ರಾಷ್ಟ್ರೀಯ

ಟರ್ಕಿ, ಸಿರಿಯಾದಲ್ಲಿ 7.8 ತೀವ್ರತೆಯ ಭೀಕರ ಭೂಕಂಪ| 100ಕ್ಕೂ ಹೆಚ್ಚು ಮಂದಿ ಸಾವು| ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ; ಅಪಾರ ಹಾನಿ

ಸಮಗ್ರ ನ್ಯೂಸ್: ಸೋಮವಾರ ಟರ್ಕಿ ಮತ್ತು ಸಿರಿಯಾದಲ್ಲಿ 7.8 ತೀವ್ರತೆಯ ಭೂಕಂಪ 100ಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿದೆ. ಅನೇಕರು ಮಲಗಿದ್ದಾಗಲೇ ಕಟ್ಟಡಗಳು ನೆಲಚ್ಚಿದ್ದು ಭೂಮಿ ಸೈಪ್ರಸ್ ಮತ್ತು ಈಜಿಪ್ಟ್​ವರೆಗೆ ಕಂಪಿಸಿದೆ. ಟರ್ಕಿಯಲ್ಲಿನ ತುರ್ತು ಸೇವಾ ಅಧಿಕಾರಿಗಳು ಆರಂಭಿಕ ಸಾವಿನ ಸಂಖ್ಯೆಯನ್ನು 76 ಎಂದು ಹೇಳಿದ್ದು, ಇದು ಗಣನೀಯವಾಗಿ ಹೆಚ್ಚಾಗುವ ಸಾಧ್ಯತೆ ಇದೆ. ರಾತ್ರಿಯ ದುರಂತ, ಪ್ರಮುಖ ನಗರಗಳಲ್ಲಿ ಅನೇಕ ಕಟ್ಟಡಗಳು ನೆಲಸಮ ಆಗಿವೆ. ಸ್ಥಳೀಯ ಮಾಧ್ಯಮಗಳ ಪ್ರಕಾರ, ಸಿರಿಯಾದ ಸರ್ಕಾರದ ನಿಯಂತ್ರಣ ಇರುವ ಭಾಗಗಳಲ್ಲಿ ಮತ್ತು […]

ಟರ್ಕಿ, ಸಿರಿಯಾದಲ್ಲಿ 7.8 ತೀವ್ರತೆಯ ಭೀಕರ ಭೂಕಂಪ| 100ಕ್ಕೂ ಹೆಚ್ಚು ಮಂದಿ ಸಾವು| ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ; ಅಪಾರ ಹಾನಿ Read More »

ಬಿಬಿಸಿ ಸಾಕ್ಷ್ಯಚಿತ್ರ ನಿರ್ಬಂಧ ವಿಚಾರ| ಕೇಂದ್ರಕ್ಕೆ ನೊಟೀಸ್ ಜಾರಿ‌ ಮಾಡಿದ ಸುಪ್ರೀಂ

ಸಮಗ್ರ ನ್ಯೂಸ್: ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು 2002ರ ಗುಜರಾತ್ ಗಲಭೆ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವನ್ನು ನಿರ್ಬಂಧಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿಗಳ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಶುಕ್ರವಾರ ನೋಟಿಸ್ ಜಾರಿ ಮಾಡಿದೆ. 2002 ರ ಗುಜರಾತ್ ಗಲಭೆ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರ ‘ಇಂಡಿಯಾ: ದಿ ಮೋದಿ ಕ್ವೆಷನ್’ ಲಿಂಕ್‌ಗಳನ್ನು ಸಾಮಾಜಿಕ ಜಾಲತಾಣಗಳಾದ ಟ್ವಿಟರ್, ಯೂಟ್ಯೂಬ್​ನಲ್ಲಿ ತೆಗೆದುಹಾಕುವ ನಿರ್ಧಾರದ ಕುರಿತು ದಾಖಲೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ

ಬಿಬಿಸಿ ಸಾಕ್ಷ್ಯಚಿತ್ರ ನಿರ್ಬಂಧ ವಿಚಾರ| ಕೇಂದ್ರಕ್ಕೆ ನೊಟೀಸ್ ಜಾರಿ‌ ಮಾಡಿದ ಸುಪ್ರೀಂ Read More »

9600 ಕೋಟಿ‌ ಭೂಹಗರಣ ಆರೋಪ| ರಾಬರ್ಟ್ ವಾದ್ರಾ, ಸಿದ್ದರಾಮಯ್ಯ ವಿರುದ್ದ ಲೋಕಾಯುಕ್ತಕ್ಕೆ ಬಿಜೆಪಿ ದೂರು

ಸಮಗ್ರ ನ್ಯೂಸ್: ಬೆಂಗಳೂರು ಮತ್ತು ಸುತ್ತಮುತ್ತಲಿನ 1,100 ಎಕರೆ ಭೂಮಿಯನ್ನು ಅಕ್ರಮವಾಗಿ 9,600 ಕೋಟಿ ರೂ. ಸ್ವಾಧೀನಪಡಿಸಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ವಿರುದ್ಧ ಕರ್ನಾಟಕ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್.ಆರ್. ಈ ಸಂಬಂಧ ರಮೇಶ್ 120 ಪ್ರತ್ಯೇಕ ದೂರುಗಳನ್ನು ದಾಖಲಿಸಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಈ ಹಗರಣ ನಡೆದಿದೆ. ಅವರು

9600 ಕೋಟಿ‌ ಭೂಹಗರಣ ಆರೋಪ| ರಾಬರ್ಟ್ ವಾದ್ರಾ, ಸಿದ್ದರಾಮಯ್ಯ ವಿರುದ್ದ ಲೋಕಾಯುಕ್ತಕ್ಕೆ ಬಿಜೆಪಿ ದೂರು Read More »

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ಕೇರಳ, ತಮಿಳುನಾಡಿನಲ್ಲಿ ಭಾರೀ ಮಳೆ| ರಾಜ್ಯದಲ್ಲಿ ಮೋಡಕವಿದ ವಾತಾವರಣ|

ಸಮಗ್ರ ನ್ಯೂಸ್: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಶ್ರೀಲಂಕಾ, ಕೇರಳ, ಚೆನ್ನೈನಲ್ಲಿ ಭಾರಿ ಮಳೆಯಾಗುತ್ತಿದೆ. ಮಳೆಯು ಇಂದೂ ಕೂಡ ಮುಂದುವರೆಯಲಿದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತಿರುವರೂರು ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇದಲ್ಲದೆ, ನಾಗಪಟ್ಟಣಂ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ. ಶ್ರೀಲಂಕಾ, ತಮಿಳುನಾಡು ಕರಾವಳಿಯಲ್ಲಿ ಹೆಚ್ಚು ಮಳೆಯಾಗಲಿದೆ. ಗಾಳಿಯ ವೇಗ ಗಂಟೆಗೆ 40-50 ಕಿ.ಮೀ ಇದೆ. ತಮಿಳುನಾಡು ಮತ್ತು

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ಕೇರಳ, ತಮಿಳುನಾಡಿನಲ್ಲಿ ಭಾರೀ ಮಳೆ| ರಾಜ್ಯದಲ್ಲಿ ಮೋಡಕವಿದ ವಾತಾವರಣ| Read More »

1105 ಹುದ್ದೆಗಳ ಭರ್ತಿಗಾಗಿ UPSC ನಿಂದ ನೊಟಿಫಿಕೇಶನ್ ರಿಲೀಸ್|

ಸಮಗ್ರ ನ್ಯೂಸ್: ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (UPSC) ದೇಶದ ಅತ್ಯುನ್ನತ ಸೇವೆಗಳಿಗೆ ನೇಮಕಾತಿಗಾಗಿ ಪ್ರತಿ ವರ್ಷ ನಾಗರಿಕ ಸೇವೆಗಳ ಪರೀಕ್ಷೆಯನ್ನು ನಡೆಸುತ್ತದೆ. ಈ ವರ್ಷ 1105 ಅಭ್ಯರ್ಥಿಗಳು ನೇಮಕಗೊಳ್ಳಲಿದ್ದಾರೆ. ಅದಕ್ಕಾಗಿ UPSC ನಾಗರಿಕ ಸೇವಾ ಪರೀಕ್ಷೆ 2023 ಅಧಿಸೂಚನೆಯನ್ನ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಫೆಬ್ರವರಿ 21 ಸಂಜೆ 6:00 ರವರೆಗೆ upsc.gov.in ನಲ್ಲಿ ಅರ್ಜಿ ಸಲ್ಲಿಸಬಹುದು. ಮೇ 28 ರಂದು ಮೇನ್ಸ್ ಸ್ಕ್ರೀನಿಂಗ್ ಟೆಸ್ಟ್ ಸಿವಿಲ್ ಸರ್ವೀಸಸ್ ಪರೀಕ್ಷೆ (Preliminary) ನಡೆಸಲಾಗುವುದು. ಅಧಿಕೃತ ಅಧಿಸೂಚನೆಯ ಪ್ರಕಾರ,

1105 ಹುದ್ದೆಗಳ ಭರ್ತಿಗಾಗಿ UPSC ನಿಂದ ನೊಟಿಫಿಕೇಶನ್ ರಿಲೀಸ್| Read More »

ರಾಮಮಂದಿರಕ್ಕಾಗಿ ಅಯೋಧ್ಯೆ ತಲುಪಿದ ನೇಪಾಳದ ಶಾಲಿಗ್ರಾಮ‌ ಶಿಲೆಗಳು| ಮರ್ಯಾದಾ ಪುರುಷೋತ್ತಮನ ಮೂರ್ತಿ ಇದರಿಂದಲೇ ನಿರ್ಮಾಣ

ಸಮಗ್ರ ನ್ಯೂಸ್: ಅಯೋಧ್ಯೆಯ ರಾಮಮಂದಿರಕ್ಕಾಗಿ ಬಳಸಲಾಗುವ ನೇಪಾಳದಿಂದ ರವಾನೆಯಾದ ಎರಡು ಶಾಲಿಗ್ರಾಮ ಕಲ್ಲುಗಳು ರಾಮನಗರ ಅಯೋಧ್ಯೆ ತಲುಪಿವೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಹಸ್ತಾಂತರಿಸುವ ಮೊದಲು ಹಿಂದೂ ದೇವರು ಭಗವಾನ್ ರಾಮನ ಜನ್ಮಸ್ಥಳದಲ್ಲಿ ಪವಿತ್ರ ಕಲ್ಲುಗಳನ್ನು ಅರ್ಚಕರು ಮತ್ತು ಸ್ಥಳೀಯರು ಬಂಡೆಗಳನ್ನು ಹೂಮಾಲೆಯಿಂದ ಅಲಂಕರಿಸಿ ಧಾರ್ಮಿಕ ವಿಧಿಗಳನ್ನು ಅರ್ಪಿಸಿ, ‘ಜೈ ಶ್ರೀ ರಾಮ್’ ಘೋಷಣೆಯೊಂದಿಗೆ ಭವ್ಯವಾಗಿ ಸ್ವಾಗತಿಸಿದರು. ನಿರ್ಮಾಣ ಹಂತದಲ್ಲಿರುವ ರಾಮಮಂದಿರದ ಮುಖ್ಯ ದೇವಾಲಯದ ಸಂಕೀರ್ಣದಲ್ಲಿ ಇದನ್ನು ಇರಿಸಲಾಗುವುದು. ಶಾಲಿಗ್ರಾಮವನ್ನು ವಿಷ್ಣುವಿನ ರೂಪವೆಂದು ಪರಿಗಣಿಸಲಾಗಿದೆ. ಈ

ರಾಮಮಂದಿರಕ್ಕಾಗಿ ಅಯೋಧ್ಯೆ ತಲುಪಿದ ನೇಪಾಳದ ಶಾಲಿಗ್ರಾಮ‌ ಶಿಲೆಗಳು| ಮರ್ಯಾದಾ ಪುರುಷೋತ್ತಮನ ಮೂರ್ತಿ ಇದರಿಂದಲೇ ನಿರ್ಮಾಣ Read More »

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಿಂದ ಬಜೆಟ್ ಮಂಡನೆ; ನೇರಪ್ರಸಾರ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ. ಸರ್ಕಾರ 8ನೇ ಪೂರ್ಣ ಪ್ರಮಾಣದ ಆಯವ್ಯಯ ಮಂಡಿಸಲು ಸಜ್ಜಾಗಿದೆ. ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಐದನೇ ಬಾರಿಗೆ ಬಜೆಟ್ ಮಂಡಿಸಲಿದ್ದು, ಚುನಾವಣಾ ವರ್ಷವಾಗಿರುವುದರಿಂದ ಕರ್ನಾಟಕ ಸೇರಿದಂತೆ 9 ರಾಜ್ಯಗಳಿಗೆ ಬಂಪರ್ ಕೊಡುಗೆ ನೀಡುವ ಸಾಧ್ಯತೆ ಇದೆ. ತೆರಿಗೆ ಕಡಿತ, ಉತ್ಪಾದನೆ ಕ್ಷೇತ್ರಕ್ಕೆ ಉತ್ತೇಜನ ನೀಡುವ ಸಾಧ್ಯತೆ ಇದೆ. ಆದಾಯ ತೆರಿಗೆ ಸ್ಲಾಬ್ ಪರಿಷ್ಕರಿಸುವ ಸಾಧ್ಯತೆ ಇದ್ದು, ಮಧ್ಯಮ ವರ್ಗದ ಜನರಿಗೆ ದೊಡ್ಡ ಪರಿಹಾರ ನೀಡಬಹುದು

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಿಂದ ಬಜೆಟ್ ಮಂಡನೆ; ನೇರಪ್ರಸಾರ Read More »

ಜಾರ್ಖಂಡ್: ಬಹುಮಹಡಿ ಕಟ್ಟಡಕ್ಕೆ ಬೆಂಕಿ; 14 ಮಂದಿ‌ ಸಜೀವ ದಹನ

ಸಮಗ್ರ ನ್ಯೂಸ್: ಜಾರ್ಖಂಡ್ ನ ಧನ್ಬಾದ್ ನ ಬಹುಮಹಡಿ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು 14 ಮಂದಿ ಬೆಂಕಿಗೆ ಆಹುತಿಯಾಗಿದ್ದಾರೆ. ಧನ್ಬಾದ್ ನ ಆಶೀರ್ವಾದ್ ಟವರ್ ಜೋರಫಟಕ್ ಪ್ರದೇಶದಲ್ಲಿ ಈ ಘಟನೆ ವರದಿಯಾಗಿದ್ದು, ಸುಮಾರು 40 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಇತ್ತೀಚಿನ ಮಾಹಿತಿಯ ಪ್ರಕಾರ ಸಾವಿನ ಸಂಖ್ಯೆ 14 ಕ್ಕೆ ಏರಿಕೆಯಾಗಿದ್ದು 11 ಮಂದಿ ಮಂದಿ ತೀವ್ರವಾಗಿ ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಕಿ ಅಗ್ನಿ ಅವಘಡದಿಂದ ಉಂಟಾಗಿರುವ ನಷ್ಟದ ಪ್ರಮಾಣ ಇನ್ನಷ್ಟೇ

ಜಾರ್ಖಂಡ್: ಬಹುಮಹಡಿ ಕಟ್ಟಡಕ್ಕೆ ಬೆಂಕಿ; 14 ಮಂದಿ‌ ಸಜೀವ ದಹನ Read More »

ನಾಳೆ(ಫೆ.1) ಕೇಂದ್ರ ಬಜೆಟ್ ಮಂಡನೆ| ಮೋದಿ ಸರ್ಕಾರದ ೨ನೇ ಅವಧಿಯ ಕೊನೆಯ ಬಜೆಟ್ ಮಂಡಿಸಲಿರುವ ನಿರ್ಮಲಾ ಮೇಡಂ

ಸಮಗ್ರ ನ್ಯೂಸ್: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2023 ರ ಕೇಂದ್ರ ಬಜೆಟ್ ಅನ್ನು ಫೆಬ್ರವರಿ 1 ರಂದು (ಬುಧವಾರ) ಬೆಳಿಗ್ಗೆ 11 ಗಂಟೆಗೆ ಮಂಡಿಸಲಿದ್ದಾರೆ. ಇದು ಏಪ್ರಿಲ್ 1 ರಿಂದ ಪ್ರಾರಂಭವಾಗುವ ಆರ್ಥಿಕ ವರ್ಷಕ್ಕೆ ಸೀತಾರಾಮನ್ ಅವರ ಐದನೇ ನೇರ ಬಜೆಟ್ ಆಗಿರುತ್ತದೆ. ಹಿಂದಿನ ಎರಡು ಬಜೆಟ್‌ನಂತೆ 2023-24 ರ ಕೇಂದ್ರ ಬಜೆಟ್ ಅನ್ನು ಸಹ ಕಾಗದರಹಿತ ರೂಪದಲ್ಲಿ ವಿತರಿಸಲಾಗುತ್ತದೆ. 2024ರ ಲೋಕಸಭೆ ಚುನಾವಣೆಗೆ ಮುನ್ನ ಮೋದಿ ಸರ್ಕಾರದ ಕೊನೆಯ ಪೂರ್ಣ ಬಜೆಟ್ ಇದಾಗಿದೆ. ಉಭಯ

ನಾಳೆ(ಫೆ.1) ಕೇಂದ್ರ ಬಜೆಟ್ ಮಂಡನೆ| ಮೋದಿ ಸರ್ಕಾರದ ೨ನೇ ಅವಧಿಯ ಕೊನೆಯ ಬಜೆಟ್ ಮಂಡಿಸಲಿರುವ ನಿರ್ಮಲಾ ಮೇಡಂ Read More »

ಗೋವು ಭಾರತದಲ್ಲಿ ಮಾತ್ರ ಮಾತೆಯಲ್ಲ| ಈ ದೇಶದಲ್ಲಿ ಗೋಮೂತ್ರದಿಂದಲೇ ಸ್ನಾನ ಮಾಡ್ತಾರೆ ಗೊತ್ತಾ?

ಸಮಗ್ರ ನ್ಯೂಸ್: ಗೋವು ಭಾರತೀಯರ ಹೃದಯ ಬಡಿತವಾಗಿದೆ. ಭಾರತದ ಸಂಪೂರ್ಣ ಆಧ್ಯಾತ್ಮಿಕ ಚಿತ್ರಣವು ಹಸುವನ್ನ ಅದರ ಕೇಂದ್ರವಾಗಿ ಹೆಣೆದುಕೊಂಡಿರುವುದು ಕಂಡುಬರುತ್ತದೆ. ಗೋವನ್ನು ಭಾರತದಲ್ಲಿ ಮಾತೆ ಎಂದು ಪೂಜಿಸುತ್ತಾರೆ. ಇಲ್ಲಿ ಗೋವಂತೆ ಮೂರು ದೇವತೆಗಳನ್ನ ಒಂದೇ ಸ್ಥಳದಲ್ಲಿ ಪೂಜಿಸುವ ಒಂದು ರೂಪವಾಗಿದ್ದು, ಗೋವುಗಳಿಂದ ಹೊರಹೊಮ್ಮುವ ಪಂಚಗವ್ಯಗಳನ್ನು ಪಂಚಾಮೃತವೆಂದು ಪರಿಗಣಿಸುವ ಪುಣ್ಯಭೂಮಿ ಇದು. ವೇದಕಾಲದಿಂದಲೂ ಗೋವು ಮನುಕುಲದ ಅದಿದೇವತೆಯಾಗಿದೆ. ಆದರೆ ಭಾರತಕ್ಕಷ್ಟೇ ಗೋವು ಪೂಜನೀಯ ಎಂದು ಭಾವಿಸಿದರೆ ನಿಮ್ಮ ಭಾವನೆ ತಪ್ಪು. ಗೋವನ್ನು ಪೂಜನೀಯವಾಗಿ ಕಾಣುವ ಮತ್ತೊಂದು ದೇಶವಿದೆ. ದಕ್ಷಿಣ

ಗೋವು ಭಾರತದಲ್ಲಿ ಮಾತ್ರ ಮಾತೆಯಲ್ಲ| ಈ ದೇಶದಲ್ಲಿ ಗೋಮೂತ್ರದಿಂದಲೇ ಸ್ನಾನ ಮಾಡ್ತಾರೆ ಗೊತ್ತಾ? Read More »