ರಾಷ್ಟ್ರೀಯ

ತಮಿಳುನಾಡು: ಕಂದಕಕ್ಕೆ ಉರುಳಿದ ಬಸ್| 8 ಮಂದಿ ಸಾವು| ಹಲವರು ಗಂಭೀರ

ಸಮಗ್ರ ನ್ಯೂಸ್: ತಮಿಳುನಾಡಿನ ಕೂನೂರು ಬಳಿಯ ಮರಪಾಲಂ ಬಳಿ ಬಸ್ ಕಮರಿಗೆ ಬಿದ್ದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡ ಆಘಾತಕಾರಿ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ 55 ಜನರು ಪ್ರಯಾಣಿಸುತ್ತಿದ್ದ ಬಸ್ಸು 100 ಅಡಿ ಆಳದ ಕಂದಕಕ್ಕೆ ಬಿದ್ದಿದೆ. ಈ ಬಗ್ಗೆ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ದುರಂತಕ್ಕೆ ವಿಷಾದ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಕೊಯಮತ್ತೂರು ವಲಯದ ಪೊಲೀಸ್ […]

ತಮಿಳುನಾಡು: ಕಂದಕಕ್ಕೆ ಉರುಳಿದ ಬಸ್| 8 ಮಂದಿ ಸಾವು| ಹಲವರು ಗಂಭೀರ Read More »

ಪೋಲೀಸ್ ಕಾರಿನ ಮೇಲೆ ಏರಿ ಮಹಿಳೆಯ ಡ್ಯಾನ್ಸ್| ರೀಲ್ಸ್ ಗಾಗಿ ಅನುಮತಿ ಕೊಟ್ಟ ಅಧಿಕಾರಿ ಅಮಾನತು

ಸಮಗ್ರ ನ್ಯೂಸ್: ಸಾಮಾಜಿಕ ಜಾಲತಾಣದಲ್ಲಿ (Social Media) ರೀಲ್ಸ್‌ ಹವಾ ಜಾಸ್ತಿಯಾಗಿದ್ದು, ಹೆಚ್ಚಿನ ವೀವ್ಸ್‌ಗಾಗಿ ಕಂಡ ಕಂಡ ಸ್ಥಳಗಳಲ್ಲಿ ವೀಡಿಯೋ ಮಾಡಲು ಶುರು ಮಾಡಿದ್ದಾರೆ. ಪಂಜಾಬ್‌ನಲ್ಲಿ ಮಹಿಳೆಯೊಬ್ಬಳು ರೀಲ್ಸ್‌ಗಾಗಿ ಪೊಲೀಸ್‌ (Punjab Police) ವಾಹನ ಬಳಸಿಕೊಂಡಿದ್ದಾಳೆ. ಪಾಯಲ್‌ ಪರಮ್‌ ಎಂಬ ಮಹಿಳೆ ತನ್ನ ಇನ್‌ಸ್ಟಾಗ್ರಾಮ್‌ ರೀಲ್ಸ್‌ಗಾಗಿ ಪೊಲೀಸ್‌ ವಾಹನವನ್ನು ಬಳಸಿಕೊಂಡಿದ್ದಾಳೆ. ಈ ವೀಡಿಯೋ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದಂತೆ ಪೊಲೀಸ್‌ ವಾಹವನ್ನು ರೀಲ್ಸ್‌ ಮಾಡಲು ಅನುಮತಿ ನೀಡಿದ್ದ ಜಲಂಧರ್‌ ಪೊಲೀಸ್‌ ಠಾಣೆಯ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪೋಲೀಸ್ ಕಾರಿನ ಮೇಲೆ ಏರಿ ಮಹಿಳೆಯ ಡ್ಯಾನ್ಸ್| ರೀಲ್ಸ್ ಗಾಗಿ ಅನುಮತಿ ಕೊಟ್ಟ ಅಧಿಕಾರಿ ಅಮಾನತು Read More »

ಮನೆಕಟ್ಟುವವರಿಗೆ ಶಾಕ್| ಸಿಮೆಂಟ್ ದರದಲ್ಲಿ ಭಾರೀ ಹೆಚ್ಚಳ ಸಾಧ್ಯತೆ

ಸಮಗ್ರ ನ್ಯೂಸ್: ಸಿಮೆಂಟ್‌ ದರವು ಅಕ್ಟೋಬರ್‌ 1ರಿಂದ ಮತ್ತೆ ಏರಿಕೆಯಾಗಲಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ. ದಕ್ಷಿಣ ವಲಯದಲ್ಲಿ ಚೀಲವೊಂದಕ್ಕೆ 30ರಿಂದ 40 ರೂ. ಏರಿಕೆಯಾಗಲಿದ್ದರೆ, ಉತ್ತರ ವಲಯದಲ್ಲಿ 10 ರಿಂದ 20 ರೂ. ಏರಿಕೆಯಾಗುವ ಸಂಭವವಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಈಗಾಗಲೇ ಕಳೆದ ಒಂದು ತಿಂಗಳಲ್ಲಿ ಸಿಮೆಂಟ್‌ ದರ ಶೇ. 12ರಿಂದ 13ರಷ್ಟು ಹೆಚ್ಚಾಗಿದೆ. ಭಾರತದಾದ್ಯಂತ ಸಿಮೆಂಟ್‌ನ ಸರಾಸರಿ ಬೆಲೆ ಪ್ರಸ್ತುತ ಪ್ರತಿ 50 ಕೆಜಿ ಚೀಲಕ್ಕೆ 382 ರೂ.ಗೆ ತಲುಪಿದೆ. ಈಶಾನ್ಯ ಭಾಗಗಳಲ್ಲಿ ಸಿಮೆಂಟ್‌

ಮನೆಕಟ್ಟುವವರಿಗೆ ಶಾಕ್| ಸಿಮೆಂಟ್ ದರದಲ್ಲಿ ಭಾರೀ ಹೆಚ್ಚಳ ಸಾಧ್ಯತೆ Read More »

ಎರಡು ಸಾವಿರ ನೋಟು ಬದಲಾವಣೆ ಮಾಡಲು ಕಾಲಾವಕಾಶ ವಿಸ್ತರಿಸಿದ ಆರ್‌ಬಿಐ

ಸಮಗ್ರ ನ್ಯೂಸ್: ಬ್ಯಾಂಕುಗಳಲ್ಲಿ 2,000 ರೂ. ನೋಟು ವಿನಿಮಯಕ್ಕೆ ಅ.7ರ ವರೆಗೆ ಕಾಲಾವಕಾಶ ವಿಸ್ತರಣೆ ಮಾಡಿದೆ. ಈ ಬಗ್ಗೆ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ (ಆರ್.ಬಿ. ಐ) ಆದೇಶ ಹೊರಡಿಸಿದೆ. ಈ ಹಿಂದಿನ ಆದೇಶದಲ್ಲಿ ಇವತ್ತು ಸೆ.30 ರವರೆಗೆ ಅವಕಾಶ ನೀಡಿತ್ತು. ಆದರೆ 2016ರ ನಗದು ಅಮಾನ್ಯೀಕರಣ ಪ್ರಕ್ರಿಯೆಯ ಬಳಿಕವು ಭಾರತದಲ್ಲಿ 2000 ರೂ.ಗಳ ನೋಟು ಚಾಲನೆಗೆ ಬಂದಿತ್ತು.

ಎರಡು ಸಾವಿರ ನೋಟು ಬದಲಾವಣೆ ಮಾಡಲು ಕಾಲಾವಕಾಶ ವಿಸ್ತರಿಸಿದ ಆರ್‌ಬಿಐ Read More »

ಎರಡನೇ ಮಗುವಿನ ನಿರೀಕ್ಷೆಯಲ್ಲಿ ವಿರಾಟ್ ಕೊಹ್ಲಿ – ಅನುಷ್ಕಾ..!

ಸಮಗ್ರ ನ್ಯೂಸ್: ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ದಂಪತಿಗಳು ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಸದ್ಯ ಅನುಷ್ಕಾ ಶರ್ಮಾ ಗರ್ಭೀಣಿಯಾಗಿದ್ದು ಹೀಗಾಗಿಯೇ ಅವರು ಕೆಲವು ದಿನಗಳಿಂದ ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ ಎಂದು ಹೇಳಲಾಗುತ್ತಿದೆ 2017 ರಂದು ಇಟಲಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ ಅನುಷ್ಕಾ ಮತ್ತು ವಿರಾಟ್ ಕೊಹ್ಲಿ ದಂಪತಿಗಳಿಗೆ 2021 ರ ಜನವರಿಯಲ್ಲಿ ಹೆಣ್ಣು ಮಗು ಜನಿಸಿತ್ತು. ಇದೀಗ ಎರಡನೇ

ಎರಡನೇ ಮಗುವಿನ ನಿರೀಕ್ಷೆಯಲ್ಲಿ ವಿರಾಟ್ ಕೊಹ್ಲಿ – ಅನುಷ್ಕಾ..! Read More »

ಎರಡು ಸಾವಿರ ನೋಟು ಬದಲಾವಣೆಗೆ ಇಂದೇ ಕೊನೆದಿನ

ಸಮಗ್ರ ನ್ಯೂಸ್: ಸಾರ್ವಜನಿಕರೇ ಇಲ್ಲಿ ಗಮನಿಸಿ, ₹. 2,000 ರೂಪಾಯಿ ನೋಟುಗಳ ವಿನಿಮಯ, ಠೇವಣಿ ಮಾಡಲು ಇಂದೇ ಕೊನೆಯ ದಿನವಾಗಿದೆ. ಕಳೆದ ಮೇ.19ರಂದು ಎರಡು ಸಾವಿರ ರೂಪಾಯಿ ನೋಟುಗಳ ಚಲಾವಣೆ ರದ್ದುಪಡಿಸಿ ಆರ್‌ಬಿಐ ಆದೇಶಿಸಿತ್ತು. ಸೆಪ್ಟೆಂಬರ್ 30 ನೋಟುಗಳನ್ನು ವಿನಿಮಯ ಅಥವಾ ಠೇವಣಿ ಇಡಲು ಕಡೆಯ ದಿನ ಎಂದು ಆರ್‌ಬಿಐ ನಿಗದಿಪಡಿಸಿತ್ತು. ನೋಟುಗಳ ವಿನಿಮಯಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ ನೀಡಿದ್ದ ಗಡುವು ಇಂದು ಮುಕ್ತಾಯಗೊಳ್ಳಲಿದೆ. ಎಲ್ಲಾ ಬ್ಯಾಂಕ್‌ಗಳಲ್ಲಿಯೂ ನೋಟುಗಳನ್ನು ವಿನಿಮಯ ಮಾಡಿಕೊಳ್ಳುವ ಸೌಲಭ್ಯ ಕಲ್ಪಿಸಲಾಗಿತ್ತು. ಈಗಾಗಲೇ ಶೇ.93ರಷ್ಟು

ಎರಡು ಸಾವಿರ ನೋಟು ಬದಲಾವಣೆಗೆ ಇಂದೇ ಕೊನೆದಿನ Read More »

ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ಅಂಕಿತ; ಕಾನೂನಾಗಿ ಮಾರ್ಪಾಡು

ಸಮಗ್ರ ನ್ಯೂಸ್: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ಕಲ್ಪಿಸುವ ಮಹಿಳಾ ಮೀಸಲಾತಿ ಮಸೂದೆಗೆ ಅಧ್ಯಕ್ಷೆ ದ್ರೌಪದಿ ಮುರ್ಮು ಅವರು ಒಪ್ಪಿಗೆ ನೀಡಿದ್ದಾರೆ. ಶುಕ್ರವಾರ ಕಾನೂನು ಸಚಿವಾಲಯ ಹೊರಡಿಸಿದ ಅಧಿಸೂಚನೆಯ ಪ್ರಕಾರ, ರಾಷ್ಟ್ರಪತಿಗಳು ಗುರುವಾರ ಒಪ್ಪಿಗೆ ನೀಡಿದ್ದು, ಈಗ, ಇದನ್ನು ಅಧಿಕೃತವಾಗಿ ಸಂವಿಧಾನ(106 ನೇ ತಿದ್ದುಪಡಿ) ಕಾಯಿದೆ ಎಂದು ಕರೆಯಲಾಗುತ್ತದೆ. ಅದರ ನಿಬಂಧನೆಯ ಪ್ರಕಾರ, ಕೇಂದ್ರ ಸರ್ಕಾರವು ಅಧಿಕೃತ ಗೆಜೆಟ್‌ನಲ್ಲಿ ಅಧಿಸೂಚನೆಯ ಮೂಲಕ ಗೊತ್ತುಪಡಿಸುವ ದಿನಾಂಕದಂದು ಇದು ಜಾರಿಗೆ ಬರುತ್ತದೆ. ಮುರ್ಮು ಅವರ

ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ಅಂಕಿತ; ಕಾನೂನಾಗಿ ಮಾರ್ಪಾಡು Read More »

ಆಹಾರಗಳನ್ನು ದಿನಪತ್ರಿಕೆಗಳಲ್ಲಿ ಪ್ಯಾಕ್ ಮಾಡೋದನ್ನ ತಕ್ಷಣ ನಿಲ್ಲಿಸಿ| ಮಾರಾಟಗಾರರಿಗೆ FSSAI ಸೂಚನೆ

ಸಮಗ್ರ ನ್ಯೂಸ್: ಆಹಾರ ಪದಾರ್ಥಗಳನ್ನು ಪ್ಯಾಕಿಂಗ್ ಮಾಡಲು ಪತ್ರಿಕೆಗಳನ್ನು ಬಳಸುತ್ತಿದ್ದರೆ ಇಂದೇ ಈ ಕೆಲಸವನ್ನು ನಿಲ್ಲಿಸಿ ಜಾಗರೂಕರಾಗಿರಿ. ಏಕೆಂದರೆ, ಭಾರತದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಆಹಾರ ಮಾರಾಟಗಾರರು ಮತ್ತು ಗ್ರಾಹಕರಿಗೆ ಪ್ರಮುಖ ಆರೋಗ್ಯ ಅಪಾಯಗಳನ್ನು ಉಲ್ಲೇಖಿಸಿ ಆಹಾರ ಪದಾರ್ಥಗಳನ್ನು ಪ್ಯಾಕಿಂಗ್ ಮಾಡಲು, ಬಡಿಸಲು ಮತ್ತು ಸಂಗ್ರಹಿಸಲು ಪತ್ರಿಕೆಗಳನ್ನು ಬಳಸುವುದನ್ನು ತಕ್ಷಣವೇ ನಿಲ್ಲಿಸುವಂತೆ ಕೇಳಿದೆ. FSSAI ಸಿಇಒ ಜಿ ಕಮಲಾ ವರ್ಧನ್ ರಾವ್ ದೇಶಾದ್ಯಂತ ಗ್ರಾಹಕರು ಮತ್ತು ಆಹಾರ ಮಾರಾಟಗಾರರು ಆಹಾರ ಪದಾರ್ಥಗಳನ್ನು ಪ್ಯಾಕಿಂಗ್

ಆಹಾರಗಳನ್ನು ದಿನಪತ್ರಿಕೆಗಳಲ್ಲಿ ಪ್ಯಾಕ್ ಮಾಡೋದನ್ನ ತಕ್ಷಣ ನಿಲ್ಲಿಸಿ| ಮಾರಾಟಗಾರರಿಗೆ FSSAI ಸೂಚನೆ Read More »

ವಾಟ್ಸ್ಯಾಪ್ ನಿಂದ ಮತ್ತೊಂದು ಹೊಸ ಪೀಚರ್| ನಿಮ್ಮ ಸ್ಟೇಟಸ್ ನಿಮ್ಗೆ 24 ಗಂಟೆಗೂ ಮೀರಿ ಇಟ್ಕೋಬಹುದು

ಸಮಗ್ರ ನ್ಯೂಸ್: 2 ಬಿಲಿಯನ್ ಜಾಗತಿಕ ಬಳಕೆದಾರರನ್ನು ಹೊಂದಿರುವ ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್​ ಆ್ಯಪ್ ದಿನಕ್ಕೊಂದು ನೂತನ ಫೀಚರ್​ಗಳನ್ನು ಘೋಷಿಸುತ್ತಿದೆ. ನೂತನ ಅಪ್ಡೇಟ್​ಗಳನ್ನು ನೀಡಿ ಬಳಕೆದಾರರಿಗೆ ಮತ್ತಷ್ಟು ಹತ್ತಿರವಾಗುತ್ತಿರುವ ವಾಟ್ಸ್​ಆಯಪ್ ಇದೀಗ ಬೆರಗುಗೊಳಿಸುವ ಅಪ್ಡೇಟ್ ನೀಡಲು ಮುಂದಾಗಿದೆ. ವಾಟ್ಸ್​ಆಯಪ್​ನಲ್ಲಿ ಪ್ರಸ್ತುತ ಬಳಕೆದಾರರು ತಮ್ಮ ಸ್ಟೇಟಸ್ ಅನ್ನು 24 ಗಂಟೆಗಳವರೆಗೆ ಇರುವ ರೀತಿಯಲ್ಲಿ ಪೋಸ್ಟ್ ಮಾಡಬಹುದು. ಆದರೆ ಇತ್ತೀಚಿನ ವರದಿಯ ಪ್ರಕಾರ ಈ 24 ಗಂಟೆಗಳ ಅವಧಿಯನ್ನು ವಾಟ್ಸ್​ಆಯಪ್​ ವಿಸ್ತರಿಸಲಿದೆಯಂತೆ. ವಾಟ್ಸ್​ಆಯಪ್ ಅಪ್‌ಡೇಟ್‌ಗಳ ಬಗ್ಗೆ

ವಾಟ್ಸ್ಯಾಪ್ ನಿಂದ ಮತ್ತೊಂದು ಹೊಸ ಪೀಚರ್| ನಿಮ್ಮ ಸ್ಟೇಟಸ್ ನಿಮ್ಗೆ 24 ಗಂಟೆಗೂ ಮೀರಿ ಇಟ್ಕೋಬಹುದು Read More »

ಸೆಕ್ಸ್ ಗೆ ಒಲ್ಲೆನೆಂದ 15ರ ಬಾಲೆ| ಒಬ್ಬಂಟಿಯಾಗಿದ್ದ ಆಕೆಯನ್ನು ಪ್ರಿಯಕರ ಹಾಗೂ‌ ಮತ್ತಿಬ್ಬರು ಸೇರಿ ಮಾಡಿದ್ದೇನು ಗೊತ್ತಾ? ಬೆಚ್ಚಿಬೀಳಿಸುವ ವಿಕೃತ ಸ್ಟೋರಿ

ಸಮಗ್ರ ನ್ಯೂಸ್: ಸೆಕ್ಸ್ ನಡೆಸಲು ಒಪ್ಪದ 15 ವರ್ಷದ ಯುವತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಆನಂತರ ಆಕೆಯ ಶವದ ಜೊತೆ ಸಂಭೋಗ ನಡೆಸಿದ ಆರೋಪದಲ್ಲಿ ರೈಲ್ವೆ ಸಿಬ್ಬಂದಿ ಸೇರಿದಂತೆ ಮೂವರನ್ನು ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಸೆಪ್ಟೆಂಬರ್ 9ರಂದು ಈ ಘಟನೆ ನಡೆದಿದ್ದು, ಹತ್ಯೆ ನಡೆದ ದಿನವೇ ಅಪ್ರಾಪ್ತ ವಯಸ್ಸಿನ ಯುವತಿಯ ಮೃತದೇಹ ಕರೀಂಗಂಜ್ ಪಟ್ಟಣದ ಬೈಪಾಸ್ ನಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ಮಾಹಿತಿ ನೀಡಿದ ಕರೀಂಗಂಜ್ ಎಸ್ಪಿ ಪಾರ್ಥ ಪ್ರತೀಂ ದಾಸ್, ”ಶವಸಂಭೋಗ (ನೆರ್ಕೊಫಿಲಿಯಾ)

ಸೆಕ್ಸ್ ಗೆ ಒಲ್ಲೆನೆಂದ 15ರ ಬಾಲೆ| ಒಬ್ಬಂಟಿಯಾಗಿದ್ದ ಆಕೆಯನ್ನು ಪ್ರಿಯಕರ ಹಾಗೂ‌ ಮತ್ತಿಬ್ಬರು ಸೇರಿ ಮಾಡಿದ್ದೇನು ಗೊತ್ತಾ? ಬೆಚ್ಚಿಬೀಳಿಸುವ ವಿಕೃತ ಸ್ಟೋರಿ Read More »