ಬಿಹಾರದಲ್ಲಿ ಘನಘೋರ ರಸ್ತೆ ಅಪಘಾತ| ಟ್ರಕ್ ಹರಿದು 15 ಮಂದಿ ದುರ್ಮರಣ; ಹಲವರು ಗಂಭೀರ
ಸಮಗ್ರ ನ್ಯೂಸ್: ಜನವಸತಿ ಪ್ರದೇಶಕ್ಕೆ ಟ್ರಕ್ ನುಗ್ಗಿದ ಪರಿಣಾಮ 15 ಜನರು ಸಾವನ್ನಪ್ಪಿರುವ ಘಟನೆ ಬಿಹಾರದ ವೈಶಾಲಿ ಜಿಲ್ಲೆ ಮೆಹನಾರ್ನಲ್ಲಿ ನಡೆದಿದೆ. ಘಟನೆಯಲ್ಲಿ 7 ಮಕ್ಕಳು ಸೇರಿ 15 ಜನ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಉಪವಿಭಾಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈಶಾಲಿ ಜಿಲ್ಲೆಯ ದೇಸರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವೇಗವಾಗಿ ಬಂದ ಟ್ರಕ್, ಮಕ್ಕಳ ಸಹಿತ ಹಲವರ ಮೇಲೆ ಹರಿದಿದೆ. ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ ಮುಖ್ಯಮಂತ್ರಿ ನಿತೀಶ್ ಕುಮಾರ್ ದುರ್ಘಟನೆಯನ್ನು ದುರಂತ ಎಂದು ಹೇಳಿದ್ದಾರೆ. ಮೃತರ […]
ಬಿಹಾರದಲ್ಲಿ ಘನಘೋರ ರಸ್ತೆ ಅಪಘಾತ| ಟ್ರಕ್ ಹರಿದು 15 ಮಂದಿ ದುರ್ಮರಣ; ಹಲವರು ಗಂಭೀರ Read More »