ರಾಷ್ಟ್ರೀಯ

ತ್ರಿಪುರಾದಲ್ಲಿ 47 ವಿದ್ಯಾರ್ಥಿಗಳು ಏಡ್ಸ್ ಗೆ ಬಲಿ| 828 ವಿದ್ಯಾರ್ಥಿಗಳಿಗೆ ಪಾಸಿಟಿವ್

ಸಮಗ್ರ ನ್ಯೂಸ್: ತ್ರಿಪುರಾ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ ಒಂದು ಶಾಕಿಂಗ್ ವರದಿಯನ್ನ ಬಿಡುಗಡೆ ಮಾಡಿದೆ. ಎಚ್‌ಐವಿ ಸೋಂಕಿನಿಂದ 47 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಇನ್ನೂ 828 ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿದೆ. ತ್ರಿಪುರಾ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿಯ (TSACS) ಹಿರಿಯ ಅಧಿಕಾರಿ ಭಟ್ಟಾಚಾರ್ಜಿ, 220 ಶಾಲೆಗಳು, 24 ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಿಂದ ಚುಚ್ಚುಮದ್ದಿನ ಔಷಧಿಗಳನ್ನ ತೆಗೆದುಕೊಳ್ಳುತ್ತಿದ್ದ ವಿದ್ಯಾರ್ಥಿಗಳನ್ನ ಗುರುತಿಸಲಾಗಿದೆ ಎಂದು ಹೇಳಿದರು. ಪ್ರತಿದಿನ ಐದರಿಂದ ಏಳು ಹೊಸ ಪ್ರಕರಣಗಳು ವರದಿಯಾಗುತ್ತಿವೆ ಎಂದು ಅಧಿಕಾರಿ ತಿಳಿಸಿದ್ದಾರೆ. ತ್ರಿಪುರಾ ಪತ್ರಕರ್ತರ […]

ತ್ರಿಪುರಾದಲ್ಲಿ 47 ವಿದ್ಯಾರ್ಥಿಗಳು ಏಡ್ಸ್ ಗೆ ಬಲಿ| 828 ವಿದ್ಯಾರ್ಥಿಗಳಿಗೆ ಪಾಸಿಟಿವ್ Read More »

ತಮಿಳುನಾಡು ಬಿಎಸ್ಪಿ ಪಕ್ಷದ ರಾಜ್ಯಾಧ್ಯಕ್ಷ ಆರ್ಮ್ ಸ್ಟ್ರಾಂಗ್ ಬರ್ಬರ ಹತ್ಯೆ| ಎಂಟು ಮಂದಿ ಶಂಕಿತರು ಅರೆಸ್ಟ್

ಸಮಗ್ರ ನ್ಯೂಸ್: ತಮಿಳುನಾಡು ಬಹುಜನ ಸಮಾಜ ವಾದಿ ಪಕ್ಷದ ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್‌ ಬರ್ಬರವಾಗಿ ಹತ್ಯೆಯಾಗಿದ್ದಾರೆ. ಪೆರಂಬೂರ್‌ನಲ್ಲಿರುವ ಆರ್ಮ್‌ಸ್ಟ್ರಾಂಗ್‌ ಅವರ ನಿವಾಸದ ಬಳಿ ಆರು ಮಂದಿ ಅಪರಿಚಿತ ದಾಳಿಕೋರರು ದಾಳಿ ನಡೆಸಿ ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎಂಟು ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಹತ್ಯೆಯ ಉದ್ದೇಶವನ್ನು ಕೂಲಂಕುಶವಾಗಿ ವಿಚಾರಣೆ ನಡೆಸಲಾಗುತ್ತದೆ ಎಂದು ಚೆನ್ನೈ ಹೆಚ್ಚುವರಿ ಆಯುಕ್ತ (ಉತ್ತರ) ಆಸ್ರಾ ಗರ್ಗ್‌ ಹೇಳಿದ್ದಾರೆ. ಆರ್ಮ್‌ಸ್ಟ್ರಾಂಗ್‌ ಅವರನ್ನು ಕೊಲೆಗೈದ ಬಳಿಕ ಆರೋಪಿಗಳು ಪರಾರಿಯಾಗುತ್ತಿರುವ

ತಮಿಳುನಾಡು ಬಿಎಸ್ಪಿ ಪಕ್ಷದ ರಾಜ್ಯಾಧ್ಯಕ್ಷ ಆರ್ಮ್ ಸ್ಟ್ರಾಂಗ್ ಬರ್ಬರ ಹತ್ಯೆ| ಎಂಟು ಮಂದಿ ಶಂಕಿತರು ಅರೆಸ್ಟ್ Read More »

ಭಾರತದಲ್ಲಿ ರಸ್ತೆಗಿಳಿದ ವಿಶ್ವದ ಮೊದಲ ಸಿಎನ್ ಜಿ‌ ಬೈಕ್| ಏನಿದರ ವಿಶೇಷತೆ? ಇಲ್ಲಿದೆ ಡೀಟೈಲ್ಡ್ ಸ್ಟೋರಿ…

ಸಮಗ್ರ ನ್ಯೂಸ್: ಭಾರತದಲ್ಲಿ ವಿಶ್ವದ ಮೊದಲ CNG ಬೈಕ್ ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆಯಾಗಿದೆ. ಬಜಾಜ್ CNG ಬೈಕ್ ಅನ್ನು ಬಿಡುಗಡೆ ಮಾಡಿದ ವಿಶ್ವದ ಮೊದಲ ದ್ವಿಚಕ್ರ ವಾಹನ ತಯಾರಕ ಕಂಪನಿ. ಇಡೀ ವಾಹನ ಲೋಕದ ಗಮನ ಈಗ ಈ ಕಂಪನಿಯತ್ತ ಹೊರಳುತ್ತಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಈ ಬೈಕ್ ಅನ್ನು ಭಾರತಕ್ಕೆ ಪರಿಚಯಿಸಿದ್ದು, ಭಾರತದಲ್ಲಿ ಮಾತ್ರವಲ್ಲ, ಜಾಗತಿಕವಾಗಿಯೂ ಇದರ ನಿರೀಕ್ಷೆಗಳು ಹಲವು ಪಟ್ಟು ಹೆಚ್ಚುತ್ತಿವೆ. ಸಿಎನ್‌ಜಿ ಚಾಲಿತ ಕಾರುಗಳು ಬಂದು ದಶಕಕ್ಕೂ ಹೆಚ್ಚು ಆದರೂ, ಸಿಎನ್‌ಜಿ-ಚಾಲಿತ

ಭಾರತದಲ್ಲಿ ರಸ್ತೆಗಿಳಿದ ವಿಶ್ವದ ಮೊದಲ ಸಿಎನ್ ಜಿ‌ ಬೈಕ್| ಏನಿದರ ವಿಶೇಷತೆ? ಇಲ್ಲಿದೆ ಡೀಟೈಲ್ಡ್ ಸ್ಟೋರಿ… Read More »

₹29 ಗಳಿಗೆ ದೊರೆಯುತ್ತಿದ್ದ ಭಾರತ್ ಅಕ್ಕಿ ಮಾರಾಟ ಸ್ಥಗಿತ

ಸಮಗ್ರ ನ್ಯೂಸ್: ಜುಲೈನಿಂದ ಭಾರತ್ ಅಕ್ಕಿ ಯೋಜನೆಯನ್ನು ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. 5 ಕೆಜಿ ಮತ್ತು 10 ಕೆಜಿ ಪ್ಯಾಕ್‌ಗಳಲ್ಲಿ ದೊರೆಯುತ್ತಿದ್ದ ಸಬ್ಸಿಡಿ ಅಕ್ಕಿ ಈಗ ಆನ್‌ಲೈನ್‌ನಲ್ಲಿಯೂ ಲಭ್ಯವಿಲ್ಲ. ಫೆಬ್ರವರಿಯಲ್ಲಿ ಕೇಂದ್ರ ಸರ್ಕಾರವು ಆರ್ಥಿಕವಾಗಿ ಅಸ್ಥಿರ ಮತ್ತು ಆರ್ಥಿಕವಾಗಿ ದುರ್ಬಲ ಸಮಾಜದ ವರ್ಗಗಳನ್ನು ಬೆಂಬಲಿಸಲು ಪ್ರತಿ ಕಿಲೋಗ್ರಾಂಗೆ 29 ಬೆಲೆ ರೂ.ಗೆ ಭಾರತ್ ರೈಸ್ ಅನ್ನು ಪರಿಚಯಿಸಿತ್ತು. ಸಬ್ಸಿಡಿ ಭಾರತ್ ರೈಸ್ ಅನ್ನು NAFED, NCCF ಮತ್ತು ಕೇಂದ್ರೀಯ ಭಂಡಾರ್‌ನಿಂದ ಮೊಬೈಲ್ ಅಪ್ಲಿಕೇಶನ್‌ಗಳ ಮೂಲಕ ಆನ್‌ಲೈನ್‌ನಲ್ಲಿ

₹29 ಗಳಿಗೆ ದೊರೆಯುತ್ತಿದ್ದ ಭಾರತ್ ಅಕ್ಕಿ ಮಾರಾಟ ಸ್ಥಗಿತ Read More »

ಜಾರ್ಖಂಡ್ ಸಿಎಂ ಆಗಿ‌ ಹೇಮಂತ್ ಸೊರೇನ್ ಪ್ರಮಾಣವಚನ ಸ್ವೀಕಾರ

ಸಮಗ್ರ ನ್ಯೂಸ್: ರಾಂಚಿಯ ರಾಜಭವನದಲ್ಲಿ ಗುರುವಾರ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ರಾಜ್ಯದಲ್ಲಿ ಸರ್ಕಾರ ರಚಿಸಲು ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಸೊರೆನ್ ಅವರನ್ನು ಆಹ್ವಾನಿಸಿದ ಕೆಲವೇ ಗಂಟೆಗಳ ನಂತರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ಚಂಪೈ ಸೊರೆನ್ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದ ಒಂದು ದಿನದ ನಂತರ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಕಾರ್ಯಕಾರಿ ಅಧ್ಯಕ್ಷ ಸೊರೆನ್ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ರಾಜೇಶ್

ಜಾರ್ಖಂಡ್ ಸಿಎಂ ಆಗಿ‌ ಹೇಮಂತ್ ಸೊರೇನ್ ಪ್ರಮಾಣವಚನ ಸ್ವೀಕಾರ Read More »

ಅಯೋಧ್ಯೆಯ ಅರ್ಚಕರಿಗೆ ಡ್ರೆಸ್ ಕೋಡ್/ ಮೊಬೈಲ್ ಫೋನ್ ಬಳಕೆಗೂ ಸಂಪೂರ್ಣ ನಿಷೇಧ

ಸಮಗ್ರ ನ್ಯೂಸ್‌: ಅಯೋಧ್ಯೆಯ ರಾಮಮಂದಿರ ಟ್ರಸ್ಟ್, ರಾಮನ ಗರ್ಭಗುಡಿಯಲ್ಲಿ ವಸ್ತ್ರ ಸಂಹಿತೆಯನ್ನು ಜಾರಿಗೆ ತರಲು ಚಿಂತನೆ ನಡೆಸಿದೆ. ಈ ಡ್ರೆಸ್ ಕೋಡ್ ಅರ್ಚಕರಿಗೆ ಅನ್ವಯವಾಗಲಿದೆ, ದೇವಸ್ಥಾನದ ಅರ್ಚಕರು ಇನ್ನುಮುಂದೆ ಒಂದೇ ಬಗೆಯ ಉಡುಪಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅರ್ಚಕರು ಚೌಬಂದಿ ಪೇಟ ಹಾಗೂ ಹಳದಿ ಬಣ್ಣದ ಧೋತಿ, ಕುರ್ತಾವನ್ನು ಧರಿಸಲಿದ್ದಾರೆ. ರಾಮಲಲ್ಲಾ ಆವರಣದಲ್ಲಿ ಕೆಲಸ ಮಾಡುವವರಿಗೆ ಶೀಘ್ರ ಡ್ರೆಸ್ ಕೋಡ್ ಶೀಘ್ರ ಜಾರಿಯಾಗಲಿದೆ. ಇದರ ಜೊತೆಗೆ ಅಯೋಧ್ಯೆಯ ರಾಮಮಂದಿರದ ಆವರಣದಲ್ಲಿ ಮೊಬೈಲ್ ಫೋನ್ ಬಳಕೆಗೆ ಸಂಪೂರ್ಣ ನಿಷೇಧ ಹೇರಲಾಗಿದೆ. ಅರ್ಚಕರು

ಅಯೋಧ್ಯೆಯ ಅರ್ಚಕರಿಗೆ ಡ್ರೆಸ್ ಕೋಡ್/ ಮೊಬೈಲ್ ಫೋನ್ ಬಳಕೆಗೂ ಸಂಪೂರ್ಣ ನಿಷೇಧ Read More »

ಹತ್ರಾಸ್ ಕಾಲ್ತುಳಿತ ಪ್ರಕರಣ| ನೂರರ ಗಡಿ ದಾಟಿದ ಸಾವಿನ ಸಂಖ್ಯೆ| ಹೆಣಗಳ ರಾಶಿ ನೋಡಿ ಹೃದಯಾಘಾತದಿಂದ ಪೊಲೀಸ್ ಸಾವು

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 107ಕ್ಕೆ ಏರಿಕೆಯಾಗಿದೆ. ಅಲ್ಲದೇ, ಹಲವರು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಹತ್ರಾಸ್ ಜಿಲ್ಲೆಯ ಸಿಕಂದರಾ ರಾವು ತಹಸಿಲ್‌ನ ರತಿಭಾನ್‌ಪುರ ಗ್ರಾಮದಲ್ಲಿ ಧಾರ್ಮಿಕ ಬೋಧಕ ಹಾಗೂ ಅವರ ಪತ್ನಿ ಉದ್ದೇಶಿಸಿ ಮಾತನಾಡುತ್ತಿದ್ದ ಸತ್ಸಂಗದ ಕಾರ್ಯಕ್ರಮದಲ್ಲಿ ಈ ಕಾಲ್ತುಳಿತ ಸಂಭವಿಸಿದೆ. ಈ ನಡುವೆ ಆಸ್ಪತ್ರೆಯಲ್ಲಿ ಹೆಣಗಳ ರಾಶಿ ಕಂಡು ಪೊಲೀಸ್‌ ಕಾನ್‌ಸ್ಟೇಬಲ್‌ವೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇಟಾಹ್ ಜಿಲ್ಲೆಯ ಅವಘರ್

ಹತ್ರಾಸ್ ಕಾಲ್ತುಳಿತ ಪ್ರಕರಣ| ನೂರರ ಗಡಿ ದಾಟಿದ ಸಾವಿನ ಸಂಖ್ಯೆ| ಹೆಣಗಳ ರಾಶಿ ನೋಡಿ ಹೃದಯಾಘಾತದಿಂದ ಪೊಲೀಸ್ ಸಾವು Read More »

ಹೂಡಿಕೆದಾರರನ್ನೇ ಬೆಚ್ಚಿಬೀಳಿಸಿದ 8300 ಕೋಟಿ ವಂಚನೆ| ಭಾರತೀಯ ಮೂಲದ ಉದ್ಯಮಿಗೆ 7.6 ವರ್ಷ ಜೈಲು| ಏನಿದು ಪ್ರಕರಣ?

ಸಮಗ್ರ ನ್ಯೂಸ್: ಅಮೆರಿಕದ ಹೂಡಿಕೆದಾರರನ್ನೇ ಬೆಚ್ಚಿಬೀಳಿಸಿದ್ದ 8300 ಕೋಟಿ ರೂ. ಮೌಲ್ಯದ ವಂಚನೆ ಪ್ರಕರಣದಲ್ಲಿ ಭಾರತೀಯ ಮೂಲದ ಉದ್ಯಮಿಗೆ ಅಮೆರಿಕ ನ್ಯಾಯಾಲಯ 7.6 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಔಟ್ ಕಮ್ ಹೆಲ್ತ್ ಕಂಪನಿ ಮಾಲೀಕ, ಮಾಜಿ ಶತಕೋಟ್ಯಾಧಿಪತಿ ಭಾರತೀಯ ಮೂಲದ ಉದ್ಯಮಿ ರಿಷಿ ಶಾಹ್ ಗೆ ಅಮೆರಿಕದ ನ್ಯಾಯಾಲಯ ಏಳೂವರೆ ವರ್ಷ ಜೈಲು ಶಿಕ್ಷೆ ವಿಧಿಸಿದೆ. ಗೋಲ್ಡ್ ಮನ್ ಸ್ಯಾಚಸ್, ಗೂಗಲ್ ಮಾತೃ ಸಂಸ್ಥೆಯಾದ ಆಲ್ಫಾಬೆಟ್ ಇಂಕ್, ಇಲಿಯನ್ಸ್ ಗವರ್ನರ್ ಸೇರಿದಂತೆ ಬೃಹತ್ ಕಂಪನಿಗಳ ಹೂಡಿಕೆದಾರರೇ

ಹೂಡಿಕೆದಾರರನ್ನೇ ಬೆಚ್ಚಿಬೀಳಿಸಿದ 8300 ಕೋಟಿ ವಂಚನೆ| ಭಾರತೀಯ ಮೂಲದ ಉದ್ಯಮಿಗೆ 7.6 ವರ್ಷ ಜೈಲು| ಏನಿದು ಪ್ರಕರಣ? Read More »

ದೇಶಾದ್ಯಂತ ಹೊಸ ಕ್ರಿಮಿನಲ್ ಕಾನೂನು ಜಾರಿ| ಏನೆಲ್ಲಾ ಬದಲಾವಣೆ? ಇಲ್ಲಿದೆ ಸಂಪೂರ್ಣ ಮಾಹಿತಿ…

ಸಮಗ್ರ ನ್ಯೂಸ್: ಬ್ರಿಟಿಷ್​ ವಸಾಹತು ಕಾಲದ ಕ್ರಿಮಿನಲ್‌ ಕಾನೂನುಗಳನ್ನು ಕೇಂದ್ರ ಸರ್ಕಾರ ತಿದ್ದು ಮಾಡಿದೆ. ಭಾರತೀಯ ದಂಡ ಸಂಹಿತೆ (IPC-1860), ಭಾರತೀಯ ಅಪರಾಧ ಪ್ರಕ್ರಿಯಾ ಸಂಹಿತೆ (CrPC-1973) ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳನ್ನು (Indian Evidence Act-1872) ತಿದ್ದುಪಡಿಗೆ ಒಳಪಡಿಸಲಾಗಿದೆ. . ಇವುಗಳ ಬದಲಾಗಿ ಮೂರು ಹೊಸ ಕಾನೂನುಗಳು (New Laws) ಜುಲೈ 1ರಿಂದಲೇ ದೇಶಾದ್ಯಂತ ಜಾರಿಗೆ ಬರಲಿವೆ.ಐಪಿಸಿಯನ್ನು ಭಾರತೀಯ ನ್ಯಾಯ ಸಂಹಿತೆ-2023, ಸಿಆರ್‌ಪಿಸಿಯನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಯನ್ನು ಭಾರತೀಯ

ದೇಶಾದ್ಯಂತ ಹೊಸ ಕ್ರಿಮಿನಲ್ ಕಾನೂನು ಜಾರಿ| ಏನೆಲ್ಲಾ ಬದಲಾವಣೆ? ಇಲ್ಲಿದೆ ಸಂಪೂರ್ಣ ಮಾಹಿತಿ… Read More »

ಲೋಕಸಭೆಯಲ್ಲಿ ಮೋದಿ – ರಾಗಾ ಟಾಕ್ ಫೈಟ್| ಹಿಂದೂ ಎಂದು ಕರೆಸಿಕೊಳ್ಳುವವರು ದ್ವೇಷ ಮತ್ತು ಸುಳ್ಳುಗಳ ಬಗ್ಗೆ ಮಾತ್ರ ಮಾತಾಡ್ತಾರೆ ಎಂದ ರಾಹುಲ್!!

ಸಮಗ್ರ ನ್ಯೂಸ್: ತಮ್ಮನ್ನು ಹಿಂದೂಗಳು ಎಂದು ಕರೆದುಕೊಳ್ಳುವವರು ಹಿಂಸಾಚಾರ, ದ್ವೇಷ ಮತ್ತು ಸುಳ್ಳುಗಳ ಬಗ್ಗೆ ಮಾತ್ರ ಮಾತನಾಡುತ್ತಾರೆ ಎಂದು ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಸೋಮವಾರ ಲೋಕಸಭೆಯಲ್ಲಿ ಬಿಜೆಪಿಯನ್ನ ಗುರಿಯಾಗಿಸಿಕೊಂಡು ಹೇಳಿಕೆ ನೀಡುವ ಮೂಲಕ ಕೋಲಾಹಲಕ್ಕೆ ಕಾರಣರಾದರು. ರಾಹುಲ್ ಗಾಂಧಿ ಅವರ ಭಾಷಣಕ್ಕೆ ಅಡ್ಡಿಪಡಿಸಿದ ಪ್ರಧಾನಿ ನರೇಂದ್ರ ಮೋದಿ, ಇಡೀ ಹಿಂದೂ ಸಮುದಾಯವನ್ನು ಹಿಂಸಾತ್ಮಕ ಎಂದು ಚಿತ್ರಿಸುವುದು ಗಂಭೀರ ವಿಷಯ, ಇಡೀ ಹಿಂದೂ ಸಮುದಾಯವನ್ನು ಹಿಂಸಾತ್ಮಕ ಎಂದು ಕರೆಯುವುದು ತುಂಬಾ ಗಂಭೀರವಾಗಿದೆ” ಎಂದು ಪ್ರಧಾನಿ ಮೋದಿ ಹೇಳಿದರು.

ಲೋಕಸಭೆಯಲ್ಲಿ ಮೋದಿ – ರಾಗಾ ಟಾಕ್ ಫೈಟ್| ಹಿಂದೂ ಎಂದು ಕರೆಸಿಕೊಳ್ಳುವವರು ದ್ವೇಷ ಮತ್ತು ಸುಳ್ಳುಗಳ ಬಗ್ಗೆ ಮಾತ್ರ ಮಾತಾಡ್ತಾರೆ ಎಂದ ರಾಹುಲ್!! Read More »