ದೇಶದಲ್ಲಿ ಸೈನ್ಯದಿಂದ ಒಳನುಸುಳಕೋರರ ವಿರುದ್ಧ ಆಪರೇಷನ್ | ಮೂವರು ಭಯೋತ್ಪಾದಕರ ಹತ್ಯೆ
ಸಮಗ್ರ ನ್ಯೂಸ್: ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ 2 ಪ್ರತ್ಯೇಕ ಎನ್ಕೌಂಟರ್ ನಡೆಸಿದ ಭಾರತೀಯ ಭದ್ರತಾ ಪಡೆಗಳು 3 ಭಯೋತ್ಪಾದಕರನ್ನು ಹತ್ಯೆ ಮಾಡಿದ್ದಾರೆ. ಆ.28ರ ಮಧ್ಯರಾತ್ರಿ ಜಿಲ್ಲೆಯಲ್ಲಿ 2 ಪ್ರತ್ಯೇಕ ಎನ್ಕೌಂಟರ್ ನಡೆಸಿದ ಭದ್ರತಾ ಪಡೆಗಳು, ಕುಶಾಲ್ ಪೊಸ್ಟ್ ನ ಕರ್ನಾಹನಲ್ಲಿ (ತಂಗಧಾರ್) ಇಬ್ಬರು ಮತ್ತು ಗುಲಾಬ್ ಪೊಸ್ಟ್ನ ಕುಮಕಾರಿನ (ಮಿಚಿಲ್ ಸೆಕ್ಟರ್) ಪಕ್ಕದಲ್ಲಿ ಒಬ್ಬ ಭಯೋತ್ಪಾಕನನ್ನು ಹತ್ಯೆ ಮಾಡಿದ್ದಾರೆ. ಭಾರೀ ಮಳೆಯಿಂದಾಗಿ ಭದ್ರತಾ ಪಡೆಗೆ ಭಯೋತ್ಪಾದಕರ ಮೃತದೇಹಗಳನ್ನು ವಶಪಡಿಸಲು ಆಗಲಿಲ್ಲ ಎಂದು ವರದಿಯಾಗಿದೆ. ಭಾರತೀಯ […]
ದೇಶದಲ್ಲಿ ಸೈನ್ಯದಿಂದ ಒಳನುಸುಳಕೋರರ ವಿರುದ್ಧ ಆಪರೇಷನ್ | ಮೂವರು ಭಯೋತ್ಪಾದಕರ ಹತ್ಯೆ Read More »