ರಾಷ್ಟ್ರೀಯ

ವಾಹನಗಳ HSRP ನಂಬರ್ ಪ್ಲೇಟ್ ಬದಲಾವಣೆ ಅವಧಿ ವಿಸ್ತರಣೆ| ಯಾವಾಗ ಲಾಸ್ಟ್ ಡೇಟ್ ಗೊತ್ತಾ?

ಸಮಗ್ರ ನ್ಯೂಸ್: ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಕೆ ಕಡ್ಡಾಯ ಮಾಡಲಾಗಿದೆ. ನವೆಂಬರ್ 17ರೊಳಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಬೇಕು ಎಂಬ ಆದೇಶ ಹೊರಡಿಸಲಾಗಿತ್ತು. ಆದರೆ ಈಗ ಗಡುವು ವಿಸ್ತರಣೆ ಮಾಡಲಾಗಿದೆ. ನಿರೀಕ್ಷೆಗಿಂತ ಕಡಿಮೆ ಸಂಖ್ಯೆಯಲ್ಲಿ ವಾಹನ ಸವಾರರು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿದ್ದರಿಂದ ಡೆಡ್ ಲೈನ್ ನನ್ನು ಫೆಬ್ರವರಿ 17ರವರೆಗೆ ವಿಸ್ತರಿಸಲಾಗಿದೆ. 2019ಕ್ಕಿಂತ ಮೊದಲು ನೋಂದಣಿಯಾದ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, […]

ವಾಹನಗಳ HSRP ನಂಬರ್ ಪ್ಲೇಟ್ ಬದಲಾವಣೆ ಅವಧಿ ವಿಸ್ತರಣೆ| ಯಾವಾಗ ಲಾಸ್ಟ್ ಡೇಟ್ ಗೊತ್ತಾ? Read More »

ತಮಿಳುನಾಡು: ಭೀಕರ ರಸ್ತೆ ಅಪಘಾತ|ಐವರ ದುರ್ಮರಣ

ಸಮಗ್ರ ನ್ಯೂಸ್: ಕಾರು ಮತ್ತು ಟ್ರಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸಾವನಪ್ಪಿದ ಘಟನೆ ತಿರುಪುರ್ ಜಿಲ್ಲೆಯ ಧಾರಾಪುರಂ ಬಳಿಯ ಮನಕಡೌ ಬಳಿ ನ. 16ರಂದು ನಡೆದಿದೆ. ಮೃತರನ್ನು ತಮಿಳುಮಣಿ (51), ಚಿತ್ರಾ (49), ಸೆಲ್ವರಾಣಿ (70), ಬಾಲಕೃಷ್ಣನ್ (78), ಮತ್ತು ಕಲಾರಾಣಿ (50) ಎಂದು ಗುರುತಿಸಲಾಗಿದೆ. ಧಾರಾಪುರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಕಲಾರಾಣಿ ಮೃತಪಟ್ಟಿದ್ದಾರೆ. ಟ್ಯಾಂಕರ್ ಟ್ರಕ್ ಕೊಯಮತ್ತೂರು ಜಿಲ್ಲೆಯ ಇರುಗೂರ್‌ನಿಂದ ದ್ರಾಪುರಂ-ಪಳನಿ ರಸ್ತೆಯ ಮನಕಾಡೌ ಬಳಿ ಪೆಟ್ರೋಲ್ ಸಾಗಿಸುತ್ತಿದ್ದ

ತಮಿಳುನಾಡು: ಭೀಕರ ರಸ್ತೆ ಅಪಘಾತ|ಐವರ ದುರ್ಮರಣ Read More »

ತಕ್ಷಣದಿಂದಲೇ ಜಾರಿಗೆ ಬರುವಂತೆ ಆರ್​ಬಿಐನಿಂದ ಮಹತ್ವದ ಸೂಚನೆ| ಸಾಲ ನೀಡದಂತೆ ನಿರ್ದೇಶನ|ಯಾರಿಗೆ? ಯಾಕೆ?

ಸಮಗ್ರ ನ್ಯೂಸ್: ಹಣಕಾಸು ಸಂಸ್ಥೆಗಳು ಹಾಗೂ ಆರ್ಥಿಕ ವಹಿವಾಟಿಗೆ ಸಂಬಂಧಿಸಿದಂತೆ ಕ್ರಮಕೈಗೊಳ್ಳುವ ಅವಕಾಶ ಇರುವ ಭಾರತೀಯ ರಿಸರ್ವ್ ಬ್ಯಾಂಕ್ ಇಂದು ತಕ್ಷಣದಿಂದಲೇ ಜಾರಿಗೆ ಬರುವಂಥ ಮಹತ್ವದ ನಿರ್ದೇಶನವೊಂದನ್ನು ನೀಡಿದೆ. ಪ್ರಮುಖವಾಗಿ ಸಾಲ ಮಂಜೂರು ಮತ್ತು ಸಾಲ ವಿತರಣೆ ಮಾಡುವುದಕ್ಕೆ ಸಂಬಂಧಿಸಿದಂತೆ ಆರ್​ಬಿಐ ಈ ನಿರ್ದೇಶನವನ್ನು ನೀಡಿದೆ. ಆರ್ಥಿಕ ವಹಿವಾಟಿನಲ್ಲಿ ತೊಡಗಿಸಿಕೊಂಡಿರುವ ಬಜಾಜ್​ ಫೈನಾನ್ಸ್​ ಲಿ. ಕಂಪನಿಗೆ ಆರ್​​ಬಿಐ ಈ ನಿರ್ದೇಶನ ನೀಡಿದೆ. ಕಂಪನಿಯು ತನ್ನ ಎರಡು ಸಾಲ ಯೋಜನೆಗಳಾದ ಇಕಾಮ್​ ಮತ್ತು ಇನ್​ಸ್ಟಾ ಇಎಂಐ ಕಾರ್ಡ್​ ಅನ್ವಯ

ತಕ್ಷಣದಿಂದಲೇ ಜಾರಿಗೆ ಬರುವಂತೆ ಆರ್​ಬಿಐನಿಂದ ಮಹತ್ವದ ಸೂಚನೆ| ಸಾಲ ನೀಡದಂತೆ ನಿರ್ದೇಶನ|ಯಾರಿಗೆ? ಯಾಕೆ? Read More »

ಕೇರಳ ಅರಣ್ಯ ಪ್ರದೇಶ ವ್ಯಾಪ್ತಿಯ ಬಿರುನಾಣಿ ಸಮೀಪ ನೆನ್ನೆ ಪೊಲೀಸರು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ|ಓರ್ವ ನಕ್ಸಲನಿಗೆ ಗಾಯ

ಸಮಗ್ರ ನ್ಯೂಸ್: ಕೇರಳದ ಕಣ್ಣೂರು ಜಿಲ್ಲೆ ವ್ಯಾಪ್ತಿಯ ಕೊಡಗಿನ ಬಿರುನಾಣಿ ಗಡಿ ಭಾಗದಲ್ಲಿ ನಕ್ಸಲ್ ನಿಗ್ರಹ ತಂಡ ಹಾಗೂ ನಕ್ಸಲರ ನಡುವೆ ನ. 13ರಂದು ಗುಂಡಿನ ಚಕಮುಕಿ ನಡೆದು ಒರ್ವ ನಕ್ಸಲನಿಗೆ ಗಾಯವಾಗಿದೆ. ಗಾಯಗೊಂಡ ನಕ್ಸಲ್ ಶ್ರೀಮಂಗಳ ಕುಟ್ಟ ವ್ಯಾಪ್ತಿಯ ಆಸ್ಪತ್ರೆ ಅಥವಾ ಔಷಧಿ ಮಳಿಗೆಗೆ ಭೇಟಿ ನೀಡುವ ಸಾಧ್ಯತೆ ಇರುವುದರಿಂದ ಕುಟ್ಟ ಗಡಿ ಭಾಗ ಹಾಗೂ ಅದರ ವ್ಯಾಪ್ತಿಯಲ್ಲಿ ಬಿಗಿ ನಾಕಬಂದಿ ಹಾಕಿದ್ದು ದಿನದ 24 ಗಂಟೆ ಬಿಗಿ ಪೊಲೀಸ್ ತಪಾಸಣಾ ಕಾರ್ಯ, ಹಾಗೂ ಹೆಚ್ಚಿನ

ಕೇರಳ ಅರಣ್ಯ ಪ್ರದೇಶ ವ್ಯಾಪ್ತಿಯ ಬಿರುನಾಣಿ ಸಮೀಪ ನೆನ್ನೆ ಪೊಲೀಸರು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ|ಓರ್ವ ನಕ್ಸಲನಿಗೆ ಗಾಯ Read More »

ಶಬರಿಮಲೆ: ಇಂದಿನಿಂದ ತೆರೆಯಲಿದೆ ಅಯ್ಯಪ್ಪ‌ ಸನ್ನಿಧಾನ

ಸಮಗ್ರ ನ್ಯೂಸ್: ದೇಶದ ಅತ್ಯಂತ ಪ್ರಾಚೀನ ಮತ್ತು ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಕೇರಳದ ಶಬರಿಮಲೆಯ ಅಯ್ಯಪ್ಪ ದೇಗುಲದ ಗರ್ಭಗುಡಿ ಇಂದು ಸಂಜೆ ತೆರೆಯಲು ಸಜ್ಜಾಗಿದೆ. ಈ ಮೂಲಕ ಎರಡು ತಿಂಗಳ ಯಾತ್ರಿಯ ಋತು ಆರಂಭವಾಗಲಿದೆ. ಈ ದಿನಗಳಲ್ಲಿ ಅಯ್ಯಪ್ಪನ ಭಕ್ತರು ಮಾಲೆ ಧರಿಸಿ ಉಪವಾಸ ಆರಂಭಿಸುತ್ತಾರೆ. ಈ ವರ್ಷದ ಮಂಡಲಪೂಜೆಯು ಶನಿವಾರ 17ರಂದು ನಡೆಯಲಿದೆ. ಅಯ್ಯಪ್ಪನ ದರ್ಶನ ಪಡೆಯಲು ಪ್ರತಿ ವರ್ಷ ಲಕ್ಷಾಂತರ ಭಕ್ತರು ಶಬರಿಮಲೆಗೆ ಭೇಟಿ ನೀಡುತ್ತಾರೆ. ಪ್ರತಿ ತಿಂಗಳು 5 ದಿನಗಳ ಕಾಲ ಪೂಜೆಗಳು

ಶಬರಿಮಲೆ: ಇಂದಿನಿಂದ ತೆರೆಯಲಿದೆ ಅಯ್ಯಪ್ಪ‌ ಸನ್ನಿಧಾನ Read More »

ಕಾಶ್ಮೀರದಲ್ಲಿ ಭಾರೀ ಅನಾಹುತ| ಕಂದಕಕ್ಕೆ ಬಸ್ ಉರುಳಿ 36 ಮಂದಿ ದುರ್ಮರಣ

ಸಮಗ್ರ ನ್ಯೂಸ್: ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್ ಒಂದು ಸುಮಾರು 200 ಮೀಟರ್ ಆಳದ ಕಂದಕಕ್ಕೆ ಉರುಳಿ ಬಿದ್ದಿದ್ದು, ಘಟನೆಯಲ್ಲಿ ಕನಿಷ್ಠ 36 ಮಂದಿ ಮೃತಪಟ್ಟಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸಂಭವಿಸಿದೆ. ಕಿಶ್ತ್ವಾರದಿಂದ ಜಮ್ಮುಗೆ ಪ್ರಯಾಣಿಸುತ್ತಿದ್ದ ಬಸ್, ಅಸ್ಸಾರ್ ಪ್ರದೇಶದಲ್ಲಿನ ತೃಣಾಲ್ ಬಳಿ ಕಡಿದಾದ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ್ದರಿಂದ ಈ ಘಟನೆ ನಡೆದಿದೆ. ಬಸ್‌ನಲ್ಲಿ 55 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಘಟನೆಯ ಕುರಿತು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಜನರಲ್ ಮನೋಜ್ ಸಿನ್ಹಾ

ಕಾಶ್ಮೀರದಲ್ಲಿ ಭಾರೀ ಅನಾಹುತ| ಕಂದಕಕ್ಕೆ ಬಸ್ ಉರುಳಿ 36 ಮಂದಿ ದುರ್ಮರಣ Read More »

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ/ ಉಗ್ರ ಸಂಘಟನೆಗಳ ನಿಷೇಧಿಸಿದ ಕೇಂದ್ರ

ಸಮಗ್ರ ನ್ಯೂಸ್: ಮಣಿಪುರದಲ್ಲಿ ಭಾರತೀಯ ಭದ್ರತಾ ಪಡೆಗಳ ಮೇಲೆ ದಾಳಿನಡೆಸುತ್ತಿರುವ ಒಂಬತ್ತು ಮೈತೇಯಿ ಉಗ್ರ ಸಂಘಟನೆಗಳನ್ನು ಕೇಂದ್ರ ಸರ್ಕಾರ ಐದು ವರ್ಷಗಳ ಕಾಲ ನಿಷೇಧಿಸಿದೆ. ಪೀಪಲ್ಸ್ ಲಿಬರೇಷನ್ ಆರ್ಮಿ, ಕ್ರಾಂತಿಕಾರಿ ಪೀಪಲ್ಸ್ ಫ್ರಂಟ್, ಯುನೈಟೆಡ್ ನ್ಯಾಷನಲ್ ಲಿಬರೇಷನ್ ಫ್ರಂಟ್, ಮಣಿಪುರ ಪೀಪಲ್ಸ್ ಆರ್ಮಿ, ಪೀಪಲ್ಸ್ ರೆವಲ್ಯೂಷನರಿ ಪಾರ್ಟಿ ಆಫ್ ಕಂಗ್ಲೀಪಾಕ್, ರೆಡ್ ಆರ್ಮಿ, ಕಂಗ್ಲೇಪಾಕ್ ಕಮ್ಯುನಿಸ್ಟ್ ಪಾರ್ಟಿ, ಕಂಗ್ಲೇ ಯೋಲ್ ಕನ್ಬಾ ಲುಪ್ಸ, ಮನ್ವಯ ಸಮಿತಿ ಮತ್ತು ಅಲಯನ್ಸ್ ಫಾರ್ ಸೋಷಿಯಲಿಸ್ಟ್ ಯೂನಿಟಿ ಕಂಗ್ಲೀಪಾಕ್ ಅನ್ನು ನಿಷೇಧಿಸಲಾಗಿದೆ.

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ/ ಉಗ್ರ ಸಂಘಟನೆಗಳ ನಿಷೇಧಿಸಿದ ಕೇಂದ್ರ Read More »

ಬಿಜೆಪಿ ಅಧಿಕಾರಕ್ಕೆ ಬಂದರೆ ಅಯೋಧ್ಯೆಗೆ ಉಚಿತ ಪ್ರವಾಸ..! ಅಮಿತ್ ಶಾ ಭರವಸೆ

ಸಮಗ್ರ ಸಮಾಚಾರ: ಮಧ್ಯಪ್ರದೇಶ ಚುನಾವಣೆಗೂ ಮೊದಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಜನತೆಗೆ ಗುಡ್​ ನ್ಯೂಸ್ ನೀಡಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ಶ್ರೀರಾಮನ ಉಚಿತ ದರ್ಶನ ವ್ಯವಸ್ಥೆಯ ಭರವಸೆ ನೀಡಿದ್ದಾರೆ. ಉತ್ತರ ಪ್ರದೇಶದ ಅಯೋಧ್ಯೆ ರಾಮಮಂದಿರಕ್ಕೆ ಹಂತ ಹಂತವಾಗಿ ಮಧ್ಯಪ್ರದೇಶದ ಜನರನ್ನು ಕರೆದುಕೊಂಡು ಹೋಗಲಾಗುವುದು ಎಂದು ಹೇಳಿದ್ದಾರೆ. ಮಧ್ಯಪ್ರದೇಶದಲ್ಲಿ ಚುನಾವಣಾ ಪ್ರಚಾರಕ್ಕೆ ಇನ್ನೆರಡು ದಿನ ಮಾತ್ರ ಬಾಕಿ ಉಳಿದಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷಗಳ ಮುಖಂಡರು ಪ್ರಚಾರ ಕಾರ್ಯ ಚುರುಕುಗೊಳಿಸಿದ್ದಾರೆ.

ಬಿಜೆಪಿ ಅಧಿಕಾರಕ್ಕೆ ಬಂದರೆ ಅಯೋಧ್ಯೆಗೆ ಉಚಿತ ಪ್ರವಾಸ..! ಅಮಿತ್ ಶಾ ಭರವಸೆ Read More »

ಮೌನ ದೀಪಾವಳಿ ಆಚರಿಸಿ ಮಾದರಿಯಾದ ಏಳು ಹಳ್ಳಿಗಳು

ಸಮಗ್ರ ನ್ಯೂಸ್: ಬೆಳಕಿನ ಹಬ್ಬ ದೀಪಾವಳಿ ಬಂತೆಂದರೆ ಸಾಕು ಎಲ್ಲೆಡೆ ಪಟಾಕಿ ಸದ್ದುಗಳೇ ಕೇಳಿ ಬರುತ್ತವೆ. ಇದರ ವಾಯು ಮಾಲಿನ್ಯದ ಜತೆಗೆ ಶಬ್ದ ಮಾಲಿನ್ಯವನ್ನು ತರುತ್ತದೆ. ಇದೇ ರೀತಿ ಎಲ್ಲೆಡೆ ಸಂಭ್ರಮಾಚರಣೆ ನಡೆದರೆ, ತಮಿಳುನಾಡಿನ ಈ 7 ಹಳ್ಳಿಗಳ ಜನರು ಮಾತ್ರ ‘ಮೌನ ದೀಪಾವಳಿ’ ಆಚರಿಸಿ ಇತರರಿಗೆ ಮಾದರಿಯಾಗಿದ್ದಾರೆ. ತಮಿಳುನಾಡು ರಾಜ್ಯದ ಈರೋಡ್ ಜಿಲ್ಲೆಯ ಏಳು ಹಳ್ಳಿಗಳು ಕೇವಲ ದೀಪಗಳು ಹಚ್ಚುವ ಮೂಲಕ ಪರಿಸರ ಸ್ನೇಹಿ ದೀಪಾವಳಿ ಆಚರಿಸಿದ್ದಾರೆ. ಇಲ್ಲಿ ಹಸಿರು ಪಟಾಕಿಗಳನ್ನು ಹಚ್ಚಲಾಗಿದೆ. ಕಾರಣ ಈ

ಮೌನ ದೀಪಾವಳಿ ಆಚರಿಸಿ ಮಾದರಿಯಾದ ಏಳು ಹಳ್ಳಿಗಳು Read More »

ದೇಶವೇ ಬೆಳಗಿದರೂ ಇಲ್ಲಿ ಮಾತ್ರ 230 ವರ್ಷಗಳಿಂದ ದೀಪಾವಳಿ ಸಂಭ್ರಮವಿಲ್ಲ! ಮೇಲುಕೋಟೆಯ ಅಯ್ಯಂಗಾರ್ ಕುಟುಂಬ ಹೀಗೇಕೆ ಮಾಡುತ್ತಿದೆ?

ಸಮಗ್ರ ನ್ಯೂಸ್: ದೇಶವೇ ದೀಪಗಳಿಂದ ಜಗಮಗಿಸುತ್ತಿದ್ದು, ಎಲ್ಲೆಡೆ ಬೆಳಕಿನ-ಸುಡುಮದ್ದುಗಳ ಸಡಗರ ಕಂಡುಬರುತ್ತಿದ್ದರೆ ಇಲ್ಲೊಂದು ಕಡೆ ಮಾತ್ರ ವರ್ಷಗಟ್ಟಲೆ ಕಾಲದಿಂದ ದೀಪಾವಳಿ ಹಬ್ಬ ಆಚರಣೆಯನ್ನೇ ಮಾಡಿಲ್ಲ. ಕರ್ನಾಟಕದ ಮಂಡ್ಯ ಜಿಲ್ಲೆಯ ಮೇಲುಕೋಟೆ ಗ್ರಾಮವೇ ಇಂಥದ್ದೊಂದು ಬೆಳವಣಿಗೆಗೆ ಸಾಕ್ಷಿಯಾಗಿದೆ. ಇಲ್ಲಿನ ಅಯ್ಯಂಗಾರ್ ಸಮುದಾಯ ಸುಮಾರು 230 ವರ್ಷಗಳಿಂದ ದೀಪಾವಳಿ ಹಬ್ಬ ಆಚರಿಸುತ್ತಿಲ್ಲ. ನರಕ ಚತುರ್ದಶಿಯ ವಾರ್ಷಿಕ ಹಬ್ಬ ಆಚರಿಸಲು 1790ರಲ್ಲಿ ಶ್ರೀರಂಗಪಟ್ಟಣದ ನರಸಿಂಹ ದೇವಸ್ಥಾನದ ಆವರಣದಲ್ಲಿ ನೆರೆದಿದ್ದ 800 ಅಮಾಯಕ ನಿರಾಯುಧ ಅಯ್ಯಂಗಾರ್ ಬ್ರಾಹ್ಮಣರನ್ನು ಟಿಪ್ಪು ಸುಲ್ತಾನ್ ಹತ್ಯೆ ಮಾಡಿಸಿದ್ದನು.

ದೇಶವೇ ಬೆಳಗಿದರೂ ಇಲ್ಲಿ ಮಾತ್ರ 230 ವರ್ಷಗಳಿಂದ ದೀಪಾವಳಿ ಸಂಭ್ರಮವಿಲ್ಲ! ಮೇಲುಕೋಟೆಯ ಅಯ್ಯಂಗಾರ್ ಕುಟುಂಬ ಹೀಗೇಕೆ ಮಾಡುತ್ತಿದೆ? Read More »