ರಾಷ್ಟ್ರೀಯ

ಮಂಗಳೂರಿನಿಂದ ಸಂಚರಿಸುವ ವಿಮಾನ ಪ್ರಯಾಣಿಕರಿಗೆ ಶಾಕಿಂಕ್ ಸುದ್ದಿ

ಅದಾನಿ ಏರ್​ಪೋರ್ಟ್ಸ್​ ಒಡೆತನದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವು (ಎಂಐಎ) ದೇಶೀಯ ಬಳಕೆದಾರ ಅಭಿವೃದ್ಧಿ ಶುಲ್ಕವನ್ನು ತಕ್ಷಣವೇ 100 ರೂಪಾಯಿ ಹೆಚ್ಚಿಸುವಂತೆ ಸರ್ಕಾರವನ್ನು ಕೋರಿದೆ. ಭಾರತೀಯ ವಿಮಾನ ನಿಲ್ದಾಣಗಳ ಆರ್ಥಿಕ ನಿಯಂತ್ರಣ ಪ್ರಾಧಿಕಾರವು ಶುಲ್ಕ ನಿಗದಿ ಮಾಡುವ ಸಂಸ್ಥೆಯಾಗಿದ್ದು, ಮಂಗಳೂರು ವಿಮಾನ ನಿಲ್ದಾಣದ ಶುಲ್ಕ ನಿಗದಿಪಡಿಸುವ ಪ್ರಕ್ರಿಯೆಯಲ್ಲಿದೆ. ಈ ಅಕ್ಟೋಬರ್​ನಿಂದ ದೇಶೀಯ ಪ್ರಯಾಣಿಕರಿಗೆ 250 ರೂಪಾಯಿಗಳ ಶುಲ್ಕ ವಿಧಿಸಲು ಪ್ರಯತ್ನಿಸಿದೆ ಅದಾನಿ ಗ್ರೂಪ್​ ಅಕ್ಟೋಬರ್​ 31, 2020ರಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ವಹಿಸಿಕೊಂಡಿದೆ. ರನ್​ವೇಯ […]

ಮಂಗಳೂರಿನಿಂದ ಸಂಚರಿಸುವ ವಿಮಾನ ಪ್ರಯಾಣಿಕರಿಗೆ ಶಾಕಿಂಕ್ ಸುದ್ದಿ Read More »

ಹಾಳಾಗಿರುವ ಹೆದ್ದಾರಿ ಸಮಸ್ಯೆ ತಿಳಿಸಲು ಹೊಸ ಆ್ಯಪ್| ನಿಗಧಿತ ಅವಧಿಯೊಳಗೆ ರಿಪೇರಿ ಮಾಡದಿದ್ರೆ ಕ್ರಮ

ಸಮಗ್ರ ನ್ಯೂಸ್: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸಲು ಟೋಲ್ ಶುಲ್ಕ ನೀಡಿದರೂ ಸಹ ಗುಂಡಿ ಗೊಟರುಗಳಿಂದ ಕೂಡಿರುವುದು ಹಾಗೂ ರಸ್ತೆ ಹಾಳಾಗಿರುವ ಕುರಿತು ವಾಹನ ಸವಾರರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುತ್ತಲೇ ಇರುತ್ತಾರೆ. ಅಲ್ಲದೆ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಇದರ ವಿಡಿಯೋವನ್ನು ಹರಿಬಿಟ್ಟು ಸಂಬಂಧಪಟ್ಟವರ ಗಮನಕ್ಕೆ ತರಲು ಯತ್ನಿಸಿದರೂ ಯಾವುದೇ ಪ್ರಯೋಜನವಾಗುತ್ತಿರಲಿಲ್ಲ. ಈಗ ಇದಕ್ಕೆ ಪರಿಹಾರ ಕಂಡುಕೊಳ್ಳಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ರಸ್ತೆ ಗುಂಡಿಗಳಿಂದಾಗಿಯೇ ಪ್ರತಿ ವರ್ಷ 2300 ಮಂದಿ ಸಾವನ್ನಪ್ಪಿರುವ ಸಂಗತಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

ಹಾಳಾಗಿರುವ ಹೆದ್ದಾರಿ ಸಮಸ್ಯೆ ತಿಳಿಸಲು ಹೊಸ ಆ್ಯಪ್| ನಿಗಧಿತ ಅವಧಿಯೊಳಗೆ ರಿಪೇರಿ ಮಾಡದಿದ್ರೆ ಕ್ರಮ Read More »

ಗ್ರಾಹಕರಿಗೆ ಗುಡ್ ನ್ಯೂಸ್; ಅಡುಗೆ ಎಣ್ಣೆ, ಗೃಹೋಪಯೋಗಿ ವಸ್ತುಗಳ ಬೆಲೆಯಲ್ಲಿ ಬಾರೀ ಇಳಿಕೆ

ಸಮಗ್ರ ನ್ಯೂಸ್: ಗೌರಿ ಗಣೇಶ ಹಬ್ಬ ಸಮೀಪಿಸುತ್ತಿರುವ ಹೊತ್ತಲ್ಲೇ ದೇಶದ ಜನತೆಗೆ ಸಿಹಿ ಸುದ್ದಿ ಸಿಕ್ಕಿದೆ. ಖಾದ್ಯ ತೈಲ, ಆಹಾರ ಪದಾರ್ಥಗಳು, ಎಲೆಕ್ಟ್ರಾನಿಕ್ ವಸ್ತುಗಳ ದರ ಇಳಿಕೆಯಾಗಿದೆ. ಖಾದ್ಯ ತೈಲದ ದರ ಶೇಕಡ 15 ರಿಂದ 20ರಷ್ಟು ಇಳಿಕೆಯಾಗಿದ್ದು, ಬಿಸ್ಕೆಟ್ ಹಾಗೂ ಇನ್ನಿತರ ವಸ್ತುಗಳ ಬೆಲೆ ಶೇಕಡ 10 ರಿಂದ 15 ರಷ್ಟು ಇಳಿಕೆಯಾಗಿದೆ. ಉತ್ಪಾದನಾ ವೆಚ್ಚ ತಗ್ಗಿರುವುದು, ಕಚ್ಚಾ ವಸ್ತುಗಳ ಬೆಲೆ ಇಳಿಕೆಯಾಗಿರುವುದರಿಂದ ಎಲೆಕ್ಟ್ರಾನಿಕ್ ವಸ್ತುಗಳ ದರವೂ ಕಡಿಮೆಯಾಗಿದೆ. ಪ್ರಮುಖ ಎಲೆಕ್ಟ್ರಾನಿಕ್ ವಸ್ತುಗಳ ತಯಾರಿಕಾ ಸಂಸ್ಥೆಗಳಾದ

ಗ್ರಾಹಕರಿಗೆ ಗುಡ್ ನ್ಯೂಸ್; ಅಡುಗೆ ಎಣ್ಣೆ, ಗೃಹೋಪಯೋಗಿ ವಸ್ತುಗಳ ಬೆಲೆಯಲ್ಲಿ ಬಾರೀ ಇಳಿಕೆ Read More »

ಫಸಲ್ ಬೀಮಾ ಯೋಜನೆಯಲ್ಲಿ ಅರ್ಜಿ‌ ಸಲ್ಲಿಸಿದ್ದೀರಾ? ಹಾಗಿದ್ದಲ್ಲಿ ಈ ಮಾಹಿತಿ ತಿಳಿದುಕೊಳ್ಳಿ

ಸಮಗ್ರ ನ್ಯೂಸ್: ರೈತರು ತಮ್ಮ ಕೃಷಿ ಹಾಗೂ ಕೃಷಿ ವಲಯಕ್ಕೆ ಒಳ್ಳೆಯ ಬೆಲೆ ಸಿಗಬೇಕು ಹಾಗೂ ರೈತರು ತಮ್ಮ ಚಟುವಟಿಕೆಗಳಲ್ಲಿ ಬೆಲೆ‌ಸಿಗದೆ ಇದ್ದಾಗ ನಿರಾಸೆಯಾಗದಂತೆ ತಡೆಯಲು ಸರ್ಕಾರವು ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆ ರೂಪಿಸಲಾಗಿದೆ. ಇದರಲ್ಲಿ ರೈತರು ತಾವು ಬೆಳೆದ ಬೆಳೆಗೆ ಎಷ್ಟು ಹಣ ವಿಮೆ ಕಟ್ಟಬೇಕು, ಹಾಗೂ ರೈತರ ಬೆಳೆದ ಬೆಳೆಯು ಆಕಸ್ಮಿಕವಾಗಿ ನಾಶ ಹೊಂದಿದರೆ ಅದಕ್ಕೆ ಎಷ್ಟು ಪರಿಹಾರ ಬರುತ್ತದೆ. 2022-23ನೇ ಸಾಲಿನಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಯಾದ ವಿಚಾರಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ದರದಲ್ಲಿ

ಫಸಲ್ ಬೀಮಾ ಯೋಜನೆಯಲ್ಲಿ ಅರ್ಜಿ‌ ಸಲ್ಲಿಸಿದ್ದೀರಾ? ಹಾಗಿದ್ದಲ್ಲಿ ಈ ಮಾಹಿತಿ ತಿಳಿದುಕೊಳ್ಳಿ Read More »

ಮಂಗಳೂರು: ಚಾರ್ಜಿಗೆ ಇಟ್ಟಿದ್ದ ಎಲೆಕ್ಟ್ರಿಕ್‌ ಸ್ಕೂಟರ್‌ಗಳು ಬೆಂಕಿಗಾಹುತಿ

ಮಂಗಳೂರು: ಚಾರ್ಜಿಗೆ ಇಟ್ಟಿದ್ದ ಎಲೆಕ್ಟ್ರಿಕ್‌ ಸ್ಕೂಟರ್‌ಗಳು ಬೆಂಕಿಗಾಹುತಿಯಾದ ಘಟನೆ ಮಂಗಳೂರು ನಗರದ ಬೋಳೂರಿನಲ್ಲಿ ಶನಿವಾರ ಸಂಭವಿಸಿದೆ. ಘಟನೆಯಲ್ಲಿ 2 ಸ್ಕೂಟರ್‌ಗಳು ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ಮತ್ತೆರಡು ಸ್ಕೂಟರ್‌ಗಳಿಗೆ ಭಾಗಶಃ ಹಾನಿಯಾಗಿದೆ. ಹಾಲಿನ ವ್ಯಾಪಾರ ಮಾಡುವ ಹರೇಕೃಷ್ಣ ಅವರಿಗೆ ಸೇರಿದ ನಾಲ್ಕು ಸ್ಕೂಟರ್‌ಗಳನ್ನು ಬೋಳೂರಿನ ಹಾಲಿನ ಬೂತ್‌ ಬಳಿ ಶನಿವಾರ ಬೆಳಗ್ಗೆ 10.30ರ ಸುಮಾರಿಗೆ ಚಾರ್ಜಿಗೆ ಇಡಲಾಗಿತ್ತು. ಮಧ್ಯಾಹ್ನದ ವೇಳೆಗೆ ಸ್ಕೂಟರ್‌ಗಳಿಗೆ ಬೆಂಕಿ ಹತ್ತಿಕೊಂಡಿತ್ತು. ಪರಿಣಾಮ ಎರಡು ಸ್ಕೂಟರ್‌ಗಳು ಸಂಪೂರ್ಣವಾಗಿ ಸುಟ್ಟು ಹೋಗಿವೆ. ಇನ್ನು ಸ್ಥಳೀಯರ ಪ್ರಯತ್ನದಿಂದಾಗಿ ಇನ್ನೆರಡು

ಮಂಗಳೂರು: ಚಾರ್ಜಿಗೆ ಇಟ್ಟಿದ್ದ ಎಲೆಕ್ಟ್ರಿಕ್‌ ಸ್ಕೂಟರ್‌ಗಳು ಬೆಂಕಿಗಾಹುತಿ Read More »

ಹಿರಿಯ ನಾಗರೀಕ ರೇಲ್ವೆ ಪ್ರಯಾಣಿಕರಿಗೆ ಇಲ್ಲಿದೆ ಸಿಹಿ ಸುದ್ದಿ

ರೈಲು ಪ್ರಯಾಣಿಕರಿಗೆ ಕೇಂದ್ರ ರೈಲ್ವೇ ಇಲಾಖೆ ಸಿಹಿ ಸುದ್ದಿ ನೀಡಿದೆ. ಹಿರಿಯರ ರಿಯಾಯಿತಿ ಟಿಕೆಟ್ ದರದಲ್ಲಿನ ಕೆಲ ನಿಗಮಗಳನ್ನು ಬದಲಾಯಿಸಲು ರೈಲ್ವೇ ಇಲಾಖೆ ನಿರ್ಧರಿಸಿದೆ.  ಕೊರೋನಾ ಸಮಯದಲ್ಲಿ ಹಿರಿಯ ನಾಗರೀಕರು ಸೇರಿದಂತೆ ಇತರ ಆಯ್ದ ವರ್ಗಗಳ ಪ್ರಯಾಣದ ಟಿಕೆಟ್ ದರದಲ್ಲಿ ರಿಯಾಯಿತಿ ನೀಡುವುದನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಸ್ಥಗತಗೊಳಿಸಲಾಗಿದ್ದ ಹಿರಿಯರು, ಕ್ರೀಡಾಪಟುಗಳು ಹಾಗೂ ಇತರ ಆಯ್ದ ವರ್ಗಗಳ ರಿಯಾಯಿತಿ ಟಿಕೆಟ್ ದರ ಯೋಜನೆನ್ನು ಮತ್ತೆ ಆರಂಭಿಸಲು ರೈಲ್ವೇ ಇಲಾಖೆ ನಿರ್ಧರಿಸಿದೆ. ಹಿರಿಯರ ರಿಯಾಯಿತಿ ಟಿಕೆಟ್ ದರದಲ್ಲಿ ಮಹಿಳೆಯರಿಗೆ ಕನಿಷ್ಠ

ಹಿರಿಯ ನಾಗರೀಕ ರೇಲ್ವೆ ಪ್ರಯಾಣಿಕರಿಗೆ ಇಲ್ಲಿದೆ ಸಿಹಿ ಸುದ್ದಿ Read More »

ಅಬಕಾರಿ ಹಗರಣ; ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿ 15 ಮಂದಿ ವಿರುದ್ಧ ಎಫ್ಐಆರ್

ಸಮಗ್ರ ನ್ಯೂಸ್: ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ 15 ಆರೋಪಿಗಳನ್ನು ಕೇಂದ್ರೀಯ ತನಿಖಾ ದಳ ತನ್ನ ಎಫ್‌ಐಆರ್ ನಲ್ಲಿ ಪಟ್ಟಿ ಮಾಡಿದೆ. ಮನೀಶ್ ಸಿಸೋಡಿಯಾ ಅವರ ನಿವಾಸ ಸೇರಿದಂತೆ 19 ಸ್ಥಳಗಳಲ್ಲಿ ತನಿಖಾ ಸಂಸ್ಥೆ ಶುಕ್ರವಾರ ದಾಳಿ ನಡೆಸಿದೆ. ಕಳೆದ ವರ್ಷ ನವೆಂಬರ್ನಲ್ಲಿ ಜಾರಿಗೆ ತಂದ ದೆಹಲಿ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಕಾರ್ಯಗತಗೊಳಿಸುವಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ತನಿಖೆ ನಡೆಸಲು ಎಫ್‌ಐಆರ್ ದಾಖಲಿಸಿದ ನಂತ್ರ ಕೇಂದ್ರೀಯ ತನಿಖಾ

ಅಬಕಾರಿ ಹಗರಣ; ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿ 15 ಮಂದಿ ವಿರುದ್ಧ ಎಫ್ಐಆರ್ Read More »

ನೀವು ಆನ್ ಲೈನ್ ಆ್ಯಪ್ ಗಳಲ್ಲಿ ಖರೀದಿದಾರರೆ? ವಂಚನೆಗೆ ಒಳಗಾಗುತ್ತೀರಿ ಎಚ್ಚರ…!

ಸಮಗ್ರ ನ್ಯೂಸ್: ಆನ್ ಲೈನ್ ಆ್ಯಪ್ ಗಳ ಮೂಲಕ ತುಂಬಾ ಜನ ಬಹಳಷ್ಟು ಜನ ವಿವಿಧ ಉಡುಪು, ಗ್ರಹೋಪಯೋಗಿ ವಸ್ತುಗಳನ್ನು , ಸೌಂದರ್ಯ ವರ್ಧಕ, ಪಾದರಕ್ಷೆ ಸೇರಿದಂತೆ ಅನೇಕ ವಸ್ತುಗಳನ್ನು ಖರೀದಿ ಮಾಡುತ್ತಿರುತ್ತಾರೆ. ಖರೀದಿಸುವವರು ಸಂತುಷ್ಟ ಗ್ರಾಹಕರೋ ಇಲ್ಲವೋ ಅದು ಅವರವರ ಭಾವಕ್ಕೆ. ಆದರೆ ಇಲ್ಲಿ ಇದನ್ನೆ ಬಂಡವಾಳವಾಗಿಸಿ ಖದೀಮರ ತಂಡವೊಂದು ಸದ್ದಿಲ್ಲದೆ ವಂಚನಾ ಜಾಲ ವ್ಯಾಪಿಸಿದೆ. ಹೌದು, ಒಂದು ಜಿ.ಕೆ ಎಂಟರ್ ಪ್ರೈಸಸ್ ಎಂಬ ಹೆಸರಿನಲ್ಲಿ ಆನ್ ಲೈನ್ ಗ್ರಾಹಕರಿಗೆ ಸ್ಪೀಡ್ ಪೋಸ್ಟ್ ಮೂಲಕ ಕೂಪನ್

ನೀವು ಆನ್ ಲೈನ್ ಆ್ಯಪ್ ಗಳಲ್ಲಿ ಖರೀದಿದಾರರೆ? ವಂಚನೆಗೆ ಒಳಗಾಗುತ್ತೀರಿ ಎಚ್ಚರ…! Read More »

ನೀವು ಆನ್ ಲೈನ್ ಆ್ಯಪ್ ಗಳಲ್ಲಿ ಖರೀದಿದಾರರೆ? ವಂಚನೆಗೆ ಒಳಗಾಗುತ್ತೀರಿ ಎಚ್ಚರ…!

ಸಮಗ್ರ ನ್ಯೂಸ್: ಆನ್ ಲೈನ್ ಆ್ಯಪ್ ಗಳ ಮೂಲಕ ತುಂಬಾ ಜನ ಬಹಳಷ್ಟು ಜನ ವಿವಿಧ ಉಡುಪು, ಗ್ರಹೋಪಯೋಗಿ ವಸ್ತುಗಳನ್ನು , ಸೌಂದರ್ಯ ವರ್ಧಕ, ಪಾದರಕ್ಷೆ ಸೇರಿದಂತೆ ಅನೇಕ ವಸ್ತುಗಳನ್ನು ಖರೀದಿ ಮಾಡುತ್ತಿರುತ್ತಾರೆ. ಖರೀದಿಸುವವರು ಸಂತುಷ್ಟ ಗ್ರಾಹಕರೋ ಇಲ್ಲವೋ ಅದು ಅವರವರ ಭಾವಕ್ಕೆ. ಆದರೆ ಇಲ್ಲಿ ಇದನ್ನೆ ಬಂಡವಾಳವಾಗಿಸಿ ಖದೀಮರ ತಂಡವೊಂದು ಸದ್ದಿಲ್ಲದೆ ವಂಚನಾ ಜಾಲ ವ್ಯಾಪಿಸಿದೆ. ಹೌದು, ಒಂದು ಜಿ.ಕೆ ಎಂಟರ್ ಪ್ರೈಸಸ್ ಎಂಬ ಹೆಸರಿನಲ್ಲಿ ಆನ್ ಲೈನ್ ಗ್ರಾಹಕರಿಗೆ ಸ್ಪೀಡ್ ಪೋಸ್ಟ್ ಮೂಲಕ ಕೂಪನ್

ನೀವು ಆನ್ ಲೈನ್ ಆ್ಯಪ್ ಗಳಲ್ಲಿ ಖರೀದಿದಾರರೆ? ವಂಚನೆಗೆ ಒಳಗಾಗುತ್ತೀರಿ ಎಚ್ಚರ…! Read More »

ಮಹಾರಾಷ್ಟ್ರ ಕಡಲ ಕಿನಾರೆಯಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ತುಂಬಿದ ಬೋಟ್ ಗಳು ಪತ್ತೆ;

ಸಮಗ್ರ ನ್ಯೂಸ್: ಮಹಾರಾಷ್ಟ್ರದ ರಾಯಗಡ್​ ಜಿಲ್ಲೆಯ ಹರಿಹರೇಶ್ವರ ಕಡಲ ಕಿನಾರೆಯಲ್ಲಿ ಶಂಕಿ ಬೋಟ್​ಗಳು ಪತ್ತೆಯಾಗಿವೆ. ಆ ಬೋಟ್​ಗಳಲ್ಲಿ AK 47, ಹಲವು ರೈಫಲ್ಸ್​ ಹಾಗೂ ಬುಲೆಟ್​​ಗಳು ಪತ್ತೆಯಾಗಿವೆ. ಸ್ಥಳೀಯರಿಂದ ಮಾಹಿತಿ ಸಿಗುತ್ತಿದ್ದಂತೆಯೇ ಸ್ಥಳಕ್ಕೆ ಭೇಟಿ ನೀಡಿದ ಮಹಾರಾಷ್ಟ್ರ ಪೊಲೀಸರು ಉಗ್ರರ ಬೋಟ್ ಇರಬಹುದು ಎಂದು ಶಂಕಿಸಿದ್ದಾರೆ. ಎರಡು ಬೋಟ್​ಗಳು ಪ್ರತ್ಯೇಕ ಸ್ಥಳಗಳಲ್ಲಿ ಪತ್ತೆಯಾಗಿವೆ ಎಂದು ವರದಿಯಾಗಿದೆ. ಈ ಬಗ್ಗೆ ರಾಯಗಡ ಎಸ್​ಪಿ ಅಶೋಕ್ ಧುಧೆ ಪ್ರತಿಕ್ರಿಯಿಸಿ, ಹರಿಹರೇಶ್ವರದ ಬೀಚ್ ಬಳಿ AK-47 ಗನ್ ಇರುವ ಬೋಟ್ ಪತ್ತೆಯಾಗಿದೆ.

ಮಹಾರಾಷ್ಟ್ರ ಕಡಲ ಕಿನಾರೆಯಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ತುಂಬಿದ ಬೋಟ್ ಗಳು ಪತ್ತೆ; Read More »