ಪೆಟ್ರೋಲ್ ಸುರಿದು ಬಾಲಕಿಯ ಹತ್ಯೆ ಯತ್ನ, ಯೋಗಿ ರಾಜ್ಯದಲ್ಲಿ ಯಾಕಿಂಗೆ?
ಲಕ್ನೊ: ಉತ್ತರ ಪ್ರದೇಶದಲ್ಲಿ ದಿನೇದಿನೇ ಅಪರಾದ ಚಟುವಟಿಕೆಗಳು ಹೆಚ್ಚಾಗ್ತಿದೆ. ಕೆಲ ದಿನಗಳ ಹಿಂದಷ್ಟೇ ದಲಿತ ಯುವಕನ ಮೇಲೆ ಹಲ್ಲೆ ಸೇರಿದಂತೆ ಹಲವು ಪ್ರಕರಣಗಳ ಕುರಿತು ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ದ ಪ್ರತಿಪಕ್ಷಗಳು ವಾಕ್ಸಮರ ನಡೆಸಿದ್ದವು. ಅದರ ಬೆನ್ನಲ್ಲೇ ಮತ್ತೊಂದು ಅಮಾನವೀಯ ಘಟನೆ ರಾಜ್ಯದ ಬುಲಂದ್ ಶಹರ್ ಜಿಲ್ಲೆಯ ಮುಂಡಖೇಡದಲ್ಲಿ ನಡೆದಿದೆ. ವ್ಯಕ್ಯಿಯೋರ್ವ ಮನೆ ಮುಂದೆ ಬಿದ್ದಿದ್ದ ಸೆಗಣಿಯನ್ನು ಬಾಲಕಿಯೋರ್ವಳ ಬಳಿ ಎತ್ತಾಕಲು ಹೇಳಿದ್ದು, ಆಕೆ ವಿರೋದಿಸಿದಾಗ ಅವಳ ಜೊತೆಗೆ ಜಗಳ ಕಾಯ್ದಿದ್ದಾನೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಆಕೆಯ […]
ಪೆಟ್ರೋಲ್ ಸುರಿದು ಬಾಲಕಿಯ ಹತ್ಯೆ ಯತ್ನ, ಯೋಗಿ ರಾಜ್ಯದಲ್ಲಿ ಯಾಕಿಂಗೆ? Read More »