ರಾಷ್ಟ್ರೀಯ

ನಿವೇಶನಕ್ಕಾಗಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ ವಿದ್ಯಾರ್ಥಿನಿ

ಸಮಗ್ರ ನ್ಯೂಸ್‌: ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ವಿದ್ಯಾರ್ಥಿನಿ ನಿವೇಶನಕ್ಕಾಗಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾಳೆ. ತೂಯಲಹಳ್ಳಿ ಸರಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿ ಲಕ್ಷ್ಮಿ (11) ಕಳೆದ ತಿಂಗಳು ಜೂ. 29 ರಂದು ಮನೆ ಕಟ್ಟಲು ನಿವೇಶನ ನೀಡುವಂತೆ ರಾಷ್ಟ್ರಪತಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾಳೆ. ಪತ್ರದ ಸಾರಾಂಶನಾನು (ಲಕ್ಷ್ಮೀ) ತಂದೆ, ತಾಯಿ ಹಾಗೂ ಇಬ್ಬರು ಸಹೋದರಿಯರೊಂದಿಗೆ ಗುಡಿಸಲಿನಲ್ಲಿ ವಾಸವಿದ್ದೇವೆ. ನಾವು ವಾಸಿಸುತ್ತಿರುವ ಸ್ಥಳದಲ್ಲಿ ಮನೆ ಕಟ್ಟಿಕೊಳ್ಳಲು ನಮ್ಮ ಸಂಬಂಧಿಕರು ತಕರಾರು ಮಾಡುತ್ತಿದ್ದಾರೆ. ಇದೇ ಗುಡಿಸಿಲನಲ್ಲಿ […]

ನಿವೇಶನಕ್ಕಾಗಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ ವಿದ್ಯಾರ್ಥಿನಿ Read More »

ದೇಶೀಯ ಮಾರುಕಟ್ಟೆಯಲ್ಲಿ 33 Km ಮೈಲೇಜ್ ನೀಡುವ ಮಾರುತಿ ಸುಜುಕಿ ಆಲ್ಟೊ CNG ಕಾರ್| ಇದರ ಬೆಲೆ 50 ಸಾವಿರ ಮಾತ್ರ

ಸಮಗ್ರ ನ್ಯೂಸ್: ಇತ್ತೀಚಿಗೆ ಮಾರುಕಟ್ಟೆಯಲ್ಲಿ ಸೆಕೆಂಡ್ ಹ್ಯಾಂಡ್ ಬೈಕ್ ಗಳ ಮೇಲಿನ ಬೇಡಿಕೆ ಹೆಚ್ಚುತ್ತಿದೆ. ಬೇಡಿಕೆಗೆ ಅನುಗುಣವಾಗಿ ವಿವಿಧ ವಾಹನ ತಯಾರಕ ಕಂಪನಿಗಳು ತಮ್ಮ ಹಳೆಯ ಮಾದರಿಯ ಕಾರ್ ಗಳ ಖರೀದಿಗೆ ಹಣಕಾಸಿನ ಯೋಜನೆಯನ್ನು ಬಿಡುಗಡೆ ಮಾಡುತ್ತಿವೆ. ಇನ್ನು ದೇಶಿಯ ಮಾರುಕಟ್ಟೆಯಲ್ಲಿ ಮಾರುತಿ (Maruti Suzuki ) ಕಂಪನಿ CNG ಮಾದರಿಯ ಕಾರ್ ಗಳನ್ನೂ ಗ್ರಾಹಕರಿಗಾಗಿ ಪರಿಚಯಿಸಿದೆ. ಇನ್ನು ಮಾರುತಿ ಸುಜುಕಿ ಆಲ್ಟೊ CNG ಕಾರಿನ ಬೆಲೆ ಸ್ವಲ್ಪ ಅಧಿಕವಾಗಿದೆ. ಆದರೆ ಇದೀಗ ಕಂಪನಿಯು ಈ ಕಾರನ್ನು

ದೇಶೀಯ ಮಾರುಕಟ್ಟೆಯಲ್ಲಿ 33 Km ಮೈಲೇಜ್ ನೀಡುವ ಮಾರುತಿ ಸುಜುಕಿ ಆಲ್ಟೊ CNG ಕಾರ್| ಇದರ ಬೆಲೆ 50 ಸಾವಿರ ಮಾತ್ರ Read More »

ದೇಶೀಯ ಮೊಬೈಲ್ ಮಾರ್ಕೆಟ್ ಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟ ಒನ್ ಪ್ಲಸ್ ನಾರ್ಡ್-3| ಏನಿದರ ಸ್ಪೆಷಲ್ ಫೀಚರ್ಸ್ ಗೊತ್ತಾ?

ಸಮಗ್ರ ಡಿಜಿಟಲ್ ಡೆಸ್ಕ್: ಭಾರತದಲ್ಲಿ ಮೊಬೈಲ್‌ ಮಾರುಕಟ್ಟೆಗೆ ಒನ್‌ಪ್ಲಸ್‌ ನಾರ್ಡ್‌ 3 ಸ್ಮಾರ್ಟ್‌ಫೋನ್‌ ಗ್ರ್ಯಾಂಡ್‌ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 9000 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 50 MP ಸೆನ್ಸಾರ್‌ ಒಳಗೊಂಡಿದೆ. ಒನ್‌ಪ್ಲಸ್‌ ನಾರ್ಡ್‌ 3 ಸ್ಮಾರ್ಟ್‌ಫೋನ್‌ ಭಾರತದಲ್ಲಿ ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ಫೋನ್‌ ಹೈ ಲೆವೆಲ್‌ ಸ್ಮಾರ್ಟ್‌ಫೋನ್‌ಗಳಲ್ಲಿ ಕಂಡುಬರುವ ಟ್ರೈ ಸ್ಟೇಟ್‌ ಅಲರ್ಟ್‌ ಸ್ಲೈಡರ್‌ ಅನ್ನು ಪಡೆದುಕೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ

ದೇಶೀಯ ಮೊಬೈಲ್ ಮಾರ್ಕೆಟ್ ಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟ ಒನ್ ಪ್ಲಸ್ ನಾರ್ಡ್-3| ಏನಿದರ ಸ್ಪೆಷಲ್ ಫೀಚರ್ಸ್ ಗೊತ್ತಾ? Read More »

80Km ಮೈಲೇಜ್ ಇರುವ ಹೀರೋ ಬೈಕ್ ಕೊಳ್ಳಲು ಹಾತೊರೆಯುತ್ತಿರುವ ಜನ! | ಇದರ ಬೆಲೆ ಎಷ್ಟು ಗೊತ್ತಾ? ಇಲ್ಲಿದೆ ಮಾಹಿತಿ

ಸಮಗ್ರ ನ್ಯೂಸ್: ಸಾಕಷ್ಟು ವರ್ಷಗಳಿಂದ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಹೀರೋ ಮೋಟೋಕಾರ್ಪ್ (Hero Motocorp) ಸಂಸ್ಥೆಯ ಒಂದು ದ್ವಿಚಕ್ರ ವಾಹನ ತನ್ನ ಮಾರುಕಟ್ಟೆಯನ್ನು ವರ್ಷದಿಂದ ವರ್ಷಕ್ಕೆ ಹೆಚ್ಚಿಸಿಕೊಳ್ಳುತ್ತಲೇ ಇದೆ. ಬಜೆಟ್ ಹಾಗೂ ಮೈಲೇಜ್ ವಿಚಾರಕ್ಕೆ ಬಂದರೆ ಈ ಬೈಕಿನ ಮುಂದೆ ನಿಲ್ಲುವರು ಯಾರು ಇಲ್ಲ. ದಿನನಿತ್ಯದ ಪ್ರಯಾಣಕ್ಕೆ ವಾಹನವನ್ನು ಬಳಸುವ ಪ್ರತಿಯೊಬ್ಬರ ಫೇವರೆಟ್ ಬೈಕ್ ಇದಾಗಿದೆ. ಇದರ ಹೆಸರು ಹೇಳಿ ವಿವರಿಸಬೇಕಾದ ಅಗತ್ಯವಿಲ್ಲ. ಅದು Hero Splendor ಹೊರತು ಬೇರಾವುದಲ್ಲ. ಹೀರೋ ಸಂಸ್ಥೆಯ ಪ್ರತಿಯೊಂದು ಸೆಗ್ಮೆಂಟ್ ನಲ್ಲಿ

80Km ಮೈಲೇಜ್ ಇರುವ ಹೀರೋ ಬೈಕ್ ಕೊಳ್ಳಲು ಹಾತೊರೆಯುತ್ತಿರುವ ಜನ! | ಇದರ ಬೆಲೆ ಎಷ್ಟು ಗೊತ್ತಾ? ಇಲ್ಲಿದೆ ಮಾಹಿತಿ Read More »

ಬಿಜೆಪಿ ”ವಾಷಿಂಗ್ ಮೆಷಿನ್”; ತನಿಖಾ ಸಂಸ್ಥೆಗಳು “ಡಿಟರ್ಜೆಂಟ್”| ಬಂದಿದೆ ಮೋದಿ ವಾಶಿಂಗ್ ಪೌಡರ್!!

ಸಮಗ್ರ ನ್ಯೂಸ್: ಬಿಜೆಪಿಯನ್ನು “ವಾಷಿಂಗ್ ಮೆಷಿನ್” ಎಂದು ಕರೆದಿರುವ ಕಾಂಗ್ರೆಸ್, ಕೇಂದ್ರೀಯ ತನಿಖಾ ಸಂಸ್ಥೆಗಳನ್ನು “ಡಿಟರ್ಜೆಂಟ್” ಗಳಾಗಿ ಬಳಸಿಕೊಳ್ಳುತ್ತದೆ ಎಂದು ಬಣ್ಣಿಸಿದೆ. ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಬಂಡಾಯವನ್ನು ಉಲ್ಲೇಖಿಸಿ ಕಾಂಗ್ರೆಸ್‌ನ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ. “ನಿನ್ನೆ ಮುಂಬೈನಲ್ಲಿ ಬಿಜೆಪಿ ವಾಷಿಂಗ್ ಮೆಷಿನ್ ತನ್ನ ಐಸಿಇ (ಆದಾಯ ತೆರಿಗೆ, ಸಿಬಿಐ, ಇಡಿ) ಡಿಟರ್ಜೆಂಟ್‌ನೊಂದಿಗೆ ಮರುಪ್ರಾರಂಭ ಮಾಡಿತು. ಪ್ರತಿಪಕ್ಷಗಳ ಒಗ್ಗಟ್ಟಿನ ಬಗ್ಗೆ ಬಿಜೆಪಿ ಪ್ರೇರಿತ ಸಂಸ್ಕಾರವನ್ನು ಹಾಕಲಾಯಿತು. ಜೂನ್ 23 ರಂದು ಪಾಟ್ನಾದಲ್ಲಿ ಸಭೆ ಸೇರಿದ

ಬಿಜೆಪಿ ”ವಾಷಿಂಗ್ ಮೆಷಿನ್”; ತನಿಖಾ ಸಂಸ್ಥೆಗಳು “ಡಿಟರ್ಜೆಂಟ್”| ಬಂದಿದೆ ಮೋದಿ ವಾಶಿಂಗ್ ಪೌಡರ್!! Read More »

ಚಿನ್ನ ಖರೀದಿದಾರರಿಗೆ ಶುಭ ಶುಕ್ರವಾರ| ಇಂದೂ ಇಳಿಕೆಯಾಗಿದೆ ಬಂಗಾರದ ಬೆಲೆ

ಸಮಗ್ರ ನ್ಯೂಸ್: ಜೂನ್ 23ರ ಶುಕ್ರವಾರ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ. ಬೆಂಗಳೂರಿನಲ್ಲಿ 10 ಗ್ರಾಂ ಅಪರಂಜಿ ಚಿನ್ನದ (24 ಕ್ಯಾರಟ್) ಬೆಲೆ ₹44,000 ರೂಪಾಯಿ ದಾಖಲಾಗಿದೆ. ಬೆಳ್ಳಿ ಬೆಲೆಯೂ 500 ರೂಪಾಯಿ ಇಳಿಕೆ ಕಂಡು 1 ಕೆಜಿಗೆ 71,500 ರೂಪಾಯಿಗೆ ತಲುಪಿದೆ. ವಾಣಿಜ್ಯ ನಗರಿ ಮುಂಬಯಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 49,000 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 100 ರು ಇಳಿಕೆಯಾಗಿ 49,000ರು ಬೆಲೆ ಹಾಗೂ

ಚಿನ್ನ ಖರೀದಿದಾರರಿಗೆ ಶುಭ ಶುಕ್ರವಾರ| ಇಂದೂ ಇಳಿಕೆಯಾಗಿದೆ ಬಂಗಾರದ ಬೆಲೆ Read More »

ಕಾಣೆಯಾಗಿದ್ದ ಜಲಾಂತರ್ಗಾಮಿ ನೌಕೆಯ ಅವಶೇಷ ಪತ್ತೆ

ಸಮಗ್ರ ನ್ಯೂಸ್: ಕಾಣೆಯಾದ ಟೈಟಾನಿಕ್ ಪ್ರವಾಸಿ ಜಲಾಂತರ್ಗಾಮಿ ನೌಕೆಯ ಹುಡುಕಾಟದಲ್ಲಿ ರಿಮೋಟ್ ಚಾಲಿತ ವಾಹನದಿಂದ ಅವಶೇಷಗಳು ಪತ್ತೆಯಾಗಿವೆ ಎಂದು ಯುಎಸ್ ಕೋಸ್ಟ್ ಗಾರ್ಡ್ ಗುರುವಾರ ತಿಳಿಸಿದೆ. ಕಾಣೆಯಾದ ಟೈಟಾನಿಕ್ ಜಲಾಂತರ್ಗಾಮಿ ನೌಕೆಗಾಗಿ ಶೋಧ ನಡೆಸುತ್ತಿರುವ ತಂಡಗಳು ಅವಶೇಷಗಳನ್ನ ಪತ್ತೆಹಚ್ಚಿವೆ ಮತ್ತು ಅದನ್ನ ಮೌಲ್ಯಮಾಪನ ಮಾಡಲಾಗುತ್ತಿದೆ ಎಂದು ಯುಎಸ್ಸಿಜಿ ತಿಳಿಸಿದೆ.

ಕಾಣೆಯಾಗಿದ್ದ ಜಲಾಂತರ್ಗಾಮಿ ನೌಕೆಯ ಅವಶೇಷ ಪತ್ತೆ Read More »

ಆರೋಗ್ಯಕರ ಜೀವನಶೈಲಿಗೆ ‘ಮಾನವೀಯತೆ’ ಧ್ಯೇಯದೊಂದಿಗೆ ನಿತ್ಯ ಯೋಗ ಮಾಡಿ

ಸಮಗ್ರ ನ್ಯೂಸ್:ಹಲವು ವರ್ಷಗಳಿಂದ ಭಾರತೀಯ ಸಂಸ್ಕೃತಿಯ ಪ್ರಮುಖ ಭಾಗವಾಗಿರುವ ಯೋಗ. ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿ ವರ್ಷ ಜೂನ್ 21 ಅನ್ನು ಅನೇಕ ಭೌತಿಕ ಮತ್ತು ಆಧ್ಯಾತ್ಮಿಕ ಪ್ರಯೋಜನಗಳ ಬಗ್ಗೆ ಪ್ರಪಂಚದ ಜನರಿಗೆ ಅರಿವು ಮೂಡಿಸಲು ‘ಮಾನವೀಯತೆ’ ಎಂಬ ಧ್ಯೇಯದೊಂದಿಗೆ ‘ಅಂತರರಾಷ್ಟ್ರೀಯ ಯೋಗ ದಿನ’ವನ್ನು ಆಚರಿಸಲಾಗುತ್ತದೆ. ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗಾಭ್ಯಾಸ ಮತ್ತು ಯೋಗಾಸನಗಳು ಸಹಾಯ ಮಾಡುತ್ತವೆ. ಅಲ್ಲದೆ ದೇಹದ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ಸಾವಿರಾರು ವರ್ಷದ ಇತಿಹಾಸವಿರುವ ಯೋಗಾಭ್ಯಾಸ ಇಂದು ಪಾಶ್ಚಾತ್ಯ ದೇಶಗಳಲ್ಲಿ ಹೆಚ್ಚಿನ ಪ್ರಸಿದ್ಧಿಯನ್ನು ಪಡೆದಿದೆ.

ಆರೋಗ್ಯಕರ ಜೀವನಶೈಲಿಗೆ ‘ಮಾನವೀಯತೆ’ ಧ್ಯೇಯದೊಂದಿಗೆ ನಿತ್ಯ ಯೋಗ ಮಾಡಿ Read More »

ವಿಶ್ವದಲ್ಲಿಯೇ ಅತೀ ಅಪರೂಪದ ಪ್ರಕರಣ| 30 ವರ್ಷದ ವ್ಯಕ್ತಿಗೆ, 13 ತಿಂಗಳ ಮೃತ ಮಗುವಿನ ಮೂತ್ರ ಪಿಂಡದ ಯಶಸ್ವಿ ಕಸಿ

ಸಮಗ್ರ ನ್ಯೂಸ್: ಕೇವಲ 13 ತಿಂಗಳ ಮಗುವಿನ ಎರಡೂ ಮೂತ್ರಪಿಂಡವನ್ನು 30 ವರ್ಷದ ವ್ಯಕ್ತಿಗೆ ಯಶಸ್ವಿಯಾಗಿ ‘ರೋಬೋಟಿಕ್‌ ಎನ್‌-ಬ್ಲಾಕ್‌’ ವಿಧಾನದ ಮೂಲಕ ಕಸಿ ಮಾಡಲಾಗಿದ್ದು, ಈ ಪ್ರಕರಣ ವಿಶ್ವದಲ್ಲಿಯೇ ಅತೀ ಅಪರೂಪದ ಪ್ರಕರಣವಾಗಿದೆ. ಫೋರ್ಟಿಸ್‌ ಆಸ್ಪತ್ರೆಯ ಮೂತ್ರಶಾಸ್ತ್ರ, ಯುರೋ-ಆಂಕೊಲಾಜಿ ಮತ್ತು ರೋಬೋಟಿಕ್ ಸರ್ಜರಿ ಹಿರಿಯ ನಿರ್ದೇಶಕ ಮೋಹನ್ ಕೇಶವಮೂರ್ತಿ, ಡಾ ಶ್ರೀಹರ್ಷ ಹರಿನಾಥ ಅವರ ತಂಡವು ಈ ಅಪರೂಪದ ಯಶಸ್ವಿ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ನಡೆಸಿದ್ದಾರೆ.ಈ ಕುರಿತು ಮಾತನಾಡಿದ ಡಾ. ಕೇಶವಮೂರ್ತಿ, 30 ವರ್ಷದ ವ್ಯಕ್ತಿಯು ದೀರ್ಘಕಾಲದಿಂದ ಮೂತ್ರಪಿಂಡದ

ವಿಶ್ವದಲ್ಲಿಯೇ ಅತೀ ಅಪರೂಪದ ಪ್ರಕರಣ| 30 ವರ್ಷದ ವ್ಯಕ್ತಿಗೆ, 13 ತಿಂಗಳ ಮೃತ ಮಗುವಿನ ಮೂತ್ರ ಪಿಂಡದ ಯಶಸ್ವಿ ಕಸಿ Read More »

ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ: ಪೊಲೀಸರ ಮೇಲೆಯೇ ಗುಂಡಿನ ದಾಳಿ

ಇಂಪಾಲ: ಸಂಘರ್ಷ ಪೀಡಿತ ಪ್ರದೇಶವಾದ ಮಣಿಪುರದಲ್ಲಿ ಶುಕ್ರವಾರ ರಾತ್ರಿ ಶಸ್ತ್ರಾಸ್ತ್ರಗಳನ್ನು ಬಳಸಿಕೊಂಡು ಪೊಲೀಸ್ ಪಡೆಯ ಮೇಲೆ ಗುಂಡಿನ ದಾಳಿ ನಡೆಸಿದ್ದು, ಶನಿವಾರ ಮುಂಜಾನೆಯವರೆಗೂ ಗುಂಡಿನ ದಾಳಿ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಣಿಪುರದ ಬಿಷ್ಣುಪುರ್ ಜಿಲ್ಲೆಯ ಕ್ವಾಕ್ಟಾ ಮತ್ತು ಚುರಾಚಂದ್‌ಪುರ್ ಜಿಲ್ಲೆಯ ಕಾಂಗ್ವಾಯ್‌ನಲ್ಲಿ ಗುಂಡಿನ ದಾಳಿ ನಡೆಸಿದ್ದು, ಗುಂಪು ಗುಂಪಾಗಿ ಸೇರಿಕೊಂಡು ಅಲ್ಲಲ್ಲಿ ಬೆಂಕಿ ಹಚ್ಚುವ ವಿದ್ವಂಸಕ ಕೃತ್ಯಗಳು ನಡೆದಿವೆ. ಭಾರತೀಯ ಸಶಸ್ತ್ರ ಪಡೆ, ಅಸ್ಸಾಂ ರೈಫಲ್ಸ್, ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ (RAF) ಮತ್ತು ರಾಜ್ಯ ಪೊಲೀಸರ

ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ: ಪೊಲೀಸರ ಮೇಲೆಯೇ ಗುಂಡಿನ ದಾಳಿ Read More »