ರಾಷ್ಟ್ರೀಯ

ಎರಡು ಸಾವಿರ ನೋಟು ಬದಲಾವಣೆಗೆ ನಾಳೆ(ಅ.07) ಕೊನೇ ದಿನ|

ಸಮಗ್ರ ನ್ಯೂಸ್: 2,000 ರೂ.ಗಳ ನೋಟುಗಳನ್ನು ಇತರ ನೋಟುಗಳೊಂದಿಗೆ ಠೇವಣಿ ಮಾಡುವ ಅಥವಾ ವಿನಿಮಯ ಮಾಡಲು (ಅ.07) ನಾಳೆ ಕೊನೆಯ ದಿನವಾಗಿದೆ. ಮೇ 19ರಂದು ಈ ಬಗ್ಗೆ ಆರ್‌ಬಿಐ ಸುತ್ತೋಲೆ ಹೊರಡಿಸಿ ಸೆ.30ರೊಳಗೆ ನೋಟು ವಿನಿಮಯ ಮಾಡಿಕೊಳ್ಳುವಂತೆ ಮುನ್ಸೂಚನೆ ಕೊಟ್ಟಿದ್ದು, ಬಳಿಕ ಒಂದು ವಾರದ ಮಟ್ಟಿಗೆ ವಿಸ್ತರಿಸಿತ್ತು. ಅಕ್ಟೋಬರ್ 8ರ ನಂತರ 2 ಸಾವಿರ ರೂ ನೋಟುಗಳನ್ನು ಸ್ವೀಕರಿಸಿ ಅವುಗಳನ್ನು ಗ್ರಾಹಕರ ಖಾತೆಗೆ ಜಮೆ ಮಾಡುವುದು ಅಥವಾ ಬೇರೆ ಮುಖಬೆಲೆ ನೋಟುಗಳ ಜತೆ ವಿನಿಮಯ ಮಾಡುವುದನ್ನು ಬ್ಯಾಂಕುಗಳು […]

ಎರಡು ಸಾವಿರ ನೋಟು ಬದಲಾವಣೆಗೆ ನಾಳೆ(ಅ.07) ಕೊನೇ ದಿನ| Read More »

ಮುಂಬೈ: ಗೋರೆಗಾಂವ್‌ನ ಕಟ್ಟಡವೊಂದರಲ್ಲಿ ಅಗ್ನಿ ಅವಗಡ| 6 ಮಂದಿ ಸಾವು | 40 ಮಂದಿ ಗಾಯ

ಸಮಗ್ರ ನ್ಯೂಸ್: ಮುಂಬೈನ ಗೋರೆಗಾಂವ್‌ನ ಕಟ್ಟಡವೊಂದರಲ್ಲಿ ಸೆ. 6ರಂದು ಸಂಭವಿಸಿದ ಭಾರಿ ಬೆಂಕಿಯಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದು, 40 ಮಂದಿ ಗಾಯಗೊಂಡ ಘಟನೆ ಮುಂಜಾನೆ ಸುಮಾರು 3 ಗಂಟೆಗೆ ವೇಳೆ ನಡೆದಿದೆ ಬೆಂಕಿ ಹೊತ್ತಿಕೊಂಡಿದ್ದರಿಂದ ಹಲವಾರು ದ್ವಿಚಕ್ರ ವಾಹನಗಳು ಮತ್ತು ಕಾರುಗಳು ಬೆಂಕಿಗೆ ಆಹುತಿಯಾಗಿವೆ. ಅಗ್ನಿಶಾಮಕ ಕಾರ್ಯಾಚರಣೆ ನಡೆಸಿದ್ದು, ವಿವರಗಳ ಪ್ರಕಾರ ಏಳು ಅಂತಸ್ತಿನ ಕಟ್ಟಡದ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ನಂತರ ಬೆಂಕಿಯನ್ನು ಹತೋಟಿಗೆ ತರಲಾಗಿದ್ದು, ತಂಪಾಗಿಸುವ ಪ್ರಯತ್ನಗಳು

ಮುಂಬೈ: ಗೋರೆಗಾಂವ್‌ನ ಕಟ್ಟಡವೊಂದರಲ್ಲಿ ಅಗ್ನಿ ಅವಗಡ| 6 ಮಂದಿ ಸಾವು | 40 ಮಂದಿ ಗಾಯ Read More »

ಮಣಿಪುರದಲ್ಲಿ ಮತ್ತೆ ಹಿಂಸಾಚಾರ/ ಎರಡು ಮನೆಗಳಿಗೆ ಬೆಂಕಿ

ಸಮಗ್ರ ನ್ಯೂಸ್: ಮೈತೇಯಿ ಮತ್ತು ಕುಕಿ ಜನಾಂಗಗಳ ನಡುವೆ ನಡೆಯುತ್ತಿರುವ ಗಲಭೆ ಮತ್ತೆ ಮುಂದುವರೆದಿದ್ದು, ಎರಡು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಮಣಿಪುರದ ಇಂಫಾಲ ಜಿಲ್ಲೆಯಲ್ಲಿ ಮತ್ತೆ ಹಿಂಸಾಚಾರ ಮರುಕಳಿಸಿದ್ದು, ಬುಧವಾರ ರಾತ್ರಿ ಎರಡು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಪೋಲಿಸ್ ಇಲಾಖೆ ತಿಳಿಸಿದೆ. ಮೇ 3 ರಂದು ಮಣಿಪುರದಲ್ಲಿ ಆರಂಭವಾಗಿರುವ ಜನಾಂಗೀಯ ಗಲಭೆಗೆ ಈಗಾಗಲೇ 180ಕ್ಕೂ ಹೆಚ್ಚು ಜನ ಬಲಿಯಾಗಿದ್ದು, ಇನ್ನೂ ಮುಂದುವರಿಯುವ ಸಾಧ್ಯತೆ ದಟ್ಟವಾಗಿದೆ.

ಮಣಿಪುರದಲ್ಲಿ ಮತ್ತೆ ಹಿಂಸಾಚಾರ/ ಎರಡು ಮನೆಗಳಿಗೆ ಬೆಂಕಿ Read More »

ಕಾಶ್ಮೀರದಲ್ಲಿ ಕರಾವಳಿಯ ಗಂಡು ಕಲೆ ಯಕ್ಷಗಾನ ಪ್ರದರ್ಶನ

ಸಮಗ್ರ ನ್ಯೂಸ್: ಕರಾವಳಿ ಭಾಗದಲ್ಲಿ ಪ್ರಸಿದ್ಧಿಯಾಗಿರುವ ಯಕ್ಷಗಾನ ಬಯಲಾಟವು ಮೊದಲ ಬಾರಿಗೆ ಭಾರತದ ಜಮ್ಮು ಕಾಶ್ಮೀರದಲ್ಲಿ ಪ್ರದರ್ಶನಗೊಂಡು ಮೈ ರೋಮಾಂಚನಗೊಳಿಸಿದೆ. ವಿಶೇಷವಾಗಿ ಪಾವಂಜೆ ಮೇಳದ ಕಲಾವಿದರು ದೇವಿ ಮಹಾತ್ಮೆ ಯಕ್ಷಗಾನವನ್ನು ಪ್ರಸ್ತುತಪಡಿಸಿದ್ದು, ಖುದ್ದು ಜಮ್ಮು ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹ ಅವರೇ ಹಾಜರಿದ್ದು ಮೆಚ್ಚುಗೆ ವ್ಯಕ್ತಪಡಿಸಿದರು. ಅಕ್ಟೋಬರ್‌ 2 ರಂದು ಗಾಂಧಿ ಜಯಂತಿ ಪ್ರಯುಕ್ತ ಜಮ್ಮು ಕಾಶ್ಮೀರದ ರಾಜಧಾನಿ ಶ್ರೀನಗರದ ಶೇರ್‌-ಇ-ಕಾಶ್ಮೀರ್‌ ಇಂಟರ್‌ ನ್ಯಾಶನಲ್‌ ಕಾನ್ಫರೆನ್ಸ್‌ ಸೆಂಟರ್‌ನಲ್ಲಿ ಕಾರ್ಯಕ್ರಮವನ್ನ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ವೇದಿಕೆಯಲ್ಲಿ ಮಂಗಳೂರಿನ

ಕಾಶ್ಮೀರದಲ್ಲಿ ಕರಾವಳಿಯ ಗಂಡು ಕಲೆ ಯಕ್ಷಗಾನ ಪ್ರದರ್ಶನ Read More »

ಪ್ರಧಾನಿ ಮೋದಿ ವಾಟ್ಸಾಪ್ ಯೂನಿವರ್ಸಿಟಿ ಕುಲಪತಿ – ಕೆಟಿಆರ್

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರನ್ನು ” ವಾಟ್ಸ್ ಆ್ಯಪ್ ಯುನಿವರ್ಸಿಟಿಯ ಕುಲಪತಿ” ಎಂದು ಕರೆದ ಕೆಟಿಆರ್‌, “ಪಿಎಂ ಮೋದಿಯವರ ಬಿಜೆಪಿ ದೊಡ್ಡ ‘ಸುಳ್ಳುʼ ಮತ್ತು ‘ಮೋಸʼದ ಫ್ಯಾಕ್ಟರಿಯಾಗಿದ್ದು, ಅದು ಹಸಿ ಸುಳ್ಳುಗಳನ್ನು ಹೇಳುತ್ತದೆ. ಮೋದಿಯಂತಹ ಮೋಸಗಾರರ ಜೊತೆ ಎಂದಿಗೂ ಬೆರೆಯದ ಹೋರಾಟಗಾರ ಕೆಸಿಆರ್” ಎಂದು ಟ್ವೀಟ್‌ ಮಾಡಿದ್ದಾರೆ. “ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಂಪೂರ್ಣ ಸುಳ್ಳು ಹೇಳುವ ಮೂಲಕ ತಮ್ಮ ಸ್ಥಾನಮಾನದ ಬೆಲೆಯನ್ನು ಕುಗ್ಗಿಸಿಕೊಂಡಿದ್ದಾರೆ” ಎಂದು ಕೆಟಿಆರ್ ಟೀಕಿಸಿದರು. “ಮಾನಸಿಕ ಸ್ಥಿಮಿತ ಕಳೆದುಕೊಂಡು ಎನ್‌ಡಿಎ ಸೇರಲು,

ಪ್ರಧಾನಿ ಮೋದಿ ವಾಟ್ಸಾಪ್ ಯೂನಿವರ್ಸಿಟಿ ಕುಲಪತಿ – ಕೆಟಿಆರ್ Read More »

ಹಳಿ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ರೈಲು

ಸಮಗ್ರ ನ್ಯೂಸ್: ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ (ಎಸ್‌ಎಐಎಲ್)ಗೆ ಸ್ಟೀಲ್ ಲೋಡ್ ಸಾಗಿಸುತ್ತಿದ್ದ ಸರಕು ರೈಲು ಹಳಿತಪ್ಪಿದ್ದು, ವ್ಯಾಗನ್ ಹಳಿ ಮೇಲೆ ಹೋಗಿ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಈ ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ. ರೈಲು ಬಳ್ಳಾರಿಯಿಂದ ತಮಿಳುನಾಡಿನ ಕಾಂಚೀಪುರಂಗೆ ತೆರಳುತ್ತಿತ್ತು. ಘಟನೆಯಲ್ಲಿ ಕೆಲವು ಬೈಕ್​ಗಳಿಗೆ ಹಾನಿಯಾಗಿದೆ ಎಂದು ಮಾಹಿತಿ ಲಭಿಸಿದೆ. ಈ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ ಲಾರಿ ಚಾಲಕರೊಬ್ಬರು ನಾನು ಲಾರಿ ಚಾಲಕ, ಸರಕುಗಳನ್ನು ತುಂಬಿದ ಬಳಿಕ ಬಿಲ್ಲಿಂಗ್ ಪ್ರಕ್ರಿಯೆ ಮಾಡುತ್ತಿದ್ದ

ಹಳಿ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ರೈಲು Read More »

ಸಿಕ್ಕಿಂ: ಭೀಕರ ಮೇಘಸ್ಫೋಟ| 23 ಯೋಧರ ಸಹಿತ ಹಲವು ಸೇನಾ ವಾಹನಗಳು ಕಣ್ಮರೆ

ಸಮಗ್ರ ನ್ಯೂಸ್: ತೀಸ್ತಾ ನದಿಯಲ್ಲಿ ನೀರಿನ ಮಟ್ಟ ಏರಿಕೆಗೊಂಡ ಪರಿಣಾಮ ಉಂಟಾದ ಪ್ರವಾಹಕ್ಕೆ ಸಿಕ್ಕಿಂನ ಲೊನಾಕ್ ಪ್ರದೇಶದಲ್ಲಿ ಭೀಕರ ಮೇಘಸ್ಫೋಟಕ್ಕೆ (Sikkim cloud burst) 23 ಯೋಧರ ಸಹಿತ ಹಲವು ಸೇನಾ ವಾಹನಗಳು ಕಣ್ಮರೆಯಾಗಿದೆ. ಚುಂಗ್ಥಾಂಗ್ ಅಣೆಕಟ್ಟಿನ ನೀರನ್ನು ಬಿಡುಗಡೆ ಮಾಡಿದ್ದರಿಂದ ತೀಸ್ತಾ ನದಿಯಲ್ಲಿ ನೀರಿನ ಮಟ್ಟವು ಸುಮಾರು 15-20 ಅಡಿಗಳಷ್ಟು ಏರಿಕೆಯಾಗಿದೆ. ಲಾಚೆನ್ ಕಣಿವೆಯ ಉದ್ದಕ್ಕೂ ಕೆಲವು ಸೇನಾ ವಾಹನಗಳ ಮತ್ತು ಸೇನಾ ಸಂಸ್ಥೆಗಳ ಮೇಲೆ ಪರಿಣಾಮ ಬೀರಿದೆ ಎನ್ನಲಾಗಿದೆ. ಸದ್ಯ ಕೆಲ ವಾಹನಗಳು ಕೆಸರಿನಲ್ಲಿ

ಸಿಕ್ಕಿಂ: ಭೀಕರ ಮೇಘಸ್ಫೋಟ| 23 ಯೋಧರ ಸಹಿತ ಹಲವು ಸೇನಾ ವಾಹನಗಳು ಕಣ್ಮರೆ Read More »

‘ನೀವು ನಮ್ಮನ್ನು ಹೊರ ಹಾಕಬಹುದು, ಆದರೆ ಮುಂದೊಮ್ಮೆ ದೇಶವೇ ನಿಮ್ಮನ್ನು ಹೊರಕಳಿಸುತ್ತೆ’ | ಪ್ರಧಾನಿ ಮೋದಿ ವಿರುದ್ದ ಸಂಸದೆ ಆಕ್ರೋಶ

ಸಮಗ್ರ ನ್ಯೂಸ್: ‘ ಮಾನ್ಯ ಪ್ರಧಾನಮಂತ್ರಿಯವರೇ ಕೇಳಿ.. ನೀವು ನಮ್ಮನ್ನು ಎಳೆದು ಹೊರಹಾಕಬಹುದು, ಆದರೆ ನಿಮ್ಮನ್ನು ಇಂಡಿಯಾನೇ ಹೊರಹಾಕುತ್ತೆ… ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೃಣಮೂಲ ಕಾಂಗ್ರೆಸ್​ನ ನಾಯಕರು ಹೀಗೊಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಈ ವಾಗ್ದಾಳಿ ನಡೆಸಿದ್ದಾರೆ. ಟಿಎಂಸಿ ನಾಯಕರ ನಿಯೋಗವು ಇಂದು ಕೇಂದ್ರ ಗ್ರಾಮೀಣ ಅಭಿವೃದ್ಧಿ ಖಾತೆಯ ರಾಜ್ಯ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಅವರನ್ನು ಭೇಟಿಯಾಗಲು ಅವಕಾಶ ಕೋರಿ ಸಮಯ ನಿಗದಿ ಮಾಡಿಕೊಂಡಿದ್ದರು. ಆರು ಗಂಟೆಗೆ ಭೇಟಿ

‘ನೀವು ನಮ್ಮನ್ನು ಹೊರ ಹಾಕಬಹುದು, ಆದರೆ ಮುಂದೊಮ್ಮೆ ದೇಶವೇ ನಿಮ್ಮನ್ನು ಹೊರಕಳಿಸುತ್ತೆ’ | ಪ್ರಧಾನಿ ಮೋದಿ ವಿರುದ್ದ ಸಂಸದೆ ಆಕ್ರೋಶ Read More »

ಬೀದರ್ ಗೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮನ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೀದರ್​ನ ಏರ್​ ಬೇಸ್​ಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೀದರ್ ನಗರದ ಮೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಡ್ರೋಣ್ ಹಾರಾಟ ನಿಷೇಧಿಸಲಾಗಿದೆ. ಛತ್ತೀಸ್​ ಗಢದ ಜಗದಾಲಪುರ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಧ್ಯಾಹ್ನ 2 ಗಂಟೆಗೆ ಬೀದರ್​ನ ವಾಯು ಸೇನೆ ತರಬೇತಿ ಕೇಂದ್ರಕ್ಕೆ ಆಗಮಿಸಲಿದ್ದಾರೆ. ಬಳಿಕ 2:15ಕ್ಕೆ ಬೀದರ್ ಏರ್ ಬೇಸ್ ನಿಂದ ಸೇನಾ ಹೆಲಿಕಾಪ್ಟರ್ ಮೂಲಕ ತೆಲಂಗಾಣ ರಾಜ್ಯದ ನಿಜಾಮಾಬಾದ್

ಬೀದರ್ ಗೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮನ Read More »

ಗುಡಿಸಲಿಗೆ ನುಗ್ಗಿದ ಟ್ರಕ್… ಕಾರ್ಮಿಕರು ಸಾವು

ಸಮಗ್ರ ನ್ಯೂಸ್: ಕೂಲಿ ಕಾರ್ಮಿಕರೇ ಹಾಗೇ ತಮ್ಮ ಜೀವನ ಕಟ್ಟಿಕೊಳ್ಳಲು ಒಂದು ಕಡೆಯಿಂದ ಮತ್ತೊಂದು ಕಡೆ ವಲಸೆ ಹೋಗುತ್ತಿರುತ್ತಾರೆ. ಅದರೆ ದುರ್ವಿಧಿ ನೋಡಿ ಸೋಮವಾರ ಮುಂಜಾನೆ ನಡೆದ ಭಯಾನಕ ಅಪಘಾತವೊಂದರಲ್ಲಿ ಅಮಾಯಕ ಕೂಲಿ ಕಾರ್ಮಿಕರು ಸಾವನ್ನಪ್ಪಿದ್ದಾರೆ.ಈ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಅತಿ ವೇಗದಿಂದ ಬಂದ ಟ್ರಕ್‌ವೊಂದು ಗುಡಿಸಲಿಗೆ ನುಗ್ಗಿದ ಪರಿಣಾಮ ಗುಡಿಸಲಿನಲ್ಲಿದ್ದ ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಅಂದಹಾಗೆ ಮೃತ ಕಾರ್ಮಿಕರೆಲ್ಲ ಮಧ್ಯಪ್ರದೇಶ ಮೂಲದವರಾಗಿದ್ದು, ರಸ್ತೆ ಕಾಮಗಾರಿ ನಿಮಿತ್ತ ನಂದೂರಕ್ಕೆ ತೆರಳಿ ರಸ್ತೆ

ಗುಡಿಸಲಿಗೆ ನುಗ್ಗಿದ ಟ್ರಕ್… ಕಾರ್ಮಿಕರು ಸಾವು Read More »