ರಾಷ್ಟ್ರೀಯ

ದುಬೈ: ಫೆಬ್ರವರಿ 19ರಂದು ವಿಜಯ್ ಪ್ರಕಾಶ್ ಸಂಗೀತ ಸಂಜೆ ‘ನೀನೇ ರಾಜಕುಮಾರ’!

ಕರ್ನಾಟಕ ರತ್ನ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಾಗೂ ಸ್ವರ ಮಾಂತ್ರಿಕ ಎಸ್. ಪಿ. ಬಾಲಸುಬ್ರಹ್ಮಣ್ಯಂ ರವರ ಸ್ಮರಣಾರ್ಥ ವಿಜಯ್ ಪ್ರಕಾಶ್ ಸಂಗೀತ ಸಂಜೆ ಕಾರ್ಯಕ್ರಮ ‘ನೀನೇ ರಾಜಕುಮಾರ’ ದುಬೈನಲ್ಲಿ 2022 ಫೆಬ್ರವರಿ 19 ರಂದು ಸಂಜೆ 6 ಗಂಟೆಗೆ ಸರಿಯಾಗಿ ಅಲ್ ನಸರ್ ಲೀಸರ್ ಲ್ಯಾಂಡ್ ನಲ್ಲಿ ನಡೆಯಲಿದ್ದು. ಪೂರ್ವ ಸಿದ್ಧತೆಗಳು ಭರದಿಂದ ಸಾಗಿದೆ. ಕೋವಿಡ್ ಸಂಕಷ್ಟಗಳ ನಂತರ ನಡೆಯುತ್ತಿರುವ ಪ್ರಥಮ ಕನ್ನಡ ಸಂಗೀತ ಕಾರ್ಯಕ್ರಮದಲ್ಲಿ ಪ್ರಸಿದ್ಧ ಹಿನ್ನೆಲೆ ಗಾಯಕ ವಿಜಯ್ ಪ್ರಕಾಶ್ ಮತ್ತು ಅನುರಾಧ […]

ದುಬೈ: ಫೆಬ್ರವರಿ 19ರಂದು ವಿಜಯ್ ಪ್ರಕಾಶ್ ಸಂಗೀತ ಸಂಜೆ ‘ನೀನೇ ರಾಜಕುಮಾರ’! Read More »

ಕೆಂಪುಕೋಟೆ ಹಿಂಸಾಚಾರ ಪ್ರಕರಣದ ಆರೋಪಿ, ನಟ ದೀಪ್ ಸಿಧು ಅಪಘಾತದಲ್ಲಿ ಸಾವು

ಸಮಗ್ರ ನ್ಯೂಸ್ ಡೆಸ್ಕ್: ಹರಿಯಾಣದ ಸೋನಿಪತ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಪಂಜಾಬಿ ನಟ ದೀಪ್ ಸಿಧು ಸಾವನ್ನಪ್ಪಿದ್ದಾರೆ ಎಂದು ಸೋನಿಪತ್ ಪೊಲೀಸರು ಖಚಿತಪಡಿಸಿದ್ದಾರೆ. ಕಳೆದ ವರ್ಷ ರೈತರ ಪ್ರತಿಭಟನೆ ವೇಳೆ ನಡೆದಿದ್ದ ಹಿಂಸಾಚಾರ ಪ್ರಕರಣದಲ್ಲಿ ನಟ ದೀಪ್ ಸಿಧು ಪ್ರಮುಖ ಆರೋಪಿಯಾಗಿದ್ದರು. ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ರೈತ ಸಂಘಟನೆಗಳು ಗಣರಾಜ್ಯೋತ್ಸವ ದಿನದಂದು ಆಯೋಜಿಸಿದ್ದ ಟ್ರ್ಯಾಕ್ಟರ್ ರ್‍ಯಾಲಿ ವೇಳೆಯಲ್ಲಿ ಉಂಟಾದ ಹಿಂಸಾಚಾರ ಆರೋಪದ ಹಿನ್ನೆಲೆಯಲ್ಲಿ ಕಳೆದ ವರ್ಷ ಫೆಬ್ರವರಿ 9 ರಂದು ಸಿಧುವನ್ನು ಬಂಧಿಸಲಾಗಿತ್ತು.

ಕೆಂಪುಕೋಟೆ ಹಿಂಸಾಚಾರ ಪ್ರಕರಣದ ಆರೋಪಿ, ನಟ ದೀಪ್ ಸಿಧು ಅಪಘಾತದಲ್ಲಿ ಸಾವು Read More »

ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸುದ್ದಿಯಲ್ಲಿರುವ ಉರ್ಫಿ ಜಾವೆದ್ – ಪದೇ ಪದೇ ಮೈ ಕಾಣುವ ಬಟ್ಟೆ ಧರಿಸುವ ಉರ್ಫಿ

ಮುಂಬೈ: ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸುದ್ದಿಯಲ್ಲಿರುವ ಉರ್ಫಿ ಜಾವೆದ್ ತಮ್ಮ ಉಡುಪುಗಳ ಮೂಲಕವಾಗಿ ಆಗಾಗ ಪಡ್ಡೆ ಹುಡುಗರ ನಿದ್ದೆಗೆ ಕಿಚ್ಚು ಹಚ್ಚಿಸುತ್ತಾರೆ. ಇದೀಗ ಅವರು ತೊಟ್ಟಿರುವ ಬಟ್ಟೆಯನ್ನು ನೋಡಿದ ನೆಟ್ಟಿಗರು, ಉರ್ಫಿದು ಇದ್ಯಾವ ಸ್ಟೈಲ್ ಎಂದು ತಲೆಗೆ ಹುಳ ಬಿಟ್ಟುಕೊಂಡಿದ್ದಾರೆ. 2016ರಲ್ಲಿ ಹಿಂದಿ ಕಿರುತೆರೆಗೆ ಕಾಲಿಟ್ಟ ನಟಿ ಉರ್ಫಿ ಬಿಗ್‍ಬಾಸ್ ಓಟಿಟಿಯಲ್ಲಿ ಕಾಣಿಸಿಕೊಂಡ ನಂತರ ಸೆನ್ಸೇಷನ್ ಕ್ರಿಯೇಟ್ ಮಾಡುವ ಮೂಲಕವಾಗಿ ಸೋಶಿಯಲ್‍ಮೀಡಿಯಾ ಸ್ಟಾರ್ ಆಗಿದ್ದಾರೆ. ದಿನಕ್ಕೊಂದು ವಿಭಿನ್ನ ಡ್ರೆಸ್ ಧರಿಸಿ, ಕ್ಯಾಮೆರಾ ಎದುರು ಕಾಣಿಸಿಕೊಳ್ಳುವ ಉರ್ಫಿ ಏನ್

ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸುದ್ದಿಯಲ್ಲಿರುವ ಉರ್ಫಿ ಜಾವೆದ್ – ಪದೇ ಪದೇ ಮೈ ಕಾಣುವ ಬಟ್ಟೆ ಧರಿಸುವ ಉರ್ಫಿ Read More »

ರೈತರು ವಿದ್ಯುತ್ ಬಿಲ್ ಪಾವತಿಸುವ ಅಗತ್ಯವಿಲ್ಲ: ಗೃಹಸಚಿವ ಅಮಿತ್ ಶಾ ಭರವಸೆ

ಲಕ್ನೋ: ಬಿಜೆಪಿ ಪುನಃ ಅಧಿಕಾರಕ್ಕೆ ಬಂದರೆ ಮುಂದಿನ 5 ವರ್ಷಗಳ ಕಾಲ ರೈತರು ವಿದ್ಯುತ್ ಬಿಲ್‌ನ್ನು ಪಾವತಿಸುವ ಅವಶ್ಯಕತೆಯಿಲ್ಲ ಎಂದು ಗೃಹಸಚಿವ ಅಮಿತ್ ಶಾ ಭರವಸೆ ನೀಡಿದರು. ಉತ್ತರಪ್ರದೇಶದ ದಿಬಿಯಾಪುರದ ರ‍್ಯಾಲಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತನ್ನಿ, ಮಾರ್ಚ್ 18ರಂದು ಉಚಿತ ಗ್ಯಾಸ್ ಸಿಲಿಂಡರ್‌ಗಳು ನಿಮ್ಮ ಮನೆಗೆ ತಲುಪುತ್ತವೆ. ಇಲ್ಲದಿದ್ದರೆ ಮುಂದಿನ ಐದು ವರ್ಷಗಳವರೆಗೆ ರೈತರು ವಿದ್ಯುತ್ ಬಿಲ್ ಪಾವತಿಸಬೇಕಾಗುತ್ತದೆ ಎಂದರು. ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವ ಬಗ್ಗೆ ವಿಶ್ವಾಸವನ್ನು

ರೈತರು ವಿದ್ಯುತ್ ಬಿಲ್ ಪಾವತಿಸುವ ಅಗತ್ಯವಿಲ್ಲ: ಗೃಹಸಚಿವ ಅಮಿತ್ ಶಾ ಭರವಸೆ Read More »

ಮನೆಗೆ ಕಳ್ಳರು ಬಂದರೆ ಎಚ್ಚರಿಸುತ್ತದೆ ಈ ಆ್ಯಪ್| ಮನೆ ರಕ್ಷಣೆಗಾಗಿ ಇವನ್ನು ಬಳಸಿ ನೋಡಿ

ಸಮಗ್ರ ಡಿಜಿಟಲ್ ಡೆಸ್ಕ್: ದಿನೇ ದಿನೇ ಕಳ್ಳತನ ಪ್ರಕರಣಗಳು ಹೆಚ್ಚಾಗಿ ಕೇಳಿಬರುತ್ತಿವೆ. ನಗರ ಪ್ರದೇಶಗಳಿಂದ ಹಿಡಿದು ಇದೀಗ ಹಳ್ಳಿಗಳಿಗೂ ಕಳ್ಳರು ಹೊಕ್ಕಿ ಬೆಲೆ ಬಾಳುವ ವಸ್ತುಗಳನ್ನು ಕದಿಯುತ್ತಿದ್ದಾರೆ. ಎಷ್ಟೇ ಜೋಪಾನವಾಗಿಟ್ಟುಕೊಂಡಿದ್ದರು ಕೂಡ ಕಳ್ಳರು ಅಂತಹದನ್ನು ಹುಡುಕಾಡಿ ಕೊನೆಗೆ ಕದಿಯುತ್ತಿದ್ದಾರೆ. ನಗರ ಪ್ರದೇಶದಲ್ಲಿ ಜನರು ಮನೆಯಲ್ಲಿ ಯಾವಾಗ ಬೇಕಾದರೂ ಕಳ್ಳತನವಾಗಬಹುದು ಎಂಬ ಕಾರಣಕ್ಕೆ ರಜೆಗಾಗಿ ಅಥವಾ ಕೆಲಸಕ್ಕಾಗಿ ಮನೆಯಿಂದ ಹೊರಬರಲು ಹೆದರುತ್ತಾರೆ. ಎಷ್ಟೇ ಎಚ್ಚರಿಕೆ ವಹಿಸಿದರು ಕಳ್ಳರ ಕಾಟ ತಪ್ಪಿದ್ದಲ್ಲ. ಆದರೆ ಇಂದು ನಾವು ನಿಮ್ಮ ಮನೆಯ ಸುರಕ್ಷತೆಯನ್ನು

ಮನೆಗೆ ಕಳ್ಳರು ಬಂದರೆ ಎಚ್ಚರಿಸುತ್ತದೆ ಈ ಆ್ಯಪ್| ಮನೆ ರಕ್ಷಣೆಗಾಗಿ ಇವನ್ನು ಬಳಸಿ ನೋಡಿ Read More »

ಹಿಜಾಬ್, ಶಾಲು ಧರಿಸಿ ಶಾಲೆಗೆ ಹೋಗುವಂತಿಲ್ಲ- ಹೈಕೋರ್ಟ್ ಮಧ್ಯಂತರ ಆದೇಶ

ಸಮಗ್ರ ನ್ಯೂಸ್ ಡೆಸ್ಕ್: ಶಾಲು, ಹಿಜಾಬ್ ಧರಿಸಿ ಶಾಲಾ ಕಾಲೇಜುಗಳಿಗೆ ಹೋಗುವಂತಿಲ್ಲ ಎಂದು ಹೈಕೋರ್ಟ್ ‌ಮದ್ಯಂತರ ಆದೇಶ ನೀಡಿದೆ. ಇಂದು ಹಿಜಾಬ್ ಕುರಿತ ಅರ್ಜಿ ವಿಚಾರಣೆ ಕುರಿತು ಹೈಕೋರ್ಟ್ ನಲ್ಲಿ ವಿಚಾರಣೆ ನಡೆದಿದ್ದು, ತ್ರಿ ಸದಸ್ಯ ಪೀಠ ಈ ಮಧ್ಯಂತರ ಆದೇಶ ನೀಡಿ, ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ. ಕಾಲೇಜುಗಳಲ್ಲಿ ಹಿಜಬ್‌ ಧರಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಮುಖ್ಯ ನ್ಯಾ. ರಿತುರಾಜ್ ಅವಸ್ಥಿ, ನ್ಯಾ.ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಒಳಗೊಂಡ ತ್ರಿಸದ್ಯ ಪೀಠದಲ್ಲಿ ನಡೆಯಿತು. ಮುಂದಿನ

ಹಿಜಾಬ್, ಶಾಲು ಧರಿಸಿ ಶಾಲೆಗೆ ಹೋಗುವಂತಿಲ್ಲ- ಹೈಕೋರ್ಟ್ ಮಧ್ಯಂತರ ಆದೇಶ Read More »

ಹಿಜಾಬ್ ವಿವಾದ; “ಪಾ(ಪಿ)ಕಿ”ಸ್ತಾನದಿಂದ ಭಾರತಕ್ಕೆ ಸಮನ್ಸ್!!| ರಾಜತಾಂತ್ರಿಕ ಅಧಿಕಾರಿಗಳಿಗೆ ತಕರಾರು

ಸಮಗ್ರ ನ್ಯೂಸ್ ಡೆಸ್ಕ್: ಕರ್ನಾಟಕದಲ್ಲಿ ತಲೆದೋರಿರುವ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕಳವಳ ವ್ಯಕ್ತಪಡಿಸಿರುವ ಪಾಕಿಸ್ತಾನವು, ಭಾರತದ ರಾಜತಾಂತ್ರಿಕ ಅಧಿಕಾರಿಗಳಿಗೆ ವಿದೇಶಾಂಗ ಸಚಿವಾಲಯದಲ್ಲಿ ಸಮನ್ಸ್ ಜಾರಿಗೊಳಿಸಿದೆ. ಭಾರತದಲ್ಲಿ ಮುಸ್ಲಿಮರ ವಿರುದ್ಧ ಧಾರ್ಮಿಕ ಅಸಹಿಷ್ಣುತೆ, ತಾರತಮ್ಯ ಹಾಗೂ ನಕಾರಾತ್ಮಕ ನಿಲುವುಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಈ ಬಗ್ಗೆ ಪಾಕಿಸ್ತಾನ ಗಂಭೀರವಾಗಿ ಕಳವಳ ವ್ಯಕ್ತಪಡಿಸುತ್ತದೆ ಎಂದು ಭಾರತದ ರಾಜತಾಂತ್ರಿಕ ಅಧಿಕಾರಿಗಳಿಗೆ ತಿಳಿಸಿರುವುದಾಗಿ ಅಲ್ಲಿನ ವಿದೇಶಾಂಗ ಸಚಿವಾಲಯ ಪ್ರಕಟಿಸಿದೆ. ಭಾರತ ಸರ್ಕಾರವು, ಮುಸ್ಲಿಂ ಮಹಿಳೆಯರ ಸುರಕ್ಷತೆ, ಭದ್ರತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಲು, ಕರ್ನಾಟಕದಲ್ಲಿ ಮಹಿಳೆಯರಿಗೆ ಕಿರುಕುಳ

ಹಿಜಾಬ್ ವಿವಾದ; “ಪಾ(ಪಿ)ಕಿ”ಸ್ತಾನದಿಂದ ಭಾರತಕ್ಕೆ ಸಮನ್ಸ್!!| ರಾಜತಾಂತ್ರಿಕ ಅಧಿಕಾರಿಗಳಿಗೆ ತಕರಾರು Read More »

ಪತ್ರಕರ್ತರು ದೇಶದ ಭದ್ರತೆ, ಸಮಗ್ರತೆಗೆ ವ್ಯತಿರಿಕ್ತವಾಗಿ ನಡೆದರೆ ಮಾನ್ಯತೆ ರದ್ದು – ಹೊಸ ನಿಯಮಾವಳಿ ರೂಪಿಸಿದ ಕೇಂದ್ರ

ಸಮಗ್ರ ನ್ಯೂಸ್ ಡೆಸ್ಕ್: ಪತ್ರಕರ್ತರು ದೇಶದ ಭದ್ರತೆ, ಸಾರ್ವಭೌಮತೆ ಹಾಗೂ ಸಮಗ್ರತೆಗೆ ವ್ಯತಿರಿಕ್ತವಾಗಿ ನಡೆದುಕೊಂಡರೆ ಅವರಿಗೆ ಸರ್ಕಾರದಿಂದ ನೀಡಿರುವ ಮಾನ್ಯತೆ ರದ್ದುಪಡಿಸುವುದಾಗಿ ಕೇಂದ್ರ ಸರ್ಕಾರ ಹೊಸ ನಿಯಮಾವಳಿ ಪ್ರಕಟಿಸಿದೆ. ಸಾರ್ವಜನಿಕ ಶಿಸ್ತು, ನೈತಿಕತೆ, ಗೌರವ, ವಿದೇಶಗಳೊಂದಿಗಿನ ಸಂಬಂಧಕ್ಕೆ ಅಪಚಾರ ಎಸಗಿದರೂ ಮಾನ್ಯತೆ ರದ್ದಾಗಲಿದೆ. ಜೊತೆಗೆ, ನ್ಯಾಯಾಂಗ ನಿಂದನೆ, ಮಾನನಷ್ಟಅಥವಾ ಅಪರಾಧಕ್ಕೆ ಪ್ರಚೋದನೆ ನೀಡುವಂತಹ ಪ್ರಕರಣಗಳಲ್ಲಿ ತೊಡಗಿಕೊಂಡರೂ ಕೂಡ ಪತ್ರಕರ್ತರ ಮಾನ್ಯತೆ ರದ್ದುಪಡಿಸುವುದಕ್ಕೆ ಅವಕಾಶ ನೀಡಲಾಗಿದೆ. ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಸೋಮವಾರ ‘ದಿ ಸೆಂಟ್ರಲ್‌ ಮೀಡಿಯಾ

ಪತ್ರಕರ್ತರು ದೇಶದ ಭದ್ರತೆ, ಸಮಗ್ರತೆಗೆ ವ್ಯತಿರಿಕ್ತವಾಗಿ ನಡೆದರೆ ಮಾನ್ಯತೆ ರದ್ದು – ಹೊಸ ನಿಯಮಾವಳಿ ರೂಪಿಸಿದ ಕೇಂದ್ರ Read More »

ಕೋವಿಡ್ ಲಸಿಕೆ ಪಡೆಯಲು ಆಧಾರ್ ಕಡ್ಡಾಯವಲ್ಲ

ನವದೆಹಲಿ: ಕೋವಿಡ್ ಲಸಿಕೆಗಾಗಿ ಕೋವಿನ್ ಪೋರ್ಟಲ್‍ನಲ್ಲಿ ನೋಂದಣಿಗಾಗಿ ಆಧಾರ್ ಕಾರ್ಡ್ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಸುಪ್ರಿಂ ಕೋರ್ಟ್ ಗೆ ತಿಳಿಸಿದೆ. ಪುಣೆ ಮೂಲದ ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ಸಿದ್ಧಾರ್ಥ್ ಶಂಕರ್ ಶರ್ಮಾ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಕೊವಿಡ್-19 ಲಸಿಕೆಯನ್ನು ನೀಡುವ ಉದ್ದೇಶಕ್ಕಾಗಿ ಗುರುತಿನ ಏಕೈಕ ಪುರಾವೆಯಾಗಿ ಆಧಾರ್ ಕಾರ್ಡ್ ನೀಡಲು ಕೇಳಬಾರದು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಾಯೋಗಿಕ ಕ್ರಮಗಳಿಗೆ ವಿರುದ್ಧವಾಗಿ, ಇತ್ತೀಚೆಗೆ ಮತ್ತೊಂದು

ಕೋವಿಡ್ ಲಸಿಕೆ ಪಡೆಯಲು ಆಧಾರ್ ಕಡ್ಡಾಯವಲ್ಲ Read More »

ಗಾನ ನಿಲ್ಲಿಸಿದ ಕೋಗಿಲೆ| ಲತಾ ಮಂಗೇಶ್ಕರ್ ಇನ್ನಿಲ್ಲ

ಸಮಗ್ರ ನ್ಯೂಸ್ ಡೆಸ್ಕ್: ಗಾನಕೋಗಿಲೆ ಲತಾ ಮಂಗೇಶ್ಕರ್(92) ಇಂದು( ಪೆ.6) ಬೆಳಗ್ಗೆ ನಿಧನರಾಗಿದ್ದಾರೆ. ಮುಂಬೈನ ಬ್ರಿಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ( ಫೆ.6) ಕೊನೆಯುಸಿರೆಳೆದಿದ್ದಾರೆ. ಜನವರಿ 8 ರಂದು ಕೋವಿಡ್ ಸೋಂಕಿಗೆ ತುತ್ತಾಗಿದ್ದ ಲತಾ ಮಂಗೇಶ್ಕರ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ. ಮಹಾರಾಷ್ಟ್ರದ ಇಂದೋರ್ ನಲ್ಲಿ 29 ಸೆಪ್ಟಂಬರ್ 1929 ಜನಿಸಿದ ಇವರು ತನ್ನ ಏಳು ದಶಕಗಳ ಸುಧೀರ್ಘ ಸಂಗೀತ ಲೋಕದಲ್ಲಿ ಹಲವು ಸುಪ್ರಸಿದ್ದ ಹಾಡುಗಳನ್ನು ಹಾಡಿದ್ದರು. ಇವರ ಕೋಗಿಲೆ

ಗಾನ ನಿಲ್ಲಿಸಿದ ಕೋಗಿಲೆ| ಲತಾ ಮಂಗೇಶ್ಕರ್ ಇನ್ನಿಲ್ಲ Read More »