಿರಾರು ಕಿಲೋಮೀಟರ್ ಹೊಗಬಹುದು

ಪ್ರಸ್ತುತ, ಎಲೆಕ್ಟ್ರಿಕ್ ವಾಹನಗಳ ಟ್ರೆಂಡ್ ಚಾಲನೆಯಲ್ಲಿದೆ. ಹೆಚ್ಚುತ್ತಿರುವ ಪರಿಸರ ಮಾಲಿನ್ಯ ಮತ್ತು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದಾಗಿ ಜನರು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಆಸಕ್ತಿ ಹೊಂದಿದ್ದಾರೆ. ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು, ಆಟೋಗಳು ಮತ್ತು ಇತರ ಕೆಲವು ಕಾರುಗಳು ಸಹ ಲಭ್ಯವಿದೆ. ಆದರೆ ಪ್ರಸ್ತುತ ವಾಹನ ಚಾಲಕರು ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಖರೀದಿಸಲು ಆಸಕ್ತಿ ತೋರಿಸುತ್ತಿದ್ದಾರೆ. ದ್ವಿಚಕ್ರ ವಾಹನಗಳ ಮಾರಾಟ ಜೋರಾಗಿದೆ. ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ವಾಹನಗಳ ಮೇಲೆ ಸಬ್ಸಿಡಿಯನ್ನು ಸಹ ನೀಡುತ್ತದೆ. ವಿವಿಧ

ಮೇಡ್ ಇನ್ ಇಂಡಿಯಾ ಚಾರ್ಜಿಂಗ್ ಬೈಕ್! ಒಮ್ಮೆ ಚಾರ್ಜ್ ಮಾಡಿದ್ರೆ ಸಾಕು, ಸಾವಿರಾರು ಕಿಲೋಮೀಟರ್ ಹೊಗಬಹುದು Read More »

ಕಾರಿನ ಮೇಲೆ ಬಂಪರ್ ಆಫರ್, ಈಗ ಮಿಸ್ ಮಾಡಿದ್ರೆ ಮುಂದೆಂದೂ ಸಿಗೋಲ್ಲ

ಕಾರಿನಲ್ಲಿ ಪ್ರಯಾಣಿಸುವ ಆಸೆ ಎಲ್ಲರಿಗೂ ಇರುತ್ತದೆ. ತನ್ನ ಆಸೆ ಈಡೇರಿದ ನಂತರ ಸ್ವಂತ ಮನೆ ಹೊಂದುವುದು ಪ್ರತಿಯೊಬ್ಬ ಮನುಷ್ಯನ ಕನಸು. ಪ್ರತಿಯೊಬ್ಬರಿಗೂ ಮನೆ ಮುಂದೆ ಕಾರು ಇರಬೇಕು. ಇಂದಿನ ಸಮಾಜದಲ್ಲಿ ಅನೇಕ ಜನರು ಕಾರುಗಳನ್ನು ಖರೀದಿಸಲು ಆಸಕ್ತಿ ಹೊಂದಿದ್ದಾರೆ. ಕೆಲವರು ಮಾರುಕಟ್ಟೆಗೆ ಬಂದ ಹೊಸ ಮಾದರಿಯ ಕಾರುಗಳನ್ನು ಖರೀದಿಸುತ್ತಾರೆ. ಗ್ರಾಹಕರನ್ನು ಆಕರ್ಷಿಸಲು ವಿವಿಧ ರೀತಿಯ ಕಾರುಗಳು ಲಭ್ಯವಿವೆ. ಮತ್ತು ಕೆಲವರಿಗೆ ಕಾರಿನಲ್ಲಿ ತಿರುಗಾಡುವ ಆಸೆ ಇರುತ್ತದೆ ಆದರೆ ಕಾರು ಖರೀದಿಸಲು ಅಥವಾ ಒಂದು ಹೆಜ್ಜೆ ಹಿಂದಕ್ಕೆ ಇಡಲು

ಕಾರಿನ ಮೇಲೆ ಬಂಪರ್ ಆಫರ್, ಈಗ ಮಿಸ್ ಮಾಡಿದ್ರೆ ಮುಂದೆಂದೂ ಸಿಗೋಲ್ಲ Read More »

ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್| ಎ.19ರಿಂದ ಏಳು ಹಂತದಲ್ಲಿ ಮತದಾನ| ಜೂ.04ಕ್ಕೆ ಫಲಿತಾಂಶ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ ಶನಿವಾರ ಪ್ರಕಟಿಸಿದೆ. ಶನಿವಾರ ಹೊಸದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮುಖ್ಯ ಚುನಾವಾಣಾ ಆಯುಕ್ತ ರಾಜೀವ್‌ ಕುಮಾರ್, ಎಪ್ರಿಲ್‌ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದ್ದು, ಎಪ್ರಿಲ್‌ 19 ರಂದು ಮೊದಲ ಹಂತದ ಮತದಾನ ನಡೆಯಲಿದ್ದು ಜೂನ್‌ .4 ರಂದು ಫಲಿತಾಂಶ ನಡೆಯಲಿದೆ ಎಂದು ರಾಜೀವ್‌ ಕುಮಾರ್ ಹೇಳಿದ್ದಾರೆ. ಪ್ರಸ್ತುತ ಲೋಕಸಭೆಯ ಅವಧಿ ಜೂನ್‌ 16ಕ್ಕೆ ಕೊನೆಗೊಳ್ಳಲಿದೆ. ಅದಕ್ಕೆ ಮುನ್ನ ಹೊಸ ಸರ್ಕಾರ

ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್| ಎ.19ರಿಂದ ಏಳು ಹಂತದಲ್ಲಿ ಮತದಾನ| ಜೂ.04ಕ್ಕೆ ಫಲಿತಾಂಶ Read More »

ಸಡನ್ ಆಗಿ ರಾಜೀನಾಮೆ ಕೊಟ್ಟಿದ್ದು ಯಾಕೆ ಇವರು? ಇದೇನಾ ರೀಸನ್

ಕಂಪನಿಗಳು ಉದ್ಯೋಗಿಗಳನ್ನು ಚೆನ್ನಾಗಿ ನೋಡಿಕೊಂಡರೆ ಮಾತ್ರ ಅವರು ಚೆನ್ನಾಗಿ ಕೆಲಸ ಮಾಡುತ್ತಾರೆ. ಅವರು ಚೆನ್ನಾಗಿ ಕೆಲಸ ಮಾಡಿದಾಗ ಶ್ಲಾಘಿಸುವುದು, ಅನುಕೂಲಕರ ಕೆಲಸದ ವಾತಾವರಣ ನಿರ್ಮಿಸುವುದು ಕಂಪನಿಯ ಜವಾಬ್ದಾರಿ. ಅಂದಾಗ ಮಾತ್ರ ಕಾರ್ಯಕ್ಷಮತೆ ಹೆಚ್ಚಾಗುತ್ತದೆ. ಇದರಿಂದ ಫಲಿತಾಂಶವೂ ಉತ್ತಮವಾಗಿರುತ್ತದೆ. ಆದರೆ ಹೀಗೆ ಮಾಡದೇ ಹೋದಲ್ಲಿ ಉದ್ಯೋಗಿಗಳು ಏಕಾಏಕಿ ಕಂಪನಿಯನ್ನು ತೊರೆಯುತ್ತಾರೆ. ಯುಎಸ್‌ ಸ್ಟೋರ್‌ (US Store) ಒಂದರಲ್ಲಿ ಆಗಿದ್ದೂ ಇದೆ. ಯುಎಸ್‌ನ ವಿಸ್ಕಾನ್ಸಿನ್‌ನ ಮಿನರಲ್ ಪಾಯಿಂಟ್‌ನಲ್ಲಿರುವ ಡಾಲರ್ ಜನರಲ್ ಸ್ಟೋರ್‌ನಲ್ಲಿನ ಒಟ್ಟು ಏಳು ಸಿಬ್ಬಂದಿಗಳು ಕೆಲಸ ಬಿಟ್ಟಿದ್ದಾರೆ. ಬಾಗಿಲಿನ

ಸಡನ್ ಆಗಿ ರಾಜೀನಾಮೆ ಕೊಟ್ಟಿದ್ದು ಯಾಕೆ ಇವರು? ಇದೇನಾ ರೀಸನ್ Read More »

ಶಿಕ್ಷಕರು ಅರ್ಧಗಂಟೆ ಮೊದಲೇ ಶಾಲೆಗೆ ಬನ್ನಿ| ಇಲಾಖೆ ಆಯುಕ್ತರಿಂದ ಸುತ್ತೋಲೆ

ಸಮಗ್ರ ನ್ಯೂಸ್: ಸರ್ಕಾರಿ ಶಾಲೆಗಳಲ್ಲಿ ಪಠ್ಯ ಬೋಧನೆ ಮತ್ತು ಮಕ್ಕಳ ಕಲಿಕಾ ಗುಣಮಟ್ಟ ಬಲವರ್ಧನೆಗೊಳಿಸುವ ಸಲುವಾಗಿ ಶಿಕ್ಷಕರು ನಿಗದಿತ ಅವಧಿಗಿಂತ ಅರ್ಧಗಂಟೆ ಮೊದಲೇ ಶಾಲೆಗೆ ಹಾಜರಾಗಿ ಅಗತ್ಯ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಶಿಕ್ಷಣ ಇಲಾಖೆ ಸೂಚಿಸಿದೆ. ಮಕ್ಕಳ ಶೈಕ್ಷಣಿಕ, ಬೌದ್ಧಿಕ ಹಾಗೂ ಸಾಮಾಜಿಕ ಬೆಳೆವಣಿಗೆ ದೃಷ್ಟಿಯಿಂದ ಶಿಕ್ಷಕರು ತಮ್ಮ ಕರ್ತವ್ಯವನ್ನು ಸಮರ್ಪಕವಾಗಿ ನಿಭಾಯಿಸಬೇಕು. ಪ್ರತಿ ಶಾಲೆಯಲ್ಲಿ ಮುಖ್ಯ ಶಿಕ್ಷಕರು, ಇತರೆ ಸಹ ಶಿಕ್ಷಕರು ನಿಗದಿತ ಸಮಯಕ್ಕೆ ಅರ್ಧಗಂಟೆ ಮೊದಲೇ ಕರ್ತವ್ಯಕ್ಕೆ ಹಾಜರಾಗಿ ಇಲಾಖಾ ಮಾರ್ಗಸೂಚಿಗಳನ್ನು ಅನುಸರಿಸಬೇಕು. ರಜೆಯ

ಶಿಕ್ಷಕರು ಅರ್ಧಗಂಟೆ ಮೊದಲೇ ಶಾಲೆಗೆ ಬನ್ನಿ| ಇಲಾಖೆ ಆಯುಕ್ತರಿಂದ ಸುತ್ತೋಲೆ Read More »