ರಾಷ್ಟ್ರೀಯ

ಭಾರತಕ್ಕೆ ಗಂಡಾಂತರ ಕಾದಿದೆ – ಕೋಡಿಮಠ ಶ್ರೀ ಭವಿಷ್ಯ

ಸಮಗ್ರ ನ್ಯೂಸ್: ಭಾರತಕ್ಕೆ ಈ ಬಾರಿ ದೊಡ್ಡ ಗಂಡಾತರವೊಂದು ಕಾದಿದೆ ಎಂದು ಕೋಡಿಮಠದ ಡಾ. ಶಿವಾನಂದ ಮಹಾ ಸ್ವಾಮೀಜಿ ಮತ್ತೊಂದು ಭಯಾನಕ ಭವಿಷ್ಯ ನುಡಿದಿದ್ದಾರೆ. ಕೋಲಾರ ತಾಲೂಕಿನ ಸುಗಟೂರು ಗ್ರಾಮದ ಯೋಗಿ ನಾರಾಯಣ ಮಠಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾತನಾಡಿದ ಅವರು ಈ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ವರ್ಷ ದೊಡ್ಡ ಅವಘಡ ನಡೆಯಲಿದೆ ಎಂದು ಹೇಳಿದ್ದೆ, ಅದರಂತೆಯೇ ಒಡಿಶಾದಲ್ಲಿ ರೈಲು ಅಪಘಾತ ಸಂಭವಿಸಿದೆ. ಈ ವರ್ಷ ದೇಶಕ್ಕೆ ಇನ್ನೊಂದು ಗಂಡಾಂತರ […]

ಭಾರತಕ್ಕೆ ಗಂಡಾಂತರ ಕಾದಿದೆ – ಕೋಡಿಮಠ ಶ್ರೀ ಭವಿಷ್ಯ Read More »

ಪ್ರಿಯತಮೆಯನ್ನು ಕತ್ತರಿಸಿ ಕುಕ್ಕರ್ ನಲ್ಲಿ ಬೇಯಿಸಿದ ಪ್ರಿಯಕರ

ಸಮಗ್ರ ನ್ಯೂಸ್: ಪ್ರಿಯತಮೆಯನ್ನು ಹತ್ಯೆಗೈದು, ದೇಹದ ಭಾಗವನ್ನು ತುಂಡು ಮಾಡಿ ಕುಕ್ಕರ್ ನಲ್ಲಿ ಬೇಯಿಸಿರುವ ಭೀಕರ ಘಟನೆ ಮುಂಬಯಿಯಲ್ಲಿ ನಡೆದಿದೆ. ಕೊಲೆ ಮಾಡಿದ ಆರೋಪಿಯನ್ನು ಮನೋಜ್ ಸಹಾನಿ (56) ಎಂದು ಗುರುತಿಸಲಾಗಿದ್ದು, ಈತ ತನ್ನ ಲಿವ್ ಇನ್ ಗೆಳತಿ ಸರಸ್ವತಿ ವೈದ್ಯ(36) ಎಂಬ ಮಹಿಳೆಯನ್ನು ಕೊಲೆ ಮಾಡಿದ್ದಾನೆ. ಆರೋಪಿ ಕಳೆದ ಮೂರು ವರ್ಷಗಳಿಂದ ಗೀತಾ ನಗರ 7ನೇ ಹಂತದ ಗೀತಾ ಆಕಾಶ್ ದೀಪ್ ಕಟ್ಟಡದಲ್ಲಿ 704 ಫ್ಲಾಟ್‌ನಲ್ಲಿ ಮನೋಜ್ ಸಹಾನಿ ಮತ್ತು ಸರಸ್ವತಿ ವೈದ್ಯ ಅವರು ಲಿವ್-ಇನ್

ಪ್ರಿಯತಮೆಯನ್ನು ಕತ್ತರಿಸಿ ಕುಕ್ಕರ್ ನಲ್ಲಿ ಬೇಯಿಸಿದ ಪ್ರಿಯಕರ Read More »

ಕಾರಿನ ಚಕ್ರದಂತೆ ರೈಲಿನ ಟೈಯರ್ ಅನ್ನೂ ಬದಲಾಯಿಸ್ತಾರಂತೆ! ಹೇಗೆ ಗೊತ್ತಾ?

ಸಮಗ್ರ ನ್ಯೂಸ್: ನಾವೆಲ್ಲಾ ಸಾಮನ್ಯವಾಗಿ ಬೈಕ್, ಕಾರಿನ ಚಕ್ರಗಳು ಹಾನಿಯಾದಾಗ ಅದನ್ನು ಬದಲಾಯಿಸಲಾಗುತ್ತದೆ ಎಂಬುದನ್ನು ಕೇಳಿರುತ್ತೇವೆ, ಮತ್ತು ನೋಡಿರುತ್ತೇವೆ. ಆದ್ರೆ ರೈಲಿನ ಚಕ್ರವನ್ನು ಸಹ ಚೇಂಜ್ ಮಾಡ್ತಾರೆ ಅನ್ನೋದು ನಿಮಗೆ ಗೊತ್ತಾ? ಹಾಗಿದ್ರೆ ಯಾವರೀತಿ ಚೇಂಜ್ ಮಾಡ್ತಾರೆ ಅನ್ನೋದನ್ನು ತಿಳಿದುಕೊಳ್ಳಬೇಕಾ? ಹಾಗಾದ್ರೆ ಈ ಕೆಳಗಿನ ಮಾಹಿತಿಯನ್ನು ಓದಿ. ಕಾರುಗಳು ಮತ್ತು ಬಸ್‌ಗಳಂತೆ ರೈಲುಗಳಲ್ಲಿ ಸಹ ಕಾಲಕಾಲಕ್ಕೆ ಅಧಿಕಾರಿಗಳು ಸೇವೆ ಸಲ್ಲಿಸುತ್ತಾರೆ. ಅಂದರೆ ಕಂಟೇನರ್‌ನ ಹಾನಿಗೊಳಗಾದ ಭಾಗವನ್ನು ಸರಿಪಡಿಸುತ್ತಾರೆ. ಅದೇ ರೀತಿ ರೈಲಿನ ಚಕ್ರಗಳನ್ನು ಸಹ ಬದಲಾಯಿಸಲಾಗುತ್ತದೆ. ರೈಲುಗಳಲ್ಲಿ

ಕಾರಿನ ಚಕ್ರದಂತೆ ರೈಲಿನ ಟೈಯರ್ ಅನ್ನೂ ಬದಲಾಯಿಸ್ತಾರಂತೆ! ಹೇಗೆ ಗೊತ್ತಾ? Read More »

ಒಡಿಶಾ: ರಾಶಿರಾಶಿ ಹೆಣಗಳ ನಡುವೆ ಉಸಿರು ಹಿಡಿದು‌ ಬಿದ್ದಿದ್ದ ಮಗನಿಗೆ ಪುನರ್ಜನ್ಮ ನೀಡಿದ ತಂದೆ!! ತಂದೆಯ ಆ ನಂಬಿಕೆ ಸುಳ್ಳಾಗಲಿಲ್ಲ! ಇಲ್ಲಿದೆ ಕಣ್ಣೀರು ತರಿಸುವ ಕಂಪ್ಲೀಟ್ ಸ್ಟೋರಿ…

ಸಮಗ್ರ ನ್ಯೂಸ್: ಒಡಿಶಾ ರೈಲು ದುರಂತದ ನೋವಿನ ಕತೆಗಳು ಒಂದೊಂದಾಗಿ ತೆರೆದುಕೊಳ್ಳುತ್ತಿದೆ. ಇದರ ನಡುವೆ ಕೆಲವು ಭಯಾನಕ ಘಟನೆಗಳೂ ನಡೆದಿದೆ. ಮಗನ ಬದುಕಿಸಲು ತಂದೆ ಬರೋಬ್ಬರಿ 230 ಕಿಲೋಮೀಟರ್ ಆಂಬ್ಯುಲೆನ್ಸ್ ಮೂಲಕ ತೆರಳಿ, ಕೊನೆಗೆ ಶವಗಾರದಲ್ಲಿಟ್ಟಿದ್ದ ಶವಗಳ ರಾಶಿಯಿಂದ ಮಗನ ಜೀವಂತವಾಗಿ ಹೊರತೆಗೆದು ಆಸ್ಪತ್ರೆ ದಾಖಲಿಸಿದ ಘಟನೆಯೂ ನಡೆದಿದೆ. ಎರಡು ದಿನದ ಸತತ ಹುಡುಕಾಟ ಹಾಗೂ ಪರಿಶ್ರಮದಿಂದ ಮಗನ ಜೀವವನ್ನು ಉಳಿಸಿದ ತಂದೆಗೆ ಎಲ್ಲರು ಶಹಬ್ಬಾಷ್ ಎಂದಿದ್ದಾರೆ. ಹೌರಾದ ಅಂಗಡಿ ಮಾಲೀಕ ಹೆಲರಾಮ್ ತನ್ನ 24 ವರ್ಷದ

ಒಡಿಶಾ: ರಾಶಿರಾಶಿ ಹೆಣಗಳ ನಡುವೆ ಉಸಿರು ಹಿಡಿದು‌ ಬಿದ್ದಿದ್ದ ಮಗನಿಗೆ ಪುನರ್ಜನ್ಮ ನೀಡಿದ ತಂದೆ!! ತಂದೆಯ ಆ ನಂಬಿಕೆ ಸುಳ್ಳಾಗಲಿಲ್ಲ! ಇಲ್ಲಿದೆ ಕಣ್ಣೀರು ತರಿಸುವ ಕಂಪ್ಲೀಟ್ ಸ್ಟೋರಿ… Read More »

ಬಾಲಸೋರ್ ರೈಲು ದುರಂತದ ಬೆನ್ನಲ್ಲೇ, ಒಡಿಶಾದಲ್ಲಿ ಮತ್ತೊಂದು ದುರಂತ

ಸಮಗ್ರ ನ್ಯೂಸ್: ಇಡೀ ಜಗತ್ತನ್ನು ಬೆಚ್ಚಿಬೀಳಿಸಿದ ಬಾಲಸೋರ್ ರೈಲು ದುರಂತದ ಬೆನ್ನಲ್ಲೇ, ಒಡಿಶಾದಲ್ಲಿ ಮತ್ತೊಂದು ರೈಲು ಹಳಿ ತಪ್ಪಿದೆ ಎಂದು ವರದಿಯಾಗಿದೆ. ಬರ್ಗರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಒಡಿಶಾದ ಬಾಲಸೋರ್‌ನಲ್ಲಿ ಮೂರು ದಿನಗಳ ಹಿಂದಷ್ಟೇ ತ್ರಿವಳಿ ರೈಲು ಅಪಘಾತ ಸಂಭವಿಸಿ 275 ಮಂದಿ ಮೃತಪಟ್ಟಿದ್ದರು. ಈ ಕಹಿ ಘಟನೆ ಜನಮಾನಸದಿಂದ ಮಾಸುವ ಮೊದಲೇ ಒಡಿಶಾದಲ್ಲಿ ಮತ್ತೊಂದು ರೈಲು ಹಳ್ಳಿ ತಪ್ಪಿದ್ದು ಒಡಿಶಾದ ಬರಘಢ ಜಿಲ್ಲೆಯಲ್ಲಿ ಸುಣ್ಣದ ಕಲ್ಲು ಹೊತ್ತು ಸಾಗುತ್ತಿದ್ದ ಸರಕು ಸಾಗಣೆ ರೈಲಿನ 5

ಬಾಲಸೋರ್ ರೈಲು ದುರಂತದ ಬೆನ್ನಲ್ಲೇ, ಒಡಿಶಾದಲ್ಲಿ ಮತ್ತೊಂದು ದುರಂತ Read More »

ಒಡಿಶಾ ತ್ರಿವಳಿ ರೈಲು ದುರಂತ| ಮೂರೂ ರೈಲುಗಳು ಒಂದೇ ಕಡೆ ಹಳಿ ತಪ್ಪಿದ್ದು ಹೇಗೆ?

ಸಮಗ್ರ ನ್ಯೂಸ್: ದಶಕಗಳಿಂದ ಈಚೆಗೆ ಅತ್ಯಂತ ಭೀಕರ ಎನಿಸಿದ ತ್ರಿವಳಿ ರೈಲು ದುರಂತ 233 ಮಂದಿಯ ಜೀವ ಬಲಿ ಪಡೆದಿದೆ. ಪರಿಹಾರ ಕಾರ್ಯ ಸಮರೋಪಾದಿಯಲ್ಲಿ ನಡೆದಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ. ಮೂರು ರೈಲುಗಳು ಒಂದೇ ಕಡೆ ಹಳಿ ತಪ್ಪಿರುವ ಬಗ್ಗೆ ಒಡಿಶಾ ಸರ್ಕಾರ ತಡರಾತ್ರಿ ಸ್ಪಷ್ಟನೆ ನೀಡಿದೆ. ಮೊದಲು ಬೆಂಗಳೂರಿನಿಂದ ಹೌರಾಗೆ ತೆರಳುತ್ತಿದ್ದ ಸೂಪರ್‍ಫಾಸ್ಟ್ ರೈಲು ಹಳಿ ತಪ್ಪಿ ಪಕ್ಕದ ಹಳಿಗೆ ಬೋಗಿಗಳು ಬಿದ್ದಿವೆ. ಚೆನ್ನೈಗೆ ಬರುತ್ತಿದ್ದ ಶಾಲಿಮರ್-ಚೆನ್ನೈ ಸೆಂಟ್ರಲ್ ಕೋರಮಂಡಲ ಎಕ್ಸ್‍ಪ್ರೆಸ್

ಒಡಿಶಾ ತ್ರಿವಳಿ ರೈಲು ದುರಂತ| ಮೂರೂ ರೈಲುಗಳು ಒಂದೇ ಕಡೆ ಹಳಿ ತಪ್ಪಿದ್ದು ಹೇಗೆ? Read More »

ಶವಸಂಭೋಗ ಅತ್ಯಾಚಾರವೆಂದು ಪರಿಗಣಿಸಲಾಗದು – ಕರ್ನಾಟಕ ಹೈಕೋರ್ಟ್

ಸಮಗ್ರ ನ್ಯೂಸ್: ಮೃತ ಮಹಿಳೆಯ ಮೇಲಿನ ಅತ್ಯಾಚಾರವು ಐಪಿಸಿ ಸೆಕ್ಷನ್ 376 ರ ನಿಬಂಧನೆಗಳ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗುವುದಿಲ್ಲ ಎಂದು ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್, ‘ಡೆಡ್ ಬಾಡಿ’ ಎಂಬ ಪದವನ್ನು ಪರಿಚಯಿಸಲು ಈ ಸೆಕ್ಷನ್ ಗೆ ತಿದ್ದುಪಡಿ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಮೃತದೇಹಗಳ ಜೊತೆ ಸಂಭೋಗ ನಡೆಸುವವರಿಗೆ ಅತ್ಯಾಚಾರ ಅಪರಾಧದ ಅಡಿಯಲ್ಲಿ ಶಿಕ್ಷೆ ವಿಧಿಸುವ ಅವಕಾಶ ಇಲ್ಲದಿರುವ ಕಾರಣ, ಭಾರತೀಯ ದಂಡ ಸಂಹಿತೆ-1860ರ (ಐಪಿಸಿ) ಕಲಂ 377ಕ್ಕೆ (ಅಸ್ವಾಭಾವಿಕ ಲೈಂಗಿಕ ಅಪರಾಧಗಳು) ತಿದ್ದುಪಡಿ ತರಬೇಕು

ಶವಸಂಭೋಗ ಅತ್ಯಾಚಾರವೆಂದು ಪರಿಗಣಿಸಲಾಗದು – ಕರ್ನಾಟಕ ಹೈಕೋರ್ಟ್ Read More »

360° ಕೋನದಲ್ಲಿ ನಿಮ್ಮ ಏರಿಯಾನ ವೀಕ್ಷಿಸಬಹುದು| ಗೂಗಲ್ ಮ್ಯಾಪ್ ನ ಹೊಸ ಪೀಚರ್ ‘ಸ್ಟ್ರೀಟ್ ವ್ಯೂ’ನಲ್ಲಿ

ಸಮಗ್ರ ನ್ಯೂಸ್: ಗೂಗಲ್ ಮ್ಯಾಪ್ ನ ಅತ್ಯಂತ ಉಪಯುಕ್ತವಾಗಿರೋ ಸ್ಟ್ರೀಟ್ ವ್ಯೂ ಫೀಚರ್ ಇದೀಗ ಇಡೀ ಭಾರತದಲ್ಲಿ ಲಭ್ಯವಾಗಿದೆ. ಈ ಫೀಚರ್ ಬಳಸಿ ಬಳಕೆದಾರರು ಕುಳಿತಲ್ಲೇ ತಮ್ಮ ನಗರ, ಹಳ್ಳಿ, ಶಾಲೆ, ಪಟ್ಟಣದ ಚಿತ್ರವನ್ನು 360 ಡಿಗ್ರಿ ಆ್ಯಂಗಲ್ನಲ್ಲಿ ವೀಕ್ಷಿಸಬಹುದು. 2016ರಲ್ಲಿ ಭಾರತದಲ್ಲಿ ಪ್ರಾರಂಭವಾಗಬೇಕಿದ್ದ ಈ ಫೀಚರ್ ಭದ್ರತಾ ಕಾರಣಗಳಿಂದಾಗಿ ತಡವಾಗಿ ಕಳೆದ ವರ್ಷ ದೇಶಕ್ಕೆ ಲಗ್ಗೆಯಿಟ್ಟಿತು. ಆದರೆ ಆರಂಭದಲ್ಲಿ ಬೆಂಗಳೂರು ಸೇರಿದಂತೆ ಭಾರತದ 10 ನಗರಗಳಲ್ಲಿ ಮಾತ್ರವೇ ಈ ಫೀಚರ್ ಲಭ್ಯವಾಗಿತ್ತು. ಇದೀಗ ಗೂಗಲ್ ಸ್ಟ್ರೀಟ್

360° ಕೋನದಲ್ಲಿ ನಿಮ್ಮ ಏರಿಯಾನ ವೀಕ್ಷಿಸಬಹುದು| ಗೂಗಲ್ ಮ್ಯಾಪ್ ನ ಹೊಸ ಪೀಚರ್ ‘ಸ್ಟ್ರೀಟ್ ವ್ಯೂ’ನಲ್ಲಿ Read More »

ಗುಡ್ ನ್ಯೂಸ್; ಸಿಲಿಂಡರ್ ಬೆಲೆಯಲ್ಲಿ ₹ 83.50 ಇಳಿಕೆ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರವು ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 83.50 ರೂ.ಗೆ ಇಳಿಕೆಯಾಗಿದ್ದು, ಈ ಮೂಲಕ 19 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆ 1,773 ರೂ.ಗೆ ತಲುಪಿದೆ. ಜೂನ್ 1 ರ ಇಂದು 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 83.50 ರೂ.ಗೆ ಇಳಿಸಲಾಗಿದೆ. ಈ ಮೂಲಕ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 1,773 ರೂ.ಇದೆ. ಆದಾಗ್ಯೂ, ದರಗಳ ಕಡಿತವು ವಾಣಿಜ್ಯ

ಗುಡ್ ನ್ಯೂಸ್; ಸಿಲಿಂಡರ್ ಬೆಲೆಯಲ್ಲಿ ₹ 83.50 ಇಳಿಕೆ Read More »

ಪ್ರಧಾ‌ನಿ ಮೋದಿ ಮೇಲೆ ದಾಳಿ ಸಂಚು| ದ.ಕ ಜಿಲ್ಲೆ 16 ಕಡೆಗಳಲ್ಲಿ ಎನ್ಐಎ ಮಿಂಚಿನ ದಾಳಿ

ಸಮಗ್ರ ನ್ಯೂಸ್: ಬಿಹಾರದಲ್ಲಿ ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ 16 ಕಡೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಉಪ್ಪಿಂನಗಡಿ, ವೇಣೂರು ಸೇರಿದಂತೆ 16 ಕಡೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಲವರ ಮನೆ, ಕಚೇರಿ, ಆಸ್ಪತ್ರೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿರುವ ಎನ್ ಐಎ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ. ಇದೇ

ಪ್ರಧಾ‌ನಿ ಮೋದಿ ಮೇಲೆ ದಾಳಿ ಸಂಚು| ದ.ಕ ಜಿಲ್ಲೆ 16 ಕಡೆಗಳಲ್ಲಿ ಎನ್ಐಎ ಮಿಂಚಿನ ದಾಳಿ Read More »