ರಾಷ್ಟ್ರೀಯ

ಹೊಸ ಅಪ್​ಡೇಟ್ ತರುತ್ತಿದೆ ವಾಟ್ಸ್​ಆ್ಯಪ್ | ಇಂಟರ್​ನೆಟ್ ಇಲ್ಲದಿದ್ದರೂ ಫೋಟೊ ಕಳಿಸಿ!

ಸಮಗ್ರ ನ್ಯೂಸ್:ವಾಟ್ಸ್​ಆ್ಯಪ್ ಹೊಸ ಫೀಚರ್​ವೊಂದನ್ನು ಪರೀಕ್ಷಿಸುತ್ತಿದೆ. ಇಂಟರ್ನೆಟ್ ಇಲ್ಲದಿದ್ದರೂ ವಾಟ್ಸಾಪ್​ನಲ್ಲಿ ಫೋಟೋ, ವಿಡಿಯೋ ಇತ್ಯಾದಿ ಫೈಲ್ ಶೇರಿಂಗ್ ಮಾಡಲು ಅವಕಾಶ ಕೊಡುವ ಫೀಚರ್ ಇದು. ಬೀಟಾ ಆವೃತ್ತಿಯಲ್ಲಿ ಇದು ಪರೀಕ್ಷಿಸಲಾಗುತ್ತಿದ್ದು, ಶೀಘ್ರದಲ್ಲಿ ಬಿಡುಗಡೆ ಆಗಬಹುದು ಎನ್ನಲಾಗುತ್ತಿದೆ. ಭಾರತ ಮಾತ್ರವಲ್ಲದೆ ಜಾಗತಿಕವಾಗಿ ವಾಟ್ಸ್​ಆ್ಯಪ್ ಅತ್ಯಂತ ಹೆಚ್ಚಿನ ಬಳಕೆದಾರರನ್ನು ಹೊಂದಿದೆ. ಹೊಸ ಹೊಸ ಫೀಚರ್​ಗಳನ್ನು ನೂತನ ಅಪ್​ಡೇಟ್ ಮೂಲಕ ವಾಟ್ಸ್​ಆ್ಯಪ್ ಒದಗಿಸುತ್ತದೆ. ಜತೆಗೆ ಜನರಿಗೆ ಹೆಚ್ಚಿನ ಖಾಸಗಿತನ ಮತ್ತು ಭದ್ರತೆಯನ್ನು ಒದಗಿಸಲು ಕೂಡ ವಾಟ್ಸ್​​ಆ್ಯಪ್ ಸಹಾಯ ಮಾಡುತ್ತದೆ. ವಾಟ್ಸ್​ಆ್ಯಪ್ ಹೊಸ […]

ಹೊಸ ಅಪ್​ಡೇಟ್ ತರುತ್ತಿದೆ ವಾಟ್ಸ್​ಆ್ಯಪ್ | ಇಂಟರ್​ನೆಟ್ ಇಲ್ಲದಿದ್ದರೂ ಫೋಟೊ ಕಳಿಸಿ! Read More »

ಕೋವಿಡ್ ಲಸಿಕೆ ಪ್ರಮಾಣ ಪತ್ರದಿಂದ ಮೋದಿ ಪೋಟೋ ತೆರವು/ ಸ್ಪಷ್ಟನೆ ನೀಡಿದ ಆರೋಗ್ಯ ಇಲಾಖೆ

ಸಮಗ್ರ ನ್ಯೂಸ್: ಕೋವಿಡ್ ಲಸಿಕೆ ಪಡೆದ ಬಳಿಕ ಡೌನ್‍ಲೋಡ್ ಮಾಡಲಾಗುವ ಪ್ರಮಾಣ ಪತ್ರದಲ್ಲಿ ಪ್ರಧಾನಿ ಮೋದಿ ಪೋಟೋ ಹಾಕಲಾಗುತ್ತಿದ್ದು, ಆದರೆ ಈಗ ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿ ಮೋದಿ ಪೋಟೋ ತೆರವು ಮಾಡಲಾಗಿದೆ. ಇದು ಕೋವಿಶೀಲ್ಡ್ ಅಡ್ಡಪರಿಣಾಮದ ಬಳಿಕ ಕೇಂದ್ರ ಬಿಜೆಪಿ ಸರ್ಕಾರ ತೆಗೆದಿದೆ ಎಂದು ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದ್ದು, ಲೋಕಸಭಾ ಚುನಾವಣೆ ನೀತಿ ಸಂಹಿತೆ ಕಾರಣ ಪ್ರಮಾಣಪತ್ರ, ವೆಬ್‍ಸೈಟ್ ಸೇರಿದಂತೆ ಅಲ್ಲೆಡೆಯಿಂದ ಪೋಟೋಗಳನ್ನು ತೆಗೆದು ಹಾಕಲಾಗಿದೆ ಎಂದು ತಿಳಿಸಿದೆ. ಲೋಕಸಭಾ ಚುನಾವಣೆ

ಕೋವಿಡ್ ಲಸಿಕೆ ಪ್ರಮಾಣ ಪತ್ರದಿಂದ ಮೋದಿ ಪೋಟೋ ತೆರವು/ ಸ್ಪಷ್ಟನೆ ನೀಡಿದ ಆರೋಗ್ಯ ಇಲಾಖೆ Read More »

ಆಂಧ್ರಪ್ರದೇಶ: ಪೊಲೀಸ್ ಠಾಣೆಯಲ್ಲೇ ಲಕ್ಷ ಲಕ್ಷ ದುಡ್ಡು ಕಳ್ಳತನ

ಸಮಗ್ರ ನ್ಯೂಸ್‌ : ಪೊಲೀಸ್ ಠಾಣೆಯಲ್ಲೇ ಲಕ್ಷ ಲಕ್ಷ ದುಡ್ಡು ಕಳ್ಳತನವಾಗಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಅಡೋಲು ಪಟ್ಟಣದ ಟೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೀರುವಿನ ಲಾಕರ್‌ಗಳಲ್ಲಿ ಇರಿಸಲಾಗಿದ್ದ 5.63 ಲಕ್ಷ ರೂ ನಾಪತ್ತೆಯಾಗಿದೆ. ಲಕ್ಷ ಲಕ್ಷ ನಗದು ನಾಪತ್ತೆಯಾಗಿದ್ದರೂ ಕೂಡ ಬೀರುವಿಗೆ ಯಾವುದೇ ರೀತಿಯಲ್ಲಿ ಹಾನಿಯಾಗಿಲ್ಲ. ಬೀಗಗಳು ಇದ್ದಂತೆಯೇ ಇದ್ದುದ್ದರಿಂದ ಇದು ಹೊರಗಿನವರ ಕೆಲಸವಲ್ಲ, ಠಾಣೆಯ ಒಳಗಿನವರ ಕೆಲಸ ಎಂದು ಸ್ಪಷ್ಟವಾಗಿದೆ. ಈ ವೇಳೆ ತನಿಖೆ ನಡೆಸಿದಾಗ ಬೀರುವಿನಲ್ಲಿದ್ದ ಹಣವನ್ನು ಗೃಹರಕ್ಷಕ ದಳದ

ಆಂಧ್ರಪ್ರದೇಶ: ಪೊಲೀಸ್ ಠಾಣೆಯಲ್ಲೇ ಲಕ್ಷ ಲಕ್ಷ ದುಡ್ಡು ಕಳ್ಳತನ Read More »

ನವದೆಹಲಿ: ದುಷ್ಕರ್ಮಿಗಳಿಂದ ಶಾಲಾ ಆವರಣದಲ್ಲೇ ವಿದ್ಯಾರ್ಥಿನಿ ಮುಖದ ಮೇಲೆ ಬ್ಲೇಡ್‌ನಿಂದ ಹಲ್ಲೆ

ಸಮಗ್ರ ನ್ಯೂಸ್‌ : ಶಾಲಾ ಆವರಣದಲ್ಲೇ ವಿದ್ಯಾರ್ಥಿನಿಯ ಮುಖದ ಮೇಲೆ ಬ್ಲೇಡ್‌ನಿಂದ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಘಟನೆಯು ದೆಹಲಿಯ ಗುಲಾಬಿ ಬಾಗ್ ಟೈಪ್-1 CO-ED ಸರ್ವೋದಯ ವಿದ್ಯಾಲಯದಲ್ಲಿ ನಡೆದಿದೆ. ದುಷ್ಕರ್ಮಿಗಳು ಶಾಲಾ ಆವರಣದಲ್ಲೇ ಬಾಲಕಿ ಮೇಲೆ ಬ್ಲೇಡ್​ನಿಂದ ಹಲ್ಲೆ ಮಾಡಿದ್ದಾರೆ. ಕೆನ್ನೆ ಮೇಲೆ ಕುಯ್ದುದಿದ್ದರಿಂದ ಸಾಕಷ್ಟು ರಕ್ತ ಹೋಗುತ್ತಲೇ ಇದೆ. ನೋವು ತಾಳಲಾರದೇ ವಿದ್ಯಾರ್ಥಿನಿಯು ಕಿರುಚಿಕೊಂಡು ಅಳುತ್ತಿದ್ದಾಳೆ. ಅಲ್ಲದೇ ಆಕೆಯ ಗೆಳೆತಿಯರು ಕೂಡ ಗಾಬರಿಗೊಂಡಿದ್ದಾರೆ. ಸದ್ಯ ಇದನ್ನು ಅಲ್ಲಿದ್ದ ಮಹಿಳೆಯೊಬ್ಬರು

ನವದೆಹಲಿ: ದುಷ್ಕರ್ಮಿಗಳಿಂದ ಶಾಲಾ ಆವರಣದಲ್ಲೇ ವಿದ್ಯಾರ್ಥಿನಿ ಮುಖದ ಮೇಲೆ ಬ್ಲೇಡ್‌ನಿಂದ ಹಲ್ಲೆ Read More »

ನವದೆಹಲಿ : ಹಿಂದೂ ವಿವಾಹ ಶಾಸ್ತ್ರಬದ್ಧವಾಗಿ ನಡೆಯದೇ ಇದ್ದಲ್ಲಿ ಅದಕ್ಕೆ ಮಾನ್ಯತೆ ಇಲ್ಲ: ಸುಪ್ರೀಂ

ಸಮಗ್ರ ನ್ಯೂಸ್‌ : ಹಿಂದೂ ವಿವಾಹ ಶಾಸ್ತ್ರಬದ್ಧವಾಗಿ ನಡೆಯದೇ ಇದ್ದಲ್ಲಿ ಅದಕ್ಕೆ ಮಾನ್ಯತೆ ಇಲ್ಲ ಎಂದು ಸುಪ್ರೀಂಕೋರ್ಟ್‌ ಸ್ಪಷ್ಟಪಡಿಸಿದೆ. ಹಿಂದೂ ಸಂಪ್ರದಾಯದ ಪ್ರಕಾರ ಮದುವೆ ಅಂದರೆ ಕೇವಲ ಸಂಗೀತ, ನೃತ್ಯ ಸಂಭ್ರಮ ಅಲ್ಲ ಅಥವಾ ವ್ಯವಹಾರ ಅಲ್ಲ. ಕೆಲವು ವಿಧಿ ವಿಧಾನಗಳು, ಸಂಪ್ರದಾಯಗಳ ಮೂಲಕ ನಡೆದರೆ ಮಾತ್ರ ವಿವಾಹಕ್ಕೆ ಮಾನ್ಯತೆ ಇರುತ್ತದೆ. ಹಿಂದೂ ವಿವಾಹ ಕಾಯ್ದೆ ಪ್ರಕಾರ ಈ ವಿಧಿವಿಧಾನಗಳು, ಸಂಪ್ರದಾಯಗಳು ನಡೆದರೆ ಮಾತ್ರ ಮದುವೆಗೆ ಮಾನ್ಯತೆ ದೊರೆಯುತ್ತದೆ ಎಂದು ಕೋರ್ಟ್‌ ಹೇಳಿದೆ. ಇತ್ತೀಚೆಗೆ ಇಬ್ಬರು ಪೈಲಟ್‌

ನವದೆಹಲಿ : ಹಿಂದೂ ವಿವಾಹ ಶಾಸ್ತ್ರಬದ್ಧವಾಗಿ ನಡೆಯದೇ ಇದ್ದಲ್ಲಿ ಅದಕ್ಕೆ ಮಾನ್ಯತೆ ಇಲ್ಲ: ಸುಪ್ರೀಂ Read More »

Samsung Galaxy S23 ತುಂಬಾ ಕಡಿಮೆ ಬೆಲೆಗೆ ಸಿಗ್ತಾ ಇದೆ, ಇದನ್ನು ಮಿಸ್ ಮಾಡಿಕೊಂಡರೆ ಇನ್ನು ಸಿಗಲ್ಲ!

ಮಾರುಕಟ್ಟೆಯಲ್ಲಿ Samsung Galaxy S ಸರಣಿಯ ಫೋನ್‌ಗಳಿಗೆ ಉತ್ತಮ ಬೇಡಿಕೆಯಿದೆ. ಈ ಪ್ರಮುಖ ಮೊಬೈಲ್‌ಗಳು ಗುಣಮಟ್ಟದ ಕ್ಯಾಮೆರಾಗಳು, ಶಕ್ತಿಯುತ ಪ್ರೊಸೆಸರ್‌ಗಳು ಮತ್ತು ಅತ್ಯುತ್ತಮ ಡಿಸ್‌ಪ್ಲೇಗಳನ್ನು ನೀಡುತ್ತವೆ. ಟಾಪ್ ಎಂಡ್ ಆಂಡ್ರಾಯ್ಡ್ ಮೊಬೈಲ್ ಗಳನ್ನು ಖರೀದಿಸಲು ಬಯಸುವವರು ಇವುಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ನೀವೂ ಸಹ ಉತ್ತಮವಾದ Android ಸಾಧನವನ್ನು ಖರೀದಿಸಲು ಕಾಯುತ್ತಿದ್ದರೆ ನಿಮಗೆ ಒಳ್ಳೆಯ ಸುದ್ದಿ. ಕಳೆದ ವರ್ಷ ಬಿಡುಗಡೆಯಾದ Samsung Galaxy S23 ಮೊಬೈಲ್‌ನಲ್ಲಿ ಆಕರ್ಷಕ ರಿಯಾಯಿತಿ ಶೀಘ್ರದಲ್ಲೇ ಲಭ್ಯವಿರುತ್ತದೆ. ಫ್ಲಿಪ್‌ಕಾರ್ಟ್‌ನ ಬಿಗ್ ಸೇವಿಂಗ್ಸ್ ಡೇಸ್ ಮಾರಾಟದ

Samsung Galaxy S23 ತುಂಬಾ ಕಡಿಮೆ ಬೆಲೆಗೆ ಸಿಗ್ತಾ ಇದೆ, ಇದನ್ನು ಮಿಸ್ ಮಾಡಿಕೊಂಡರೆ ಇನ್ನು ಸಿಗಲ್ಲ! Read More »

ದೆಹಲಿಯಲ್ಲಿ 60ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ..!

ಸಮಗ್ರ ನ್ಯೂಸ್: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 60ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್‌ಗಳನ್ನು ಕಳುಹಿಸಲಾಗಿದೆ. ಆದರೆ ಈ ಮೂಲವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಶಾಲೆಗಳು ಬಾಂಬ್‌ ಬೆದರಿಕೆಯ ಹಿನ್ನೆಲೆಯಲ್ಲಿ ಮಕ್ಕಳನ್ನು ಮರಳಿ ಮನೆಗೆ ಕಳುಹಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಇಮೇಲ್‌ಗಳ ಮೂಲವನ್ನು ಪತ್ತೆಹಚ್ಚಿದ್ದಾರೆ. ಪೊಲೀಸರು ಜಾಗರೂಕರಾಗಿದ್ದಾರೆ, ಲೀಡ್‌ಗಳನ್ನು ಪಡೆಯುತ್ತಿದ್ದಾರೆ ಮತ್ತು ಕಠಿಣ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ನಾನು ದೆಹಲಿಯ ನಾಗರಿಕರಿಗೆ ಭರವಸೆ ನೀಡುತ್ತಿದ್ದೇನೆ” ಎಂದು ಹೊಸದಿಲ್ಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಹೇಳಿದ್ದಾರೆ. ಶೋಧದ

ದೆಹಲಿಯಲ್ಲಿ 60ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ..! Read More »

ತಮಿಳುನಾಡು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್‌

ಸಮಗ್ರ ನ್ಯೂಸ್ : ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿರುವ ಘಟನೆ ಸೇಲಂ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ನಡೆದಿದೆ. ತಮಿಳುನಾಡಿನ ಯೆರ್ಕೇಡ್ನಿಂದ ಸೇಲಂಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ತಿರುವಿನಲ್ಲಿದ್ದ ಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕರು ಜೋರಾಗಿ ಕಿರುಚಿಕೊಂಡಿದ್ದಾರೆ. ಅಷ್ಟರಲ್ಲೇ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ. ಕೂಡಲೇ ಅಲ್ಲಿದ್ದ ಇತರೆ ಪ್ರಯಾಣಿಕರು ವಾಹನ ನಿಲ್ಲಿಸಿ ಸಹಾಯಕ್ಕೆ ಮುಂದಾಗಿದ್ದಾರೆ. ದುರ್ಘಟನೆಯಲ್ಲಿ ಓರ್ವ ಬಾಲಕ

ತಮಿಳುನಾಡು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್‌ Read More »

ಆಂಧ್ರದಲ್ಲಿ ಎನ್‍ಡಿಎ ಜಂಟಿ ಪ್ರಣಾಳಿಕೆ ಬಿಡುಗಡೆ/ ಮಹಿಳೆಯರು ಮತ್ತು ಯುವಕರಿಗೆ ಮಾಸಿಕ ಅನುದಾನ

ಸಮಗ್ರ ನ್ಯೂಸ್: ಆಂಧ್ರ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್(ಎನ್‍ಡಿಎ) ಜಂಟಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಅರ್ಹ ಮಹಿಳೆಯರಿಗೆ ಮಾಸಿಕ ರೂ. 1,500 ಪಿಂಚಣಿ ಮತ್ತು ನಿರುದ್ಯೋಗಿ ಯುವಕರಿಗೆ ಮಾಸಿಕ ರೂ. 3,000 ಹಣಕಾಸಿನ ನೆರವನ್ನು ಘೋಷಿಸಿದೆ. ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್, ಟಿಡಿಪಿಯ ‘ಸೂಪರ್ ಸಿಕ್ಸ್ ಮತ್ತು ನಮ್ಮ ಪಕ್ಷದ ‘ಶನ್ಮುಕ್ತ ವ್ಯೂಹಂ’ ಪರಿಕಲ್ಪನೆಯ ಸಂಯೋಜನೆಯೇ ಈ ಪ್ರಣಾಳಿಕೆ ಎಂದು ಹೇಳಿದರು. ಮಹಿಳೆಯರಿಗೆ ಸರ್ಕಾರಿ ಬಸ್‍ನಲ್ಲಿ ಉಚಿತ

ಆಂಧ್ರದಲ್ಲಿ ಎನ್‍ಡಿಎ ಜಂಟಿ ಪ್ರಣಾಳಿಕೆ ಬಿಡುಗಡೆ/ ಮಹಿಳೆಯರು ಮತ್ತು ಯುವಕರಿಗೆ ಮಾಸಿಕ ಅನುದಾನ Read More »

ನಾಳೆ ಅಯೋಧ್ಯೆಗೆ ರಾಷ್ಟ್ರಪತಿ ಭೇಟಿ

ಸಮಗ್ರ ನ್ಯೂಸ್: ಅಯೋಧ್ಯೆಗೆ ನಾಳೆ (ಬುಧವಾರ, ಮೇ 1) ರಾಷ್ಟ್ರಪತಿ ದೌಪದಿ ಮುರ್ಮು ಅವರು ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಶ್ರೀ ಹನುಮಾನ್ ಗರ್ಹಿ ದೇವಾಲಯ, ಶ್ರೀರಾಮ್ ದೇವಾಲಯ ಮತ್ತು ಕುಬೇರ ತೀಲಾದಲ್ಲಿ ದರುಶನ ಮತ್ತು ಆರತಿ ನಡೆಸಲಿದ್ದಾರೆ. ಅದರ ಜೊತೆಗೆ ಸರಯೂ ಪೂಜೆ ಮತ್ತು ಆರತಿಯನ್ನೂ ಮಾಡಲಿದ್ದಾರೆ.

ನಾಳೆ ಅಯೋಧ್ಯೆಗೆ ರಾಷ್ಟ್ರಪತಿ ಭೇಟಿ Read More »