ರಾಷ್ಟ್ರೀಯ

ಮೂತ್ರ ವಿಸರ್ಜನೆ ವೇಳೆ‌ ಸಿಡಿಯಿತು‌ ಕಿಸೆಯಲ್ಲಿದ್ದ ಲೋಡೆಡ್ ಪಿಸ್ತೂಲ್| ಮುಂದೆ…?

ನ್ಯೂಯಾರ್ಕ್​: ಇಲ್ಲಿನ ಟೈಮ್ಸ್​ ಸ್ಕ್ವೇರ್​ ಸಬ್​ವೇ ಸ್ಟೇಷನ್​ ನಲ್ಲಿ ವ್ಯಕ್ತಿಯೊಬ್ಬರು ಮೂತ್ರ ವಿಸರ್ಜನೆ ಮಾಡುವಾಗ ಆಕಸ್ಮಿಕವಾಗಿ ಕಿಸೆಯಲ್ಲಿದ್ದ ಪಿಸ್ತೂಲ್​ನಿಂದ ಗುಂಡು ಹಾರಿದ ಘಟನೆ ನಡೆದಿದೆ. ದೊಡ್ಡದಾಗಿ ಶಬ್ದವಾಗುತ್ತಿದ್ದಂತೆಯೇ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂಬ ಮಾಹಿತಿ ವರದಿಗಳಿಂದ ತಿಳಿದು ಬಂದಿದೆ. ವ್ಯಕ್ತಿ ತನ್ನ ಪ್ಯಾಂಟ್ ಕಿಸೆಯಲ್ಲಿ ಲೋಡ್ ಆಗಿದ್ದ ಪಿಸ್ತೂಲನ್ನು ಇಟ್ಟುಕೊಂಡಿದ್ದನು, ಮೂತ್ರ ವಿಸರ್ಜಿಸುತ್ತಿರುವಾಗ ಆಕಸ್ಮಿಕವಾಗಿ ಪಿಸ್ತೂಲ್​ನಿಂದ ಗುಂಡು ಹಾರಿದೆ. ಇದರ ಪರಿಣಾಮ ಆತನ ಕಾಲಿಗೆ ಗುಂಡು ಬಿದ್ದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಡೈಲಿ ನ್ಯೂಸ್ ಪ್ರಕಾರ, 39 […]

ಮೂತ್ರ ವಿಸರ್ಜನೆ ವೇಳೆ‌ ಸಿಡಿಯಿತು‌ ಕಿಸೆಯಲ್ಲಿದ್ದ ಲೋಡೆಡ್ ಪಿಸ್ತೂಲ್| ಮುಂದೆ…? Read More »

ಇಂದಿನಿಂದ ರಾಷ್ಟ್ರಪತಿ ರಾಜ್ಯ ಪ್ರವಾಸ|

ಬೆಂಗಳೂರು : ಇಂದಿನಿಂದ ಮೂರು ದಿನಗಳ ಕಾಲ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕರ್ನಾಟಕ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ನಾಳೆ ಬಿಳಿಗಿರಿ ರಂಗನ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆ ಭಾರತೀಯ ವಾಯುಸೇನೆಯ ಅಧಿಕಾರಿಗಳು ಹಾಗೂ ಭದ್ರತಾ ಸಿಬ್ಬಂದಿ ಯಳಂದೂರು ತಾಲ್ಲೂಕಿನ ವಡಗೆರೆ ಹಾಗೂ ಯಡಬೆಟ್ಟದಲ್ಲಿ ನಿರ್ಮಿಸಲಾಗಿರುವ ಹೆಲಿಪ್ಯಾಡ್‌ಗಳನ್ನು ಪರಿಶೀಲಿಸಲಾಯಿತು. ರಾಷ್ಟ್ರಪತಿ ಕೋವಿಂದ್ ಚಾಮರಾಜನಗರ, ಮಂಗಳೂರು, ಚಿಕ್ಕಮಗಳೂರು ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ಚಾಮರಾಜನಗರದಲ್ಲಿ ಅಕ್ಟೋಬರ್ 7ರಂದು ವಡ್ಡಗೆರೆ ಹೆಲಿಪ್ಯಾಡ್, ಬಿಳಿಗಿರಿ ರಂಗನ ಬೆಟ್ಟ, ಚಾಮರಾಜನಗರ ವೈದ್ಯಕೀಯ ಕಾಲೇಜು ವ್ಯಾಪ್ತಿಯಲ್ಲಿ

ಇಂದಿನಿಂದ ರಾಷ್ಟ್ರಪತಿ ರಾಜ್ಯ ಪ್ರವಾಸ| Read More »

ಫೇಸ್ಬುಕ್, ವಾಟ್ಸಪ್, ಇನ್ಸ್ಟಾಗ್ರಾಂ ಸರ್ವರ್ ದೋಷ| ಆ ಒಂದು ಗಂಟೆಯ ಆರ್ಥಿಕ ಹೊಡೆತ ಎಷ್ಟು ಗೊತ್ತೇ?

ಬೆಂಗಳೂರು: ಡಿಜಿಟಲ್ ಮೀಡಿಯಾದಲ್ಲಿ ಭಾರಿ ದೊಡ್ಡ ಭಾಗವನ್ನೇ ಹೊಂದಿರುವ ಫೇಸ್​ಬುಕ್​, ವಾಟ್ಸ್​ ಆ್ಯಪ್​ ಹಾಗೂ ಇನ್​ಸ್ಟಾಗ್ರಾಮ್​ ಸರ್ವರ್​ ಇದ್ದಕ್ಕಿದ್ದಂತೆ ಕೈಕೊಟ್ಟಿರುವುದರಿಂದ ಬರೀ ಸಂವಹನದಲ್ಲಷ್ಟೇ ವ್ಯತ್ಯಯವಾಗಿರುವುದಲ್ಲ. ಜತೆಗೆ ಜಾಗತಿಕ ಆರ್ಥಿಕತೆಯಲ್ಲೂ ಭಾರಿ ನಷ್ಟ ಉಂಟಾಗಿದೆ. ಸದ್ಯ ಒಂದು ಗಂಟೆಗೂ ಹೆಚ್ಚು ಕಾಲದಿಂದ ಈ ಮೂರೂ ಸಾಮಾಜಿಕ ತಾಣಗಳಿಗೆ ಸಂಬಂಧಿಸಿದಂತೆ ಸರ್ವರ್​ ಡೌನ್​ ಆಗಿದ್ದು, ಪರ್ಸನಲ್​ ಮೆಸೇಜಿಂಗ್ ಹಾಗೂ ಸೋಷಿಯಲ್ ಕಮ್ಯುನಿಕೇಷನ್​ ಎರಡೂ ಸಾಧ್ಯವಾಗಿರಲಿಲ್ಲ. ಇದ್ದಕ್ಕಿದ್ದಂತೆ ಕೈಕೊಟ್ಟ ಇವುಗಳ ಹೊಡೆತ ತಾಳಲಾರದೆ ಪರ್ಯಾಯವಾಗಿ ಡಿಜಿಟಲ್​ ಬಳಕೆದಾರರು ಟ್ವಿಟರ್​, ಟೆಲಿಗ್ರಾಂ ಹಾಗೂ

ಫೇಸ್ಬುಕ್, ವಾಟ್ಸಪ್, ಇನ್ಸ್ಟಾಗ್ರಾಂ ಸರ್ವರ್ ದೋಷ| ಆ ಒಂದು ಗಂಟೆಯ ಆರ್ಥಿಕ ಹೊಡೆತ ಎಷ್ಟು ಗೊತ್ತೇ? Read More »

ಪೇಸ್ಬುಕ್, ವಾಟ್ಸಪ್, ಇನ್ಸ್ಟಾಗ್ರಾಂ ಸರ್ವರ್ ಸ್ಥಗಿತ| ಬಳಕೆದಾರರು ಕಂಗಾಲು

ನವದೆಹಲಿ: ಸಾಮಾಜಿಕ ಜಾಲತಾಣಗಳಾದ ವಾಟ್ಸಾಪ್, ಫೇಸ್ ಬುಕ್ ಮತ್ತು ಇನ್ಸ್ಟಾಗ್ರಾಂ ಗಳು ಇಂದು ಸಂಜೆಯಿಂದ ಸ್ಥಗಿತಗೊಂಡಿದ್ದು, ಬಳಕೆದಾರರು ಯಾವುದೇ ರೀತಿಯ ಮಸೇಜ್ ಗಳನ್ನು ಕಳುಹಿಸಲು ಹಾಗೂ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ವೆಬ್‌ಸೈಟ್‌ಗಳು ಮತ್ತು ಸೇವೆಗಳ ಸ್ಥಿತಿಯ ಬಗ್ಗೆ ಮಾಹಿತಿ ಒದಿಗಿಸುವ ವೆಬ್‌ಸೈಟ್‌ ‘ಡೌನ್‌ ಡಿಟೆಕ್ಟರ್‌’ ಪ್ರಕಾರ ಫೇಸ್‌ಬುಕ್‌ ಒಡೆತನದ ಸಾಮಾಜಿಕ ಮಾಧ್ಯಮಗಳಲ್ಲಿ ಸಂಜೆ ಐದು ಗಂಟೆಯಿಂದಲೇ ಸಮಸ್ಯೆ ಎದುರಾಗಿದೆ. ನಂತರ ಸಮಸ್ಯೆಯು ವಿಶ್ವದೆಲ್ಲೆಡೆ ಕಾಣಿಸಿಕೊಂಡಿದೆ. ಸೇವೆಯಲ್ಲಿನ ವ್ಯತ್ಯಯದ ಕುರಿತು ಪ್ರತಿಕ್ರಿಯೆ ನೀಡಿರುವ ಫೇಸ್ ಬುಕ್ ಸಮಸ್ಯೆ ಅರಿವಿಗೆ ಬಂದಿದ್ದು,

ಪೇಸ್ಬುಕ್, ವಾಟ್ಸಪ್, ಇನ್ಸ್ಟಾಗ್ರಾಂ ಸರ್ವರ್ ಸ್ಥಗಿತ| ಬಳಕೆದಾರರು ಕಂಗಾಲು Read More »

ಸಾರ್ವಕಾಲಿಕ ದಾಖಲೆಯ ಏರಿಕೆ ಕಂಡ ತೈಲೋತ್ಪನ್ನ ದರ| ಈ ಹಗಲು ದರೋಡೆಗೆ ಕೊನೆ ಎಂದು…?

ನವದೆಹಲಿ: ದೇಶದಾದ್ಯಂತ ಇಂಧನ ದರ ಭಾನುವಾರವೂ ಹೆಚ್ಚಳವಾಗಿದ್ದು, ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಭಾನುವಾರ ಪೆಟ್ರೋಲ್‌ ದರವನ್ನು ಲೀಟರಿಗೆ 25 ಪೈಸೆ ಮತ್ತು ಡೀಸೆಲ್‌ ದರವನ್ನು ಲೀಟರಿಗೆ 30 ಪೈಸೆ ಹೆಚ್ಚಿಸಿವೆ. ಸತತ ನಾಲ್ಕನೇ ದಿನವೂ ದೇಶಾದ್ಯಂತ ಮತ್ತೆ ತೈಲೋತ್ಪನ್ನಗಳ ದರ ಏರಿಕೆಯಾಗಿದ್ದು, ಭಾನುವಾರ ಪೆಟ್ರೋಲಿಯಂ ಉತ್ಪನ್ನಗಳು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ತಲುಪಿವೆ. ಸರ್ಕಾರಿ ತೈಲ ಕಂಪನಿಗಳ ಅಕ್ಟೋಬರ್ 3 ರಂದು ಪೆಟ್ರೋಲ್, ಡೀಸೆಲ್ ಬೆಲೆಯನ್ನು ಏರಿಕೆ ಮಾಡಿದ್ದು, ಇಂದು ಲೀಟರ್ ಪೆಟ್ರೋಲ್ ದರ 25

ಸಾರ್ವಕಾಲಿಕ ದಾಖಲೆಯ ಏರಿಕೆ ಕಂಡ ತೈಲೋತ್ಪನ್ನ ದರ| ಈ ಹಗಲು ದರೋಡೆಗೆ ಕೊನೆ ಎಂದು…? Read More »

ಏರ್ ಇಂಡಿಯಾ ಹರಾಜು| 6 ದಶಕದ ಬಳಿಕ ಸ್ವಂತ ಕಂಪನಿಯನ್ನು ವಾಪಾಸ್ ಪಡೆದ ಟಾಟಾ ಗ್ರೂಪ್|

ನವದೆಹಲಿ: ಭಾರತೀಯ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಸಂಸ್ಥೆಯ ಖರೀದಿಗಾಗಿ ಬಿಡ್ ನಡೆಸಲಾಯಿತು. ವಿವಿಧ ಸಂಸ್ಥೆಗಳು ಪಾಲ್ಗೊಂಡಿದ್ದ ಬಿಡ್ಡ್ ನಲ್ಲಿ ಅಂತಿಮವಾಗಿ ಟಾಟಾ ಸನ್ಸ್ ಖರೀದಿಸುವಲ್ಲಿ ಸಫಲವಾಗಿದೆ. ಏರ್ ಇಂಡಿಯಾ ಈ ಹಿಂದೆ ಟಾಟಾ ಗ್ರೂಪ್ ಕಂಪನಿಯಾಗಿತ್ತು. ಈ ಕಂಪನಿಯನ್ನು ಜೆಆರ್ ಡಿ ಟಾಟಾ 1932 ರಲ್ಲಿ ಸ್ಥಾಪಿಸಿತು. ಸ್ವಾತಂತ್ರ್ಯಾನಂತರ, ವಾಯುಯಾನ ವಲಯವನ್ನು ರಾಷ್ಟ್ರೀಕರಣಗೊಳಿಸಲಾಯಿತು ಮತ್ತು ಸರ್ಕಾರವು ಟಾಟಾ ಏರ್ ಲೈನ್ಸ್ ಷೇರುಗಳಲ್ಲಿ ಶೇಕಡಾ 49 ರಷ್ಟನ್ನು ಖರೀದಿಸಿತು. ನಂತರ ಕಂಪನಿಯು ಸಾರ್ವಜನಿಕ ಸೀಮಿತ ಕಂಪನಿಯಾಯಿತು ಮತ್ತು

ಏರ್ ಇಂಡಿಯಾ ಹರಾಜು| 6 ದಶಕದ ಬಳಿಕ ಸ್ವಂತ ಕಂಪನಿಯನ್ನು ವಾಪಾಸ್ ಪಡೆದ ಟಾಟಾ ಗ್ರೂಪ್| Read More »

ಭಾರತದ ಶ್ರೀಮಂತರ ಪಟ್ಟಿ ರಿಲೀಸ್| ಮುಕೇಶ್ ಅಂಬಾನಿ ದೇಶದ ಶ್ರೀಮಂತ ವ್ಯಕ್ತಿ| ಅದಾನಿ ಕುಟುಂಬದ ದಿನದ ಗಳಿಕೆಯೇ 1 ಸಾವಿರ ಕೋಟಿ…!

ನವದೆಹಲಿ : ಕೊರೋನಾ ಕಾರಣದಿಂದ ಜನಸಾಮಾನ್ಯರು ತತ್ತರಿಸಿರುವ ಹೊತ್ತಲ್ಲೇ ಶ್ರೀಮಂತರ ಸಂಖ್ಯೆಯಲ್ಲೂ ಭಾರೀ ಏರಿಕೆ ದಾಖಲಾಗಿದೆ. ಅದಾನಿ ಸಮೂಹದ ಮುಖ್ಯಸ್ಥ ಗೌತಮ್ ಅದಾನಿ ಅವರ ಕುಟುಂಬದ ಸಂಪತ್ತು ಕಳೆದ ಒಂದೇ ವರ್ಷದಲ್ಲಿ 3.65 ಲಕ್ಷ ಕೋಟಿ ರೂ.ನಷ್ಟು ಹೆಚ್ಚಾಗಿದೆ ಎಂದು ಹುರೂನ್ ಇಂಡಿಯಾ ಸಂಸ್ಥೆ ಬಿಡುಗಡೆ ಮಾಡಿರುವ ಭಾರತದ ಅಗರ್ಭ ಶೀಮಂತರ ವರದಿ ಹೇಳಿದೆ. ಹುರೂನ್ ಇಂಡಿಯಾ ಸಂಸ್ಥೆ ಬಿಡುಗಡೆ ಮಾಡಿರುವ ವರದಿ ಪ್ರಕಾರ, 7.18 ಲಕ್ಷ ಕೋಟಿ ರೂ. ಆಸ್ತಿಯೊಂದಿಗೆ ಮುಕೇಶ್ ಅಂಬಾನಿ ಕುಟುಂಬ ದೇಶದ

ಭಾರತದ ಶ್ರೀಮಂತರ ಪಟ್ಟಿ ರಿಲೀಸ್| ಮುಕೇಶ್ ಅಂಬಾನಿ ದೇಶದ ಶ್ರೀಮಂತ ವ್ಯಕ್ತಿ| ಅದಾನಿ ಕುಟುಂಬದ ದಿನದ ಗಳಿಕೆಯೇ 1 ಸಾವಿರ ಕೋಟಿ…! Read More »

Tika ಉತ್ಸವ ಬಳಿಕ ‘ತಿಥಿ ಭೋಜನ’| “ಎನ್ ಸ್ವಾಮೀ ಇದೂ?” ಎಂದು ಕಾಲೆಳೆಯುತ್ತಿದ್ದಾರೆ ನೆಟ್ಟಿಗರು

ನವದೆಹಲಿ: ಕೇಂದ್ರ ಸರ್ಕಾರವು ಶಾಲೆಗಳಲ್ಲಿ ನೀಡುವ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮದ ಹೆಸರನ್ನು ಬದಲಿಸಿದೆ. ಯೋಜನೆಗೆ ‘ಪ್ರಧಾನ ಮಂತ್ರಿ ಪೋಷಣ್‌ ಶಕ್ತಿ ನಿರ್ಮಾಣ್‌’ ಯೋಜನೆ ಅಥವಾ ‘ಪಿಎಂ ಪೋಷಣ್‌’ ಎಂದು ಕರೆದಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಮೋದಿ ನೇತೃತ್ವದ ಬಿಜೆಪಿ ಪಕ್ಷವು ಕೇಂದ್ರದಲ್ಲಿ ಅಧಿಕಾರ ಹಿಡಿದ ನಂತರ, ಈ ಹಿಂದಿನ ಸರ್ಕಾರಗಳು ರೂಪಿಸಿದ್ದ ಹಲವಾರು ಯೋಜನೆಗಳ ಹೆಸರುಗಳನ್ನು ಬದಲಿಸಿದೆ. ಇದೀಗ, ಶಾಲೆಗಳಲ್ಲಿ ನೀಡುತ್ತಿದ್ದ ಮಧ್ಯಾಹ್ನದ

Tika ಉತ್ಸವ ಬಳಿಕ ‘ತಿಥಿ ಭೋಜನ’| “ಎನ್ ಸ್ವಾಮೀ ಇದೂ?” ಎಂದು ಕಾಲೆಳೆಯುತ್ತಿದ್ದಾರೆ ನೆಟ್ಟಿಗರು Read More »

ನದಿಗೆ ಉರುಳಿದ‌ ಬಸ್| ಆರು ಮಂದಿ ದುರ್ಮರಣ|

ಮೇಘಾಲಯ: ಇಲ್ಲಿನ ಶಿಲ್ಲಾಂಗ್‌ ಜಿಲ್ಲೆಯಲ್ಲಿ ನಡುರಾತ್ರಿಯಲ್ಲಿ ಪ್ರಯಾಣಿಸುತ್ತಿದ್ದ ಬಸ್‌ವೊಂದು ನದಿಗೆ ಉರುಳಿದ್ದು, ಆರು ಜನರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ಖಾಸಗಿ ಬಸ್‌ನಲ್ಲಿ ಸುಮಾರು 21 ಜನರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಬಸ್ ಶಿಲ್ಲಾಂಗ್‌ ಸಮೀಪದಲ್ಲಿರುವ ರಿಂಗ್ಡಿ ನದಿಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಬಸ್‌ನಲ್ಲಿದ್ದ ಆರು ಜನರು ಸಾವನ್ನಪ್ಪಿದ್ದಾರೆ. 16 ಜನರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದುರಂತದ ಬಗ್ಗೆ ಮಾಹಿತಿ ತಿಳಿದ ಕೂಡಲೇ ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾ ಆರಂಭಿಸಿದ್ದರು. ಆದರೆ,

ನದಿಗೆ ಉರುಳಿದ‌ ಬಸ್| ಆರು ಮಂದಿ ದುರ್ಮರಣ| Read More »

ಭಾರತಕ್ಕೆ ಪತ್ರ ಬರೆದ ತಾಲಿಬಾನಿಗಳು|

ಕಾಬೂಲ್, ಸೆ.29- ಆಫ್ಘಾನಿಸ್ಥಾನವನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡ ಬಳಿಕ ಮೊದಲ ಬಾರಿಗೆ ತಾಲಿಬಾನಿಗಳು ಭಾರತ ಸರ್ಕಾರದೊಂದಿಗೆ ಸಂಪರ್ಕ ಸಾಸಿದ್ದು, ಎರಡೂ ದೇಶಗಳ ನಡುವೆ ವಿಮಾನ ಸಂಚಾರ ಆರಂಭಿಸುವಂತೆ ಮನವಿ ಮಾಡಿದ್ದಾರೆ. ಆಫ್ಘಾನಿಸ್ಥಾನದ ವಿಮಾನಯಾನ ಹಂಗಾಮಿ ಸಚಿವ ಹಮೀದುಲ್ಲಾ ಅಕುಂದಾ ಅವರು ಭಾರತದ ವಿಮಾನಯಾನದ ಮಹಾ ನಿರ್ದೇಶಕ ಅರುಣ್‍ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಎರಡೂ ದೇಶಗಳ ನಡುವೆ ಈ ಮೊದಲಿನಂತೆ ವಿಮಾನ ಸಂಚಾರ ಆರಂಭಿಸಬೇಕು ಎಂದು ಅಕುಂದಾ ಪತ್ರದಲ್ಲಿ ಸಲಹೆ ನೀಡಿದ್ದಾರೆ. ಕಾಬುಲ್ ವಿಮಾನ ನಿಲ್ದಾಣವನ್ನು ತಾಲಿಬಾನಿಗಳು ವಶಪಡಿಸಿಕೊಂಡ

ಭಾರತಕ್ಕೆ ಪತ್ರ ಬರೆದ ತಾಲಿಬಾನಿಗಳು| Read More »