ರಾಷ್ಟ್ರೀಯ

ಅಫ್ಘಾನಿಸ್ತಾನದಿಂದ ಹೊರಟ ಮಿಲಿಟರಿ ವಿಮಾನದಲ್ಲಿ ಮಹಿಳೆಗೆ ಹೆರಿಗೆ – ಮತ್ತೇನಾಯಿತು ನೀವೇ ಓದಿ…. ¡¡¡

ವಾಷಿಂಗ್ಟನ್: ತಾಲಿಬಾನಿಯರ ವಶದಲ್ಲಿರುವ ಅಫ್ಘಾನಿಸ್ತಾನದ ಕಾಬೂಲ್‍ನಿಂದ ಜರ್ಮನಿಯ ರ್‍ಯಾಮ್‌ಸ್ಟೈನ್ ವಾಯುನೆಲೆಗೆ ಹಾರಿದ ವಾಯುಪಡೆಯ ಸಿ-17 ವಿಮಾನದಲ್ಲಿ ಅಫ್ಘಾನಿಸ್ತಾನದ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿರುವುದಾಗಿ ಅಮೆರಿಕ ಮಿಲಿಟರಿ ಯಿಂದ ವರದಿಯಾಗಿದೆ. ಅಫ್ಘಾನಿಸ್ತಾನದಲ್ಲಿ ಸಿಲುಕಿರುವವರನ್ನು ರಕ್ಷಿಸುವ ವೇಳೆ ಈ ಘಟನೆಗೆ ಸಿ-17 ವಿಮಾನ ಸಾಕ್ಷಿಯಾಗಿದೆ. ಇದೇ ವಿಚಾರದ ಕುರಿತು ಟ್ವೀಟ್ ಮಾಡಿರುವ ಅಮೆರಿಕ ಮಿಲಿಟರಿಯ ಏರ್ ಮೊಬಿಲಿಟಿ ಕಮಾಂಡ್, ಕಾಬೂಲ್‍ನಿಂದ ಜರ್ಮನಿಗೆ ಹೊರಟಿದ್ದ ವಿಮಾನದಲ್ಲಿ ಶನಿವಾರದಂದು ಮಹಿಳಾ ಪ್ರಯಾಣಿಕರೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಈ ಸಂದರ್ಭದಲ್ಲಿ ವಿಮಾನದಲ್ಲಿ ವಾಯು ಒತ್ತಡವನ್ನು […]

ಅಫ್ಘಾನಿಸ್ತಾನದಿಂದ ಹೊರಟ ಮಿಲಿಟರಿ ವಿಮಾನದಲ್ಲಿ ಮಹಿಳೆಗೆ ಹೆರಿಗೆ – ಮತ್ತೇನಾಯಿತು ನೀವೇ ಓದಿ…. ¡¡¡ Read More »

ಗ್ರಾಹಕರಿಗೆ ಸುವರ್ಣಾವಕಾಶ ನೀಡಿದ ಅಮೆಜಾನ್ ಶಾಪಿಂಗ್| ಪ್ರಶ್ನೆಗಳಿಗೆ ಉತ್ತರಿಸಿ 25 ಸಾವಿರವರೆಗೂ ಗೆಲ್ಲಿ…

ಇ-ಕಾಮರ್ಸ್ ಶಾಪಿಂಗ್ ಸೈಟ್​ ​ಅಮೆಜಾನ್‌ ಆ್ಯಪ್​ನಲ್ಲಿ ಪ್ರತಿದಿನ ರಸಪ್ರಶ್ನೆಯನ್ನು ಕೇಳಲಾಗುತ್ತದೆ. ಈ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿದ್ರೆ ನಿಮಗೆ ಬಹುಮಾನ ನೀಡಲಾಗುತ್ತದೆ. ಇಲ್ಲಿ ಪ್ರತಿದಿನ ರಸ ಪ್ರಶ್ನೆಗಳಿರಲಿದ್ದು, ಅದರಂತೆ ಬಹುಮಾನ ಮೊತ್ತದಲ್ಲೂ ಬದಲಾವಣೆ ಇರುತ್ತದೆ. ಇಂದಿನ ಐದು ಪ್ರಶ್ನೆಗಳಿಗೆ 25 ಸಾವಿರ ರೂ. ಬಹುಮಾನ ಘೋಷಿಸಲಾಗಿದೆ. ಈ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿದ ಗ್ರಾಹಕರನ್ನು ಅಮೆಜಾನ್ ಲಕ್ಕಿ ಡ್ರಾ ಮೂಲಕ ಆಯ್ಕೆ ಮಾಡಲಿದೆ. ಅಲ್ಲದೆ ಬಹುಮಾನ ಮೊತ್ತವನ್ನು ಅಮೆಜಾನ್ ಪೇ ಬ್ಯಾಲೆನ್ಸ್​ನಲ್ಲಿ ನೀಡಲಾಗುತ್ತದೆ. ಈ ರಸಪ್ರಶ್ನೆ ಅಮೆಜಾನ್

ಗ್ರಾಹಕರಿಗೆ ಸುವರ್ಣಾವಕಾಶ ನೀಡಿದ ಅಮೆಜಾನ್ ಶಾಪಿಂಗ್| ಪ್ರಶ್ನೆಗಳಿಗೆ ಉತ್ತರಿಸಿ 25 ಸಾವಿರವರೆಗೂ ಗೆಲ್ಲಿ… Read More »

ಅಫ್ಘಾನ್‍ ಕೇಂದ್ರ ಸರ್ಕಾರಕ್ಕೆ ಪಾಠವಾಗಬೇಕು| ನಮ್ಮನ್ನು ಪರೀಕ್ಷಿಸಿದರೆ ತೊಂದರೆಯಾದೀತು- ಉಗ್ರರಿಗೆ ಪರೋಕ್ಷ ಬೆಂಬಲ ನೀಡಿದ ಮೆಹಬೂಬ ಮುಫ್ತಿ|

ಶ್ರೀನಗರ: ತಾಲಿಬಾನ್ ಅಧಿಕಾರ ವಶಪಡಿಸಿಕೊಂಡು, ಅಮೆರಿಕವನ್ನು ಅಫ್ಘಾನಿಸ್ತಾನದಿಂದ ಪಲಾಯನ ಮಾಡುವಂತೆ ಮಾಡಿದೆ. ಕೇಂದ್ರ ಸರ್ಕಾರ ಅಫ್ಘಾನಿಸ್ತಾನದಿಂದ ಪಾಠ ಕಲಿಯಲಿ. ಅಲ್ಲದೆ 2019ರಲ್ಲಿ ರದ್ದು ಮಾಡಿರುವ ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಮರು ಸ್ಥಾಪಿಸಲಿ ಎಂದು ಹೇಳಿದ್ದಾರೆ. ದಕ್ಷಿಣ ಕಾಶ್ಮೀರದ ಕುಲ್ಗಮ್‍ನಲ್ಲಿ ತಮ್ಮ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ್ದಾರೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರ ವಶಪಡಿಸಿಕೊಂಡಿರುವುದನ್ನು ಉಲ್ಲೇಖಿಸಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ, ನಮ್ಮನ್ನು ಪರೀಕ್ಷಿಸಬೇಡಿ. ಸರ್ಕಾರ ಮಾರ್ಗಗಳನ್ನು ಸರಿಪಡಿಸಿಕೊಂಡು, ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕಿದೆ. ನಿಮ್ಮ ಪಕ್ಕದಲ್ಲಿ ಏನಾಗುತ್ತಿದೆ ಎಂಬುದನ್ನು ನೋಡಿ ಎಂದು

ಅಫ್ಘಾನ್‍ ಕೇಂದ್ರ ಸರ್ಕಾರಕ್ಕೆ ಪಾಠವಾಗಬೇಕು| ನಮ್ಮನ್ನು ಪರೀಕ್ಷಿಸಿದರೆ ತೊಂದರೆಯಾದೀತು- ಉಗ್ರರಿಗೆ ಪರೋಕ್ಷ ಬೆಂಬಲ ನೀಡಿದ ಮೆಹಬೂಬ ಮುಫ್ತಿ| Read More »

ಪೈಲಟ್ ಲುಕ್‍ನಲ್ಲಿ ಕಾಣಿಸಿಕೊಂಡ ಕಂಗನಾ ರಣಾವತ್

ಮುಂಬೈ: ಬಾಲಿವುಡ್‍ನಲ್ಲಿ ಹಲವು ವಿವಾದದ ಮೂಲಕ ಸುದ್ದಿಯಾದ ನಟಿ ಕಂಗನಾ ರಣಾವತ್ ಇದೀಗ ವಾಯುಸೇನೆ ಸಮವಸ್ತ್ರದಲ್ಲಿ ಮಿಂಚುತ್ತಿರುವ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಭಾರೀ ವೈರಲ್ ಆಗುತ್ತಿದೆ. ಕಂಗನಾ ರಣಾವತ್ ಕೆಲ ದಿನಗಳ ಹಿಂದೆಯಷ್ಟೇ ಯೂರೋಪ್‍ನಲ್ಲಿ ಧಾಕಡ್ ಸಿನಿಮಾದ ಶೂಟಿಂಗ್ ಮುಗಿಸಿ, ಅದೇ ಖುಷಿಯಲ್ಲಿ ಸಣ್ಣದೊಂದು ಪಾರ್ಟಿ ಮಾಡಿ ಕೆಲವೊಂದು ಹಾಟ್ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದರು. ಇದರ ಬೆನ್ನೆಲ್ಲೇ ಮತ್ತೊಂದು ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಇನ್ನೂ ಈ ಸಿನಿಮಾದ ಚಿತ್ರೀಕರಣ ವೇಳೆ ಕಂಗನಾ ವಾಯುಸೇನೆ ಸಮವಸ್ತ್ರದಲ್ಲಿರುವ ಫೋಟೋವನ್ನು ಆ. 21ರಂದು

ಪೈಲಟ್ ಲುಕ್‍ನಲ್ಲಿ ಕಾಣಿಸಿಕೊಂಡ ಕಂಗನಾ ರಣಾವತ್ Read More »

ದೇಶಾದ್ಯಂತ ರಕ್ಷಾಬಂಧನ ಸಂಭ್ರಮ| ಗಣ್ಯರಿಂದ ಶುಭಾಶಯ

ನವದೆಹಲಿ: ದೇಶದಾದ್ಯಂತ ಜನರು ಅಣ್ಣ-ತಂಗಿಯರ ಪವಿತ್ರ ಹಬ್ಬವಾದ ರಕ್ಷಾ ಬಂಧನದ ಸಂಭ್ರಮದಲ್ಲಿದ್ದಾರೆ. ಆಗಸ್ಟ್​ 22ರಂದು ಈ ಬಾರಿ ದೇಶದಲ್ಲಿ ರಾಖಿ ಹಬ್ಬ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಮ ಟ್ವಿಟರ್ ಟ್ವೀಟ್ ಮಾಡಿರುವ ಪ್ರದಾನಿ ಮೋದಿಯವರು, ರಕ್ಷಾ ಬಂಧನದ ಪವಿತ್ರ ಹಬ್ಬದಂದು ಎಲ್ಲಾ ದೇಶವಾಸಿಗಳಿಗೆ ಶುಭಾಶಯಗಳು ಎಂದು ಹೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಟ್ವೀೂಟ್ ಮಾಡಿ, ಜನತೆಗೆ ರಕ್ಷಾಬಂಧನದ ಪವಿತ್ರ ಹಬ್ಬದಂದು ಎಲ್ಲಾ

ದೇಶಾದ್ಯಂತ ರಕ್ಷಾಬಂಧನ ಸಂಭ್ರಮ| ಗಣ್ಯರಿಂದ ಶುಭಾಶಯ Read More »

ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ವಿಧಿವಶ

ನವದೆಹಲಿ : ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಕೆಲ ನಿಮಿಷಗಳ ಹಿಂದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ. ಕಲ್ಯಾಣ್ ಸಿಂಗ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಸೇರಿದಂತೆ ಹಲವು ನಾಯಕರುಗಳು ಸಂತಾಪ ವ್ಯಕ್ತಪಡಿಸಿದ್ದಾರೆ. ಕಲ್ಯಾಣ್ ಸಿಂಗ್ ಅವರು ಹಲವು ತಿಂಗಳುಗಳಿಂದ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದರು. ಅವರನ್ನು ಹೆಚ್ಚಿನ ಚಿಕಿತ್ಸೆಗೆ ನವದೆಹಲಿಯ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಎಸ್‌ಜಿಪಿಜಿಐ)

ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ವಿಧಿವಶ Read More »

ಕಾಬೂಲ್​ನಲ್ಲಿ ಸಿಲುಕಿಕೊಂಡಿದ್ದಾರೆ ಕರ್ನಾಟಕದ ದಕ್ಷ ಅಧಿಕಾರಿ

ಬೆಂಗಳೂರು: ವೀರಪ್ಪನ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಕರ್ನಾಟಕದಲ್ಲಿ ಸೇವೆ ಸಲ್ಲಿಸಿದ್ದ ಐಪಿಎಸ್ ಅಧಿಕಾರಿ ಸವಿತಾ ಹಂಡೆ ಕಾಬೂಲ್​ನಲ್ಲಿದ್ದು, ಅವರು ಸುರಕ್ಷಿತವಾಗಿ ಭಾರತಕ್ಕೆ ಮರಳಲಿ ಎಂದು ಹಿರಿಯ ಪೊಲೀಸ್​ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಐಪಿಎಸ್ ಅಧಿಕಾರಿ ಸವಿತಾ ಹಂಡೆ ಹೊಳೆನರಸೀಪುರ, ಬೀದರ್​​ನಲ್ಲಿ ಎಎಸ್​ಪಿ ಆಗಿ‌, ಉಡುಪಿ ಮತ್ತು ಹಾಸನ ಜಿಲ್ಲೆಯಲ್ಲಿ ಎಸ್.ಪಿ ಆಗಿ , ಬಳಿಕ ಬೆಂಗಳೂರಿನಲ್ಲಿ ಅಡ್ಮಿನ್ ವಿಭಾಗದ ಡಿಸಿಪಿಯಾಗಿ ಸೇವೆ ಸಲ್ಲಿಸಲ್ಲಿಸಿದ್ದರು. ಇದಾದ ಬಳಿಕ 2000 ಇಸವಿಯಲ್ಲಿ ಮುಂಬಡ್ತಿ ಪಡೆದು ಕೇಂದ್ರದ ಸೇವೆಗೆ ನಿಯೋಜನೆಯಾಗಿದ್ದರು. ಬಳಿಕ ಯು.ಎನ್

ಕಾಬೂಲ್​ನಲ್ಲಿ ಸಿಲುಕಿಕೊಂಡಿದ್ದಾರೆ ಕರ್ನಾಟಕದ ದಕ್ಷ ಅಧಿಕಾರಿ Read More »

ಬೆಲೆ ಇಳಿಕೆ ನಿರೀಕ್ಷೆಯಲ್ಲಿ ಅಡುಗೆ ಎಣ್ಣೆ| ಆಮದು ಸುಂಕ ಕಡಿತಕ್ಕೆ ಕೇಂದ್ರ ನಿರ್ಧಾರ

ನವದೆಹಲಿ : ಸಾರ್ವಜನಿಕರಿಗೆ ದೊಡ್ಡ ಪರಿಹಾರ ಸಿಗಲಿದ್ದು, ಹಬ್ಬಗಳಿಗೆ ಮುನ್ನ ಖಾದ್ಯ ತೈಲವನ್ನು ಅಗ್ಗವಾಗಿಸಲು ಕೇಂದ್ರ ಸರ್ಕಾರವು ದೊಡ್ಡ ಹೆಜ್ಜೆಯನ್ನ ಇಟ್ಟಿದೆ. ತೆರಿಗೆ ಕಡಿತಗೊಳಿಸುವುದಾಗಿ ಸರ್ಕಾರ ಘೋಷಿಸಿದೆ. ಕಳೆದ ಹಲವು ತಿಂಗಳುಗಳಿಂದ ಖಾದ್ಯ ತೈಲದ ಬೆಲೆಗಳು ವಿಪಾರೀತ ಏರಿಕೆ ಆಗ್ತಿದ್ದು, ಕೇಂದ್ರ ಸರ್ಕಾರವು ಬೆಲೆಗಳನ್ನ ನಿಯಂತ್ರಿಸುವ ಮೂಲಕ ಸಾಮಾನ್ಯ ಜನರಿಗೆ ಪರಿಹಾರ ನೀಡುವ ದೊಡ್ಡ ನಿರ್ಧಾರಕ್ಕೆ ಬಂದಿದೆ. ಅದರಂತೆ, ಸರ್ಕಾರ ಸೋಯಾ ಎಣ್ಣೆ ಮತ್ತು ಸೂರ್ಯಕಾಂತಿ ಎಣ್ಣೆಯ ಆಮದು ಸುಂಕವನ್ನು ಕಡಿಮೆ ಮಾಡಿದೆ. ಇದನ್ನು ಶೇ.15 ರಿಂದ

ಬೆಲೆ ಇಳಿಕೆ ನಿರೀಕ್ಷೆಯಲ್ಲಿ ಅಡುಗೆ ಎಣ್ಣೆ| ಆಮದು ಸುಂಕ ಕಡಿತಕ್ಕೆ ಕೇಂದ್ರ ನಿರ್ಧಾರ Read More »

ಸಿಎಂ ಜಗನ್ ಮೋಹನ ರೆಡ್ಡಿ ದೇವಾಲಯನಿರ್ಮಿಸಿದ ಶಾಸಕ -ಅದಕ್ಕಾದ ವೆಚ್ಚ ಎಷ್ಟು ಕೋಟಿ ಗೊತ್ತಾ?

ಹೈದರಾಬಾದ್: ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಯವರಿಗೆ ಭವ್ಯವಾದ ದೇವಸ್ಥಾನವೊಂದನ್ನು ಆಂಧ್ರ ಪ್ರದೇಶದ ವೈಎಸ್‍ಆರ್ ಕಾಂಗ್ರೆಸ್ ಶಾಸಕ ಹಾಗೂ ಪಕ್ಷದ ಮುಖ್ಯಸ್ಥರೊಬ್ಬರು ನಿರ್ಮಿಸಿದ್ದಾರೆ. ವೈಎಸ್‌ಆರ್‌ಪಿಸಿಯ ಶಾಸಕ ಬಿ. ಮಧುಸೂಧನ್ ರೆಡ್ಡಿ ತಮ್ಮ ಗೌರವವನ್ನು ಪ್ರದರ್ಶಿಸಲು ಮತ್ತು ಸರ್ಕಾರದ ಯೋಜನೆ ಬಗ್ಗೆ ಜಾಗೃತಿ ಮೂಡಿಸಲು ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ದೇವಾಲಯವನ್ನು ನಿರ್ಮಿಸಿರುವುದಾಗಿ ತಿಳಿಸಿದ್ದಾರೆ. ಈ ದೇವಾಲಯವನ್ನು ಕರ್ನಾಟಕ ಹಾಗೂ ತಮಿಳುನಾಡಿನ ಕೆಲವು ತಜ್ಞರು ವಿನ್ಯಾಸಗೊಳಿಸಿರುವುದಾಗಿ ಹೇಳಿದ್ದಾರೆ. ಚಿತ್ತೂರು ಜಿಲ್ಲೆಯ ಶ್ರೀಕಳಹಸ್ತಿ ಪಟ್ಟಣದಲ್ಲಿ ಬುಧವಾರ ಆಂಧ್ರಪ್ರದೇಶ ಸರ್ಕಾರದ ಯೋಜನೆಯಡಿಯಲ್ಲಿ

ಸಿಎಂ ಜಗನ್ ಮೋಹನ ರೆಡ್ಡಿ ದೇವಾಲಯನಿರ್ಮಿಸಿದ ಶಾಸಕ -ಅದಕ್ಕಾದ ವೆಚ್ಚ ಎಷ್ಟು ಕೋಟಿ ಗೊತ್ತಾ? Read More »

ರಕ್ಷಣಾ ಪರೀಕ್ಷೆಯಲ್ಲಿ ಮಹಿಳೆಯರಿಗೂ ಅನುಮತಿ – ಸೇನೆಗೆ ಚಾಟಿ ಬೀಸಿದ ಸುಪ್ರೀಂ

ನವದೆಹಲಿ : ರಾಷ್ಟ್ರೀಯ ರಕ್ಷಣಾ ಅಕಾಡೆಮಿ ವತಿಯಿಂದ ನಡೆಸಲಾಗುವ ಎನ್ ಡಿಎ ಪರೀಕ್ಷೆಯಲ್ಲಿ ಭಾಗವಹಿಸಲು ಮಹಿಳೆಯರಿಗೆ ಇದುವರೆಗೆ ಅವಕಾಶವಿರಲಿಲ್ಲ. ಈ ಕುರಿತಂತೆ ಸುಪ್ರೀಂ ಕೋರ್ಟ್‌ ಗೆ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯದ ನ್ಯಾಯಪೀಠವು, ರಾಷ್ಟ್ರೀಯ ರಕ್ಷಣಾ ಅಕಾಡೆಮಿ (NDA) ಪರೀಕ್ಷೆಗೆ ಮಹಿಳೆಯರಿಗೂ ಅನುಮತಿ ನೀಡಿದೆ. ಸೆಪ್ಟೆಂಬರ್ 5ರಂದು ನಿಗದಿಯಾಗಿರುವ ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್ ಡಿಎ) ಪರೀಕ್ಷೆಯನ್ನು ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಬುಧವಾರ ಮಹಿಳೆಯರಿಗೆ ಅನುಮತಿ ನೀಡಿದೆ. ಪ್ರವೇಶಗಳು ನ್ಯಾಯಾಲಯದ ಅಂತಿಮ ಆದೇಶಗಳಿಗೆ ಒಳಪಟ್ಟಿರುತ್ತವೆ

ರಕ್ಷಣಾ ಪರೀಕ್ಷೆಯಲ್ಲಿ ಮಹಿಳೆಯರಿಗೂ ಅನುಮತಿ – ಸೇನೆಗೆ ಚಾಟಿ ಬೀಸಿದ ಸುಪ್ರೀಂ Read More »