ರಾಷ್ಟ್ರೀಯ

ಸೊಳ್ಳೆಗಳ ಸಾಮ್ರಾಜ್ಯದತ್ತ ಇಣುಕು ನೋಟ| ವಿಶ್ವ ಸೊಳ್ಳೆಗಳ ದಿನ –ಆಗಸ್ಟ್20

ಸಮಗ್ರ ನ್ಯೂಸ್: ಜಗತ್ತಿನಾದ್ಯಂತ ಆಗಸ್ಟ್ 20ನ್ನು ವಿಶ್ವ ಸೊಳ್ಳೆಗಳ ದಿನ ಎಂದು ಆಚರಿಸಲಾಗುತ್ತಿದೆ. ಸೊಳ್ಳೆಗಳಿಂದ ಹರಡುವ ರೋಗಗಳ ಬಗ್ಗೆ ಜಾಗೃತಿ ಮೂಡಿಸುವ ದೃಷ್ಟಿಯಿಂದ ಈ ಆಚರಣೆಯನ್ನು ಹಮ್ಮಿಕೊಳ್ಳಲಾಗುತ್ತಿದೆ. ಮನುಕುಲದ ಮಹೋನ್ನತಿಗೆ ಮಹತ್ತರ ಕೊಡುಗೆ ನೀಡಿ, 1902ರಲ್ಲಿ ವೈದ್ಯ ವಿಜ್ಞಾನಕ್ಕಾಗಿ ನೊಬೆಲ್ ಪ್ರಶಸ್ತಿ ದೊರೆತ ಭಾರತೀಯ ಸಂಜಾತ ಬ್ರಿಟಿಷ್ ವೈದ್ಯ ಸರ್ ರೋನಾಲ್ಡ್ ರೋಸ್ ಅವರನ್ನು ಸ್ಮರಿಸುವ ಸುದಿನ. 1897ನೇ ಆಗಸ್ಟ್ 20ರಂದು ತಾನು ಮಾಡಿದ ಸಂಶೋಧನೆಗಳ ಮೂಲಕ ಸೊಳ್ಳೆಗಳಿಂದ ಮನುಷ್ಯನಿಗೆ ಮಲೇರಿಯಾ ಹರಡುತ್ತದೆ ಎಂದು ಜಗತ್ತಿಗೆ ಸಾರಿ […]

ಸೊಳ್ಳೆಗಳ ಸಾಮ್ರಾಜ್ಯದತ್ತ ಇಣುಕು ನೋಟ| ವಿಶ್ವ ಸೊಳ್ಳೆಗಳ ದಿನ –ಆಗಸ್ಟ್20 Read More »

ಕಣಿವೆಗೆ ಉರುಳಿದ ಸೇನಾ ವಾಹನ|ಒಂಬತ್ತು ಸೇನಾ ಸಿಬ್ಬಂದಿ ಹುತಾತ್ಮ

ಸಮಗ್ರ ನ್ಯೂಸ್: ‘ಲಡಾಖ್’ನಲ್ಲಿ ಸೇನಾ ವಾಹನವು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಒಂಬತ್ತು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು ಈ ದುರ್ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಈ ಕುರಿತು ಸೇನಾ ಅಧಿಕಾರಿಗಳು ಮಾಹಿತಿ ನೀಡಿದ್ದು, ಲಡಾಖ್’ನಲ್ಲಿ ಕಲ್ಲಿನ ಕಣಿವೆಗೆ ಸೇನಾ ವಾಹನ ಡಿಕ್ಕಿ ಹೊಡೆದ ಪರಿಣಾಮ, ಕಂದಕಕ್ಕೆ ಕಾರು ಬಿದ್ದು ಏಳು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ತಿಳಿಸಿದ್ದಾರೆ. ಕ್ಯಾರಿ ಪಟ್ಟಣದಿಂದ 7 ಕಿ.ಮೀ ದೂರದಲ್ಲಿ ನಡೆದ ಅಪಘಾತದಲ್ಲಿ ಏಳು ಭಾರತೀಯ ಸೇನಾ ಸೈನಿಕರು

ಕಣಿವೆಗೆ ಉರುಳಿದ ಸೇನಾ ವಾಹನ|ಒಂಬತ್ತು ಸೇನಾ ಸಿಬ್ಬಂದಿ ಹುತಾತ್ಮ Read More »

ಪದೇ ಪದೇ ಮೊಬೈಲ್ ಚಾರ್ಜ್ ಮಾಡ್ತೀರ?! ಹಾಗಿದ್ರೆ ನೀವು ಇದನ್ನು ಓದಲೇಬೇಕು

ಸಮಗ್ರ ನ್ಯೂಸ್:ಇಂದಿನ ದಿನಗಳಲ್ಲಿ ಪ್ರತಿಯೊಬ್ಬರ ಕೈಯಲ್ಲಿ ಸ್ಮಾರ್ಟ್ ಫೋನ್ ಇದ್ದೇ ಇರುತ್ತದೆ. ಅದರೊಂದಿಗೆ ಬೆಳಿಗ್ಗೆಯಿಂದ ಸಂಜೆಯವರೆಗೆ ಸಾಕಷ್ಟು ಕೆಲಸ ಮಾಡಲಾಗುತ್ತಿದೆ. ಆದರೆ ನೀವು ದಿನಕ್ಕೆ ಎಷ್ಟು ಬಾರಿ ಚಾರ್ಜ್ ಮಾಡುತ್ತಿದ್ದೀರಿ ಎಂಬುದನ್ನು ಎಂದಾದರು ಗಮನಿಸಿದ್ದೀರಾ? ಅತಿಯಾಗಿ ಮೊಬೈಲ್ ಚಾರ್ಜ್ ಮಾಡುವುದರಿಂದ ಬ್ಯಾಟರಿ ಹಾಳಾಗಬಹುದು. ಮತ್ತು ಕಡಿಮೆ ಚಾರ್ಜ್ ಮಾಡುವುದರಿಂದ ಬ್ಯಾಟರಿ ಹಾನಿಗೋಳಗಾಗಬಹುದು. ಹಗಲಿನಲ್ಲಿ ಪದೇ ಪದೇ ಫೋನ್ ಚಾರ್ಜ್ ಮಾಡುವ ಅಭ್ಯಾಸವನ್ನು ಇಂದೇ ನಿಲ್ಲಿಸಿ. ಒಂದೆಡೆ ಬ್ಯಾಟರಿ (Smartphone Battery) ಖಾಲಿಯಾದ ಕಾರಣ ಫೋನ್ ಬಳಸಲಾಗುವುದಿಲ್ಲ, ಆದರೆ

ಪದೇ ಪದೇ ಮೊಬೈಲ್ ಚಾರ್ಜ್ ಮಾಡ್ತೀರ?! ಹಾಗಿದ್ರೆ ನೀವು ಇದನ್ನು ಓದಲೇಬೇಕು Read More »

ಚಂದ್ರಯಾನ-3 ನೌಕೆಯಿಂದ ಬೇರ್ಪಟ್ಟ ‘ವಿಕ್ರಮ್’| ಐತಿಹಾಸಿಕ ಸಾಧನೆಯ ಹಾದಿಯಲ್ಲಿ ‘ಇಸ್ರೋ’

ಸಮಗ್ರ ನ್ಯೂಸ್: ಚಂದ್ರಯಾನ-3 ರ ಲ್ಯಾಂಡರ್ ‘ವಿಕ್ರಮ್’ ಯಶಸ್ವಿಯಾಗಿ ಬಾಹ್ಯಾಕಾಶ ನೌಕೆಯಿಂದ ಬೇರ್ಪಟ್ಟಿದ್ದು, ಈಗ ಆಗಸ್ಟ್ 23 ರಂದು ಚಂದ್ರನ ಮೇಲೆ ಇಳಿಯುವ ನಿರೀಕ್ಷೆಯಿದೆ. “LM ಅನ್ನು ಪ್ರೊಪಲ್ಷನ್ ಮಾಡ್ಯೂಲ್ (PM) ನಿಂದ ಯಶಸ್ವಿಯಾಗಿ ಬೇರ್ಪಡಿಸಲಾಗಿದೆ. ನಾಳೆಗೆ ಯೋಜಿಸಲಾದ ಡೀಬೂಸ್ಟಿಂಗ್ ಮೇಲೆ LM ಸ್ವಲ್ಪ ಕಡಿಮೆ ಕಕ್ಷೆಗೆ ಇಳಿಯಲಿದೆ” ಎಂದು ISRO ಟ್ವೀಟ್‌ನಲ್ಲಿ ತಿಳಿಸಿದೆ. ಒಮ್ಮೆ ಚಂದ್ರನ ಮೇಲೆ ಲ್ಯಾಂಡರ್ ವಿಕ್ರಮ್ ಪ್ರಗ್ಯಾನ್ ರೋವರ್ ಅನ್ನು ಛಾಯಾಚಿತ್ರ ಮಾಡುತ್ತದೆ, ಇದು ಚಂದ್ರನ ಮೇಲ್ಮೈಯಲ್ಲಿ ಭೂಕಂಪನ ಚಟುವಟಿಕೆಯನ್ನು ಅಧ್ಯಯನ

ಚಂದ್ರಯಾನ-3 ನೌಕೆಯಿಂದ ಬೇರ್ಪಟ್ಟ ‘ವಿಕ್ರಮ್’| ಐತಿಹಾಸಿಕ ಸಾಧನೆಯ ಹಾದಿಯಲ್ಲಿ ‘ಇಸ್ರೋ’ Read More »

ಚಂದ್ರನ ಅಂತಿಮ ಕಕ್ಷೆಗೆ ಕಾಲಿಟ್ಟ ಚಂದ್ರಯಾನ-3 ನೌಕೆ

ಸಮಗ್ರ ನ್ಯೂಸ್: ಚಂದ್ರಯಾನ-3 ನೌಕೆ ಆಗಸ್ಟ್‌ 23ರಂದು ಚಂದ್ರನಲ್ಲಿ ಇಳಿಯುವ ನಿರೀಕ್ಷೆ ಇದ್ದು, ಚಂದ್ರಯಾನ-3 ನೌಕೆ ಚಂದ್ರನ ಮೇಲ್ಪದರದಿಂದ ಕೇವಲ 163 ಕಿಲೋ ಮೀಟರ್‌ ದೂರದಲ್ಲಿದೆ ಎಂದು ತಿಳಿದು ಬಂದಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಜು.14 ರಂದು ಚಂದ್ರಯಾನ-3 ನೌಕೆಯನ್ನು ಯಶಸ್ವಿಯಾಗಿ ಉಡಾವಣೆಗೊಳಿಸಲಾಗಿತ್ತು. ಇದೀಗ ಚಂದ್ರಯಾನ-3 ನೌಕೆಯ ಅಂತಿಮ ಸುತ್ತು ಯಶಸ್ವಿಯಾಗಿ ನೆರವೇರಿದ್ದು, ಚಂದ್ರಯಾನ 3 ನೌಕೆ ಚಂದಿರನಿಗೆ ಮತ್ತಷ್ಟು ಸನಿಹವಾಗಿದೆ ಎಂದು ಇಸ್ರೋ (ಇಂಡಿಯನ್‌ ಸ್ಪೇಸ್‌ ರಿಸರ್ಚ್‌ ಆರ್ಗನೈಸೇಶನ್) ‌ಆ.16 ರಂದು

ಚಂದ್ರನ ಅಂತಿಮ ಕಕ್ಷೆಗೆ ಕಾಲಿಟ್ಟ ಚಂದ್ರಯಾನ-3 ನೌಕೆ Read More »

ಅಪ್ ಡೇಟ್ ಆಗಿರಿ, ಯಾವುದೂ ಅಸಾಧ್ಯವಲ್ಲ| ಗೊತ್ತಿಲ್ಲದ್ದನ್ನು ಕೇಳಿ ತಿಳಿಯೋದ್ರಿಂದ ನಾವೇನೂ ದಡ್ಡರಾಗಲ್ಲ!

ಸಮಗ್ರ ನ್ಯೂಸ್: ಯಾವುದೇ ವ್ಯಕ್ತಿ ಇರಲಿ ಯಾವುದೇ ಕೆಲಸವಿರಲಿ ಕಾಲಕಾಲಕ್ಕೆ ಅಪಡೇಟ್ ಆಗುತ್ತಿರಬೇಕು. ಕ್ಷಣಕ್ಷಣಕ್ಕೂ ಹೊಸತನ ಹರಿಯುತ್ತಿರುವ ಇಂದಿನ ಕಾಲದಲ್ಲಿ ಅದಕ್ಕೆ ತಕ್ಕಂತೆ ಒಗ್ಗಿಕೊಳ್ಳದಿದ್ದರೆ ಕೆಲಸ ಕಷ್ಟ ಎನಿಸಲಾರಂಭಿಸುತ್ತದೆ. ಕೆಲಸಕ್ಕೆ ಹೋಗಬೇಕು ಎಂದರೆ ಒಂದು ತರಹದ ಬೇಸರ, ಜುಗುಪ್ಸೆ ಮೂಡಲಾರಂಭಿಸುತ್ತದೆ. ದಿನಗಳು ಉರುಳಿದಂತೆ ಇದು ಮಾನಸಿಕ ಖಿನ್ನತೆಗೆ ಎಡೆ ಮಾಡಿಕೊಡುತ್ತದೆ. ಅದರಿಂದ ಆ ವ್ಯಕ್ತಿಯ ವೈಯಕ್ತಿಕ ಜೀವನದ ಜತೆ ಜತೆಗೆ ಇಡೀ ಕುಟುಂಬದ ಮೇಲೆ ಪರಿಣಾಮ ಬೀರುತ್ತದೆ. ಏಕೆಂದರೆ ಖಿನ್ನತೆಗೊಳಗಾದ ಆ ವ್ಯಕ್ತಿ ಸದಾ ಒತ್ತಡದಲ್ಲಿರುತ್ತಾನೆ. ಕೆಲಸದಲ್ಲಿರುವ

ಅಪ್ ಡೇಟ್ ಆಗಿರಿ, ಯಾವುದೂ ಅಸಾಧ್ಯವಲ್ಲ| ಗೊತ್ತಿಲ್ಲದ್ದನ್ನು ಕೇಳಿ ತಿಳಿಯೋದ್ರಿಂದ ನಾವೇನೂ ದಡ್ಡರಾಗಲ್ಲ! Read More »

ದೇಶದಲ್ಲಿ ಮತ್ತೆ ಮೋದಿ ಪ್ರಧಾನಿಯಾಗ್ತಾರಾ? ಬಿಜೆಪಿಗೆ ಶಾಕ್ ನೀಡಿದ CNX ಸಮೀಕ್ಷೆ

ಸಮಗ್ರ ನ್ಯೂಸ್: ಮುಂದಿನ ವರ್ಷ 2024ರಲ್ಲಿ ದೇಶದಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ ಎಂದು ಲೋಕಸಭಾ ಕ್ಷೇತ್ರ ಸಮೀಕ್ಷೆ ತಿಳಿಸಿದೆ. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಸತತ ಮೂರನೇ ಬಾರಿಗೆ ಭರ್ಜರಿ ಬಹುಮತದೊಂದಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಮರಳಲಿದೆಯೇ.? ಇಂಡಿಯಾ ಟಿವಿ ಸಿಎನ್‌ಎಕ್ಸ್ ವಿರೋಧ ಪಕ್ಷಗಳ ಮೈತ್ರಿಕೂಟ ರಚನೆಯಾದ ನಂತರ ಸಮೀಕ್ಷೆ ನಡೆಸಿದ್ದು, ಅದರ ಫಲಿತಾಂಶಗಳು ಜುಲೈ ಕೊನೆಯಲ್ಲಿ ಬಿಡುಗಡೆಯಾಗಿತ್ತು. ಸಮೀಕ್ಷೆಯಲ್ಲಿ ಬಹಿರಂಗಪಡಿಸಿದ ಮಾಹಿತಿಯ ಪ್ರಕಾರ, ಎನ್ಡಿಎ ಸರ್ಕಾರ ಮತ್ತೊಮ್ಮೆ ಕೇಂದ್ರದಲ್ಲಿ ಅಧಿಕಾರಕ್ಕೆ ಮರಳಬಹುದು, ಆದರೂ ಈ

ದೇಶದಲ್ಲಿ ಮತ್ತೆ ಮೋದಿ ಪ್ರಧಾನಿಯಾಗ್ತಾರಾ? ಬಿಜೆಪಿಗೆ ಶಾಕ್ ನೀಡಿದ CNX ಸಮೀಕ್ಷೆ Read More »

ದೇಶಕ್ಕೆ 15 ಸಾವಿರ ಹಂಚಿಕೆಯ ‘ವಿಶ್ವಕರ್ಮ’ ಯೋಜನೆ ಘೋಷಿಸಿದ ಪ್ರಧಾನಿ ಮೋದಿ

ಸಮಗ್ರ ನ್ಯೂಸ್: ಸಾಂಪ್ರದಾಯಿಕ ಕೌಶಲ್ಯ ಹೊಂದಿರುವವರಿಗೆ ಮುಂದಿನ ತಿಂಗಳಲ್ಲಿ 13,000 ರಿಂದ 15,000 ಕೋಟಿ ರೂ.ಗಳ ಹಂಚಿಕೆಯೊಂದಿಗೆ ಸರ್ಕಾರ ವಿಶ್ವಕರ್ಮ ಯೋಜನೆಯನ್ನು ಪ್ರಾರಂಭಿಸಲಿದೆ ಎಂದು ಪ್ರಧಾನಿ ಮೋದಿ ತಮ್ಮ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಹೇಳಿದರು. “ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಮತ್ತು ಈಗ ಜನಸಂಖ್ಯೆಯ ದೃಷ್ಟಿಯಿಂದ ಪ್ರಮುಖ ದೇಶವಾಗಿದೆ. ಇಷ್ಟು ದೊಡ್ಡ ದೇಶದಲ್ಲಿ, ನನ್ನ ಕುಟುಂಬದ 140 ಕೋಟಿ ಸದಸ್ಯರು ಇಂದು ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದ್ದಾರೆ” ಎಂದು ಅವರು ಹೇಳಿದರು. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಮತ್ತು ಈಗ ಜನಸಂಖ್ಯೆಯ

ದೇಶಕ್ಕೆ 15 ಸಾವಿರ ಹಂಚಿಕೆಯ ‘ವಿಶ್ವಕರ್ಮ’ ಯೋಜನೆ ಘೋಷಿಸಿದ ಪ್ರಧಾನಿ ಮೋದಿ Read More »

ವಿಮಾನದಲ್ಲಿ ಅಪ್ರಾಪ್ತ ಬಾಲಕಿ ಮುಂದೆ ‌ಹಸ್ತಮೈಥುನ| ಭಾರತೀಯ ಮೂಲದ‌ ವೈದ್ಯ ಯುಎಸ್ ನಲ್ಲಿ‌ ಅರೆಸ್ಟ್

ಸಮಗ್ರ ನ್ಯೂಸ್: ಯುಎಸ್‌ನ ವಿಶೇಷ ವಿಮಾನದಲ್ಲಿ 14 ವರ್ಷದ ಬಾಲಕಿ ಪಕ್ಕದಲ್ಲಿ ಕುಳಿತು ಹಸ್ತಮೈಥುನ ಮಾಡಿಕೊಳ್ಳುತ್ತಿದ್ದ 33 ವರ್ಷದ ಭಾರತೀಯ ಅಮೆರಿಕನ್ ವೈದ್ಯನನ್ನು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಬಂಧಿಸಿರುವ ಘಟನೆ ಅಮೆರಿಕದ ಮಸಾಚುಸೆಟ್ಸ್‌ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೋಸ್ಟನ್‌ನ ಬೆತ್ ಇಸ್ರೇಲ್ ಡೀಕಾನೆಸ್ ಮೆಡಿಕಲ್ ಸೆಂಟರ್‌ನಲ್ಲಿ ವೈದ್ಯನಾಗಿರುವ ಡಾ.ಮೊಹಾಂತಿ ಅಂದು ಯುಎಸ್‌ನ ವಿಶೇಷ ವಿಮಾನದಲ್ಲಿ ಮಹಿಳಾ ಸಹಚರರೊಂದಿಗೆ ಪ್ರಯಾಣ ಬೆಳೆಸಿದ್ದ. ವಿಮಾನದಲ್ಲಿ 14ರ ಬಾಲಕಿ ಪಕ್ಕದ ಸೀಟಿನಲ್ಲಿ ಕುಳಿತಿದ್ದ. ವಿಮಾನ ಅರ್ಧದಷ್ಟು ದೂರಕ್ಕೆ ತಲುಪಿತ್ತು.

ವಿಮಾನದಲ್ಲಿ ಅಪ್ರಾಪ್ತ ಬಾಲಕಿ ಮುಂದೆ ‌ಹಸ್ತಮೈಥುನ| ಭಾರತೀಯ ಮೂಲದ‌ ವೈದ್ಯ ಯುಎಸ್ ನಲ್ಲಿ‌ ಅರೆಸ್ಟ್ Read More »

ಸ್ವಾತಂತ್ರ್ಯ ಸಂಭ್ರಮ| 10ನೇ ಬಾರಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಸಮಗ್ರ ನ್ಯೂಸ್: ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ದೆಹಲಿಯ ಕೆಂಪುಕೋಟೆಯಲ್ಲಿ ತಿರಂಗ ಧ್ವಜ ಹಾರಾಡಿದೆ. ಪ್ರಧಾನಿ ನರೇಂದ್ರ ಮೋದಿಯವರು 10ಬಾರಿಗೆ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು. ಧ್ವಜಾರೋಹಣ ಬಳಿಕ ರಾಷ್ಟ್ರಗೀತೆ ಮೊಳಗಿತು. ಈ ಸಂದರ್ಭದಲ್ಲಿ ಕೆಂಪುಕೋಟೆಯಲ್ಲಿ ಹಾಜರಿದ್ದ ಎಲ್ಲಾ ಗಣ್ಯರು, ಸೇನಾಪಡೆ, ಭಾಗವಹಿಸಿದ್ದ ಜನರು ಎದ್ದುನಿಂತು ಗೌರವ ಸಲ್ಲಿಸಿದರು. ಐಎಎಫ್ ಹೆಲಿಕಾಪ್ಟರ್ ರಾಷ್ಟ್ರಧ್ವಜ ಹಾಗೂ ಪ್ರಧಾನಿ ಮೇಲೆ ಹೂವಿನ ಮಳೆ ಸುರಿಸಿದೆ.

ಸ್ವಾತಂತ್ರ್ಯ ಸಂಭ್ರಮ| 10ನೇ ಬಾರಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ Read More »