ರಾಷ್ಟ್ರೀಯ

ಕಾಶ್ಮೀರದಲ್ಲಿ ಕರಾವಳಿಯ ಗಂಡು ಕಲೆ ಯಕ್ಷಗಾನ ಪ್ರದರ್ಶನ

ಸಮಗ್ರ ನ್ಯೂಸ್: ಕರಾವಳಿ ಭಾಗದಲ್ಲಿ ಪ್ರಸಿದ್ಧಿಯಾಗಿರುವ ಯಕ್ಷಗಾನ ಬಯಲಾಟವು ಮೊದಲ ಬಾರಿಗೆ ಭಾರತದ ಜಮ್ಮು ಕಾಶ್ಮೀರದಲ್ಲಿ ಪ್ರದರ್ಶನಗೊಂಡು ಮೈ ರೋಮಾಂಚನಗೊಳಿಸಿದೆ. ವಿಶೇಷವಾಗಿ ಪಾವಂಜೆ ಮೇಳದ ಕಲಾವಿದರು ದೇವಿ ಮಹಾತ್ಮೆ ಯಕ್ಷಗಾನವನ್ನು ಪ್ರಸ್ತುತಪಡಿಸಿದ್ದು, ಖುದ್ದು ಜಮ್ಮು ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹ ಅವರೇ ಹಾಜರಿದ್ದು ಮೆಚ್ಚುಗೆ ವ್ಯಕ್ತಪಡಿಸಿದರು. ಅಕ್ಟೋಬರ್‌ 2 ರಂದು ಗಾಂಧಿ ಜಯಂತಿ ಪ್ರಯುಕ್ತ ಜಮ್ಮು ಕಾಶ್ಮೀರದ ರಾಜಧಾನಿ ಶ್ರೀನಗರದ ಶೇರ್‌-ಇ-ಕಾಶ್ಮೀರ್‌ ಇಂಟರ್‌ ನ್ಯಾಶನಲ್‌ ಕಾನ್ಫರೆನ್ಸ್‌ ಸೆಂಟರ್‌ನಲ್ಲಿ ಕಾರ್ಯಕ್ರಮವನ್ನ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ವೇದಿಕೆಯಲ್ಲಿ ಮಂಗಳೂರಿನ […]

ಕಾಶ್ಮೀರದಲ್ಲಿ ಕರಾವಳಿಯ ಗಂಡು ಕಲೆ ಯಕ್ಷಗಾನ ಪ್ರದರ್ಶನ Read More »

ಪ್ರಧಾನಿ ಮೋದಿ ವಾಟ್ಸಾಪ್ ಯೂನಿವರ್ಸಿಟಿ ಕುಲಪತಿ – ಕೆಟಿಆರ್

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರನ್ನು ” ವಾಟ್ಸ್ ಆ್ಯಪ್ ಯುನಿವರ್ಸಿಟಿಯ ಕುಲಪತಿ” ಎಂದು ಕರೆದ ಕೆಟಿಆರ್‌, “ಪಿಎಂ ಮೋದಿಯವರ ಬಿಜೆಪಿ ದೊಡ್ಡ ‘ಸುಳ್ಳುʼ ಮತ್ತು ‘ಮೋಸʼದ ಫ್ಯಾಕ್ಟರಿಯಾಗಿದ್ದು, ಅದು ಹಸಿ ಸುಳ್ಳುಗಳನ್ನು ಹೇಳುತ್ತದೆ. ಮೋದಿಯಂತಹ ಮೋಸಗಾರರ ಜೊತೆ ಎಂದಿಗೂ ಬೆರೆಯದ ಹೋರಾಟಗಾರ ಕೆಸಿಆರ್” ಎಂದು ಟ್ವೀಟ್‌ ಮಾಡಿದ್ದಾರೆ. “ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಂಪೂರ್ಣ ಸುಳ್ಳು ಹೇಳುವ ಮೂಲಕ ತಮ್ಮ ಸ್ಥಾನಮಾನದ ಬೆಲೆಯನ್ನು ಕುಗ್ಗಿಸಿಕೊಂಡಿದ್ದಾರೆ” ಎಂದು ಕೆಟಿಆರ್ ಟೀಕಿಸಿದರು. “ಮಾನಸಿಕ ಸ್ಥಿಮಿತ ಕಳೆದುಕೊಂಡು ಎನ್‌ಡಿಎ ಸೇರಲು,

ಪ್ರಧಾನಿ ಮೋದಿ ವಾಟ್ಸಾಪ್ ಯೂನಿವರ್ಸಿಟಿ ಕುಲಪತಿ – ಕೆಟಿಆರ್ Read More »

ಹಳಿ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ರೈಲು

ಸಮಗ್ರ ನ್ಯೂಸ್: ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ (ಎಸ್‌ಎಐಎಲ್)ಗೆ ಸ್ಟೀಲ್ ಲೋಡ್ ಸಾಗಿಸುತ್ತಿದ್ದ ಸರಕು ರೈಲು ಹಳಿತಪ್ಪಿದ್ದು, ವ್ಯಾಗನ್ ಹಳಿ ಮೇಲೆ ಹೋಗಿ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಈ ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ. ರೈಲು ಬಳ್ಳಾರಿಯಿಂದ ತಮಿಳುನಾಡಿನ ಕಾಂಚೀಪುರಂಗೆ ತೆರಳುತ್ತಿತ್ತು. ಘಟನೆಯಲ್ಲಿ ಕೆಲವು ಬೈಕ್​ಗಳಿಗೆ ಹಾನಿಯಾಗಿದೆ ಎಂದು ಮಾಹಿತಿ ಲಭಿಸಿದೆ. ಈ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ ಲಾರಿ ಚಾಲಕರೊಬ್ಬರು ನಾನು ಲಾರಿ ಚಾಲಕ, ಸರಕುಗಳನ್ನು ತುಂಬಿದ ಬಳಿಕ ಬಿಲ್ಲಿಂಗ್ ಪ್ರಕ್ರಿಯೆ ಮಾಡುತ್ತಿದ್ದ

ಹಳಿ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ರೈಲು Read More »

ಸಿಕ್ಕಿಂ: ಭೀಕರ ಮೇಘಸ್ಫೋಟ| 23 ಯೋಧರ ಸಹಿತ ಹಲವು ಸೇನಾ ವಾಹನಗಳು ಕಣ್ಮರೆ

ಸಮಗ್ರ ನ್ಯೂಸ್: ತೀಸ್ತಾ ನದಿಯಲ್ಲಿ ನೀರಿನ ಮಟ್ಟ ಏರಿಕೆಗೊಂಡ ಪರಿಣಾಮ ಉಂಟಾದ ಪ್ರವಾಹಕ್ಕೆ ಸಿಕ್ಕಿಂನ ಲೊನಾಕ್ ಪ್ರದೇಶದಲ್ಲಿ ಭೀಕರ ಮೇಘಸ್ಫೋಟಕ್ಕೆ (Sikkim cloud burst) 23 ಯೋಧರ ಸಹಿತ ಹಲವು ಸೇನಾ ವಾಹನಗಳು ಕಣ್ಮರೆಯಾಗಿದೆ. ಚುಂಗ್ಥಾಂಗ್ ಅಣೆಕಟ್ಟಿನ ನೀರನ್ನು ಬಿಡುಗಡೆ ಮಾಡಿದ್ದರಿಂದ ತೀಸ್ತಾ ನದಿಯಲ್ಲಿ ನೀರಿನ ಮಟ್ಟವು ಸುಮಾರು 15-20 ಅಡಿಗಳಷ್ಟು ಏರಿಕೆಯಾಗಿದೆ. ಲಾಚೆನ್ ಕಣಿವೆಯ ಉದ್ದಕ್ಕೂ ಕೆಲವು ಸೇನಾ ವಾಹನಗಳ ಮತ್ತು ಸೇನಾ ಸಂಸ್ಥೆಗಳ ಮೇಲೆ ಪರಿಣಾಮ ಬೀರಿದೆ ಎನ್ನಲಾಗಿದೆ. ಸದ್ಯ ಕೆಲ ವಾಹನಗಳು ಕೆಸರಿನಲ್ಲಿ

ಸಿಕ್ಕಿಂ: ಭೀಕರ ಮೇಘಸ್ಫೋಟ| 23 ಯೋಧರ ಸಹಿತ ಹಲವು ಸೇನಾ ವಾಹನಗಳು ಕಣ್ಮರೆ Read More »

‘ನೀವು ನಮ್ಮನ್ನು ಹೊರ ಹಾಕಬಹುದು, ಆದರೆ ಮುಂದೊಮ್ಮೆ ದೇಶವೇ ನಿಮ್ಮನ್ನು ಹೊರಕಳಿಸುತ್ತೆ’ | ಪ್ರಧಾನಿ ಮೋದಿ ವಿರುದ್ದ ಸಂಸದೆ ಆಕ್ರೋಶ

ಸಮಗ್ರ ನ್ಯೂಸ್: ‘ ಮಾನ್ಯ ಪ್ರಧಾನಮಂತ್ರಿಯವರೇ ಕೇಳಿ.. ನೀವು ನಮ್ಮನ್ನು ಎಳೆದು ಹೊರಹಾಕಬಹುದು, ಆದರೆ ನಿಮ್ಮನ್ನು ಇಂಡಿಯಾನೇ ಹೊರಹಾಕುತ್ತೆ… ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೃಣಮೂಲ ಕಾಂಗ್ರೆಸ್​ನ ನಾಯಕರು ಹೀಗೊಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಈ ವಾಗ್ದಾಳಿ ನಡೆಸಿದ್ದಾರೆ. ಟಿಎಂಸಿ ನಾಯಕರ ನಿಯೋಗವು ಇಂದು ಕೇಂದ್ರ ಗ್ರಾಮೀಣ ಅಭಿವೃದ್ಧಿ ಖಾತೆಯ ರಾಜ್ಯ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಅವರನ್ನು ಭೇಟಿಯಾಗಲು ಅವಕಾಶ ಕೋರಿ ಸಮಯ ನಿಗದಿ ಮಾಡಿಕೊಂಡಿದ್ದರು. ಆರು ಗಂಟೆಗೆ ಭೇಟಿ

‘ನೀವು ನಮ್ಮನ್ನು ಹೊರ ಹಾಕಬಹುದು, ಆದರೆ ಮುಂದೊಮ್ಮೆ ದೇಶವೇ ನಿಮ್ಮನ್ನು ಹೊರಕಳಿಸುತ್ತೆ’ | ಪ್ರಧಾನಿ ಮೋದಿ ವಿರುದ್ದ ಸಂಸದೆ ಆಕ್ರೋಶ Read More »

ಬೀದರ್ ಗೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮನ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೀದರ್​ನ ಏರ್​ ಬೇಸ್​ಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೀದರ್ ನಗರದ ಮೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಡ್ರೋಣ್ ಹಾರಾಟ ನಿಷೇಧಿಸಲಾಗಿದೆ. ಛತ್ತೀಸ್​ ಗಢದ ಜಗದಾಲಪುರ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಧ್ಯಾಹ್ನ 2 ಗಂಟೆಗೆ ಬೀದರ್​ನ ವಾಯು ಸೇನೆ ತರಬೇತಿ ಕೇಂದ್ರಕ್ಕೆ ಆಗಮಿಸಲಿದ್ದಾರೆ. ಬಳಿಕ 2:15ಕ್ಕೆ ಬೀದರ್ ಏರ್ ಬೇಸ್ ನಿಂದ ಸೇನಾ ಹೆಲಿಕಾಪ್ಟರ್ ಮೂಲಕ ತೆಲಂಗಾಣ ರಾಜ್ಯದ ನಿಜಾಮಾಬಾದ್

ಬೀದರ್ ಗೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮನ Read More »

ಗುಡಿಸಲಿಗೆ ನುಗ್ಗಿದ ಟ್ರಕ್… ಕಾರ್ಮಿಕರು ಸಾವು

ಸಮಗ್ರ ನ್ಯೂಸ್: ಕೂಲಿ ಕಾರ್ಮಿಕರೇ ಹಾಗೇ ತಮ್ಮ ಜೀವನ ಕಟ್ಟಿಕೊಳ್ಳಲು ಒಂದು ಕಡೆಯಿಂದ ಮತ್ತೊಂದು ಕಡೆ ವಲಸೆ ಹೋಗುತ್ತಿರುತ್ತಾರೆ. ಅದರೆ ದುರ್ವಿಧಿ ನೋಡಿ ಸೋಮವಾರ ಮುಂಜಾನೆ ನಡೆದ ಭಯಾನಕ ಅಪಘಾತವೊಂದರಲ್ಲಿ ಅಮಾಯಕ ಕೂಲಿ ಕಾರ್ಮಿಕರು ಸಾವನ್ನಪ್ಪಿದ್ದಾರೆ.ಈ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಅತಿ ವೇಗದಿಂದ ಬಂದ ಟ್ರಕ್‌ವೊಂದು ಗುಡಿಸಲಿಗೆ ನುಗ್ಗಿದ ಪರಿಣಾಮ ಗುಡಿಸಲಿನಲ್ಲಿದ್ದ ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಅಂದಹಾಗೆ ಮೃತ ಕಾರ್ಮಿಕರೆಲ್ಲ ಮಧ್ಯಪ್ರದೇಶ ಮೂಲದವರಾಗಿದ್ದು, ರಸ್ತೆ ಕಾಮಗಾರಿ ನಿಮಿತ್ತ ನಂದೂರಕ್ಕೆ ತೆರಳಿ ರಸ್ತೆ

ಗುಡಿಸಲಿಗೆ ನುಗ್ಗಿದ ಟ್ರಕ್… ಕಾರ್ಮಿಕರು ಸಾವು Read More »

ಇಂದು ಗಾಂಧಿ ಜಯಂತಿ ಆಚರಣೆ/ ಸ್ವರಾಜ್ಯದ ಎಪ್ಪತ್ತೈದರ ಹೊತ್ತಿನಲ್ಲಿ ಗಾಂಧಿಯ ಹಿಂದ್ ಸ್ವರಾಜ್‍ನ ನೆನಪು

ಸಮಗ್ರ ನ್ಯೂಸ್: ಭಾರತದ ಸ್ವರಾಜ್ಯದ ಕನಸು ನನಸಾಗಿ ಎಪ್ಪತ್ತೈದು ವರ್ಷಗಳು ಕಳೆದಿವೆ. ಬ್ರಿಟಿಷ್ ವಸಾಹತುಶಾಹಿ ಆಡಳಿತ ವ್ಯವಸ್ಥೆ ಮರೆಯಾಗಿ ಏಳು ದಶಕಗಳು ಕಳೆದುಹೋಗಿವೆ. ಭಾರತೀಯರ ಸ್ವರಾಜ್ಯದ ಪರಿಕಲ್ಪನೆ ತನ್ನದೇ ಹಾದಿಯಲ್ಲಿ ಸಾಗಿಬಂದರೂ, ಅದರಲ್ಲಿ ಬ್ರಿಟಿಷರು ತಮ್ಮ ಛಾಯೆಯನ್ನು ಒಂದಿಷ್ಟು ಉಳಿಸಿಕೊಳ್ಳುವಷ್ಟರ ಮಟ್ಟಿಗೆ ಯಶಸ್ವಿಯಾಗಿದ್ದಾರೆ. ಆಡಳಿತದಲ್ಲಿ ಭಾರತೀಯರು ಪಾಲ್ಗೊಂಡರು ಕೂಡ, ಸಂಪೂರ್ಣ ಭಾರತೀಯತೆ ಕಾಣಸಿಗಲಿಲ್ಲ ಎಂಬುದಂತೂ ಸತ್ಯ. ಗಾಂಧೀಜಿಯ ಕನಸಿನ ಸ್ವರಾಜ್ಯ ಸ್ವತಂತ್ರ ಭಾರತದಲ್ಲಿ ಮರೆಯಾಯಿತು. ಗಾಂಧಿಯವರ ಹಿಂದ್ ಸ್ವರಾಜ್‍ನ ಪರಿಕಲ್ಪನೆಗಳು ಭಾರತ ಸ್ವರಾಜ್ಯವಾದಾಗ ಕಳೆದುಹೋಯಿತು. ಈ ಎಪ್ಪತ್ತೈದು

ಇಂದು ಗಾಂಧಿ ಜಯಂತಿ ಆಚರಣೆ/ ಸ್ವರಾಜ್ಯದ ಎಪ್ಪತ್ತೈದರ ಹೊತ್ತಿನಲ್ಲಿ ಗಾಂಧಿಯ ಹಿಂದ್ ಸ್ವರಾಜ್‍ನ ನೆನಪು Read More »

ಅಹಿಂಸೆ,‌ಏಕತೆ ಎಂಬ ಗಾಂಧಿತತ್ವದ ಪಾಲಕರಾಗೋಣ

ಸಮಗ್ರ ನ್ಯೂಸ್: ಗಾಂಧಿ ಜಯಂತಿ ಜಯಂತಿಯ ಸಂದರ್ಭದಲ್ಲಿ, ನಾವು ಭಾರತದ ಇತಿಹಾಸದಲ್ಲಿ ಅತ್ಯುನ್ನತ ವ್ಯಕ್ತಿ ಮತ್ತು ಶಾಂತಿ ಮತ್ತು ಅಹಿಂಸೆಯ ಜಾಗತಿಕ ಸಂಕೇತವಾದ ಮಹಾತ್ಮ ಗಾಂಧಿಯವರಿಗೆ ಗೌರವ ಸಲ್ಲಿಸಲು ಸೇರುತ್ತೇವೆ. ಅಕ್ಟೋಬರ್ 2, 1869 ರಂದು ಜನಿಸಿದ ಗಾಂಧೀಜಿ ಅವರು ಸತ್ಯ, ಅಹಿಂಸೆ ಮತ್ತು ನಾಗರಿಕ ಅಸಹಕಾರದ ಬಗ್ಗೆ ಅಚಲವಾದ ಬದ್ಧತೆಯ ಮೂಲಕ ನಮ್ಮ ದೇಶವನ್ನು ಸ್ವಾತಂತ್ರ್ಯದತ್ತ ಕೊಂಡೊಯ್ದರು. ಅವರ ಜೀವನ ಸರಳತೆಯ ದಾರಿದೀಪವಾಗಿದ್ದು, ಶಾಂತಿಯುತ ಮಾರ್ಗಗಳ ಮೂಲಕ ಮಹತ್ತರವಾದ ಬದಲಾವಣೆಯನ್ನು ಸಾಧಿಸಬಹುದು ಎಂದು ಅವರು ಸಾಬೀತುಪಡಿಸಿದರು.

ಅಹಿಂಸೆ,‌ಏಕತೆ ಎಂಬ ಗಾಂಧಿತತ್ವದ ಪಾಲಕರಾಗೋಣ Read More »

ನವದೆಹಲಿ: ವಿಮಾನದಲ್ಲಿ ಪ್ರಯಾಣಿಸುವ ವೇಳೆ ಮಗುವಿಗೆ ದಿಢೀರ್ ಉಸಿರಾಟ ಸ್ಥಗಿತ| ಮರುಜೀವ ನೀಡಿದ ವೈದ್ಯ, ಐಎಎಸ್ ಅಧಿಕಾರಿ

ಸಮಗ್ರ ನ್ಯೂಸ್: ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಗುವಿಗೆ ವಿಮಾನದಲ್ಲಿ ಪ್ರಯಾಣಿಸುವ ವೇಳೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ಅದರಲ್ಲಿ ಪ್ರಯಾಣಿಸುತ್ತಿದ್ದ ಐಎಎಸ್ ಅಧಿಕಾರಿ ಹಾಗೂ ವೈದ್ಯರೊಬ್ಬರು ಚಿಕಿತ್ಸೆ ನೀಡಿ ಮರುಜೀವ ನೀಡಿದ ಘಟನೆ ರಾಂಚಿ-ದೆಹಲಿ ನಡುವಿನ ವಿಮಾನದಲ್ಲಿ ನಡೆದಿದೆ. ರಾಂಚಿಯಿಂದ ಮಗುವನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಈ ಘಟನೆ ನಡೆದಿದೆ. ವಿಮಾನ ಹಾರಾಟದಲ್ಲಿದ್ದಾಗ ಮಗು ತೀವ್ರ ಉಸಿರಾಟದ ತೊಂದರೆ ಅನುಭವಿಸಿದೆ. ಈ ವೇಳೆ ಮಗುವಿನ ತಾಯಿ ಅಳಲು ಆರಂಭಿಸಿದ್ದಾರೆ. ವಿಮಾನದ ಸಿಬ್ಬಂದಿ ವಿಚಾರ

ನವದೆಹಲಿ: ವಿಮಾನದಲ್ಲಿ ಪ್ರಯಾಣಿಸುವ ವೇಳೆ ಮಗುವಿಗೆ ದಿಢೀರ್ ಉಸಿರಾಟ ಸ್ಥಗಿತ| ಮರುಜೀವ ನೀಡಿದ ವೈದ್ಯ, ಐಎಎಸ್ ಅಧಿಕಾರಿ Read More »