ರಾಷ್ಟ್ರೀಯ

ಆಂದ್ರಪ್ರದೇಶದಲ್ಲಿ ಹಳಿ ತಪ್ಪಿದ ಪ್ಯಾಸೆಂಜರ್ ರೈಲು| ಮೂವರು ಸಾವು, ಹಲವರಿಗೆ ಗಾಯ| ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ

ಸಮಗ್ರ ನ್ಯೂಸ್: ಆಂಧ್ರಪ್ರದೇಶದ ವಿಶಾಖಪಟ್ಟಣಂನಿಂದ ರಾಯಗಡಕ್ಕೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲು ವಿಜಯನಗರಂ ಜಿಲ್ಲೆಯಲ್ಲಿ ಹಳಿತಪ್ಪಿ ಮತ್ತೊಂದು ರೈಲಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ವಿಜಯನಗರ ಜಿಲ್ಲೆ ಕೊತ್ತವಲಸ ಮಂಡಲಮ್ ಕಂಟಕಾಪಲ್ಲಿ ವಿಶಾಖಪಟ್ಟಣ -ಫಲಾಸ ಪ್ಯಾಸೆಂಜರ್ ರೈಲು ಮತ್ತು ವಿಶಾಖಪಟ್ಟಣ -ರಾಯಗಢ ರೈಲುಗಳ ಮಧ್ಯೆ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಅಪಘಾತದಲ್ಲಿ ಅನೇಕರು ಗಂಭೀರವಾಗಿ ಗಾಯಗೊಂಡಿದ್ದು, ಮೃತರ ಸಂಖ್ಯೆ ಹೆಚ್ಚಾಗುವ ಸಂಭವ ಇದೆ. ಗಾಯಾಳುಗಳನ್ನು ಸ್ಥಳೀಯ […]

ಆಂದ್ರಪ್ರದೇಶದಲ್ಲಿ ಹಳಿ ತಪ್ಪಿದ ಪ್ಯಾಸೆಂಜರ್ ರೈಲು| ಮೂವರು ಸಾವು, ಹಲವರಿಗೆ ಗಾಯ| ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ Read More »

ಕೇರಳ ಬಾಂಬ್ ಸ್ಪೋಟ ಪ್ರಕರಣ| ನಾನೇ ಬಾಂಬ್ ಇಟ್ಟಿದ್ದು ಎಂದು ಶರಣಾದ ಆರೋಪಿ

ಸಮಗ್ರ ನ್ಯೂಸ್: ಕೇರಳದ ಸಭಾಂಗಣವೊಂದರಲ್ಲಿ ನಡೆದ ಅವಳಿ ಸ್ಪೋಟದಲ್ಲಿ ಓರ್ವ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇದರಲ್ಲೂ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಈ ಮಧ್ಯೆ ವ್ಯಕ್ತಿಯೊಬ್ಬ ಕೊಡಕಾರ ಪೊಲೀಸ್​ ಠಾಣೆಗೆ ಬಂದು ತಾನೇ ಬಾಂಬ್​ ಇಟ್ಟಿದ್ದು, ಎಂದು ಅಧಿಕಾರಿಗಳ ಮುಂದೆ ಶರಣಾಗಿದ್ದಾನೆ. ಸುಮಾರು 1:30ರ ವೇಳೆಗೆ ಠಾಣೆಗೆ ಆಗಮಿಸಿದ ಆತ, ತಾನೂ ಕೊಚ್ಚಿ ಮೂಲದವನು ಎಂದು ತಿಳಿಸಿ ಶರಣಾಗಿದ್ದಾನೆ. ಪೊಲೀಸರು ಆತನನ್ನು ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ರಾಜ್ಯದ ಪ್ರಮುಖ ಮಾಧ್ಯಮ ವರದಿ

ಕೇರಳ ಬಾಂಬ್ ಸ್ಪೋಟ ಪ್ರಕರಣ| ನಾನೇ ಬಾಂಬ್ ಇಟ್ಟಿದ್ದು ಎಂದು ಶರಣಾದ ಆರೋಪಿ Read More »

ಕೇರಳದ ಪ್ರಾರ್ಥನಾ ಮಂದಿರದಲ್ಲಿ ಅನುಮಾನಾಸ್ಪದ ಸ್ಪೋಟ| ಓರ್ವ ಸಾವು, ಹಲವರಿಗೆ ಗಾಯ

ಸಮಗ್ರ ನ್ಯೂಸ್: ಕೇರಳದ ಎರ್ನಾಕುಲಂ ಕಲಮಸ್ಸೆರಿಯ ಕ್ರಿಶ್ಚಿಯನ್‌ ಗ್ರೂಪ್‌ ಕನ್ವೆನ್ಷನ್‌ ಕೇಂದ್ರದಲ್ಲಿ ಅನುಮಾನಸ್ಪದ ಸ್ಪೋಟವೊಂದು ಭಾನುವಾರ ಸಂಭವಿಸಿದೆ. ಘಟನೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಮತ್ತು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ. ಅಗ್ನಿ ಆಕಸ್ಮಿಕ ದಳ ಮತ್ತು ಪೊಲೀಸ್‌ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿರುವ ವಿಡಿಯೋ ದೃಶ್ಯಗಳನ್ನು ಟೀವಿ ಮಾಧ್ಯಮಗಳು ಪ್ರಸಾರ ಮಾಡುತ್ತಿವೆ. ಘಟನಾ ಸ್ಥಳದಲ್ಲಿ ಸಾಕಷ್ಟು ಜನರು ಸೇರಿರುವುದು ಕಾಣಿಸುತ್ತಿದೆ. “ಸ್ಫೊಟ ನಡೆದ ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ. ಅಗ್ನಿಶಾಮಕ ದಳವು

ಕೇರಳದ ಪ್ರಾರ್ಥನಾ ಮಂದಿರದಲ್ಲಿ ಅನುಮಾನಾಸ್ಪದ ಸ್ಪೋಟ| ಓರ್ವ ಸಾವು, ಹಲವರಿಗೆ ಗಾಯ Read More »

ಯುವಕರಿಗೆ ಸ್ಪೂರ್ತಿ ತುಂಬಲು ಎಸ್. ಸೋಮನಾಥ್ ಆತ್ಮಚರಿತ್ರೆ/ ಇಸ್ರೋ ಅಧ್ಯಕ್ಷರ ಬದುಕಿನ ಚರಿತ್ರೆ ನವೆಂಬರ್‍ನಲ್ಲಿ ಲೋಕಾರ್ಪಣೆ

ಸಮಗ್ರ ನ್ಯೂಸ್: ಚಂದ್ರಯಾನ – 3 ಮತ್ತು ಆದಿತ್ಯ ಎಲ್ 1 ನ ಐತಿಹಾಸಿಕ ಸಾಧನೆಗಳ ನಂತರ ಇದೀಗ ಇಸ್ರೋ ಅಧ್ಯಕ್ಷರಾದ ಎಸ್. ಸೋಮನಾಥ್ ಬರಹದ ಸಾಧನೆಯನ್ನು ಮಾಡಿದ್ದು, ತಮ್ಮ ಆತ್ಮಚರಿತ್ರೆಯನ್ನು ಮುಂದಿನ ತಿಂಗಳು ಬಿಡುಗಡೆ ಮಾಡಲಿದ್ದಾರೆ. ಪುಸ್ತಕವು ಮಲಯಾಳಂ ಭಾಷೆಯಲ್ಲಿ ತಯಾಗುತ್ತಿದ್ದು, “ನಿಲುವು ಕುಡಿಚ್ಚ ಸಿಂಹಗಳ್” (ಚಂದ್ರನ ಬೆಳಕನ್ನು ಸೇವಿಸಿದ ಸಿಂಹಗಳು) ಎಂಬ ಹೆಸರಿನಲ್ಲಿ ಹೊರಬರುತ್ತಿದೆ. ಕೇರಳದ ಲಿಬಿ ಪಬ್ಲಿಕೇಶನ್ಸ್ ಈ ಪುಸ್ತಕವನ್ನು ಹೊರತರುತ್ತಿದೆ. ಎಸ್. ಸೋಮನಾಥ್ ಅವರ ಬಾಲ್ಯ ಮತ್ತು ವಿದ್ಯಾರ್ಥಿ ಜೀವನದ ಘಟನೆಗಳನ್ನು

ಯುವಕರಿಗೆ ಸ್ಪೂರ್ತಿ ತುಂಬಲು ಎಸ್. ಸೋಮನಾಥ್ ಆತ್ಮಚರಿತ್ರೆ/ ಇಸ್ರೋ ಅಧ್ಯಕ್ಷರ ಬದುಕಿನ ಚರಿತ್ರೆ ನವೆಂಬರ್‍ನಲ್ಲಿ ಲೋಕಾರ್ಪಣೆ Read More »

ದಂಡ ಸಂಹಿತೆ ಬದಲಾವಣೆ/ ಶೀಘ್ರವೇ ಸಂಸತ್ತಿನಲ್ಲಿ ಅಂಗೀಕಾರ

ಸಮಗ್ರ ನ್ಯೂಸ್: ಭಾರತೀಯ ದಂಡ ಸಂಹಿತೆ, ಅಪರಾಧ ಪ್ರಕ್ರಿಯಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಕಾಯ್ದೆಗಳಿಗೆ ಬದಲಾಗಿ ಭಾರತೀಯ ನ್ಯಾಯ ಸಂಹಿತೆ ಮಸೂದೆ -2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮಸೂದೆ – 2023 ಮತ್ತು ಭಾರತೀಯ ಸಾಕ್ಷ್ಯ ಮಸೂದೆ-2023 ಗಳಿಗೆ ಲೋಕಸಭೆಯಲ್ಲಿ ಮಂಡಿಸಲಾಗಿದ್ದು, ಶೀಘ್ರದಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿದ್ದಾರೆ. ಬ್ರಿಟಿಷರ ಕಾಲದಲ್ಲಿ ಜಾರಿಗೆ ತಂದಿದ್ದ ಕಾನೂನು ವ್ಯವಸ್ಥೆಯನ್ನು ಭಾರತ ತ್ಯಜಿಸುತ್ತಿದೆ. ಹೊಸ ಮಸೂದೆಗಳು ಜನರ ಹಕ್ಕುಗಳನ್ನು ರಕ್ಷಿಸುವ

ದಂಡ ಸಂಹಿತೆ ಬದಲಾವಣೆ/ ಶೀಘ್ರವೇ ಸಂಸತ್ತಿನಲ್ಲಿ ಅಂಗೀಕಾರ Read More »

ಶಾಲಾ ಪಠ್ಯಕ್ರಮದಲ್ಲಿನ್ನು ಇಂಡಿಯಾ ಬದಲು ‘ಭಾರತ್’ | ಹೆಸರು ಪರಿಷ್ಕರಣೆಗೆ ಎನ್ಸಿಇಆರ್ ಟಿ ಶಿಫಾರಸ್ಸು

ಸಮಗ್ರ ನ್ಯೂಸ್: ಶಾಲಾ ಪಠ್ಯಕ್ರಮವನ್ನು ಪರಿಷ್ಕರಿಸಲು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್ಸಿಇಆರ್ಟಿ) ರಚಿಸಿದ ಸಾಮಾಜಿಕ ವಿಜ್ಞಾನದ ಉನ್ನತ ಮಟ್ಟದ ಸಮಿತಿಯು ಪಠ್ಯಪುಸ್ತಕಗಳಲ್ಲಿ ‘ಇಂಡಿಯಾ’ ಹೆಸರನ್ನು ‘ಭಾರತ್’ ಎಂದು ಬದಲಾಯಿಸಲು ಮತ್ತು ಪಠ್ಯಕ್ರಮದಲ್ಲಿ ಪ್ರಾಚೀನ ಇತಿಹಾಸದ ಬದಲು ‘ಶಾಸ್ತ್ರೀಯ ಇತಿಹಾಸ’ ವನ್ನು ಪರಿಚಯಿಸಲು ಶಿಫಾರಸು ಮಾಡಿದೆ ಎಂದು ಸಮಿತಿಯ ಅಧ್ಯಕ್ಷ ಸಿಐ ಐಸಾಕ್ ತಿಳಿಸಿದ್ದಾರೆ. ಸಮಿತಿಯ ಏಳು ಸದಸ್ಯರ ಸಮಿತಿಯು ನೀಡಿದ ಸರ್ವಾನುಮತದ ಶಿಫಾರಸಿನಲ್ಲಿ ಸಾಮಾಜಿಕ ವಿಜ್ಞಾನಗಳ ಬಗ್ಗೆ ತನ್ನ ಅಂತಿಮ ಸ್ಥಾನ ಪತ್ರಿಕೆಯಲ್ಲಿ

ಶಾಲಾ ಪಠ್ಯಕ್ರಮದಲ್ಲಿನ್ನು ಇಂಡಿಯಾ ಬದಲು ‘ಭಾರತ್’ | ಹೆಸರು ಪರಿಷ್ಕರಣೆಗೆ ಎನ್ಸಿಇಆರ್ ಟಿ ಶಿಫಾರಸ್ಸು Read More »

ಮೊಬೈಲ್ ಅನ್ನು ಯಾವುದೇ ಕಾರಣಕ್ಕೂ ಪ್ಯಾಂಟ್ ನ ಈ ಸೈಡ್ ಇಟ್ಟುಕೊಳ್ಳಬೇಡಿ! ಎಚ್ಚರ/ದೇಹದ ಅಂಗಾಂಗಗಳಿಗೆ ಹಾನಿಯಾಗಬಹುದು ಹುಷಾರ್!

ಸಮಗ್ರ ನ್ಯೂಸ್: ಮೊಬೈಲ್ ಮೊಬೈಲ್ ಮೊಬೈಲ್. ಎಲ್ಲೆಲ್ಲೂ ಮೊಬೈಲ್. ಈಗಿನ ಕಾಲದಲ್ಲಿ ಯಾರತ್ರ ಮೊಬೈಲ್ ಇರೋಲ್ಲ ಹೇಳಿ? ಫೋನೇ ಜೀವ, ಫೋನಿಂದಲೇ ಬದುಕು ಎಂಬಂತೆ ಆಗಿದೆ ಪ್ರಪಂಚ. ತಂತ್ರಜ್ಞಾನದತ್ತ ಮುಖ ಮಾಡುತ್ತಿರುವ ಜಗತ್ತು ಮೊಬೈಲ್ ಮತ್ತು ಲ್ಯಾಪ್ಟಾಪ್ಗಳನ್ನು ಆವರಿಸಿದೆ. ಎಲ್ಲರೂ ಮೊಬೈಲ್ ಯೂಸ್ ಮಾಡುವ ಕಾಲವಾಗಿದೆ. ಇಂದು ನಿಮಗೆ ಮೊಬೈಲ್ ಯೂಸ್ ಬಗ್ಗೆ ತಿಳಿಸಿಕೊಡುತ್ತೇವೆ ಕೇಳಿ. ನೀವು ಹೊರಗೆ ಹೋಗಬೇಕಾದರೆ ಮೊಬೈಲನ್ನ ಪ್ಯಾಂಟ್ ಒಳಗೆ ಇಟ್ಕೊಳ್ತೀರ ಅಲ್ವಾ? ಹಾಗಾದ್ರೆ ಮೊಬೈಲನ್ನು ಯಾವ ಸೈಡ್ ಇಟ್ಟುಕೊಳ್ಳಬೇಕು ಎಂಬುದಾಗಿ ಇವತ್ತು

ಮೊಬೈಲ್ ಅನ್ನು ಯಾವುದೇ ಕಾರಣಕ್ಕೂ ಪ್ಯಾಂಟ್ ನ ಈ ಸೈಡ್ ಇಟ್ಟುಕೊಳ್ಳಬೇಡಿ! ಎಚ್ಚರ/ದೇಹದ ಅಂಗಾಂಗಗಳಿಗೆ ಹಾನಿಯಾಗಬಹುದು ಹುಷಾರ್! Read More »

ಕೊಯಮತ್ತೂರು: ನದಿಯಲ್ಲಿ ಮುಳುಗಿ 5 ವಿದ್ಯಾರ್ಥಿಗಳು ಮೃತ್ಯು

ಸಮಗ್ರ ನ್ಯೂಸ್: ನದಿಯಲ್ಲಿ ಈಜಲು ತೆಳಿದ್ದ ಇಬ್ಬರು ಅಣ್ಣ-ತಮ್ಮ ಸೇರಿ ಐವರು ಕಾಲೇಜು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಮಿಳುನಾಡಿನ (Coimbatore) ಕೊಯಮತ್ತೂರಿನಲ್ಲಿ ನಡೆದಿದೆ. ಕೊಯಮತ್ತೂರಿನ ಕಿನತುಕಡವು ಪ್ರದೇಶದ 10 ಕಾಲೇಜು ವಿದ್ಯಾರ್ಥಿಗಳು ದ್ವಿಚಕ್ರ ವಾಹನದಲ್ಲಿ ವಾಲ್ಪಾರೈ ಬಳಿಕ ಕೂಲಂಗಲ್ ನದಿಯ ಬಳಿ ಬಂದಿದ್ದು ನಂತರ ನದಿಗೆ ಇಳಿದಿದ್ದು, ಐವರು ಮುಳುಗಿ ಮೃತಪಟ್ಟಿದ್ದಾರೆ. ನದಿಯಲ್ಲಿ ಆಳ ಇದ್ದು, ಐವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶರತ್ (20) ನದಿಯ ಆಳವಾದ ಭಾಗಕ್ಕೆ ಹೋಗಿ ಸುರುಳಿಯಲ್ಲಿ

ಕೊಯಮತ್ತೂರು: ನದಿಯಲ್ಲಿ ಮುಳುಗಿ 5 ವಿದ್ಯಾರ್ಥಿಗಳು ಮೃತ್ಯು Read More »

ಪೋಲೀಸ್ ಹುತಾತ್ಮರ ದಿನ/ ಇಂದು ದೇಶಾದ್ಯಂತ ಗೌರವ ಸಲ್ಲಿಕೆ

ಸಮಗ್ರ ನ್ಯೂಸ್: ಕರ್ತವ್ಯದ ವೇಳೆ ಪ್ರಾಣ ಕಳೆದುಕೊಂಡ ಪೋಲೀಸರ ತ್ಯಾಗವನ್ನು ಸ್ಮರಿಸಲು ದೇಶದಲ್ಲಿ ಪ್ರತಿ ವರ್ಷ ಅಕ್ಟೋಬರ್ 21ರಂದು ಹುತಾತ್ಮರ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಇಂದು ದೇಶಾದ್ಯಂತ ಹುತಾತ್ಮ ಪೋಲೀಸರಿಗೆ ಗೌರವ ಸಲ್ಲಿಕೆಯಾಗಲಿದೆ. 1959ರಲ್ಲಿ ಲಡಾಖ್‍ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೇಂದ್ರ ಸಶಸ್ತ್ರ ಮೀಸಲು ಪಡೆಯ ಹತ್ತು ಮಂದಿ ಪೋಲೀಸರು ಚೀನಾದೊಂದಿಗೆ ನಡೆದ ಭೀಕರ ಯುದ್ದದಲ್ಲಿ ಪ್ರಾಣ ಕಳೆದುಕೊಂಡ ದಿನವನ್ನು ಪೋಲೀಸ್ ಹುತಾತ್ಮರ ದಿನವನ್ನಾಗಿ ಆಚರಿಸಲಾಗುತ್ತದೆ. ಇದನ್ನು ಪೋಲೀಸ್ ಧ್ವಜ ದಿನ ಅಂತಲೂ ಕರೆಯಲಾಗುತ್ತದೆ. ಇಂದು ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ

ಪೋಲೀಸ್ ಹುತಾತ್ಮರ ದಿನ/ ಇಂದು ದೇಶಾದ್ಯಂತ ಗೌರವ ಸಲ್ಲಿಕೆ Read More »

ಗಗನ್ ಯಾನ್ ಕ್ಕೆ ಇಸ್ರೋ ಸಿದ್ಧ/ ಇಂದು ನಭಕ್ಕೆ ಜಿಗಿಯಲಿದೆ ಗಗನ್ ಯಾನ್ ಮಿಷನ್

ಸಮಗ್ರ ನ್ಯೂಸ್: ಟೆಸ್ಟ್ ವೆಹಿಕಲ್ ಡೆವಲಪ್‌ಮೆಂಟ್ ಫೈಟ್ ಮಿಷನ್-1 ოკ (ಟಿವಿ-ಡಿ1 ಫೈಟ್ ಟೆಸ್ಟ್) ಮೊದಲ ოკ ಮಾನವರಹಿತ ಹಾರಾಟ ಪರೀಕ್ಷೆಗೆ ಎಲ್ಲವೂ ಸಿದ್ಧವಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಹೇಳಿದೆ. ಈ ಮೂಲಕ ಭಾರತೀಯ ಗಗನಯಾತ್ರಿಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಮಹತ್ವಾಕಾಂಕ್ಷೆಯ ಮಿಷನ್‌ಗೆ ಕ್ಷಣಗಣನೆ ಶುರುವಾಗಿದೆ. ಗಗನ್‌ಯಾನ್ ಮಿಷನ್ 2025ರಲ್ಲಿ ಭೂಮಿಯ ಕಕ್ಷೆಗೆ ಮಾನವರನ್ನು ಕಳುಹಿಸುವ ಮತ್ತು ಅವರನ್ನು ಸುರಕ್ಷಿತವಾಗಿ ಭೂಮಿಗೆ ತರುವ ಗುರಿಯನ್ನು ಹೊಂದಿದೆ. ಈ ವೇಳೆನ್ಯಾವಿಗೇಷನ್, ಸೀಕ್ವೆನ್ಸಿಂಗ್, ಟೆಲಿಮೆಟ್ರಿ, ಶಕ್ತಿ ಇತ್ಯಾದಿಗಳನ್ನು

ಗಗನ್ ಯಾನ್ ಕ್ಕೆ ಇಸ್ರೋ ಸಿದ್ಧ/ ಇಂದು ನಭಕ್ಕೆ ಜಿಗಿಯಲಿದೆ ಗಗನ್ ಯಾನ್ ಮಿಷನ್ Read More »