ರಾಷ್ಟ್ರೀಯ

ಆಭರಣ ಪ್ರಿಯರಿಗೆ ಸಂತಸದ ಸುದ್ದಿ| ಬಂಗಾರ ದರ ದಿನೇದಿನೇ ಹಗುರ!!

ಸಮಗ್ರ ನ್ಯೂಸ್: ದೇಶ ವಿದೇಶಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಇಳಿಕೆ ಮುಂದುವರಿದಿದೆ. ದುಬೈನಲ್ಲಿ ಇಳಿಕೆಯ ವೇಗ ಹೆಚ್ಚಿದೆ. ಭಾರತೀಯ ರೂ ಲೆಕ್ಕದಲ್ಲಿ ದುಬೈನಲ್ಲಿ 10 ಗ್ರಾಮ್ ಚಿನ್ನದ ಬೆಲೆ 49,000 ರೂಗೆ ಬಂದಿಳಿದಿದೆ. ಭಾರತದ ವಿವಿಧೆಡೆಯೂ ಚಿನ್ನ ಅಗ್ಗಗೊಂಡಿದೆ. ಇಲ್ಲಿ ಬೆಳ್ಳಿ ಬೆಲೆ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರೆಟ್ ಚಿನ್ನದ ಬೆಲೆ 55,050 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,050 ರೂಪಾಯಿ ಆಗಿದೆ. 100 ಗ್ರಾಮ್ […]

ಆಭರಣ ಪ್ರಿಯರಿಗೆ ಸಂತಸದ ಸುದ್ದಿ| ಬಂಗಾರ ದರ ದಿನೇದಿನೇ ಹಗುರ!! Read More »

ಅಮೇರಿಕಾದ ಮಾಜಿ ಅಧ್ಯಕ್ಷ ಟ್ರಂಪ್ ಮತ್ತೆ ಅರೆಸ್ಟ್

ಸಮಗ್ರ ನ್ಯೂಸ್: ಸರ್ಕಾರದ ದಾಖಲೆಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪ್ರಕರಣ ಸಂಬಂಧ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮವಾಗಿ ಸರ್ಕಾರದ ದಾಖಲೆಗಳನ್ನು ಸಂಗ್ರಹಿಸಿಟ್ಟಿದ್ದ ಪ್ರಕರಣ ಸಂಬಂಧ ಮಿಯಾಮಿ ಕೋರ್ಟ್ ಗೆ ಶರಣಾಗಿದ್ದ ಡೊನಾಲ್ಡ್ ಟ್ರಂಪ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಡೊನಾಲ್ಡ್ ಟ್ರಂಪ್ ಜೂನ್ 13 ರಂದು ಮಿಯಾಮಿಯ ಫೆಡರಲ್ ನ್ಯಾಯಾಲಯಕ್ಕೆ ಆಗಮಿಸಿದರು, ಅಲ್ಲಿ ಅವರನ್ನು ಬಂಧಿಸಲಾಯಿತು ಮತ್ತು ರಹಸ್ಯ ದಾಖಲೆಗಳನ್ನು ತಪ್ಪಾಗಿ ನಿರ್ವಹಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಯಿತು. ಅವರನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಧೀಶ

ಅಮೇರಿಕಾದ ಮಾಜಿ ಅಧ್ಯಕ್ಷ ಟ್ರಂಪ್ ಮತ್ತೆ ಅರೆಸ್ಟ್ Read More »

ಬರೋಬ್ಬರಿ 40 ದಿನಗಳ ಬಳಿಕ ಅಮೆಜಾನ್ ಕಾಡಿನಲ್ಲಿ ಪತ್ತೆಯಾದ ಮಕ್ಕಳು| ಅಷ್ಟು ದಿನ ಬದುಕಿದ್ದೇ ರೋಚಕ..!

ಸಮಗ್ರ ನ್ಯೂಸ್: ಅಮೆಜಾನ್‌ ಪ್ರಾಂತ್ಯದ ಅರರಾಕುವಾರಾದಿಂದ ಸ್ಯಾನ್‌ ಜೋಸ್‌ ಡೆಲ್‌ ಗುವಿಯಾರ್‌ಗೆ ಮೇ 1ರಂದು ಪ್ರಯಾಣ ಬೆಳೆಸಿದ್ದ ಒಂದೇ ಕುಟುಂಬದ 7 ಮಂದಿ ಮತ್ತು ಒಬ್ಬ ಪೈಲಟ್‌ ಇದ್ದ ʼಸೆಸ್ನಾ 206ʼ ಸಣ್ಣ ವಿಮಾನವೊಂದು ಎಂಜಿನ್‌ ವೈಫಲ್ಯಗೊಂಡು ದಟ್ಟ ಕಾಡಿನಲ್ಲಿ ಬಿದ್ದಿತ್ತು. ಈ ಘಟನೆಯಲ್ಲಿ ತಾಯಿ ಮತ್ತು ವಿಮಾನದ ಪೈಲಟ್‌ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಕಾರ್ಯಾಚರಣೆ ವೇಳೆ ಕಾಡಿನಲ್ಲಿ ಮಕ್ಕಳ ಹೆಜ್ಜೆ ಗುರುತು, ಅರ್ಧ ತಿಂದ ಹಣ್ಣುಗಳು ಸೇರಿದಂತೆ ಹಲವು ಕುರುಹುಗಳು ಪತ್ತೆಯಾಗಿದ್ದು, ಹೀಗಾಗಿ ಮಕ್ಕಳು ಬದುಕಿರುವ ಸುಳಿವು

ಬರೋಬ್ಬರಿ 40 ದಿನಗಳ ಬಳಿಕ ಅಮೆಜಾನ್ ಕಾಡಿನಲ್ಲಿ ಪತ್ತೆಯಾದ ಮಕ್ಕಳು| ಅಷ್ಟು ದಿನ ಬದುಕಿದ್ದೇ ರೋಚಕ..! Read More »

ಆ ಊರಿನ ಪ್ರತೀ ಮನೆಯಲ್ಲೂ ಇದೆ ವಿಮಾನ| ಮನೆ ಎದುರೇ ವಿಮಾನ ಪಾರ್ಕಿಂಗ್| ಎಲ್ಲಿದೆ ಗೊತ್ತಾ ಈ ಊರು? ಸ್ಟೋರಿ ನೋಡಿ…

ಸಮಗ್ರ ಡಿಜಿಟಲ್ ಡೆಸ್ಕ್: ಗ್ಯಾರೇಜುಗಳು ಮತ್ತು ಕಾರುಗಳಿಂದ ತುಂಬಿರುವ ಬೀದಿಗಳು ಕಣ್ಣಿಗೆ ಬೀಳುವುದು ಸಾಮಾನ್ಯ. ಆದರೆ ವಿಮಾನಗಳು ಮತ್ತು ಹ್ಯಾಂಗರ್‌ಗಳಿಂದ ತುಂಬಿದ ಬೀದಿಗಳನ್ನು ನೀವು ಎಂದಾದರೂ ನೋಡಿದ್ದೀರಾ ? ಹೌದು, ಬೀದಿಯ ತುಂಬಾ ವಿಮಾನಗಳೇ ತುಂಬಿರುವ ಊರೊಂದಿದೆ. ಅವರು ಕೆಲಸ ಮತ್ತು ವ್ಯಾಪಾರಕ್ಕಾಗಿ ಪ್ರಯಾಣಿಸಲು ತಮ್ಮ ಅದ್ದೂರಿ ವೈಯಕ್ತಿಕ ವಿಮಾನಗಳನ್ನು ಬಳಸುತ್ತಾರೆ. ಇಂಥದ್ದೊಂದು ಹೈಫೈ ಊರು ಇರೋದು ಕ್ಯಾಲಿಪೋರ್ನಿಯಾದಲ್ಲಿ. ಇಲ್ಲಿನ ಕ್ಯಾಮರೂನ್ ಏರ್‌ಪಾರ್ಕ್ ಕ್ಯಾಲಿಫೋರ್ನಿಯಾದ ಒಂದು ಪಟ್ಟಣವಾಗಿದ್ದು, ಅಲ್ಲಿ ಪ್ರತಿಯೊಬ್ಬರೂ ವಿಮಾನಗಳನ್ನು ಹೊಂದಿದ್ದಾರೆ. ಕ್ಯಾಮರೂನ್ ಏರ್‌ಪಾರ್ಕ್‌ನಂತಹ ವಸತಿ

ಆ ಊರಿನ ಪ್ರತೀ ಮನೆಯಲ್ಲೂ ಇದೆ ವಿಮಾನ| ಮನೆ ಎದುರೇ ವಿಮಾನ ಪಾರ್ಕಿಂಗ್| ಎಲ್ಲಿದೆ ಗೊತ್ತಾ ಈ ಊರು? ಸ್ಟೋರಿ ನೋಡಿ… Read More »

ಭಾರತಕ್ಕೆ ಗಂಡಾಂತರ ಕಾದಿದೆ – ಕೋಡಿಮಠ ಶ್ರೀ ಭವಿಷ್ಯ

ಸಮಗ್ರ ನ್ಯೂಸ್: ಭಾರತಕ್ಕೆ ಈ ಬಾರಿ ದೊಡ್ಡ ಗಂಡಾತರವೊಂದು ಕಾದಿದೆ ಎಂದು ಕೋಡಿಮಠದ ಡಾ. ಶಿವಾನಂದ ಮಹಾ ಸ್ವಾಮೀಜಿ ಮತ್ತೊಂದು ಭಯಾನಕ ಭವಿಷ್ಯ ನುಡಿದಿದ್ದಾರೆ. ಕೋಲಾರ ತಾಲೂಕಿನ ಸುಗಟೂರು ಗ್ರಾಮದ ಯೋಗಿ ನಾರಾಯಣ ಮಠಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾತನಾಡಿದ ಅವರು ಈ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ವರ್ಷ ದೊಡ್ಡ ಅವಘಡ ನಡೆಯಲಿದೆ ಎಂದು ಹೇಳಿದ್ದೆ, ಅದರಂತೆಯೇ ಒಡಿಶಾದಲ್ಲಿ ರೈಲು ಅಪಘಾತ ಸಂಭವಿಸಿದೆ. ಈ ವರ್ಷ ದೇಶಕ್ಕೆ ಇನ್ನೊಂದು ಗಂಡಾಂತರ

ಭಾರತಕ್ಕೆ ಗಂಡಾಂತರ ಕಾದಿದೆ – ಕೋಡಿಮಠ ಶ್ರೀ ಭವಿಷ್ಯ Read More »

ಪ್ರಿಯತಮೆಯನ್ನು ಕತ್ತರಿಸಿ ಕುಕ್ಕರ್ ನಲ್ಲಿ ಬೇಯಿಸಿದ ಪ್ರಿಯಕರ

ಸಮಗ್ರ ನ್ಯೂಸ್: ಪ್ರಿಯತಮೆಯನ್ನು ಹತ್ಯೆಗೈದು, ದೇಹದ ಭಾಗವನ್ನು ತುಂಡು ಮಾಡಿ ಕುಕ್ಕರ್ ನಲ್ಲಿ ಬೇಯಿಸಿರುವ ಭೀಕರ ಘಟನೆ ಮುಂಬಯಿಯಲ್ಲಿ ನಡೆದಿದೆ. ಕೊಲೆ ಮಾಡಿದ ಆರೋಪಿಯನ್ನು ಮನೋಜ್ ಸಹಾನಿ (56) ಎಂದು ಗುರುತಿಸಲಾಗಿದ್ದು, ಈತ ತನ್ನ ಲಿವ್ ಇನ್ ಗೆಳತಿ ಸರಸ್ವತಿ ವೈದ್ಯ(36) ಎಂಬ ಮಹಿಳೆಯನ್ನು ಕೊಲೆ ಮಾಡಿದ್ದಾನೆ. ಆರೋಪಿ ಕಳೆದ ಮೂರು ವರ್ಷಗಳಿಂದ ಗೀತಾ ನಗರ 7ನೇ ಹಂತದ ಗೀತಾ ಆಕಾಶ್ ದೀಪ್ ಕಟ್ಟಡದಲ್ಲಿ 704 ಫ್ಲಾಟ್‌ನಲ್ಲಿ ಮನೋಜ್ ಸಹಾನಿ ಮತ್ತು ಸರಸ್ವತಿ ವೈದ್ಯ ಅವರು ಲಿವ್-ಇನ್

ಪ್ರಿಯತಮೆಯನ್ನು ಕತ್ತರಿಸಿ ಕುಕ್ಕರ್ ನಲ್ಲಿ ಬೇಯಿಸಿದ ಪ್ರಿಯಕರ Read More »

ಕಾರಿನ ಚಕ್ರದಂತೆ ರೈಲಿನ ಟೈಯರ್ ಅನ್ನೂ ಬದಲಾಯಿಸ್ತಾರಂತೆ! ಹೇಗೆ ಗೊತ್ತಾ?

ಸಮಗ್ರ ನ್ಯೂಸ್: ನಾವೆಲ್ಲಾ ಸಾಮನ್ಯವಾಗಿ ಬೈಕ್, ಕಾರಿನ ಚಕ್ರಗಳು ಹಾನಿಯಾದಾಗ ಅದನ್ನು ಬದಲಾಯಿಸಲಾಗುತ್ತದೆ ಎಂಬುದನ್ನು ಕೇಳಿರುತ್ತೇವೆ, ಮತ್ತು ನೋಡಿರುತ್ತೇವೆ. ಆದ್ರೆ ರೈಲಿನ ಚಕ್ರವನ್ನು ಸಹ ಚೇಂಜ್ ಮಾಡ್ತಾರೆ ಅನ್ನೋದು ನಿಮಗೆ ಗೊತ್ತಾ? ಹಾಗಿದ್ರೆ ಯಾವರೀತಿ ಚೇಂಜ್ ಮಾಡ್ತಾರೆ ಅನ್ನೋದನ್ನು ತಿಳಿದುಕೊಳ್ಳಬೇಕಾ? ಹಾಗಾದ್ರೆ ಈ ಕೆಳಗಿನ ಮಾಹಿತಿಯನ್ನು ಓದಿ. ಕಾರುಗಳು ಮತ್ತು ಬಸ್‌ಗಳಂತೆ ರೈಲುಗಳಲ್ಲಿ ಸಹ ಕಾಲಕಾಲಕ್ಕೆ ಅಧಿಕಾರಿಗಳು ಸೇವೆ ಸಲ್ಲಿಸುತ್ತಾರೆ. ಅಂದರೆ ಕಂಟೇನರ್‌ನ ಹಾನಿಗೊಳಗಾದ ಭಾಗವನ್ನು ಸರಿಪಡಿಸುತ್ತಾರೆ. ಅದೇ ರೀತಿ ರೈಲಿನ ಚಕ್ರಗಳನ್ನು ಸಹ ಬದಲಾಯಿಸಲಾಗುತ್ತದೆ. ರೈಲುಗಳಲ್ಲಿ

ಕಾರಿನ ಚಕ್ರದಂತೆ ರೈಲಿನ ಟೈಯರ್ ಅನ್ನೂ ಬದಲಾಯಿಸ್ತಾರಂತೆ! ಹೇಗೆ ಗೊತ್ತಾ? Read More »

ಒಡಿಶಾ: ರಾಶಿರಾಶಿ ಹೆಣಗಳ ನಡುವೆ ಉಸಿರು ಹಿಡಿದು‌ ಬಿದ್ದಿದ್ದ ಮಗನಿಗೆ ಪುನರ್ಜನ್ಮ ನೀಡಿದ ತಂದೆ!! ತಂದೆಯ ಆ ನಂಬಿಕೆ ಸುಳ್ಳಾಗಲಿಲ್ಲ! ಇಲ್ಲಿದೆ ಕಣ್ಣೀರು ತರಿಸುವ ಕಂಪ್ಲೀಟ್ ಸ್ಟೋರಿ…

ಸಮಗ್ರ ನ್ಯೂಸ್: ಒಡಿಶಾ ರೈಲು ದುರಂತದ ನೋವಿನ ಕತೆಗಳು ಒಂದೊಂದಾಗಿ ತೆರೆದುಕೊಳ್ಳುತ್ತಿದೆ. ಇದರ ನಡುವೆ ಕೆಲವು ಭಯಾನಕ ಘಟನೆಗಳೂ ನಡೆದಿದೆ. ಮಗನ ಬದುಕಿಸಲು ತಂದೆ ಬರೋಬ್ಬರಿ 230 ಕಿಲೋಮೀಟರ್ ಆಂಬ್ಯುಲೆನ್ಸ್ ಮೂಲಕ ತೆರಳಿ, ಕೊನೆಗೆ ಶವಗಾರದಲ್ಲಿಟ್ಟಿದ್ದ ಶವಗಳ ರಾಶಿಯಿಂದ ಮಗನ ಜೀವಂತವಾಗಿ ಹೊರತೆಗೆದು ಆಸ್ಪತ್ರೆ ದಾಖಲಿಸಿದ ಘಟನೆಯೂ ನಡೆದಿದೆ. ಎರಡು ದಿನದ ಸತತ ಹುಡುಕಾಟ ಹಾಗೂ ಪರಿಶ್ರಮದಿಂದ ಮಗನ ಜೀವವನ್ನು ಉಳಿಸಿದ ತಂದೆಗೆ ಎಲ್ಲರು ಶಹಬ್ಬಾಷ್ ಎಂದಿದ್ದಾರೆ. ಹೌರಾದ ಅಂಗಡಿ ಮಾಲೀಕ ಹೆಲರಾಮ್ ತನ್ನ 24 ವರ್ಷದ

ಒಡಿಶಾ: ರಾಶಿರಾಶಿ ಹೆಣಗಳ ನಡುವೆ ಉಸಿರು ಹಿಡಿದು‌ ಬಿದ್ದಿದ್ದ ಮಗನಿಗೆ ಪುನರ್ಜನ್ಮ ನೀಡಿದ ತಂದೆ!! ತಂದೆಯ ಆ ನಂಬಿಕೆ ಸುಳ್ಳಾಗಲಿಲ್ಲ! ಇಲ್ಲಿದೆ ಕಣ್ಣೀರು ತರಿಸುವ ಕಂಪ್ಲೀಟ್ ಸ್ಟೋರಿ… Read More »

ಬಾಲಸೋರ್ ರೈಲು ದುರಂತದ ಬೆನ್ನಲ್ಲೇ, ಒಡಿಶಾದಲ್ಲಿ ಮತ್ತೊಂದು ದುರಂತ

ಸಮಗ್ರ ನ್ಯೂಸ್: ಇಡೀ ಜಗತ್ತನ್ನು ಬೆಚ್ಚಿಬೀಳಿಸಿದ ಬಾಲಸೋರ್ ರೈಲು ದುರಂತದ ಬೆನ್ನಲ್ಲೇ, ಒಡಿಶಾದಲ್ಲಿ ಮತ್ತೊಂದು ರೈಲು ಹಳಿ ತಪ್ಪಿದೆ ಎಂದು ವರದಿಯಾಗಿದೆ. ಬರ್ಗರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಒಡಿಶಾದ ಬಾಲಸೋರ್‌ನಲ್ಲಿ ಮೂರು ದಿನಗಳ ಹಿಂದಷ್ಟೇ ತ್ರಿವಳಿ ರೈಲು ಅಪಘಾತ ಸಂಭವಿಸಿ 275 ಮಂದಿ ಮೃತಪಟ್ಟಿದ್ದರು. ಈ ಕಹಿ ಘಟನೆ ಜನಮಾನಸದಿಂದ ಮಾಸುವ ಮೊದಲೇ ಒಡಿಶಾದಲ್ಲಿ ಮತ್ತೊಂದು ರೈಲು ಹಳ್ಳಿ ತಪ್ಪಿದ್ದು ಒಡಿಶಾದ ಬರಘಢ ಜಿಲ್ಲೆಯಲ್ಲಿ ಸುಣ್ಣದ ಕಲ್ಲು ಹೊತ್ತು ಸಾಗುತ್ತಿದ್ದ ಸರಕು ಸಾಗಣೆ ರೈಲಿನ 5

ಬಾಲಸೋರ್ ರೈಲು ದುರಂತದ ಬೆನ್ನಲ್ಲೇ, ಒಡಿಶಾದಲ್ಲಿ ಮತ್ತೊಂದು ದುರಂತ Read More »

ಒಡಿಶಾ ತ್ರಿವಳಿ ರೈಲು ದುರಂತ| ಮೂರೂ ರೈಲುಗಳು ಒಂದೇ ಕಡೆ ಹಳಿ ತಪ್ಪಿದ್ದು ಹೇಗೆ?

ಸಮಗ್ರ ನ್ಯೂಸ್: ದಶಕಗಳಿಂದ ಈಚೆಗೆ ಅತ್ಯಂತ ಭೀಕರ ಎನಿಸಿದ ತ್ರಿವಳಿ ರೈಲು ದುರಂತ 233 ಮಂದಿಯ ಜೀವ ಬಲಿ ಪಡೆದಿದೆ. ಪರಿಹಾರ ಕಾರ್ಯ ಸಮರೋಪಾದಿಯಲ್ಲಿ ನಡೆದಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ. ಮೂರು ರೈಲುಗಳು ಒಂದೇ ಕಡೆ ಹಳಿ ತಪ್ಪಿರುವ ಬಗ್ಗೆ ಒಡಿಶಾ ಸರ್ಕಾರ ತಡರಾತ್ರಿ ಸ್ಪಷ್ಟನೆ ನೀಡಿದೆ. ಮೊದಲು ಬೆಂಗಳೂರಿನಿಂದ ಹೌರಾಗೆ ತೆರಳುತ್ತಿದ್ದ ಸೂಪರ್‍ಫಾಸ್ಟ್ ರೈಲು ಹಳಿ ತಪ್ಪಿ ಪಕ್ಕದ ಹಳಿಗೆ ಬೋಗಿಗಳು ಬಿದ್ದಿವೆ. ಚೆನ್ನೈಗೆ ಬರುತ್ತಿದ್ದ ಶಾಲಿಮರ್-ಚೆನ್ನೈ ಸೆಂಟ್ರಲ್ ಕೋರಮಂಡಲ ಎಕ್ಸ್‍ಪ್ರೆಸ್

ಒಡಿಶಾ ತ್ರಿವಳಿ ರೈಲು ದುರಂತ| ಮೂರೂ ರೈಲುಗಳು ಒಂದೇ ಕಡೆ ಹಳಿ ತಪ್ಪಿದ್ದು ಹೇಗೆ? Read More »