ರಾಷ್ಟ್ರೀಯ

ಶವಸಂಭೋಗ ಅತ್ಯಾಚಾರವೆಂದು ಪರಿಗಣಿಸಲಾಗದು – ಕರ್ನಾಟಕ ಹೈಕೋರ್ಟ್

ಸಮಗ್ರ ನ್ಯೂಸ್: ಮೃತ ಮಹಿಳೆಯ ಮೇಲಿನ ಅತ್ಯಾಚಾರವು ಐಪಿಸಿ ಸೆಕ್ಷನ್ 376 ರ ನಿಬಂಧನೆಗಳ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗುವುದಿಲ್ಲ ಎಂದು ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್, ‘ಡೆಡ್ ಬಾಡಿ’ ಎಂಬ ಪದವನ್ನು ಪರಿಚಯಿಸಲು ಈ ಸೆಕ್ಷನ್ ಗೆ ತಿದ್ದುಪಡಿ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಮೃತದೇಹಗಳ ಜೊತೆ ಸಂಭೋಗ ನಡೆಸುವವರಿಗೆ ಅತ್ಯಾಚಾರ ಅಪರಾಧದ ಅಡಿಯಲ್ಲಿ ಶಿಕ್ಷೆ ವಿಧಿಸುವ ಅವಕಾಶ ಇಲ್ಲದಿರುವ ಕಾರಣ, ಭಾರತೀಯ ದಂಡ ಸಂಹಿತೆ-1860ರ (ಐಪಿಸಿ) ಕಲಂ 377ಕ್ಕೆ (ಅಸ್ವಾಭಾವಿಕ ಲೈಂಗಿಕ ಅಪರಾಧಗಳು) ತಿದ್ದುಪಡಿ ತರಬೇಕು […]

ಶವಸಂಭೋಗ ಅತ್ಯಾಚಾರವೆಂದು ಪರಿಗಣಿಸಲಾಗದು – ಕರ್ನಾಟಕ ಹೈಕೋರ್ಟ್ Read More »

360° ಕೋನದಲ್ಲಿ ನಿಮ್ಮ ಏರಿಯಾನ ವೀಕ್ಷಿಸಬಹುದು| ಗೂಗಲ್ ಮ್ಯಾಪ್ ನ ಹೊಸ ಪೀಚರ್ ‘ಸ್ಟ್ರೀಟ್ ವ್ಯೂ’ನಲ್ಲಿ

ಸಮಗ್ರ ನ್ಯೂಸ್: ಗೂಗಲ್ ಮ್ಯಾಪ್ ನ ಅತ್ಯಂತ ಉಪಯುಕ್ತವಾಗಿರೋ ಸ್ಟ್ರೀಟ್ ವ್ಯೂ ಫೀಚರ್ ಇದೀಗ ಇಡೀ ಭಾರತದಲ್ಲಿ ಲಭ್ಯವಾಗಿದೆ. ಈ ಫೀಚರ್ ಬಳಸಿ ಬಳಕೆದಾರರು ಕುಳಿತಲ್ಲೇ ತಮ್ಮ ನಗರ, ಹಳ್ಳಿ, ಶಾಲೆ, ಪಟ್ಟಣದ ಚಿತ್ರವನ್ನು 360 ಡಿಗ್ರಿ ಆ್ಯಂಗಲ್ನಲ್ಲಿ ವೀಕ್ಷಿಸಬಹುದು. 2016ರಲ್ಲಿ ಭಾರತದಲ್ಲಿ ಪ್ರಾರಂಭವಾಗಬೇಕಿದ್ದ ಈ ಫೀಚರ್ ಭದ್ರತಾ ಕಾರಣಗಳಿಂದಾಗಿ ತಡವಾಗಿ ಕಳೆದ ವರ್ಷ ದೇಶಕ್ಕೆ ಲಗ್ಗೆಯಿಟ್ಟಿತು. ಆದರೆ ಆರಂಭದಲ್ಲಿ ಬೆಂಗಳೂರು ಸೇರಿದಂತೆ ಭಾರತದ 10 ನಗರಗಳಲ್ಲಿ ಮಾತ್ರವೇ ಈ ಫೀಚರ್ ಲಭ್ಯವಾಗಿತ್ತು. ಇದೀಗ ಗೂಗಲ್ ಸ್ಟ್ರೀಟ್

360° ಕೋನದಲ್ಲಿ ನಿಮ್ಮ ಏರಿಯಾನ ವೀಕ್ಷಿಸಬಹುದು| ಗೂಗಲ್ ಮ್ಯಾಪ್ ನ ಹೊಸ ಪೀಚರ್ ‘ಸ್ಟ್ರೀಟ್ ವ್ಯೂ’ನಲ್ಲಿ Read More »

ಗುಡ್ ನ್ಯೂಸ್; ಸಿಲಿಂಡರ್ ಬೆಲೆಯಲ್ಲಿ ₹ 83.50 ಇಳಿಕೆ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರವು ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 83.50 ರೂ.ಗೆ ಇಳಿಕೆಯಾಗಿದ್ದು, ಈ ಮೂಲಕ 19 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆ 1,773 ರೂ.ಗೆ ತಲುಪಿದೆ. ಜೂನ್ 1 ರ ಇಂದು 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 83.50 ರೂ.ಗೆ ಇಳಿಸಲಾಗಿದೆ. ಈ ಮೂಲಕ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 1,773 ರೂ.ಇದೆ. ಆದಾಗ್ಯೂ, ದರಗಳ ಕಡಿತವು ವಾಣಿಜ್ಯ

ಗುಡ್ ನ್ಯೂಸ್; ಸಿಲಿಂಡರ್ ಬೆಲೆಯಲ್ಲಿ ₹ 83.50 ಇಳಿಕೆ Read More »

ಪ್ರಧಾ‌ನಿ ಮೋದಿ ಮೇಲೆ ದಾಳಿ ಸಂಚು| ದ.ಕ ಜಿಲ್ಲೆ 16 ಕಡೆಗಳಲ್ಲಿ ಎನ್ಐಎ ಮಿಂಚಿನ ದಾಳಿ

ಸಮಗ್ರ ನ್ಯೂಸ್: ಬಿಹಾರದಲ್ಲಿ ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ 16 ಕಡೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಉಪ್ಪಿಂನಗಡಿ, ವೇಣೂರು ಸೇರಿದಂತೆ 16 ಕಡೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಲವರ ಮನೆ, ಕಚೇರಿ, ಆಸ್ಪತ್ರೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿರುವ ಎನ್ ಐಎ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ. ಇದೇ

ಪ್ರಧಾ‌ನಿ ಮೋದಿ ಮೇಲೆ ದಾಳಿ ಸಂಚು| ದ.ಕ ಜಿಲ್ಲೆ 16 ಕಡೆಗಳಲ್ಲಿ ಎನ್ಐಎ ಮಿಂಚಿನ ದಾಳಿ Read More »

ಆರೋಪ‌ ಸಾಬೀತಾದರೆ ಗಲ್ಲುಶಿಕ್ಷೆಗೆ ಸಿದ್ಧ| ಕುಸ್ತಿಪಟುಗಳ ಆಕ್ರೋಶದ ನಡುವೆ ಬ್ರಿಜ್ ಭೂಷಣ್ ಸಿಂಗ್ ಹೇಳಿಕೆ

ಸಮಗ್ರ ನ್ಯೂಸ್: ಲೈಂಗಿಕ ಕಿರುಕುಳದ ಆರೋಪದ ಮೇಲೆ WFI ಮುಖ್ಯಸ್ಥ ಬ್ರಿಜ್ ಭೂಷಣ್ ನನ್ನು ಬಂಧಿಸುವಂತೆ ಒತ್ತಾಯಿಸಿ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನಾ ಕಾವು ಜೋರಾಗಿದೆ. ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ (ಎಂಪಿ) ಮತ್ತು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಸರಣ್ ಸಿಂಗ್ ಈ ಹೇಳಿಕೆಗಳಿಂದ ವಿಚಲಿತರಾಗಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಬ್ರಿಜ್ ಭೂಷಣ್, ‘ನಾನು ತಪ್ಪಿತಸ್ಥನಲ್ಲ. ನನ್ನ ಯಾವುದೇ ಸಣ್ಣ ಆರೋಪ ಸಾಬೀತಾದರೆ ಗಲ್ಲಿಗೇರಿಸಿ’ ಎಂದು ಹೇಳಿದರು. ಏತನ್ಮಧ್ಯೆ, ಕ್ರೀಡೆಯ ಅಂತರಾಷ್ಟ್ರೀಯ

ಆರೋಪ‌ ಸಾಬೀತಾದರೆ ಗಲ್ಲುಶಿಕ್ಷೆಗೆ ಸಿದ್ಧ| ಕುಸ್ತಿಪಟುಗಳ ಆಕ್ರೋಶದ ನಡುವೆ ಬ್ರಿಜ್ ಭೂಷಣ್ ಸಿಂಗ್ ಹೇಳಿಕೆ Read More »

ಪತನಗೊಂಡ ವಿಮಾನದಿಂದ ಕಾಣೆಯಾದ ಮಕ್ಕಳಿಗಾಗಿ ಮುಂದುವರಿದ ಶೋಧ| ತಿಂಗಳು ಕಳೆದರೂ ನಾಲ್ಕು ಮಕ್ಕಳು ಬದುಕಿ ಸಿಗುವರೆಂಬ ನಿರೀಕ್ಷೆ

ಸಮಗ್ರ ನ್ಯೂಸ್: ಸುಮಾರು ಒಂದು ತಿಂಗಳ ಹಿಂದೆ ಕೊಲಂಬಿಯಾದ ಅಮೆಜಾನ್ ಕಾಡಿನಲ್ಲಿ ವಿಮಾನವೊಂದು ಅಪಘಾತಕ್ಕೀಡಾಗಿತ್ತು. ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ನಾಲ್ಕು ಮಕ್ಕಳ ಶವ ದೊರೆತಿರಲಿಲ್ಲ. ಅವರ ಜತೆ 11 ತಿಂಗಳ ಮಗು ಕೂಡ ಇತ್ತು ಎನ್ನಲಾಗಿದೆ. ಅರ್ಧ ತಿಂದಿರುವ ಹಣ್ಣು, ಮಗುವಿನ ಡೈಪರ್, ಒಂದು ಜತೆ ಶೂ ಪತ್ತೆಯಾಗಿದೆ. ಹಾಗಾಗಿ ಒಂದು ತಿಂಗಳಾದರೂ ಮಕ್ಕಳು ಬದುಕಿರಬಹುದು ಎನ್ನುವ ಭರವಸೆ ಒಂದೆಡೆ ಇದೆ. ಒಂದೊಮ್ಮೆ ಮೃತಪಟ್ಟಿದ್ದರೆ ಶ್ವಾನಗಳು ಅವರನ್ನು ಪತ್ತೆಹಚ್ಚುತ್ತವೆ. ಮೇ 1 ರಂದು ಕೊಲಂಬಿಯಾದ ಆಗ್ನೇಯದಲ್ಲಿ

ಪತನಗೊಂಡ ವಿಮಾನದಿಂದ ಕಾಣೆಯಾದ ಮಕ್ಕಳಿಗಾಗಿ ಮುಂದುವರಿದ ಶೋಧ| ತಿಂಗಳು ಕಳೆದರೂ ನಾಲ್ಕು ಮಕ್ಕಳು ಬದುಕಿ ಸಿಗುವರೆಂಬ ನಿರೀಕ್ಷೆ Read More »

ಧರೆಗುರುಳಿದ ಸಪ್ತರ್ಷಿಗಳು!! ಭೀಕರ ಗಾಳಿ ಮಳೆಗೆ ಭಾರೀ ಅನಾಹುತ; ಇಬ್ಬರ ಸಾವು

ಸಮಗ್ರ ನ್ಯೂಸ್: ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನದಲ್ಲಿರುವ ಮಹಾಕಾಲ್ ಲೋಕ ಕಾರಿಡಾರ್ ಭಾನುವಾರ ಮಧ್ಯಾಹ್ನ ಬೀಸಿದ ಬಿರುಗಾಳಿಯಿಂದ ಸಪ್ತಋಷಿಗಳ ಪ್ರತಿಮೆಗಳಿಗೆ ಹಾನಿಯಾಗಿದೆ. ಏಳು ಪ್ರತಿಮೆಗಳಲ್ಲಿ ಆರು ಸ್ಥಳಾಂತರಗೊಂಡಿವೆ ಮತ್ತು ಎರಡು ಹಾನಿಗೊಳಗಾಗಿವೆ. ಇದರ ಜೊತೆಗೆ ಬಿರುಗಾಳಿಗೆ ಇಬ್ಬರು ಬಲಿಯಾಗಿದ್ದಾರೆ. ಬಿರುಗಾಳಿಯಿಂದ ಪ್ರತಿಮೆಗಳಲ್ಲಿ ಕೆಲವು ನೆಲಕ್ಕೆ ಉರುಳಿದ್ದರಿಂದ ಕೈಗಳು ಮತ್ತು ತಲೆಗಳು ಮುರಿದಿವೆ. 2022 ರ ಅಕ್ಟೋಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದ ಮಹಾಕಾಲ್ ಲೋಕ ದೇವಾಲಯದ ಕಾರಿಡಾರ್‌ನಲ್ಲಿ ಘಟನೆ ಸಂಭವಿಸಿದೆ. ದೇವಾಲಯದ ಕಾರಿಡಾರ್‌ನಲ್ಲಿ ಆರು ಪ್ರತಿಮೆಗಳನ್ನು

ಧರೆಗುರುಳಿದ ಸಪ್ತರ್ಷಿಗಳು!! ಭೀಕರ ಗಾಳಿ ಮಳೆಗೆ ಭಾರೀ ಅನಾಹುತ; ಇಬ್ಬರ ಸಾವು Read More »

ಪ್ರತಿಭಟನಾ ನಿರತ ಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರಿಂದ ದೌರ್ಜನ್ಯ| ಹಾಡುಹಗಲೇ ನಡೆಯಿತು ‘ಪ್ರಜಾಪ್ರಭುತ್ವದ ಕಗ್ಗೊಲೆ!’

ಸಮಗ್ರ ನ್ಯೂಸ್: ರಾಷ್ಟ್ರರಾಜಧಾನಿಯಲ್ಲಿ ಒಂದು ಕಡೆ ಪ್ರಧಾನಿ ನರೇಂದ್ರ ಮೋದಿ ನೂತನ ಸಂಸತ್ ಭವನವನ್ನು ಉದ್ಘಾಟನಿಸಿದರೆ, ಮತ್ತೊಂದೆಡೆ ಜಂತರ್‌-ಮಂತರ್‌ನಲ್ಲಿ ಒಂದು ರೀತಿಯಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ದೇಶಕ್ಕೆ ಪದಕ ಜಯಿಸಿದ ಭಜರಂಗ್ ಫೂನಿಯಾ, ವಿನೇಶ್ ಫೋಗಾಟ್, ಸಾಕ್ಷಿ ಮಲಿಕ್ ಸೇರಿದಂತೆ ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಭಾರತೀಯ ಜನತಾ ಪಕ್ಷ(ಬಿಜೆಪಿ) ಸಂಸದ ಹಾಗೂ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್‌ಭೂಷಣ್ ಶರಣ್ ಸಿಂಗ್ ಅವರ ಮೇಲೆ ಕುಸ್ತಿಪಟುಗಳು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದು, ಕೂಡಲೇ

ಪ್ರತಿಭಟನಾ ನಿರತ ಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರಿಂದ ದೌರ್ಜನ್ಯ| ಹಾಡುಹಗಲೇ ನಡೆಯಿತು ‘ಪ್ರಜಾಪ್ರಭುತ್ವದ ಕಗ್ಗೊಲೆ!’ Read More »

ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆ ನೀವು ನೋಡಿದ್ದೀರಾ?

ಸಮಗ್ರ ನ್ಯೂಸ್: ಕೆಲವರು ಚಿಪ್ಪು ಮತ್ತು ಮಾಂಸಕ್ಕಾಗಿ ಆಮೆಯನ್ನು ಕಳ್ಳ ಬೇಟೆಯಾಡುತ್ತಾರೆ. ಇದರಿಂದಾಗಿ ಈ ಪ್ರಾಣಿಯು ಅಳಿವಿನಂಚಿನಲ್ಲಿದೆ ಎಂದು ಅರಣ್ಯ ಇಲಾಖೆ ಮಾಹಿತಿ ನೀಡಿದೆ. ಪ್ರಖ್ಯಾತ ವನ್ಯಜೀವಿಧಾಮ ಕಪ್ಪತಗುಡ್ಡದ ಅಂಚಿನಲ್ಲಿರುವ ಶೆಟ್ಟಿಕೆರೆಯಲ್ಲಿ ಅಪರೂಪದ ಆಮೆಯೊಂದು ಕಾಣಿಸಿಕೊಂಡಿದೆ. ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆ ಶೆಟ್ಟಿಕೆರೆಯಲ್ಲಿ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಕುತೂಹಲ ಹುಟ್ಟಿಸಿದೆ. ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಶೆಟ್ಟಿಕೆರಿ ಗ್ರಾಮದಲ್ಲಿರುವ ಕಾಣಿಸಿಕೊಂಡಿರುವ ನಕ್ಷತ್ರ ಆಮೆ “ಟೆಸ್ಟುಡಿನಿಡೆ” ಕುಟುಂಬಕ್ಕೆ ಸೇರಿದೆ ಎಂದು ಹೇಳಲಾಗಿದೆ. ಇದರ ವೈಜ್ಞಾನಿಕ ಹೆಸರು “ಜಿಯೋಚಲೋನ್ ಎಲಗನ್ಸ್” ಎಂದಾಗಿದ್ದು ಇದರ

ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆ ನೀವು ನೋಡಿದ್ದೀರಾ? Read More »

ಸಾರ್ವಜನಿಕರೇ ಗಮನಿಸಿ‌‌‌…ಉಚಿತ ಆಧಾರ್ ಅಪ್ಡೇಟ್ ಗೆ ಜೂ.14ರವರೆಗೆ ಅವಕಾಶ

ಸಮಗ್ರ ನ್ಯೂಸ್: ಜೂನ್ 14 ರವರೆಗೆ ಉಚಿತ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಲು ಅವಕಾಶ ನೀಡಲಾಗಿದೆ. ಆಧಾರ್ ನಲ್ಲಿನ ಹೆಸರು, , ಫೋಟೋ, ಮೊಬೈಲ್ ಸಂಖ್ಯೆಯಂತಹ ಯಾವುದೇ ಮಾಹಿತಿಯನ್ನು ಅಪ್ಡೇಟ್ ಮಾಡಲು 50 ರೂಪಾಯಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಆದರೆ, ಪ್ರಸ್ತುತ UIDAI ಈ ಎಲ್ಲ ತಿದ್ದುಪಡಿ ಸೇವೆಗಳನ್ನು ಜೂನ್ 14ರವರೆಗೆ ಉಚಿತವಾಗಿ ನೀಡಲಿದೆ. myAadhaar ಪೋರ್ಟಲ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅಪ್ಡೇಟ್ ಮಾಡಿದರೆ ಯಾವುದೇ ಶುಲ್ಕ ಇರುವುದಿಲ್ಲ. https://myaadhaar.uidai.gov.in/ ಗೆ ಭೇಟಿ ನೀಡಿ ವಿಳಾಸ

ಸಾರ್ವಜನಿಕರೇ ಗಮನಿಸಿ‌‌‌…ಉಚಿತ ಆಧಾರ್ ಅಪ್ಡೇಟ್ ಗೆ ಜೂ.14ರವರೆಗೆ ಅವಕಾಶ Read More »