ರಾಷ್ಟ್ರೀಯ

ಅಮೇರಿಕಾದ ಸುಂಕಬಾಧೆ ತಡೆಯಲು 40 ದೇಶಗಳತ್ತ ಮಾರುಕಟ್ಟೆ ಹುಡುಕಲು ಹೊರಟ ಭಾರತ|

ಸಮಗ್ರ ನ್ಯೂಸ್: ಅಮೆರಿಕದ ಟ್ಯಾರಿಫ್​ಗಳಿಂದ ಅತಿಹೆಚ್ಚು ಬಾಧಿತವಾಗುವ ಸೆಕ್ಟರ್​ಗಳಲ್ಲಿ ಜವಳಿ ಉದ್ಯಮವೂ ಒಂದು. ಭಾರತದ ಜವಳಿ ಉದ್ಯಮಕ್ಕೆ ಅತಿದೊಡ್ಡ ಮಾರುಕಟ್ಟೆ ಅಮೆರಿಕವೇ ಆಗಿದೆ. ಶೇ. 60ಕ್ಕಿಂತಲೂ ಹೆಚ್ಚು ಟ್ಯಾರಿಫ್ಹೆಚ್ಚಳ ಆಗುತ್ತಿರುವುದರಿಂದ ಬಾಂಗ್ಲಾದೇಶ, ವಿಯೆಟ್ನಾಂ ಇತ್ಯಾದಿ ದೇಶಗಳ ಸರಕುಗಳೊಂದಿಗೆ ಭಾರತದ ಉದ್ಯಮಗಳು ಪೈಪೋಟಿ ನೀಡಲು ಆಗುವುದಿಲ್ಲ. ಹೀಗಾಗಿ ಹಲವು ಬಿಲಿಯನ್ ಡಾಲರ್ ಮೊತ್ತದ ವ್ಯಾಪಾರ ಕಳೆದುಕೊಳ್ಳುವ ಭೀತಿಯಲ್ಲಿ ಭಾರತದ ಜವಳಿ ಉದ್ಯಮ ಇದೆ. ಇದನ್ನು ತಪ್ಪಿಸಲು ಭಾರತ ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದೆ. ಅಮೆರಿಕಕ್ಕೆ ಪರ್ಯಾಯವಾದ ಮಾರುಕಟ್ಟೆಯನ್ನು ಸೃಷ್ಟಿಸಿಕೊಳ್ಳಲು […]

ಅಮೇರಿಕಾದ ಸುಂಕಬಾಧೆ ತಡೆಯಲು 40 ದೇಶಗಳತ್ತ ಮಾರುಕಟ್ಟೆ ಹುಡುಕಲು ಹೊರಟ ಭಾರತ| Read More »

ಗ್ರಾಹಕರಿಗೆ ಶಾಕ್ ನೀಡಿದ‌ ಐಸಿಐಸಿಐ ಬ್ಯಾಂಕ್| ಕನಿಷ್ಠ ಬ್ಯಾಲೆನ್ಸ್ 50 ಸಾವಿರಕ್ಕೆ ಏರಿಕೆ

ಸಮಗ್ರ ನ್ಯೂಸ್: ಭಾರತದ ಎರಡನೇ ಅತಿದೊಡ್ಡ ಬ್ಯಾಂಕ್ ಐಸಿಐಸಿಐ ಬ್ಯಾಂಕ್ ಆಗಸ್ಟ್ 1 ರಿಂದ ಜಾರಿಗೆ ಬರುವಂತೆ ಎಲ್ಲಾ ಗ್ರಾಹಕ ವಿಭಾಗಗಳಿಗೆ ಮಾಸಿಕ ಕನಿಷ್ಠ ಸರಾಸರಿ ಬ್ಯಾಲೆನ್ಸ್ ಹೆಚ್ಚಿಸಿದೆ. ಆಗಸ್ಟ್ 1 ರಂದು ಅಥವಾ ನಂತರ ತಮ್ಮ ಉಳಿತಾಯ ಖಾತೆಗಳನ್ನು ತೆರೆದ ಮೆಟ್ರೋ ಮತ್ತು ನಗರ ಪ್ರದೇಶಗಳಲ್ಲಿನ ಗ್ರಾಹಕರು ದಂಡವನ್ನು ತಪ್ಪಿಸಲು 50,000 ರೂ. ಮಾಸಿಕ ಸರಾಸರಿ ಬ್ಯಾಲೆನ್ಸ್ ಅನ್ನು ಕಾಯ್ದುಕೊಳ್ಳಬೇಕು ಎಂದು ಬ್ಯಾಂಕಿನ ವೆಬ್‌ಸೈಟ್‌ನಲ್ಲಿನ ಇತ್ತೀಚಿನ ಅಧಿಸೂಚನೆ ತಿಳಿಸಿದೆ. ಹಳೆಯ ಗ್ರಾಹಕರಿಗೆ ಕನಿಷ್ಠ ಸರಾಸರಿ ಬ್ಯಾಲೆನ್ಸ್

ಗ್ರಾಹಕರಿಗೆ ಶಾಕ್ ನೀಡಿದ‌ ಐಸಿಐಸಿಐ ಬ್ಯಾಂಕ್| ಕನಿಷ್ಠ ಬ್ಯಾಲೆನ್ಸ್ 50 ಸಾವಿರಕ್ಕೆ ಏರಿಕೆ Read More »

ಧರ್ಮಸ್ಥಳ ಪ್ರಕರಣದ ವರದಿ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಲು ಸುಪ್ರೀಂಕೋರ್ಟ್ ನಿರಾಕರಣೆ – ವಿಚಾರಣಾಧೀನ ನ್ಯಾಯಲಯಕ್ಕೆ ಅರ್ಜಿ ಸಲ್ಲಿಸಲು ಸೂಚನೆ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ವರದಿ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಬೆಕೆಂದು ಧರ್ಮಸ್ಥಳ ದೇವಾಲಯದ ಕಾರ್ಯದರ್ಶಿ ಹರ್ಷೇಂದ್ರ ಕುಮಾರ್ ಡಿ ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂಕೋರ್ಟ್ ವಿಚಾರಣೆ ನಡೆಸಿದ್ದು, ಯಾವುದೇ ರೀತಿಯ ನಿರ್ಬಂಧ ವಿಧಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಅಲ್ಲದೆ ಹೊಸದಾಗಿ ಧರ್ಮಸ್ಥಳದ ಅರ್ಜಿಯನ್ನು ನಿರ್ಧರಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಕರ್ನಾಟಕ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ. ಧರ್ಮಸ್ಥಳ ದೇವಾಲಯದ ಧರ್ಮಾಧಿಕಾರಿಯ ಸಹೋದರ ಹರ್ಷೇಂದ್ರ ಕುಮಾರ್ ಡಿ ಅವರು ಧರ್ಮಸ್ಥಳ ಸಮಾಧಿ ಪ್ರಕರಣಗಳಿಗೆ

ಧರ್ಮಸ್ಥಳ ಪ್ರಕರಣದ ವರದಿ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಲು ಸುಪ್ರೀಂಕೋರ್ಟ್ ನಿರಾಕರಣೆ – ವಿಚಾರಣಾಧೀನ ನ್ಯಾಯಲಯಕ್ಕೆ ಅರ್ಜಿ ಸಲ್ಲಿಸಲು ಸೂಚನೆ Read More »

ಜಾರ್ಖಂಡ್ ನ ಮಾಜಿ ಸಿಎಂ ಶಿಬು ಸೊರೇನ್ ನಿಧನ

ಸಮಗ್ರ ನ್ಯೂಸ್: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮತ್ತು ಜೆಎಂಎಂ ಸಂಸ್ಥಾಪಕ ಶಿಬು ಸೊರೆನ್ ದೀರ್ಘಕಾಲದ ಅನಾರೋಗ್ಯದಿಂದ 81 ನೇ ವಯಸ್ಸಿನಲ್ಲಿ ನಿಧನರಾದರು ಅಂತ ತಿಳಿದು ಬಂದಿದೆ. ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೆನ್ ಅವರು ತಮ್ಮ 81 ನೇ ವಯಸ್ಸಿನಲ್ಲಿ ದೆಹಲಿಯ ಗಂಗಾ ರಾಮ್ ಆಸ್ಪತ್ರೆಯಲ್ಲಿ ದೀರ್ಘಕಾಲದ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಮಗ ಮತ್ತು ಪ್ರಸ್ತುತ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಪ್ರಸ್ತುತ ದೆಹಲಿಯಲ್ಲಿದ್ದಾರೆ.

ಜಾರ್ಖಂಡ್ ನ ಮಾಜಿ ಸಿಎಂ ಶಿಬು ಸೊರೇನ್ ನಿಧನ Read More »

ಧರ್ಮಸ್ಥಳ ಪ್ರಕರಣದ ಸುದ್ದಿ ಪ್ರಸಾರಕ್ಕೆ ಮಾಧ್ಯಮ ನಿರ್ಬಂಧ ತೆರವು| ಪ್ರತಿಬಂಧಕ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಸಮಗ್ರ ನ್ಯೂಸ್ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಹರ್ಷೇಂದ್ರ ಕುಮಾರ್ ಅವರ ಬಗ್ಗೆ ಯಾವುದೇ ಸುದ್ದಿ ಪ್ರಸಾರ/ಪ್ರಕಟ ಮಾಡದಂತೆ ಮಾಧ್ಯಮಗಳನ್ನು ನಿರ್ಬಂಧಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಏಕಪಕ್ಷೀಯ ಪ್ರತಿಬಂಧಕಾದೇಶವನ್ನು ಹೈಕೋರ್ಟ್‌ ವಜಾಗೊಳಿಸಿದೆ. ಮಾಧ್ಯಮಗಳನ್ನು ನಿರ್ಬಂಧಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಪ್ರತಿಬಂಧಕಾದೇಶ ಪ್ರಶ್ನಿಸಿ ದಕ್ಷಿಣ ಕನ್ನಡದ ‘ಕುಡ್ಲ ರ‍್ಯಾಂಪೇಜ್‌’ ಯೂಟ್ಯೂಬ್ ಚಾನಲ್‌ನ ಪ್ರಧಾನ ಸಂಪಾದಕ ಅಜಯ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿಯನ್ನು ಭಾಗಶಃ

ಧರ್ಮಸ್ಥಳ ಪ್ರಕರಣದ ಸುದ್ದಿ ಪ್ರಸಾರಕ್ಕೆ ಮಾಧ್ಯಮ ನಿರ್ಬಂಧ ತೆರವು| ಪ್ರತಿಬಂಧಕ ಆದೇಶ ರದ್ದುಗೊಳಿಸಿದ ಹೈಕೋರ್ಟ್ Read More »

‘ಉಗ್ರರಿಂದ ನಾನು ಅಪ್ಪನನ್ನು ಕಳೆದುಕೊಂಡೆ’| ಇಡೀ ಗಾಂಧಿ ಕುಟುಂಬವನ್ನೇ ದೂಷಿಸುವ ನೀವು 11ವರ್ಷಗಳಿಂದ ಏನು ಮಾಡಿದ್ದೀರಿ?| ಲೋಕಸಭೆಯಲ್ಲಿ ಪ್ರಿಯಾಂಕಾ ವಾಗ್ದಾಳಿ

ಸಮಗ್ರ ನ್ಯೂಸ್: ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್ ಕುರಿತ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಭಾರತೀಯ ಸಶಸ್ತ್ರ ಪಡೆಗಳ ಶೌರ್ಯವನ್ನು ಶ್ಲಾಘಿಸಿದ್ದಾರೆ. ಜೊತೆಗೆ ಕಾಶ್ಮೀರದ ಬಗ್ಗೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯವನ್ನು ಒಪ್ಪಲು ಸಾಧ್ಯವಿಲ್ಲ ಎಂದು ಪ್ರಿಯಾಂಕಾ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಂಸತ್ತಿನಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ಗುಪ್ತಚರ ವೈಫಲ್ಯವನ್ನು ಪ್ರಶ್ನಿಸಿದ್ದಾರೆ. ಇಂತಹ ಭೀಕರ ಭಯೋತ್ಪಾದಕ ದಾಳಿ ನಡೆಯಲಿದೆ ಮತ್ತು ಪಾಕಿಸ್ತಾನದಲ್ಲಿ ಅದಕ್ಕೆ ಸಂಚು ರೂಪಿಸಲಾಗುತ್ತಿದೆ ಎಂದು ಯಾವುದೇ ಸರ್ಕಾರಿ ಸಂಸ್ಥೆಗೆ ತಿಳಿದಿರಲಿಲ್ಲವೇ?”

‘ಉಗ್ರರಿಂದ ನಾನು ಅಪ್ಪನನ್ನು ಕಳೆದುಕೊಂಡೆ’| ಇಡೀ ಗಾಂಧಿ ಕುಟುಂಬವನ್ನೇ ದೂಷಿಸುವ ನೀವು 11ವರ್ಷಗಳಿಂದ ಏನು ಮಾಡಿದ್ದೀರಿ?| ಲೋಕಸಭೆಯಲ್ಲಿ ಪ್ರಿಯಾಂಕಾ ವಾಗ್ದಾಳಿ Read More »

ಇಂದು ಕಾರ್ಗಿಲ್ ವಿಜಯ ದಿವಸ್| ತ್ಯಾಗ ಬಲಿದಾನದ ಒಂದು ಮೆಲುಕು

ಸಮಗ್ರ ಸ್ಪೆಷಲ್: ದೇಶದ ಗಡಿ ಭಾಗದಲ್ಲಿ ತಮ್ಮ ಪ್ರಾಣದ ಹಂಗು ತೊರೆದು ನಮ್ಮಗಾಗಿ ಬಿಸಿಲು, ಚಳಿ ಹಾಗೂ ಮಳೆ ಎನ್ನದೇ ಸೈನಿಕರು ಹಗಲು-ರಾತ್ರಿ ಶ್ರಮಿಸುತ್ತಿರುತ್ತಾರೆ. ಇಂದು ಕಾರ್ಗಿಲ್ ಯುದ್ಧವು ಭಾರತೀಯ ಇತಿಹಾಸದಲ್ಲಿ ಒಂದು ಕಟುವಾದ ಅಧ್ಯಾಯವಾಗಿ ನಿಂತಿದೆ. ರಾಷ್ಟ್ರದ ಸಾಮೂಹಿಕ ಸ್ಮರಣೆಯಲ್ಲಿ ಶಾಶ್ವತವಾಗಿ ಕೆತ್ತಲಾಗಿದೆ. ಆಪರೇಷನ್ ವಿಜಯ್ ಅನ್ನು ಮುನ್ನಡೆಸಿದ ಕಾರ್ಗಿಲ್ ಯುದ್ಧ ವೀರರ ಶೌರ್ಯ ಮತ್ತು ಶೌರ್ಯಕ್ಕೆ ಇದು ಗೌರವ ಸಲ್ಲಿಸುತ್ತದೆ. ಭಾರೀ ವೆಚ್ಚದಲ್ಲಿ ಭಾರತೀಯ ಸಶಸ್ತ್ರ ಪಡೆಗಳ ವಿಜಯದಲ್ಲಿ ಕೊನೆಗೊಂಡಿತು. ಪ್ರತಿ ವರ್ಷ, ಜುಲೈ

ಇಂದು ಕಾರ್ಗಿಲ್ ವಿಜಯ ದಿವಸ್| ತ್ಯಾಗ ಬಲಿದಾನದ ಒಂದು ಮೆಲುಕು Read More »

ಎರಡು ಶತಮಾನ ಭಾರತವನ್ನಾಳಿದ್ದ ಈಸ್ಟ್ ಇಂಡಿಯಾ ಕಂಪನಿಗೆ ಈಗ ಭಾರತೀಯನೇ ಮಾಲೀಕ!!

ಸಮಗ್ರ ವಿಶೇಷ: ಭಾರತವನ್ನು ಸುಮಾರು 200 ವರ್ಷಗಳ ಕಾಲ ಆಳಿದ್ದ ಈಸ್ಟ್ ಇಂಡಿಯಾ ಕಂಪನಿ ಈಗ ಯಾರ ವಶದಲ್ಲಿದೆ ಎಂಬುದು ಹಲವರಿಗೆ ಕುತೂಹಲ ಮೂಡಿಸುವ ವಿಚಾರ. ಬ್ರಿಟಿಷ್ ಸಾಮ್ರಾಜ್ಯದ ಪತನದ ನಂತರ ಈ ವಿಶ್ವವನ್ನೇ ಆಳಿದ ವ್ಯಾಪಾರ ಕಂಪನಿಗೆ ಏನಾಯಿತು? ಅದರ ಪ್ರಸ್ತುತ ಮಾಲೀಕರು ಯಾರು? ಇಲ್ಲಿದೆ ಈ ಕುತೂಹಲಕಾರಿ ಇತಿಹಾಸ ಮತ್ತು ವರ್ತಮಾನದ ಮಾಹಿತಿ. ಈಸ್ಟ್ ಇಂಡಿಯಾ ಕಂಪನಿಯನ್ನು 1600ರ ಡಿಸೆಂಬರ್ 31 ರಂದು ಇಂಗ್ಲೆಂಡ್‌ನಲ್ಲಿ ಬ್ರಿಟಿಷ್ ಸಾಮ್ರಾಜ್ಞಿಯ ವಿಶೇಷ ಸನ್ನದಿನೊಂದಿಗೆ ವ್ಯಾಪಾರ ಕಂಪನಿಯಾಗಿ ಸ್ಥಾಪಿಸಲಾಯಿತು.

ಎರಡು ಶತಮಾನ ಭಾರತವನ್ನಾಳಿದ್ದ ಈಸ್ಟ್ ಇಂಡಿಯಾ ಕಂಪನಿಗೆ ಈಗ ಭಾರತೀಯನೇ ಮಾಲೀಕ!! Read More »

ನಾಳೆ ಭಾರತ್ ಬಂದ್ ಗೆ ಕಾರ್ಮಿಕ ಸಂಘಟನೆಗಳ ಕರೆ| ಏನಿರುತ್ತೆ? ಏನಿರಲ್ಲ?

ಸಮಗ್ರ ನ್ಯೂಸ್: ದೇಶದಾದ್ಯಂತ ‘ಭಾರತ್ ಬಂದ್’ ಜಾರಿಯಾಗಲಿದೆ. 10 ಕೇಂದ್ರ ಕಾರ್ಮಿಕ ಸಂಘಗಳ ಒಕ್ಕೂಟವು ಈ ಮುಷ್ಕರಕ್ಕೆ ಕರೆ ನೀಡಿದೆ. 25 ಕೋಟಿಗೂ ಹೆಚ್ಚು ಕಾರ್ಮಿಕರು ಭಾಗವಹಿಸುವ ಈ ಪ್ರತಿಭಟನೆ, ಕೇಂದ್ರ ಸರ್ಕಾರದ ‘ಕಾರ್ಮಿಕ-ರೈತ ವಿರೋಧಿ’ ನೀತಿಗಳ ವಿರುದ್ಧ ನಡೆಸಲಾಗುತ್ತಿದೆ.  ಬಂದ್‌ನಿಂದ ಬ್ಯಾಂಕಿಂಗ್, ಸಾರಿಗೆ, ಅಂಚೆ, ಕಲ್ಲಿದ್ದಲು ಗಣಿಗಾರಿಕೆ, ಮತ್ತು ಸಾರ್ವಜನಿಕ ವಲಯದ ಕೈಗಾರಿಕೆಗಳಂತಹ ಪ್ರಮುಖ ಕ್ಷೇತ್ರಗಳಲ್ಲಿ ವ್ಯಾಪಕ ಅಡಚಣೆಯಾಗುವ ಸಾಧ್ಯತೆಯಿದೆ. ಈ ಮುಷ್ಕರದಿಂದಾಗಿ ಬ್ಯಾಂಕ್‌ಗಳು ಮುಚ್ಚಲ್ಪಡಬಹುದು, ಚೆಕ್ ಕ್ಲಿಯರೆನ್ಸ್, ಗ್ರಾಹಕ ಸೇವೆಗಳು, ಮತ್ತು ಇತರ ಹಣಕಾಸು ಚಟುವಟಿಕೆಗಳು ಸ್ಥಗಿತಗೊಳ್ಳಬಹುದು. ಅಂಚೆ ಕಚೇರಿಗಳು, ಕಲ್ಲಿದ್ದಲು ಗಣಿಗಾರಿಕೆ

ನಾಳೆ ಭಾರತ್ ಬಂದ್ ಗೆ ಕಾರ್ಮಿಕ ಸಂಘಟನೆಗಳ ಕರೆ| ಏನಿರುತ್ತೆ? ಏನಿರಲ್ಲ? Read More »

ಮಕ್ಕಳ ಕೈಗೆ ಮೊಬೈಲ್ ಕೊಡುತ್ತೀರಾ? ಹಾಗಾದ್ರೆ ಈ ವರದಿ ಓದ್ಲೇಬೇಕು| ದ.ಕ ಜಿಲ್ಲೆಯಲ್ಲಿನ ರಿಪೋರ್ಟ್ ತೀರಾ ಶಾಕಿಂಗ್!!

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಚ್ಚಿಬೀಳಿಸುವ ವರದಿಯೊಂದನ್ನು ಆರೋಗ್ಯ ಇಲಾಖೆ ರಿಲೀಸ್‌ ಮಾಡಿದ್ದು, ಒಂದಲ್ಲ ಎರಡಲ್ಲ ಬರೊಬ್ಬರಿ ನಾಲ್ಕು ಸಾವಿರ ಮಕ್ಕಳು ದೃಷ್ಟಿ ದೋಷ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಇದು ಪೋಷಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ರಾಷ್ಟ್ರೀಯ ಅಂದತ್ವ ನಿವಾರಣ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ಭಯಾನಕ ಮಾಹಿತಿ ಪತ್ತೆಯಾಗಿದೆ. ಕೇವಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 4 ಸಾವಿರ ಮಕ್ಕಳು ದೃಷ್ಟಿ ದೋಷದ ಸಮಸ್ಯೆ ಇದ್ದು, ಸುಮಾರು 4398 ಮಕ್ಕಳಿಗೆ ಗಂಭೀರ ದೃಷ್ಟಿ ದೋಷದ

ಮಕ್ಕಳ ಕೈಗೆ ಮೊಬೈಲ್ ಕೊಡುತ್ತೀರಾ? ಹಾಗಾದ್ರೆ ಈ ವರದಿ ಓದ್ಲೇಬೇಕು| ದ.ಕ ಜಿಲ್ಲೆಯಲ್ಲಿನ ರಿಪೋರ್ಟ್ ತೀರಾ ಶಾಕಿಂಗ್!! Read More »