ರಾಷ್ಟ್ರೀಯ

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಮೀಸಲಾತಿ/ ಲೋಕಸಭೆಯಲ್ಲಿ ಇಂದು ಐತಿಹಾಸಿಕ ಬಿಲ್ ಮಂಡನೆ

ಸಮಗ್ರ ನ್ಯೂಸ್: ಲೋಕಸಭೆಯಲ್ಲಿ ಇಂದು ಕೇಂದ್ರ ಸರಕಾರ ಜಮ್ಮು ಮತ್ತು ಕಾಶ್ಮೀರದ ಎರಡು ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿದ್ದು, ಈ ಪೈಕಿ ಮೀಸಲಾತಿ ವಿಚಾರದ ಕುರಿತು ಐತಿಹಾಸಿಕ ಮಸೂದೆಯನ್ನು ಕೇಂದ್ರ ಮಂಡಿಸಿದೆ. ಈ ಮಸೂದೆಯ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಕಾಶ್ಮೀರಿ ಪಂಡಿತರು ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ನಿರಾಶ್ರಿತರಿಗೆ ಸೀಟು ಕಾಯ್ದಿರಿಸಿದೆ. ಮೀಸಲಾತಿ ಮಸೂದೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡಿಸಿದ್ದು ಜಮ್ಮ ಕಾಶ್ಮೀರ ವಿಧಾನಸಭೆಯಲ್ಲಿ ಇಬ್ಬರು ಕಾಶ್ಮೀರ ಪಂಡಿತರ ಮಹಿಳೆ ಸೇರಿ ಹಾಗೂ […]

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಮೀಸಲಾತಿ/ ಲೋಕಸಭೆಯಲ್ಲಿ ಇಂದು ಐತಿಹಾಸಿಕ ಬಿಲ್ ಮಂಡನೆ Read More »

ಫೋರ್ಬ್ಸ್ ಪಟ್ಟಿಯಲ್ಲಿ ಸ್ಥಾನ ಪಡೆದ ಸಚಿವೆ ನಿರ್ಮಲಾ ಸೀತಾರಾಮನ್

ಸಮಗ್ರ ನ್ಯೂಸ್: ಫೋರ್ಬ್ಸ್ ನಿಯತಕಾಲಿಕೆ ಬಿಡುಗಡೆ ಮಾಡಿರುವ ವಿಶ್ವದ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 32ನೇ ಸ್ಥಾನ ಪಡೆದಿದ್ದಾರೆ. ಎಚ್ಸಿಎಲ್ ಕಾರ್ಪೊರೇಷನ್ ಸಿಇಒ ರೋಶ್ನಿ ನಾಡರ್ ಮಲ್ಹೋತ್ರಾ (60 ನೇ ಸ್ಥಾನ), ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದ ಅಧ್ಯಕ್ಷೆ ಸೋಮಾ ಮೊಂಡಲ್ (70 ನೇ ಸ್ಥಾನ) ಮತ್ತು ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್-ಶಾ (76 ನೇ ಸ್ಥಾನ) ಪಟ್ಟಿಯಲ್ಲಿ ಸ್ಥಾನ ಪಡೆದ ಇತರ ಮೂವರು ಭಾರತೀಯ ಮಹಿಳೆಯರು. ಯುರೋಪಿಯನ್ ಕಮಿಷನ್ ಮುಖ್ಯಸ್ಥೆ ಉರ್ಸುಲಾ

ಫೋರ್ಬ್ಸ್ ಪಟ್ಟಿಯಲ್ಲಿ ಸ್ಥಾನ ಪಡೆದ ಸಚಿವೆ ನಿರ್ಮಲಾ ಸೀತಾರಾಮನ್ Read More »

ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭ/ ಸಾವಿರಾರು ಗಣ್ಯರು ಭಾಗಿಯಾಗುವ ನಿರೀಕ್ಷೆ

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ರಾಮಮಂದಿರ 2024ರ ಜನವರಿಯಲ್ಲಿ ಸಿದ್ಧಗೊಳ್ಳುವ ನಿರೀಕ್ಷೆಯಿದ್ದು, ಜನವರಿ 22 ರಂದು ರಾಮಲಲ್ಲಾನ ವಿಗ್ರಹದ ಪ್ರತಿಷ್ಠಾಪನೆ ಅಯೋಧ್ಯೆಯ ರಾಮಮಂದಿರದಲ್ಲಿ ಮಾಡಲಾಗುತ್ತದೆ ಎಂದು ಖಚಿತಪಡಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ದೇಶಾದ್ಯಂತ 8 ಸಾವಿರ ಸೆಲೆಬ್ರಿಟಿಗಳಿಗೆ ಆಹ್ವಾನ ನೀಡಲಾಗಿದ್ದು, ವಿರಾಟ್ ಕೊಹ್ಲಿ, ಅಮಿತಾಬ್, ಪ್ರಸಿದ್ಧ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ, ಸಚಿನ್

ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭ/ ಸಾವಿರಾರು ಗಣ್ಯರು ಭಾಗಿಯಾಗುವ ನಿರೀಕ್ಷೆ Read More »

ಮೈಚಾಂಗ್ ಚಂಡಮಾರುತ| ನೀರಿನಿಂದ ಮುಳುಗಿದ ರಸ್ತೆಗಳು

ಸಮಗ್ರ ನ್ಯೂಸ್: ಡಿ. 4ರಂದು ಮುಂಜಾನೆ ಉತ್ತರ ತಮಿಳುನಾಡಿಗೆ ಅಪ್ಪಳಿಸಲು ಮೈಚಾಂಗ್ ಚಂಡಮಾರುತವು ಸಜ್ಜಾಗುತ್ತಿದ್ದಂತೆ, ರಸ್ತೆಗಳು ನೀರಿನಿಂದ ಮುಳುಗಿದಂತೆ ಕಾರುಗಳು ತೇಲುತ್ತಿರುವುದನ್ನು ದೃಶ್ಯಗಳು ತೋರಿಸುತ್ತವೆ. ಸಾಮಾಜಿಕ ಮಾಧ್ಯಮ ಬಳಕೆದಾರರು ರಾಜ್ಯದ ಜಲಾವೃತ ಬೀದಿಗಳು ಮತ್ತು ವಿಮಾನ ನಿಲ್ದಾಣದ ದೃಶ್ಯಗಳನ್ನು ಹಂಚಿಕೊಂಡಿದ್ದಾರೆ. 12 ಗಂಟೆಗಳ ಅವಧಿಯಲ್ಲಿ “ಕರುಣೆಯಿಲ್ಲದ” ಮಳೆಯು ತಮ್ಮ ವಸತಿ ಪ್ರದೇಶಗಳನ್ನು ಮುಳುಗಿಸಿದೆ ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ಹೇಳಿದ್ದಾರೆ. ಮಂಗಳವಾರದಂದು ದಕ್ಷಿಣ ಆಂಧ್ರಪ್ರದೇಶಕ್ಕೆ ಅಪ್ಪಳಿಸಲಿರುವ ಮೈಚಾಂಗ್ ಚಂಡಮಾರುತ ಇಂದು ಉತ್ತರ ತಮಿಳುನಾಡಿಗೆ ಅಪ್ಪಳಿಸಿದೆ. ಈ ಕಾರಣದಿಂದಾಗಿ,

ಮೈಚಾಂಗ್ ಚಂಡಮಾರುತ| ನೀರಿನಿಂದ ಮುಳುಗಿದ ರಸ್ತೆಗಳು Read More »

ರಾಜ್ ಕೋಟ್ ಕೋಟೆಯಲ್ಲಿ ಶಿವಾಜಿ ಪ್ರತಿಮೆ/ ಪ್ರಧಾನಿ ಮೋದಿಯಿಂದ ಇಂದು ಅನಾವರಣ

ಛತ್ರಪತಿ ಶಿವಾಜಿ ಮಹಾರಾಜ್ ಅವರ ಪ್ರತಿಮೆಯನ್ನು ಮಹಾರಾಷ್ಟ್ರದ ಸಿಂಧುದುರ್ಗ್ ಜಿಲ್ಲೆಯ ರಾಜ್ಯೋಟ್ ಕೋಟೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದರು. ಛತ್ರಪತಿ ಶಿವಾಜಿ ಮಹಾರಾಜರ ಸಿಂಧುದುರ್ಗ್ ಕೋಟೆ ಸೇರಿದಂತೆ ಹಲವಾರು ಕರಾವಳಿ ಮತ್ತು ಸಮುದ್ರ ಕೋಟೆಗಳನ್ನು ನಿರ್ಮಿಸಿದ ಮರಾಠ ದೊರೆಯ ಶ್ರೀಮಂತ ಕಡಲ ಪರಂಪರೆಗೆ ಅವರು ಗೌರವ ಸಲ್ಲಿಸಿದರು.

ರಾಜ್ ಕೋಟ್ ಕೋಟೆಯಲ್ಲಿ ಶಿವಾಜಿ ಪ್ರತಿಮೆ/ ಪ್ರಧಾನಿ ಮೋದಿಯಿಂದ ಇಂದು ಅನಾವರಣ Read More »

ಮನೆಯ ಸಾಕು ಬೆಕ್ಕು ಕಚ್ಚಿ ತಂದೆ-ಮಗ ಸಾವು

ಸಮಗ್ರ ನ್ಯೂಸ್: ಮನೆಯಲ್ಲಿ ಸಾಕಿದ ಬೆಕ್ಕು ಕಚ್ಚಿದ ಪರಿಣಾಮ ತಂದೆ ಮತ್ತು ಮಗ ಡೆಡ್ಲಿ ರೆಬೀಸ್​ ಗೆ ಬಲಿಯಾಗಿದ್ದಾರೆ. ಮೃತರ ಮನೆಯ ಬೆಕ್ಕಿಗೆ ಹುಚ್ಚು ನಾಯಿಯೊಂದು ಕಚ್ಚಿತ್ತು. ಬಳಿಕ ಈ ಬೆಕ್ಕು ತನ್ನ ಮಾಲೀಕರಿಬ್ಬರಿಗೆ ಕಚ್ಚಿತ್ತು. ಕಚ್ಚಿದ ಒಂದು ವಾರದಲ್ಲಿ ಇಬ್ಬರೂ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಕಾನ್ಪುರ ನಗರದ ಅಕ್ಬರ್ ಪುರದಲ್ಲಿ ಘಟನೆ ನಡೆದಿದ್ದು, ಮನೆಯಲ್ಲಿ ಬೆಕ್ಕನ್ನು ಸಾಕಿದ್ದರು. ತುಂಬಾ ಮುದ್ದಿನಿಂದ ಬೆಕ್ಕನ್ನು ಸಾಕಿದ್ದರು. ಒಂದು ದಿನ ಆ ಬೆಕ್ಕಿಗೆ ಬೀದಿ ನಾಯಿಯೊಂದು ಕಚ್ಚಿತ್ತು.ಕಚ್ಚಿದ್ದ ಕೆಲವೇ ದಿನಗಳಲ್ಲಿ

ಮನೆಯ ಸಾಕು ಬೆಕ್ಕು ಕಚ್ಚಿ ತಂದೆ-ಮಗ ಸಾವು Read More »

ಐಷಾರಾಮಿ ಬಸ್ ಬೆಂಕಿಗಾಹುತಿ| ಓರ್ವ ಸಜೀವ ದಹನ

ಸಮಗ್ರ ನ್ಯೂಸ್: ಖಾಸಗಿ ಟ್ರಾವೆಲ್ಸ್ ಗೆ ಸೇರಿದ ಐಷಾರಾಮಿ ಬಸ್ ಭಸ್ಮಗೊಂಡ ಘಟನೆ ಆಂಧ್ರ ಪ್ರದೇಶದ ನಲ್ಲಗೊಂಡ-ಮರಿಗೂಡ ಬೈಪಾಸ್ ರಸ್ತೆ ಬಳಿ ಸಂಭವಿಸಿದೆ. ಶಾಕ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಬೆಂಕಿಗೆ ಆಹುತಿಯಾದ ಬಸ್ ಶ್ರೀ ಕೃಷ್ಣ ಟ್ರಾವೆಲ್ಸ್ ಗೆ ಎಂಬ ಖಾಸಾಗಿ ಕಂಪೆನಿಗೆ ಸೇರಿದ್ದು ಎಂದು ಪೊಲೀಸರು ತಿಳಿಸಿದ್ದಾರೆ. ದುರ್ಘಟನೆಯಲ್ಲಿ ಒಬ್ಬ ಪ್ರಯಾಣಿಕ ಪ್ರಾಣ ಕಳೆದುಕೊಂಡಿದ್ದು, ದುರ್ಘಟನೆ ಸಂದರ್ಭ ಬಸ್ಸಿನಲ್ಲಿ 40 ಪ್ರಯಾಣಿಕರಿದ್ದರು ಎನ್ನಲಾಗಿದೆ. ಬೆಂಕಿಯ ಕೆನ್ನಾಲಿಗೆಗೆ ವಸ್ತುಗಳು, ಪ್ರಮುಖ ದಾಖಲೆಗಳು ಸುಟ್ಟು ಕರಕಲಾಗಿದೆ. ಸಹಾಯಕ್ಕಾಗಿ

ಐಷಾರಾಮಿ ಬಸ್ ಬೆಂಕಿಗಾಹುತಿ| ಓರ್ವ ಸಜೀವ ದಹನ Read More »

ಭಾರತೀಯ ಸೇನಾ ತರಬೇತಿ ವಿಮಾನ ಪತನ

ಸಮಗ್ರ ನ್ಯೂಸ್: ಭಾರತೀಯ ವಾಯುಪಡೆಯ (ಐಎಎಫ್) ತರಬೇತಿ ವಿಮಾನವು ತೂಪ್ರಾನ್‌ನ ರಾವೆಲ್ಲಿ ಗ್ರಾಮದ ಹೊರವಲಯದಲ್ಲಿ ಸೋಮವಾರ ಬೆಳಗ್ಗೆ ಪತನಗೊಂಡಿದೆ. ವಿಮಾನದಲ್ಲಿ ಎಷ್ಟು ಮಂದಿ ಇದ್ದರು ಎಂಬುದು ತಕ್ಷಣಕ್ಕೆ ಖಚಿತವಾಗಿಲ್ಲ. ಅಪಘಾತದ ನಂತರ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ವಿಮಾನವು ಸುಟ್ಟು ಬೂದಿಯಾಗಿದೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಐಎಎಫ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಪೈಲಟ್ ವಿಮಾನದಿಂದ ಹೊರಗೆ ಜಿಗಿದಿದ್ದಾರೆಯೇ ಎಂಬುದು ಪೊಲೀಸರಿಗೆ ಖಚಿತವಾಗಿಲ್ಲ.

ಭಾರತೀಯ ಸೇನಾ ತರಬೇತಿ ವಿಮಾನ ಪತನ Read More »

‘ತ್ರಿ’ ವಿಕ್ರಮ ಮೆರೆದ ಬಿಜೆಪಿ| ದೇಶಕ್ಕೆ ಮೋದಿಯೇ ಗ್ಯಾರಂಟಿ ಟ್ರೆಂಡ್| ಕಾಂಗ್ರೆಸ್ ಗೆ ಸಿಹಿಗಿಂತ ಕಹಿಯೇ ಜಾಸ್ತಿ

ಸಮಗ್ರ ನ್ಯೂಸ್: ಮೂರು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು, ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ. ಬಿಜೆಪಿ ನಾಯಕರು ದೇಶಕ್ಕೆ “ಮೋದಿಯೇ ಗ್ಯಾರಂಟಿ” ಎಂದು ಪೋಸ್ಟರ್‌ ಹಂಚಿಕೊಳ್ಳುತ್ತಿದ್ದಾರೆ. ಲೋಕಸಭೆಗೆ ಚುನಾವಣೆ ನಡೆಯುವ ಮುನ್ನದ ಸೆಮಿಫೈನಲ್‌ ಎಂದೇ ಬಿಂಬಿತವಾಗಿದ್ದ ಮೂರು ರಾಜ್ಯಗಳಲ್ಲಿ ಬಿಜೆಪಿ ವಿಜಯ ಪತಾಕೆ ಹಾರಿಸುತ್ತಿದ್ದಂತೆಯೇ ಸಾಮಾಜಿಕ ಜಾಲತಾಣದಲ್ಲಿ #ModikiGuarantee ಟ್ರೆಂಡ್‌ ಆಗಿದೆ. ಬಿಜೆಪಿ ನಾಯಕರು ದೇಶಕ್ಕೆ ಮೋದಿಯೇ ಗ್ಯಾರಂಟಿ ಎಂದು ಪೋಸ್ಟರ್‌ ಹಂಚಿಕೊಳ್ಳುತ್ತಿದ್ದಾರೆ. ಕರ್ನಾಟಕ ಚುನಾವಣೆಯಲ್ಲಿ ಯಶಸ್ವಿ ಆಗುತ್ತಿದ್ದಂತೆ ಕಾಂಗ್ರೆಸ್‌ ಈಗ ನಡೆಯುತ್ತಿರುವ ಚುನಾವಣಾ ರಾಜ್ಯಗಳಲ್ಲಿ

‘ತ್ರಿ’ ವಿಕ್ರಮ ಮೆರೆದ ಬಿಜೆಪಿ| ದೇಶಕ್ಕೆ ಮೋದಿಯೇ ಗ್ಯಾರಂಟಿ ಟ್ರೆಂಡ್| ಕಾಂಗ್ರೆಸ್ ಗೆ ಸಿಹಿಗಿಂತ ಕಹಿಯೇ ಜಾಸ್ತಿ Read More »

ತೆಲಂಗಾಣ ಸಿಎಂ ಆಗಿ ನಾಳೆ ರೇವಂತ್ ರೆಡ್ಡಿ ಪ್ರಮಾಣವಚನ

ಸಮಗ್ರ ನ್ಯೂಸ್: ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಅದು ನಾಳೆ ಸರಳ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ. ಹೈದರಾಬಾದ್ನ ಎಲ್ಬಿ ಸ್ಟೇಡಿಯಂನಲ್ಲಿ ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಈ ನಿಟ್ಟಿನಲ್ಲಿ ವ್ಯವಸ್ಥೆ ಮಾಡುವಂತೆ ರೇವಂತ್ ರೆಡ್ಡಿ ಡಿಜಿಪಿ ಅಂಜನಿ ಕುಮಾರ್ ಅವರಿಗೆ ನಿರ್ದೇಶನ ನೀಡಿದರು. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸಾಕಷ್ಟು ವ್ಯವಸ್ಥೆ ಮಾಡುವಂತೆ ಅಂಜನಿ ಕುಮಾರ್ ಅವರಿಗೆ ಸೂಚಿಸಲಾಗಿದೆ. ಶೀಘ್ರದಲ್ಲೇ ರಾಜ್ಯಪಾಲರನ್ನು ಭೇಟಿ ಮಾಡುವುದಾಗಿ ಅವರು ಹೇಳಿದರು. ಡಿಜಿಪಿ ಮತ್ತು ಹೆಚ್ಚುವರಿ ಡಿಜಿಗಳಾದ ಎಸ್.ಕೆ.ಜೈನ್

ತೆಲಂಗಾಣ ಸಿಎಂ ಆಗಿ ನಾಳೆ ರೇವಂತ್ ರೆಡ್ಡಿ ಪ್ರಮಾಣವಚನ Read More »