ರಾಷ್ಟ್ರೀಯ

ಬ್ಯಾಂಕ್ ಗ್ರಾಹಕರಿಗೆ ಶಾಕಿಂಗ್ ಸುದ್ದಿ ! ಹೆಚ್ಚಾದ ಸಾಲ ಬಡ್ಡಿಯ ದರ ; ಇಲ್ಲಿದೆ ವಿವರ

ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ರೆಪೊ ದರ ಏರಿಕೆ ಬೆನ್ನಲ್ಲೇ ಬ್ಯಾಂಕ್‌ ಗಳು ಅಡಮಾನವಿಟ್ಟು ಪಡೆದ ಸಾಲದ ಮೇಲಿನ ಬಡ್ಡಿ ದರ ಏರಿಸಿವೆ. ಹಣದುಬ್ಬರ ಹೆಚ್ಚಳ ಹಿನ್ನೆಲೆಯಲ್ಲಿ ಆರ್‌ ಬಿಐ 50 ಬೆಸಿಕ್‌ ಪಾಯಿಂಟ್ಸ್‌ ಮೇಲಿನ ರೆಪೊ ದರ ಏರಿಕೆ ಮಾಡಿದೆ. ಇದರಿಂದ ಸಾಲ ಹಾಗೂ ಸಾಲದ ಮೇಲಿನ ಇಎಂಐನಲ್ಲಿ ಏರಿಕೆಯಾಗಲಿದೆ. ಆರ್‌ ಬಿಐ ನಿಯಮದ ಪ್ರಕಾರವೇ ಹಣಕಾಸು ಸಂಸ್ಥೆಗಳು ಮುಖ್ಯವಾಗಿ ಬ್ಯಾಂಕ್‌ ಗಳು ಸಾಲದ ಮೇಲೀನ ಬಡ್ಡಿ ದರ ಏರಿಕೆ ಮಾಡಲಿದ್ದು, ಇದು ಇಎಂಐ ಮೇಲೂ […]

ಬ್ಯಾಂಕ್ ಗ್ರಾಹಕರಿಗೆ ಶಾಕಿಂಗ್ ಸುದ್ದಿ ! ಹೆಚ್ಚಾದ ಸಾಲ ಬಡ್ಡಿಯ ದರ ; ಇಲ್ಲಿದೆ ವಿವರ Read More »

ಚೀನಾ ಸ್ಮಾರ್ಟ್ ಪೋನ್ ಬಳಕೆದಾರರಿಗೆ ಬಿಗ್ ಶಾಕ್ ! ಈ ದರದ ಫೋನ್ ಗಳು ಬ್ಯಾನ್

ಚೀನಾದ ಸ್ಮಾರ್ಟ್ಫೋನ್ ತಯಾರಕರು 12,000 ರೂ.ಗಿಂತ ಕಡಿಮೆ ಬೆಲೆಗೆ ಫೋನ್ಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸಲು ಭಾರತ ಸರ್ಕಾರ ಸ್ಪಷ್ಟವಾಗಿ ಯೋಚಿಸುತ್ತಿದೆ.  ಕೌಂಟರ್ಪಾಯಿಂಟ್ ಸಂಶೋಧನೆಯ ಪ್ರಕಾರ, 12,000 ರೂ.ಗಿಂತ ಕಡಿಮೆ ಬೆಲೆಯ ಸ್ಮಾರ್ಟ್ಫೋನ್ಗಳ ಸಾಗಣೆಯು ಜೂನ್ 2022 ಕ್ಕೆ ಕೊನೆಗೊಳ್ಳುವ ಮೂರು ತಿಂಗಳ ಅವಧಿಯಲ್ಲಿ ಭಾರತದ ಎಲ್ಲಾ ಮಾರಾಟಗಳಲ್ಲಿ 80% ನಷ್ಟು ಪಾಲನ್ನು ಹೊಂದಿದೆ. ಚೀನಾದ ಫೋನ್ ತಯಾರಕರು 12,000 ರೂ.ಗಿಂತ ಕಡಿಮೆ ಬೆಲೆಗೆ ಫೋನ್ಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸಲು ಅವರು ಉದ್ದೇಶಿಸಿದ್ದಾರೆಯೇ ಮತ್ತು ಹಾಗಿದ್ದಲ್ಲಿ, ನಿಷೇಧವನ್ನು ಹೇಗೆ

ಚೀನಾ ಸ್ಮಾರ್ಟ್ ಪೋನ್ ಬಳಕೆದಾರರಿಗೆ ಬಿಗ್ ಶಾಕ್ ! ಈ ದರದ ಫೋನ್ ಗಳು ಬ್ಯಾನ್ Read More »

ನಂಬರ್ ಸೇವ್ ಮಾಡದೇ ವಾಟ್ಸಾಪ್ ಮೆಸೇಜ್ ಕಳುಹಿಸುವುದು ಹೇಗೆ?

ಸಮಗ್ರ ಡಿಜಿಟಲ್ ಡೆಸ್ಕ್: ವಿಶ್ವದ ಅತ್ಯಂತ ಜನಪ್ರಿಯ ಮೆಸೇಜ್ ಸೇವೆಗಳಲ್ಲಿ ವಾಟ್ಸಾಪ್ ಒಂದಾಗಿದೆ. ಮತ್ತು ಇದನ್ನು ಲಕ್ಷಾಂತರ ಜನರು ಬಳಸುತ್ತಾರೆ. ನಾವಾಗೆ ಇನ್ನೊಬ್ಬರಿಗೆ ವಾಟ್ಸಾಪ್ ಮಾಡಲು ನಂಬರ್ ಸೇವ್ ಮಾಡಬೇಕಾಗುತ್ತದೆ. ಆದರೆ ಪ್ರತಿಯೊಬ್ಬ ವ್ಯಕ್ತಿಯ ಸಂಖ್ಯೆಯನ್ನು ಉಳಿಸಲು ನೀವು ಉತ್ಸುಕರಾಗಿರುವುದಿಲ್ಲ.  ಪ್ರತಿಯೊಬ್ಬ ವ್ಯಕ್ತಿಯ ಸಂಖ್ಯೆಯನ್ನು ಉಳಿಸಲು ನೀವು ಉತ್ಸುಕರಾಗಿರುವುದಿಲ್ಲ. ಇಂಟರ್ನೆಟ್ ಬ್ರೌಸರ್ ಮೂಲಕ ವಾಟ್ಸಾಪ್ ಕ್ಲಿಕ್ ಟು ಚಾಟ್ ವೈಶಿಷ್ಟ್ಯವನ್ನು ಬಳಸಿಕೊಂಡು ಬಳಕೆದಾರರು ಸಂಖ್ಯೆಯನ್ನು ಉಳಿಸದೆಯೇ ಚಾಟ್ ಮಾಡಬಹುದು. ಆದರೆ ವಾಟ್ಸ್ಅಪ್ ಖಾತೆಯೊಂದಿಗೆ ಸಂವಾದವನ್ನು ಪ್ರಾರಂಭಿಸಲು wa.me ಶಾರ್ಟ್ಕಟ್

ನಂಬರ್ ಸೇವ್ ಮಾಡದೇ ವಾಟ್ಸಾಪ್ ಮೆಸೇಜ್ ಕಳುಹಿಸುವುದು ಹೇಗೆ? Read More »

ಬಿಹಾರ: ಬಿಜೆಪಿ- ಜೆಡಿಯು ಮೈತ್ರಿ ಅಂತ್ಯ| ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

ಸಮಗ್ರ ನ್ಯೂಸ್: ಬಿಹಾರದಲ್ಲಿ ಬಿಜೆಪಿ- ಜೆಡಿಯು ಮೈತ್ರಿ ಅಂತ್ಯಗೊಂಡಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ. ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿರುವ ನಿತೀಶ್ ಕುಮಾರ್ ರಾಜೀನಾಮೆ ಪತ್ರವನ್ನು ನೀಡಿದ್ದಾರೆ. ಬಿಜೆಪಿಯೊಂದಿಗಿನ ಮೈತ್ರಿಯನ್ನು ಮುರಿದುಕೊಂಡಿರುವ ಜೆಡಿಯು ಅಧ್ಯಕ್ಷ ಹಾಗೂ ಸಿಎಂ ನಿತೀಶ್ ಕುಮಾರ್ ತೇಜಸ್ವಿ ಯಾದವ್ ಅವರೊಂದಿಗೆ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. ರಾಜ್ಯಪಾಲರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿರುವ ನಿತೀಶ್ ಕುಮಾರ್ ಅವರ ನಿರ್ಧಾರದಿಂದಾಗಿ ಬಿಜೆಪಿ- ಜೆಡಿಯು ಮೈತ್ರಿ ಸರ್ಕಾರ ಪತನವಾಗಿದೆ.

ಬಿಹಾರ: ಬಿಜೆಪಿ- ಜೆಡಿಯು ಮೈತ್ರಿ ಅಂತ್ಯ| ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ Read More »

ಭಾರತ‌ ತಂಡದ ಖೋಖೋ ಆಟಗಾರ; ಕರ್ನಾಟಕ ರತ್ನ ವಿನಯ್ ತೀರ್ಥಹಳ್ಳಿ ಇನ್ನಿಲ್ಲ

ಸಮಗ್ರ ನ್ಯೂಸ್: ಖೋ ಖೋ ಆಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ತೀರ್ಥಹಳ್ಳಿಯ ಕ್ರೀಡಾ ಸಾಧಕ ವಿನಯ್ (33) ಮೆದುಳು ಜ್ವರದಿಂದ ತಡರಾತ್ರಿ ಉಡುಪಿಯ ಮಣಿಪಾಲ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕಳೆದ ಕೆಲದಿನಗಳಿಂದ ಮೆದುಳು ಜ್ವರದಿಂದ ಬಳಲುತ್ತಿದ್ದ ವಿನಯ್ ರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಮೃತಪಟ್ಟಿದ್ದಾರೆ. ವಿನಯ್, ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರ ಮಟ್ಟವನ್ನು ಖೋ ಖೋ ಕ್ರೀಡೆಯಲ್ಲಿ ಪ್ರತಿನಿಧಿಸಿದ್ದರು. ವಿನಯ್ ಅವರ ಸಾಧನೆಗೆ ಕರ್ನಾಟಕ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಿತ್ತು.

ಭಾರತ‌ ತಂಡದ ಖೋಖೋ ಆಟಗಾರ; ಕರ್ನಾಟಕ ರತ್ನ ವಿನಯ್ ತೀರ್ಥಹಳ್ಳಿ ಇನ್ನಿಲ್ಲ Read More »

ಕೆಲ್ಸ ಮಾಡಿ, ಇಲ್ದೇ ಇದ್ರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ

ಬಿಎಸ್‌ಎನ್‌ಎಲ್‌ ಉದ್ಯೋಗಿಗಳಿಗೆ ಅಶ್ವಿನಿ ವೈಷ್ಣವ್‌ ಲಾಸ್ಟ್‌ ವಾರ್ನಿಂಗ್‌ ನವದೆಹಲಿ: ಕೇಂದ್ರ ಸರ್ಕಾರ ಸಹಕಾರ ನೀಡುತ್ತಿದ್ದರೂ ಮುಂದಿನ 24 ತಿಂಗಳಿನಲ್ಲಿ ಸರಿಯಾಗಿ ಕೆಲಸ ಮಾಡದೇ ಇದ್ದರೆ ಬಿಎಸ್‌ಎನ್‌ಎಲ್‌ ಉದ್ಯೋಗಿಗಳು ಸ್ವಯಂ ನಿವೃತ್ತಿ ತೆಗೆದುಕೊಂಡು ಮನೆಗೆ ಹೋಗುತ್ತಾರೆ ಎಂದು ಟೆಲಿಕಾಂ ಸಚಿವ ಅಶ್ವಿನಿ ವೈಷ್ಣವ್‌ ಎಚ್ಚರಿಕೆ ನೀಡಿದ್ದಾರೆ. ಮುಖ್ಯ ಜನರಲ್ ಮ್ಯಾನೇಜರ್‌ಗಳೊಂದಿಗಿನ ಸಭೆಯಲ್ಲಿ ವೈಷ್ಣವ್‌, ಸರ್ಕಾರ ಬಿಎಸ್‌ಎನ್‌ಎಲ್‌ ಹಿಂದೆ ಬಂಡೆಯಾಗಿ ನಿಂತಿದ್ದು, ಕೆಲಸ ಮಾಡುತ್ತಿರುವ 62 ಸಾವಿರ ಉದ್ಯೋಗಿಗಳಿಂದ ಅದೇ ಮಟ್ಟದ ಬದ್ಧತೆಯನ್ನು ನಿರೀಕ್ಷಿಸುತ್ತಿದೆ. ನಾನು ಪ್ರತಿ ತಿಂಗಳು ಕಾರ್ಯಕ್ಷಮತೆಯ

ಕೆಲ್ಸ ಮಾಡಿ, ಇಲ್ದೇ ಇದ್ರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ Read More »

ಈ ದೇವಸ್ಥಾನದಲ್ಲಿ ಹಾಕಿರುವ ಬೋರ್ಡ್ ಎಲ್ಲೆಡೆ ವೈರಲ್ ಏಕೆ ಗೊತ್ತೆ

ಪ್ರತಿದೇವಸ್ಥಾನಕ್ಕೆ ಹೋಗುವ ಮುನ್ನ ಪಾದರಕ್ಷೆ ಇಲ್ಲಿಯೇ ಬಿಡಿ.‌ಶಾಂತತೆ ಕಾಪಾಡಿ ಎಂಬ ಬರಹ ಸಾಮಾನ್ಯ. ಆದರೆ, ಇಲ್ಲೊಂದು ದೇವಸ್ಥಾನದಲ್ಲಿ ಬರೆದ ಬೋರ್ಡ್ ಎಲ್ಲೆಡೆ ಸುದ್ದಿಯಗುತ್ತಿದೆ. ಇಲ್ಲೊಂದು ದೇವಸ್ಥಾನದಲ್ಲಿ ಪದವಿ ಮತ್ತು ಪಾದರಕ್ಷೆ ಇಲ್ಲಿಯೆ ಬಿಡ್ರಿ ಎಂದು ಬರೆಯುವ ಮೂಲಕ ಭಕ್ತರಲ್ಲಿ ಚಿಂತನೆ ಹುಟ್ಟುಹಾಕಲಾಗಿದೆ. ಈ ರೀತಿಯ ಬರಹ ಬರೆದಿರುವುದು ಹಾವೇರಿ ನಗರದ ತೇರುಬೀದಿಯ ಹನುಮಂತ ದೇವರ ದೇವಸ್ಥಾನದಲ್ಲಿ. ಈ ದೇವಸ್ಥಾನದಲ್ಲಿ ಪಾದರಕ್ಷೆ ಬಿಡುವ ಜಾಗದಲ್ಲಿ ಈ ರೀತಿ ಬರಹ ಬರೆಯಲಾಗಿದೆ. ದೇವಸ್ಥಾನದ ಹೊರಗೆ ಪದವಿ, ಹುದ್ದೆ, ಸ್ಥಾನಮಾನ ಮತ್ತು ಬಡವ

ಈ ದೇವಸ್ಥಾನದಲ್ಲಿ ಹಾಕಿರುವ ಬೋರ್ಡ್ ಎಲ್ಲೆಡೆ ವೈರಲ್ ಏಕೆ ಗೊತ್ತೆ Read More »

ವಿದ್ಯಾರ್ಥಿಗಳೇ ತಯಾರಿಸಿದ ‘ಆಜಾದಿ ಸ್ಯಾಟ್’ ಉಪಗ್ರಹ ಇಸ್ರೋದಿಂದ ಉಡಾವಣೆ

ಸಮಗ್ರ ನ್ಯೂಸ್: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತನ್ನ ಮೊದಲ ಸಣ್ಣ ಉಪಗ್ರಹ ಉಡಾವಣಾ ವಾಹಕ ಮಿಷನ್ (ಎಸ್‌ಎಸ್‌ಎಲ್‌ವಿ) ಅನ್ನು ಪ್ರಾರಂಭಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಭೂ ವೀಕ್ಷಣಾ ಉಪಗ್ರಹ (ಇಒಎಸ್-02) ಮತ್ತು ವಿದ್ಯಾರ್ಥಿಗಳು ನಿರ್ಮಿಸಿದ ಉಪಗ್ರಹ-ಆಜಾದಿಸ್ಯಾಟ್ ಅನ್ನು ಹೊತ್ತ ಎಸ್‌ಎಸ್‌ಎಲ್ವಿ-ಡಿ1 ಅನ್ನು ಇಸ್ರೋ ಉಡಾವಣೆ ಮಾಡಿದೆ. ಇನ್ನು ಆಂಧ್ರಪ್ರದೇಶದ ಶ್ರೀಹರಿಕೋಟದ ಸತೀಶ್ ಧವನ್ ಸ್ಪೇಸ್ ಸೆಂಟರ್ ನಿಂದ ಒಂದು ಪರಿವೀಕ್ಷಣಾ ಉಪಗೃಹ ಮತ್ತು ಸ್ವಾತಂತ್ರ್ಯದ ಅಮೃತ ಮಹೋತ್ಸವದ ನಿಮಿತ್ತ ದೇಶದ ಗ್ರಾಮೀಣ

ವಿದ್ಯಾರ್ಥಿಗಳೇ ತಯಾರಿಸಿದ ‘ಆಜಾದಿ ಸ್ಯಾಟ್’ ಉಪಗ್ರಹ ಇಸ್ರೋದಿಂದ ಉಡಾವಣೆ Read More »

ವ್ಯಾಪಾರಕ್ಕಿಳಿದು ರಾಷ್ಟ್ರಧ್ವಜಕ್ಕೆ ಅವಮಾನ ಮಾಡ್ತಿದೆಯಾ ಬಿಜೆಪಿ? ಧನದಾಹಕ್ಕೆ ರಾಷ್ಟ್ರಧ್ವಜ ವಿರೂಪ – ಕಾಂಗ್ರೆಸ್

ಸಮಗ್ರ ನ್ಯೂಸ್: ಆರ್ ಎಸ್ಎಸ್ ಹಾಗೂ ಬಿಜೆಪಿ ತಮ್ಮೊಳಗಿನ ತಿರಂಗಾ ದ್ವೇಷವನ್ನು ತೀರಿಸಿಕೊಳ್ಳಲೆಂದೇ ಧ್ವಜ ಸಂಹಿತೆಯನ್ನು ಬದಲಿಸಿ ರಾಷ್ಟ್ರಧ್ವಜದ ಘನತೆಯನ್ನು ಕುಗ್ಗಿಸುತ್ತಿವೆ ಎಂದು ರಾಜ್ಯ ಕಾಂಗ್ರೆಸ್ ಘಟಕ ವಾಗ್ದಾಳಿ ನಡೆಸಿದೆ. ಪ್ರಚಾರದ ಹುಚ್ಚಿಗಾಗಿ ಕಳಪೆ ಮತ್ತು ಹಾಳಾದ ಧ್ವಜಗಳನ್ನು ಮಾರಾಟ ಮಾಡಿದ್ದು ದೇಶಕ್ಕೆ ಎಸಗಿದ ಮಹಾನ್ ದ್ರೋಹ. ಒಳಗೆ ತಿರಂಗಾ ದ್ವೇಷ, ಹೊರಗೆ ನಾಟಕ. ಪಕ್ಷದ ನಿಷ್ಠೆ, ಭಕ್ತಿ, ಪ್ರೀತಿ ಭಗವಾಧ್ವಜಕ್ಕೊ, ರಾಷ್ಟ್ರಧ್ವಜಕ್ಕೋ? ಮೊದಲು ಸ್ಪಷ್ಟಪಡಿಸಿ ಎಂದು ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಆಗ್ರಹಿಸಿದೆ. ಬಿಜೆಪಿಗೆ ನಿಜವಾಗಿಯೂ

ವ್ಯಾಪಾರಕ್ಕಿಳಿದು ರಾಷ್ಟ್ರಧ್ವಜಕ್ಕೆ ಅವಮಾನ ಮಾಡ್ತಿದೆಯಾ ಬಿಜೆಪಿ? ಧನದಾಹಕ್ಕೆ ರಾಷ್ಟ್ರಧ್ವಜ ವಿರೂಪ – ಕಾಂಗ್ರೆಸ್ Read More »

ಮಂಗಳೂರು: ಪ್ರವೀಣ್ ಹತ್ಯೆ ತನಿಖೆ ವಹಿಸಿಕೊಳ್ಳಲು ‌ಎನ್ಐಎ ಗೆ ಆದೇಶಿಸಿದ ಕೇಂದ್ರ ಗೃಹ ಇಲಾಖೆ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಕರ್ನಾಟಕ ಸರ್ಕಾರದ ಶಿಫಾರಸ್ಸಿನ ಮೇರೆಗೆ ಕೇಂದ್ರ ಸರ್ಕಾರದ ಗೃಹ ಸಚಿವಾಲಯವು ರಾಷ್ಟ್ರೀಯ ತನಿಖಾ ದಳ ವಹಿಸಿಕೊಳ್ಳುವಂತೆ ಆದೇಶಿಸಿದೆ. ಭಾರತ ಸರ್ಕಾರದ ಅಧೀನ ಕಾರ್ಯದರ್ಶಿ ವಿಪುಲ್ ಅಲೋಕ್ ಆಗಸ್ಟ್‌ 3 ರಂದು ಈ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ ಮಹಾನಿರ್ದೇಶಕರಾಗಿ ಪತ್ರ ಬರೆದು ಆದೇಶಿಸಿದ್ದಾರೆ. ಆದೇಶದ ಪ್ರತಿಯನ್ನು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಕರ್ನಾಟಕ ಡಿಜಿಪಿ ಅವರಿಗೆ

ಮಂಗಳೂರು: ಪ್ರವೀಣ್ ಹತ್ಯೆ ತನಿಖೆ ವಹಿಸಿಕೊಳ್ಳಲು ‌ಎನ್ಐಎ ಗೆ ಆದೇಶಿಸಿದ ಕೇಂದ್ರ ಗೃಹ ಇಲಾಖೆ Read More »