ರಾಷ್ಟ್ರೀಯ

ಕೋಟಿ ಮೌಲ್ಯದ ಆಸ್ತಿಯನ್ನು ರಾಹುಲ್ ಗಾಂಧಿ ಹೆಸರಿಗೆ ಬರೆದಿಟ್ಟ ವೃದ್ದೆ; ಕಾರಣವೇನು ಗೊತ್ತಾ?

ಸಮಗ್ರ ನ್ಯೂಸ್: ಉದ್ಯಮಿಗಳು, ಶ್ರೀಮಂತರು ಸೇರಿದಂತೆ ಹಲವರು ತಮ್ಮ ಆಸ್ತಿಗಳನ್ನು ಬಡವರಿಗೆ ದಾನ ಮಾಡಿದ ಹಲವು ಉದಾಹರಣೆಗಳನ್ನು ನಾವು ಕಂಡಿದ್ದೇವೆ. ದೇವಸ್ಥಾನ, ಪ್ರಾರ್ಥನಾ ಮಂದಿರಗಳಿಗೂ ದಾನ ನೀಡಿದ್ದನ್ನು ನಾವು ನೋಡಿರುತ್ತೇವೆ. ಆದರೆ ಕೋಟಿ ಕೋಟಿ ಆಸ್ತಿ ಹೊಂದಿರುವ ರಾಜಕಾರಣಿಗೆ ಆಸ್ತಿಗಳನ್ನು ವರ್ಗಾಯಿಸಿದ ಘಟನೆ ಇದುವರೆಗೆ ಗೊತ್ತಿಲ್ಲ. 78ರ ಹರೆಯದ ವೃದ್ಧೆ ಪುಷ್ಪಾ ಮುಂಜಿಯಲ್ ತನ್ನ ಎಲ್ಲಾ ಆಸ್ತಿಗಳನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೆಸರಿಗೆ ವರ್ಗಾಯಿಸಿದ್ದು, ಇದೀಗ ಸುದ್ದಿಯಾಗಿದೆ. ರಾಹುಲ್ ಗಾಂಧಿ ಸೇವೆ ಈ ದೇಶಕ್ಕೆ ಅವಶ್ಯಕತೆ […]

ಕೋಟಿ ಮೌಲ್ಯದ ಆಸ್ತಿಯನ್ನು ರಾಹುಲ್ ಗಾಂಧಿ ಹೆಸರಿಗೆ ಬರೆದಿಟ್ಟ ವೃದ್ದೆ; ಕಾರಣವೇನು ಗೊತ್ತಾ? Read More »

ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆ|

ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಹೆಚ್ಚಳವಾಗುತ್ತಿದ್ದು , ಇಂದು ಪೆಟ್ರೋಲ್ , ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ . ಭಾನುವಾರ ಅಂದರೆ ಏಪ್ರಿಲ್ 03 , 2022 ರಂದು ಪ್ರತಿ ಲೀಟರ್ ಪೆಟ್ರೋಲ್ , ಡೀಸೆಲ್ ಬೆಲೆ ಲೀಟರ್ ಗೆ ತಲಾ 80 ಪೈಸೆ ಹೆಚ್ಚಳವಾಗಿದೆ . ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದು ಕ್ರಮವಾಗಿ ಪ್ರತಿ ಲೀಟರ್ಗೆ 80 ಪೈಸೆ ಏರಿಕೆಯಾಗಿದ್ದು , ಪೆಟ್ರೋಲ್ ಲೀಟರ್ ಗೆ 103.41

ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆ| Read More »

ಉಟ್ಟ ಸೀರೆ ಬಿಚ್ಚಿ ರೈಲು ಪ್ರಯಾಣಿಕರ ಜೀವ ಉಳಿಸಿದ ಮಹಿಳೆ| ಮಹಿಳೆಗೆ 100 ರೂಪಾಯಿ ಕೊಟ್ಟ ರೈಲು ಚಾಲಕ!

ಸಮಗ್ರ ನ್ಯೂಸ್: ಹಳಿಗಳು ಮುರಿದು ಬಿದ್ದಿದ್ದರಿಂದ ಸಂಭವಿಸಲಿದ್ದ ದೊಡ್ಡ ರೈಲು ಅಪಘಾತವನ್ನು ತಪ್ಪಿಸಲು ಉತ್ತರಪ್ರದೇಶದ ಎಟಾಹ್ ಜಿಲ್ಲೆಯ ಗ್ರಾಮದ ಮಹಿಳೆಯೊಬ್ಬರು ತನ್ನ ಕೆಂಪು ಸೀರೆಯನ್ನು ಹಾರಿಸಿದ್ದಾರೆ. ಜಿಲ್ಲಾ ಕೇಂದ್ರದಿಂದ 20 ಕಿಮೀ ದೂರದಲ್ಲಿರುವ ಕುಸ್ಬಾ ರೈಲು ನಿಲ್ದಾಣದ ಬಳಿ ಗುರುವಾರ ಈ ಘಟನೆ ನಡೆದಿದೆ. ತಮ್ಮ ಸರಿಯಾದ ಸಮಯದ ಸರಿಯಾದ ನಡೆಯಿಂದ ಹಲವಾರು ಅಮೂಲ್ಯ ಜೀವಗಳನ್ನು ಉಳಿಸಿದ್ದಾರೆ. ಇಟಾಹ್ ಜಿಲ್ಲೆಯ ಅವಘರ್ ಬ್ಲಾಕ್‌ನ ಗುಲೇರಿಯಾ ಗ್ರಾಮದ ಓಮಾವತಿ (65) ಹೊಲಗಳಿಗೆ ಹೋಗುತ್ತಿದ್ದಾಗ ರೈಲ್ವೆ ಹಳಿಯಲ್ಲಿ ದೊಡ್ಡ ಬಿರುಕು

ಉಟ್ಟ ಸೀರೆ ಬಿಚ್ಚಿ ರೈಲು ಪ್ರಯಾಣಿಕರ ಜೀವ ಉಳಿಸಿದ ಮಹಿಳೆ| ಮಹಿಳೆಗೆ 100 ರೂಪಾಯಿ ಕೊಟ್ಟ ರೈಲು ಚಾಲಕ! Read More »

“28 ದಿನಗಳಿಗಲ್ಲ, ತಿಂಗಳ ವ್ಯಾಲಿಡಿಟಿ ನೀಡಿ”| ಟೆಲಿಕಾಂ ಕಂಪೆನಿಗಳಿಗೆ ಸೂಚನೆ ನೀಡಿದ ಟ್ರಾಯ್|

ಸಮಗ್ರ ನ್ಯೂಸ್: ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (TRAI ) ಟೆಲಿಕಾಂ ಕಂಪನಿಗಳ ಮೇಲೆ ದೊಡ್ಡ ಕ್ರಮ ಕೈಗೊಂಡಿದೆ. ಟ್ರಾಯ್ ಟೆಲಿಕಾಂ ಕಂಪನಿಗಳಿಗೆ ಹೊಸ ಆದೇಶವನ್ನು ಹೊರಡಿಸಿದ್ದು, ಅದರ ಪ್ರಕಾರ ಕಂಪನಿಗಳು ಇಡೀ ತಿಂಗಳು ಮಾನ್ಯವಾಗಿರುವ ಕನಿಷ್ಠ ಒಂದು ಯೋಜನೆಯನ್ನು ಇರಿಸಿಕೊಳ್ಳಬೇಕು ಎಂದು ಹೇಳಿದೆ. ಇದಕ್ಕಾಗಿ ಟೆಲಿಕಾಂ ಕಂಪನಿಗಳಿಗೆ 60 ದಿನಗಳ ಕಾಲಾವಕಾಶ ನೀಡಲಾಗಿದೆ. ಟೆಲಿಕಾಂ ಕಂಪನಿಗಳು ಕನಿಷ್ಠ ಒಂದು ಪ್ಲಾನ್, ಒಂದು ವಿಶೇಷ ಟ್ಯಾರಿಫ್ ವೋಚರ್ ಮತ್ತು ಒಂದು ವಿಶೇಷ ರೀಚಾರ್ಜ್ ಪ್ಲಾನ್‌ಅನ್ನು ಇಡೀ ತಿಂಗಳು

“28 ದಿನಗಳಿಗಲ್ಲ, ತಿಂಗಳ ವ್ಯಾಲಿಡಿಟಿ ನೀಡಿ”| ಟೆಲಿಕಾಂ ಕಂಪೆನಿಗಳಿಗೆ ಸೂಚನೆ ನೀಡಿದ ಟ್ರಾಯ್| Read More »

ಯುಗಾದಿಗೆ ತೈಲಕಂಪನಿಗಳಿಂದ ಬಿಗ್ ಶಾಕ್| ಎಲ್.ಪಿ.ಜಿ ಸಿಲಿಂಡರ್ ಬೆಲೆಯಲ್ಲಿ 250 ರೂ‌ ಹೆಚ್ಚಳ| ಪೆಟ್ರೋಲ್,ಡೀಸೆಲ್‌ ಬೆಲೆಯಲ್ಲೂ ಏರಿಕೆ

ಸಮಗ್ರ ನ್ಯೂಸ್: ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಎಲ್ ಪಿಜಿ ಅನಿಲ ಸಿಲಿಂಡರ್ ಬೆಲೆಗಳನ್ನು ಬಿಡುಗಡೆ ಮಾಡಿವೆ . ತೈಲ ಕಂಪನಿಗಳು ವಾಣಿಜ್ಯ ಅನಿಲ ಸಿಲಿಂಡರ್ ಗಳ ಬೆಲೆಯನ್ನು ಹೆಚ್ಚಿಸಿವೆ . ದೇಶದ ಅತಿದೊಡ್ಡ ತೈಲ ಕಂಪನಿಯಾದ ಇಂಡಿಯನ್ ಆಯಿಲ್ 19 ಕೆಜಿ ವಾಣಿಜ್ಯ ಅನಿಲ ಸಿಲಿಂಡರ್ ಬೆಲೆಯನ್ನು ಬರೋಬ್ಬರಿ 250 ರೂ.ಗಳಷ್ಟು ಹೆಚ್ಚಿಸಿದೆ . ಎಲ್ ಪಿಜಿ ಸಿಲಿಂಡರ್ ಗಳ ಹೊಸ ದರಗಳನ್ನು ಇಂದು ಬಿಡುಗಡೆ ಮಾಡಲಾಗಿದೆ. ಈ ಬಾರಿ ವಾಣಿಜ್ಯ ಎಲ್ಪಿಜಿ ಗ್ಯಾಸ್

ಯುಗಾದಿಗೆ ತೈಲಕಂಪನಿಗಳಿಂದ ಬಿಗ್ ಶಾಕ್| ಎಲ್.ಪಿ.ಜಿ ಸಿಲಿಂಡರ್ ಬೆಲೆಯಲ್ಲಿ 250 ರೂ‌ ಹೆಚ್ಚಳ| ಪೆಟ್ರೋಲ್,ಡೀಸೆಲ್‌ ಬೆಲೆಯಲ್ಲೂ ಏರಿಕೆ Read More »

ಶ್ರೀನಗರ: ಸಿಆರ್‌ಪಿಎಫ್ ಬಂಕರ್ ಮೇಲೆ ಪೆಟ್ರೋಲ್ ಬಾಂಬ್ ಎಸೆದ ಬುರ್ಕಾದಾರಿ ಮಹಿಳೆ

ಸಮಗ್ರ ನ್ಯೂಸ್: ಸಿಆರ್‌ಪಿಎಫ್ ಬಂಕರ್ ಮೇಲೆ ಬುರ್ಕಾದಾರಿ ಮಹಿಳೆಯೊಬ್ಬರು ಪೆಟ್ರೋಲ್ ಬಾಂಬ್ ಎಸೆದಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಸೋಪೋರ್‌ನಲ್ಲಿ ನಡೆದಿದೆ. ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಪಟ್ಟಣದ ಸಿಆರ್‌ಪಿಎಫ್ ಬಂಕರ್ ಬಳಿ ಬರ್ಕಾ ಧರಿಸಿದ ಮಹಿಳೆ ಬಂದಿದ್ದಾರೆ. ಆ ಅಪರಿಚಿತ ಮಹಿಳೆ ತನ್ನ ಬ್ಯಾಗ್‍ನಿಂದ ಪೆಟ್ರೋಲ್ ಬಾಂಬ್ ತೆಗೆದು ಸಿಆರ್‌ಪಿಎಫ್ ಬಂಕರ್ ಮೇಲೆ ಎಸೆದಿದ್ದಾಳೆ. ಈ ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೆಂಕಿ ಉರಿಯಲು ಪ್ರಾರಂಭಿಸಿದ ಬಳಿಕ ಅಲ್ಲಿದ್ದ ಪಾದಾಚಾರಿಗಳು ಓಡಿ ಹೋಗಿದ್ದಾರೆ.

ಶ್ರೀನಗರ: ಸಿಆರ್‌ಪಿಎಫ್ ಬಂಕರ್ ಮೇಲೆ ಪೆಟ್ರೋಲ್ ಬಾಂಬ್ ಎಸೆದ ಬುರ್ಕಾದಾರಿ ಮಹಿಳೆ Read More »

ಒಂದೇ ಬಾರಿಗೆ 4 ಸಾಧನಗಳಲ್ಲಿ ವಾಟ್ಸ್‌ಆ್ಯಪ್‌ ಬಳಸ್ಬೋದು! ಏನಿದು ಹೊಸ ಫೀಚರ್?

ಸಮಗ್ರ ನ್ಯೂಸ್: ಪೇಸ್ ಬುಕ್ ಮಾಲೀಕತ್ವದ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್‌ಆ್ಯಪ್‌ ಕಳೆದ ಕೆಲವು ತಿಂಗಳುಗಳಿಂದ ಬೀಟಾದಲ್ಲಿ ಅದರ ಮಲ್ಟಿ ಡಿವೈಸ್ ಕಾರ್ಯವನ್ನು ಬಳಕೆದಾರರಿಗೆ ಪ್ರಯತ್ನಿಸಲು ಪರೀಕ್ಷಿಸುತ್ತಿದೆ. ಈಗ, ಕಂಪನಿಯು ಬಹು-ಸಾಧನ ಕಾರ್ಯವನ್ನು ಬೀಟಾ ಪರೀಕ್ಷೆಯಿಂದ ಹೊರತಂದಿದೆ ಮತ್ತು ವೈಶಿಷ್ಟ್ಯದ ಸ್ಥಿರ ಆವೃತ್ತಿಯನ್ನು ಹೊರತರಲು ಪ್ರಾರಂಭಿಸಿದೆ. ಹೌದು, ಈವರೆಗೆ ಬಳಕೆದಾರರು ಬೇರೆ ಸಾಧನಗಳಲ್ಲಿ ತಮ್ಮ ವಾಟ್ಸ್‌ಆ್ಯಪ್‌ ಸಂಪರ್ಕಿಸಲು ಇಂಟರ್ನೆಟ್ ಸಂಪರ್ಕ ಇರಬೇಕಿತ್ತು. ಆದರೆ ಪ್ರಸ್ತುತ ಬೀಟಾದ ಹೊಸ ಫೀಚರ್‌ನೊಂದಿಗೆ, ನಿಮ್ಮ ಫೋನ್‌ ಅನ್ನು ಆನ್‌ಲೈನ್‌ನಲ್ಲಿ ಇರಿಸದೇ ನಿಮ್ಮ ವಾಟ್ಸ್‌ಆ್ಯಪ್‌

ಒಂದೇ ಬಾರಿಗೆ 4 ಸಾಧನಗಳಲ್ಲಿ ವಾಟ್ಸ್‌ಆ್ಯಪ್‌ ಬಳಸ್ಬೋದು! ಏನಿದು ಹೊಸ ಫೀಚರ್? Read More »

ಕೋವಿಡ್ ಕಾಲರ್ ಟ್ಯೂನ್ ಕೇಳಿ ಸುಸ್ತಾಗಿದ್ರೆ ಇಲ್ಲಿದೆ ಗುಡ್ ನ್ಯೂಸ್| ಕೇಂದ್ರ ಸಚಿವಾಲಯ ಹೇಳಿದ್ದೇನು?

ಸಮಗ್ರ ನ್ಯೂಸ್: ಕೋವಿಡ್​ ಕಾಲರ್​ ಟ್ಯೂನ್​ ಕೇಳಿ ಸುಸ್ತಾಗಿದ್ದ ಜನರಿಗೆ ಇದೀಗ ಗುಡ್​ ನ್ಯೂಸ್​ ಒಂದು ಸಿಕ್ಕಿದೆ. ಅದೇನೆಂದರೆ, ಕೋವಿಡ್ ಕಾಲರ್ ಟ್ಯೂನ್‌ಗಳು ಇನ್ನು ಮುಂದೆ ಕೇಳಿಸುವುದಿಲ್ಲ. ಶೀಘ್ರದಲ್ಲೇ ಕಾಲರ್ ಟ್ಯೂನ್​ಗೆ ಅಂತ್ಯ ಹಾಡಲಾಗುತ್ತದೆ. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಪರಿಶೀಲನೆ ನಡೆಸುತ್ತಿದೆ. ಕೋವಿಡ್-19 ಕುರಿತು ಜಾಗೃತಿಗಾಗಿ ಟೆಲಿಕಾಂ ಆಪರೇಟರ್‌ಗಳು ಪರಿಚಯಿಸಿದ ಪ್ರೀ-ಕಾಲ್-ಆಡಿಯೋ ಜಾಹೀರಾತುಗಳು ಮತ್ತು ಕಾಲರ್-ಟ್ಯೂನ್‌ಗಳನ್ನು ಶೀಘ್ರದಲ್ಲೇ ಸ್ಥಗಿತಗೊಳಿಸಲಾಗುವುದು. ದೇಶದಲ್ಲಿ ಕರೊನಾ ಪ್ರಕರಣಗಳು ಇಳಿಮುಖವಾಗುತ್ತಿದ್ದು, ಕೋವಿಡ್ ಪೂರ್ವ ಕರೆ ಸಂದೇಶಗಳನ್ನು ಸ್ಥಗಿತಗೊಳಿಸಲು ಕೇಂದ್ರ ಸರ್ಕಾರ

ಕೋವಿಡ್ ಕಾಲರ್ ಟ್ಯೂನ್ ಕೇಳಿ ಸುಸ್ತಾಗಿದ್ರೆ ಇಲ್ಲಿದೆ ಗುಡ್ ನ್ಯೂಸ್| ಕೇಂದ್ರ ಸಚಿವಾಲಯ ಹೇಳಿದ್ದೇನು? Read More »

ಇಂದು ಮತ್ತು ನಾಳೆ ಭಾರತ್ ಬಂದ್| ಮುಷ್ಕರಕ್ಕೆ ಕರೆನೀಡಿದ ಕಾರ್ಮಿಕ‌ ಸಂಘಟನೆಗಳು; ಹಲವು ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ

ಸಮಗ್ರ ನ್ಯೂಸ್: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಸೋಮವಾರ ಬೆಳಗ್ಗೆ 6ರಿಂದ ಬುಧವಾರ ಬೆಳಗ್ಗೆ 6ರವರೆಗೆ ದೇಶಾದ್ಯಂತ ‘ಭಾರತ್‌ ಬಂದ್‌’ ಹೆಸರಿನಲ್ಲಿ ಮುಷ್ಕರಕ್ಕೆ ಕರೆ ನೀಡಿವೆ. ಬ್ಯಾಂಕಿಂಗ್‌, ವಿಮೆ, ರಸ್ತೆ ಸಾರಿಗೆ, ವಿದ್ಯುಚ್ಛಕ್ತಿ, ಕಲ್ಲಿದ್ದಲು, ತೈಲ, ದೂರಸಂಪರ್ಕ, ಆದಾಯ ತೆರಿಗೆ ಸೇರಿ ವಿವಿಧ ವಲಯದ ಕಾರ್ಮಿಕರು ಈ ಮುಷ್ಕರಕ್ಕೆ ಬೆಂಬಲ ಘೋಷಣೆ ಮಾಡಿರುವುದರಿಂದ ಹಲವು ಸೇವೆಗಳಲ್ಲಿ ವ್ಯತ್ಯಯವಾಗುವ ನಿರೀಕ್ಷೆ ಇದೆ. ಕೇಂದ್ರ ಸರ್ಕಾರದ ನೀತಿಗಳಿಂದ ಕಾರ್ಮಿಕರು, ರೈತರು ಹಾಗೂ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಈ ಕಾರ್ಮಿಕ,

ಇಂದು ಮತ್ತು ನಾಳೆ ಭಾರತ್ ಬಂದ್| ಮುಷ್ಕರಕ್ಕೆ ಕರೆನೀಡಿದ ಕಾರ್ಮಿಕ‌ ಸಂಘಟನೆಗಳು; ಹಲವು ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ Read More »

ನಾಳೆ(ಮಾ.28) SSLC ಪರೀಕ್ಷೆ ಶುರು| ಹಿಜಾಬ್ ಗಾಗಿ ಪರೀಕ್ಷೆ ತಪ್ಪಿಸಿದ್ರೆ ಮರು ಪರೀಕ್ಷೆ ಮಾಡಲ್ಲ – ಸಚಿವ ಬಿ.ಸಿ‌ ನಾಗೇಶ್

ಸಮಗ್ರ ನ್ಯೂಸ್: ನಾಳೆ ಎಸ್ ಎಸ್ ಎಲ್ ಸಿ ಪರೀಕ್ಷೆ ಪ್ರತಿವರ್ಷದಂತೆ ಯಾವುದೇ ಅಡ್ಡಿ ಆತಂಕವಿಲ್ಲದೆ ನಡೆಯಲಿದೆ ಎನ್ನುವ ವಿಶ್ವಾಸವಿದೆ. ಕೋರ್ಟ್ ಆದೇಶವನ್ನು ಪಾಲಿಸಿ ವಿದ್ಯಾರ್ಥಿಗಳು ಹಿಜಾಬ್ ಬಿಟ್ಟು ಸಮವಸ್ತ್ರದಲ್ಲಿ ಪರೀಕ್ಷೆ ಬರೆಯಬೇಕು. ಹಿಜಾಬ್ ಗಾಗಿ ಪರೀಕ್ಷೆ ತಿರಸ್ಕರಿಸಿದರೆ ಮತ್ತೆ ಮರು ಪರೀಕ್ಷೆ ಕೂಡ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆಯ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಎಲ್ಲಾ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ.

ನಾಳೆ(ಮಾ.28) SSLC ಪರೀಕ್ಷೆ ಶುರು| ಹಿಜಾಬ್ ಗಾಗಿ ಪರೀಕ್ಷೆ ತಪ್ಪಿಸಿದ್ರೆ ಮರು ಪರೀಕ್ಷೆ ಮಾಡಲ್ಲ – ಸಚಿವ ಬಿ.ಸಿ‌ ನಾಗೇಶ್ Read More »