ಕೇರಳ ಅರಣ್ಯ ಪ್ರದೇಶ ವ್ಯಾಪ್ತಿಯ ಬಿರುನಾಣಿ ಸಮೀಪ ನೆನ್ನೆ ಪೊಲೀಸರು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ|ಓರ್ವ ನಕ್ಸಲನಿಗೆ ಗಾಯ
ಸಮಗ್ರ ನ್ಯೂಸ್: ಕೇರಳದ ಕಣ್ಣೂರು ಜಿಲ್ಲೆ ವ್ಯಾಪ್ತಿಯ ಕೊಡಗಿನ ಬಿರುನಾಣಿ ಗಡಿ ಭಾಗದಲ್ಲಿ ನಕ್ಸಲ್ ನಿಗ್ರಹ ತಂಡ ಹಾಗೂ ನಕ್ಸಲರ ನಡುವೆ ನ. 13ರಂದು ಗುಂಡಿನ ಚಕಮುಕಿ ನಡೆದು ಒರ್ವ ನಕ್ಸಲನಿಗೆ ಗಾಯವಾಗಿದೆ. ಗಾಯಗೊಂಡ ನಕ್ಸಲ್ ಶ್ರೀಮಂಗಳ ಕುಟ್ಟ ವ್ಯಾಪ್ತಿಯ ಆಸ್ಪತ್ರೆ ಅಥವಾ ಔಷಧಿ ಮಳಿಗೆಗೆ ಭೇಟಿ ನೀಡುವ ಸಾಧ್ಯತೆ ಇರುವುದರಿಂದ ಕುಟ್ಟ ಗಡಿ ಭಾಗ ಹಾಗೂ ಅದರ ವ್ಯಾಪ್ತಿಯಲ್ಲಿ ಬಿಗಿ ನಾಕಬಂದಿ ಹಾಕಿದ್ದು ದಿನದ 24 ಗಂಟೆ ಬಿಗಿ ಪೊಲೀಸ್ ತಪಾಸಣಾ ಕಾರ್ಯ, ಹಾಗೂ ಹೆಚ್ಚಿನ […]










