ರಾಷ್ಟ್ರೀಯ

ಷೇರು ಪೇಟೆಯಲ್ಲಿ ಕರಡಿ ಕುಣಿತ| ಕೋಟಿ ಕೋಟಿ ನಷ್ಟ ಕಂಡ ಹೂಡಿಕೆದಾರರು

ಸಮಗ್ರ ನ್ಯೂಸ್: ಷೇರು ಮಾರುಕಟ್ಟೆಯಲ್ಲಿ ಶುಕ್ರವಾರ (ಮೇ 3) ತಲ್ಲಣ ಸೃಷ್ಟಿಯಾಗಿದ್ದು, ಎನ್‌ಎಸ್‌ಇ ನಿಫ್ಟಿ ಹಾಗೂ ಬಿಎಸ್‌ಇ ಸೆನ್ಸೆಕ್ಸ್‌ ಭಾರಿ ಕುಸಿತ ಕಂಡ ಕಾರಣ ಹೂಡಿಕೆದಾರರಿಗೆ ಸಾವಿರಾರು ಕೋಟಿ ರೂ. ನಷ್ಟವಾಗಿದೆ ಎಂದು ತಿಳಿದುಬಂದಿದೆ. ದಿನದ ವಹಿವಾಟಿನ ಅಂತ್ಯಕ್ಕೆ ಎನ್‌ಎಸ್‌ಇ ನಿಫ್ಟಿ 50 ಸುಮಾರು 172.35 ಪಾಯಿಂಟ್‌ಗಳ ಕುಸಿತ ಕಂಡರೆ, ಬಿಎಸ್‌ಇ ಸೆನ್ಸೆಕ್ಸ್‌ (BSE Sensex) 733 ಪಾಯಿಂಟ್‌ಗಳ ಕುಸಿತ ಕಂಡಿದೆ. ಆರಂಭದಲ್ಲಿ ಲಾಭ ಕಂಡ ಹೂಡಿಕೆದಾರರು ದಿನದ ಅಂತ್ಯಕ್ಕೆ ನಷ್ಟ ಅನುಭವಿಸಿದರು. ಎನ್‌ಎಸ್‌ಇ ನಿಫ್ಟಿ 50 […]

ಷೇರು ಪೇಟೆಯಲ್ಲಿ ಕರಡಿ ಕುಣಿತ| ಕೋಟಿ ಕೋಟಿ ನಷ್ಟ ಕಂಡ ಹೂಡಿಕೆದಾರರು Read More »

ಏಳು ವರ್ಷಗಳ ಬಳಿಕ ಲಕ್ಷದ್ವೀಪದಿಂದ ಮಂಗಳೂರಿಗೆ ಬಂದ ಪ್ರಯಾಣಿಕ ಹಡಗು

ಸಮಗ್ರ ನ್ಯೂಸ್‌ : ಏಳು ವರ್ಷಗಳ ಬಳಿಕ ಮತ್ತೆ ಮಂಗಳೂರು ಲಕ್ಷದ್ವೀಪದ ನಡುವೆ ಹೈಸ್ಪೀಡ್ ಹಡಗು ಸಂಚಾರ ಆರಂಭವಾಗಿದ್ದು, ಗುರುವಾರ ಸಂಜೆ ಲಕ್ಷದ್ವೀಪದಿಂದ 150ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ದು ಪರೇಲಿ ಎಂಬ ಐಷಾರಾಮಿ ಹಡಗು ಮಂಗಳೂರಿನ ಹಳೇ ಬಂದರಿಗೆ ಬಂದಿದೆ. ಈ ಐಷಾರಾಮಿ ಹಡಗಿನಲ್ಲಿ 150 ಪ್ರಯಾಣಿಕರು ಸೇರಿದಂತೆ 8 ಮಂದಿ ಸಿಬ್ಬಂದಿ, ಓರ್ವ ಪೈಲಟ್, ಚೀಫ್ ಇಂಜಿನಿಯರ್, ಸಹಾಯಕ ಇಂಜಿನಿಯರ್‌ ಬಂದಿಳಿದಿದ್ದಾರೆ. ಕಳೆದ ಏಳು ವರ್ಷಗಳಿಂದ ಲಕ್ಷದ್ವೀಪದಿಂದ ಕೇವಲ ಸರಕು ಸಾಗಣೆ ಹಡಗುಗಳಷ್ಟೇ ಬರುತ್ತಿತ್ತು. ಸದ್ಯ

ಏಳು ವರ್ಷಗಳ ಬಳಿಕ ಲಕ್ಷದ್ವೀಪದಿಂದ ಮಂಗಳೂರಿಗೆ ಬಂದ ಪ್ರಯಾಣಿಕ ಹಡಗು Read More »

ಕೋಲ್ಕತ್ತ : ರಾಜಕೀಯ ಲಾಭಕ್ಕೆ ಧರ್ಮವನ್ನು ಆಯುಧವಾಗಿ ಬಳಕೆ: ಪರಕಾಲ ಪ್ರಭಾಕರ್‌

ಸಮಗ್ರ ನ್ಯೂಸ್‌ : ಬಿಜೆಪಿ ಅಧಿಕಾರದಲ್ಲಿರುವ ನವಭಾರತದಲ್ಲಿ ರಾಜಕೀಯ ಲಾಭಕ್ಕೆ ಧರ್ಮವನ್ನು ಆಯುಧವಾಗಿ ಬಳಕೆ ಮಾಡಲಾಗುತ್ತಿದೆ ಎಂದು ರಾಜಕೀಯ ಅರ್ಥಶಾಸ್ತ್ರಜ್ಞ ಪರಕಾಲ ಪ್ರಭಾಕರ್‌ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಸಾಂವಿಧಾನಿಕ ನಡೆಯ ಮೂಲಕ ಕೇಂದ್ರ ಸರ್ಕಾರವು ಒಕ್ಕೂಟ ವ್ಯವಸ್ಥೆಯನ್ನು ನಾಶ ಮಾಡಲು ಪ್ರಯತ್ನಿಸುತ್ತಿದೆ ಎಂದರು. ಧರ್ಮ ಯಾವತ್ತಿಗೂ ಇರುತ್ತದೆ. ಬಿಜೆಪಿ ಆಡಳಿತದ ನವಭಾರತದಲ್ಲಿ ರಾಜಕೀಯ ಸ್ವಹಿತಾಸಕ್ತಿಗಾಗಿ ಅದನ್ನು ಬಳಸಲಾಗುತ್ತಿದೆ ಎನ್ನುವುದು ಹೊಸ ವಿಚಾರ ಎಂದು ಹೇಳಿದರು. ದೇಶದ ಆರ್ಥಿಕ ಮತ್ತು ಸಾಮಾಜಿಕ ವ್ಯವಸ್ಥೆಯು ಅಪಾಯದಲ್ಲಿದೆ. ಕೇಂದ್ರ ಸರ್ಕಾರವು

ಕೋಲ್ಕತ್ತ : ರಾಜಕೀಯ ಲಾಭಕ್ಕೆ ಧರ್ಮವನ್ನು ಆಯುಧವಾಗಿ ಬಳಕೆ: ಪರಕಾಲ ಪ್ರಭಾಕರ್‌ Read More »

ಲಕ್ನೋ: ರಾಯ್‌ ಬರೇಲಿಯಲ್ಲಿ ರಾಹುಲ್, ಅಮೇಠಿಯಿಂದ ಕಿಶೋರಿ ಲಾಲ್‌ ಶರ್ಮಾ ಸ್ಪರ್ಧೆ

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆಯಲ್ಲಿ ರಾಯ್‌ ಬರೇಲಿ ಹಾಗೂ ಅಮೇಥಿ ಕ್ಷೇತ್ರಕ್ಕೆ ಕೊನೆಗೂ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ನೇಮಕ ಮಾಡಿದೆ. ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಯವರು ರಾಯ್‌ ಬರೇಲಿಯಿಂದ ಸ್ಪರ್ಧೆ ಮಾಡಲಿದ್ದು, ಕಿಶೋರಿ ಲಾಲ್ ಶರ್ಮಾ ಅಮೇಥಿಯಿಂದ ಕಣಕ್ಕಿಳಿಸುವುದಾಗಿ ಘೋಷಣೆ ಮಾಡಲಾಗಿದೆ. ಐದನೇ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ಹೀಗಾಗಿ ಇದೀಗ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ರಾಹುಲ್ ಗಾಂಧಿ ಅವರು 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಸೋನಿಯಾ ಗಾಂಧಿ

ಲಕ್ನೋ: ರಾಯ್‌ ಬರೇಲಿಯಲ್ಲಿ ರಾಹುಲ್, ಅಮೇಠಿಯಿಂದ ಕಿಶೋರಿ ಲಾಲ್‌ ಶರ್ಮಾ ಸ್ಪರ್ಧೆ Read More »

ಹೊಸ ಅಪ್​ಡೇಟ್ ತರುತ್ತಿದೆ ವಾಟ್ಸ್​ಆ್ಯಪ್ | ಇಂಟರ್​ನೆಟ್ ಇಲ್ಲದಿದ್ದರೂ ಫೋಟೊ ಕಳಿಸಿ!

ಸಮಗ್ರ ನ್ಯೂಸ್:ವಾಟ್ಸ್​ಆ್ಯಪ್ ಹೊಸ ಫೀಚರ್​ವೊಂದನ್ನು ಪರೀಕ್ಷಿಸುತ್ತಿದೆ. ಇಂಟರ್ನೆಟ್ ಇಲ್ಲದಿದ್ದರೂ ವಾಟ್ಸಾಪ್​ನಲ್ಲಿ ಫೋಟೋ, ವಿಡಿಯೋ ಇತ್ಯಾದಿ ಫೈಲ್ ಶೇರಿಂಗ್ ಮಾಡಲು ಅವಕಾಶ ಕೊಡುವ ಫೀಚರ್ ಇದು. ಬೀಟಾ ಆವೃತ್ತಿಯಲ್ಲಿ ಇದು ಪರೀಕ್ಷಿಸಲಾಗುತ್ತಿದ್ದು, ಶೀಘ್ರದಲ್ಲಿ ಬಿಡುಗಡೆ ಆಗಬಹುದು ಎನ್ನಲಾಗುತ್ತಿದೆ. ಭಾರತ ಮಾತ್ರವಲ್ಲದೆ ಜಾಗತಿಕವಾಗಿ ವಾಟ್ಸ್​ಆ್ಯಪ್ ಅತ್ಯಂತ ಹೆಚ್ಚಿನ ಬಳಕೆದಾರರನ್ನು ಹೊಂದಿದೆ. ಹೊಸ ಹೊಸ ಫೀಚರ್​ಗಳನ್ನು ನೂತನ ಅಪ್​ಡೇಟ್ ಮೂಲಕ ವಾಟ್ಸ್​ಆ್ಯಪ್ ಒದಗಿಸುತ್ತದೆ. ಜತೆಗೆ ಜನರಿಗೆ ಹೆಚ್ಚಿನ ಖಾಸಗಿತನ ಮತ್ತು ಭದ್ರತೆಯನ್ನು ಒದಗಿಸಲು ಕೂಡ ವಾಟ್ಸ್​​ಆ್ಯಪ್ ಸಹಾಯ ಮಾಡುತ್ತದೆ. ವಾಟ್ಸ್​ಆ್ಯಪ್ ಹೊಸ

ಹೊಸ ಅಪ್​ಡೇಟ್ ತರುತ್ತಿದೆ ವಾಟ್ಸ್​ಆ್ಯಪ್ | ಇಂಟರ್​ನೆಟ್ ಇಲ್ಲದಿದ್ದರೂ ಫೋಟೊ ಕಳಿಸಿ! Read More »

ಕೋವಿಡ್ ಲಸಿಕೆ ಪ್ರಮಾಣ ಪತ್ರದಿಂದ ಮೋದಿ ಪೋಟೋ ತೆರವು/ ಸ್ಪಷ್ಟನೆ ನೀಡಿದ ಆರೋಗ್ಯ ಇಲಾಖೆ

ಸಮಗ್ರ ನ್ಯೂಸ್: ಕೋವಿಡ್ ಲಸಿಕೆ ಪಡೆದ ಬಳಿಕ ಡೌನ್‍ಲೋಡ್ ಮಾಡಲಾಗುವ ಪ್ರಮಾಣ ಪತ್ರದಲ್ಲಿ ಪ್ರಧಾನಿ ಮೋದಿ ಪೋಟೋ ಹಾಕಲಾಗುತ್ತಿದ್ದು, ಆದರೆ ಈಗ ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿ ಮೋದಿ ಪೋಟೋ ತೆರವು ಮಾಡಲಾಗಿದೆ. ಇದು ಕೋವಿಶೀಲ್ಡ್ ಅಡ್ಡಪರಿಣಾಮದ ಬಳಿಕ ಕೇಂದ್ರ ಬಿಜೆಪಿ ಸರ್ಕಾರ ತೆಗೆದಿದೆ ಎಂದು ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದ್ದು, ಲೋಕಸಭಾ ಚುನಾವಣೆ ನೀತಿ ಸಂಹಿತೆ ಕಾರಣ ಪ್ರಮಾಣಪತ್ರ, ವೆಬ್‍ಸೈಟ್ ಸೇರಿದಂತೆ ಅಲ್ಲೆಡೆಯಿಂದ ಪೋಟೋಗಳನ್ನು ತೆಗೆದು ಹಾಕಲಾಗಿದೆ ಎಂದು ತಿಳಿಸಿದೆ. ಲೋಕಸಭಾ ಚುನಾವಣೆ

ಕೋವಿಡ್ ಲಸಿಕೆ ಪ್ರಮಾಣ ಪತ್ರದಿಂದ ಮೋದಿ ಪೋಟೋ ತೆರವು/ ಸ್ಪಷ್ಟನೆ ನೀಡಿದ ಆರೋಗ್ಯ ಇಲಾಖೆ Read More »

ಆಂಧ್ರಪ್ರದೇಶ: ಪೊಲೀಸ್ ಠಾಣೆಯಲ್ಲೇ ಲಕ್ಷ ಲಕ್ಷ ದುಡ್ಡು ಕಳ್ಳತನ

ಸಮಗ್ರ ನ್ಯೂಸ್‌ : ಪೊಲೀಸ್ ಠಾಣೆಯಲ್ಲೇ ಲಕ್ಷ ಲಕ್ಷ ದುಡ್ಡು ಕಳ್ಳತನವಾಗಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಅಡೋಲು ಪಟ್ಟಣದ ಟೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೀರುವಿನ ಲಾಕರ್‌ಗಳಲ್ಲಿ ಇರಿಸಲಾಗಿದ್ದ 5.63 ಲಕ್ಷ ರೂ ನಾಪತ್ತೆಯಾಗಿದೆ. ಲಕ್ಷ ಲಕ್ಷ ನಗದು ನಾಪತ್ತೆಯಾಗಿದ್ದರೂ ಕೂಡ ಬೀರುವಿಗೆ ಯಾವುದೇ ರೀತಿಯಲ್ಲಿ ಹಾನಿಯಾಗಿಲ್ಲ. ಬೀಗಗಳು ಇದ್ದಂತೆಯೇ ಇದ್ದುದ್ದರಿಂದ ಇದು ಹೊರಗಿನವರ ಕೆಲಸವಲ್ಲ, ಠಾಣೆಯ ಒಳಗಿನವರ ಕೆಲಸ ಎಂದು ಸ್ಪಷ್ಟವಾಗಿದೆ. ಈ ವೇಳೆ ತನಿಖೆ ನಡೆಸಿದಾಗ ಬೀರುವಿನಲ್ಲಿದ್ದ ಹಣವನ್ನು ಗೃಹರಕ್ಷಕ ದಳದ

ಆಂಧ್ರಪ್ರದೇಶ: ಪೊಲೀಸ್ ಠಾಣೆಯಲ್ಲೇ ಲಕ್ಷ ಲಕ್ಷ ದುಡ್ಡು ಕಳ್ಳತನ Read More »

ನವದೆಹಲಿ: ದುಷ್ಕರ್ಮಿಗಳಿಂದ ಶಾಲಾ ಆವರಣದಲ್ಲೇ ವಿದ್ಯಾರ್ಥಿನಿ ಮುಖದ ಮೇಲೆ ಬ್ಲೇಡ್‌ನಿಂದ ಹಲ್ಲೆ

ಸಮಗ್ರ ನ್ಯೂಸ್‌ : ಶಾಲಾ ಆವರಣದಲ್ಲೇ ವಿದ್ಯಾರ್ಥಿನಿಯ ಮುಖದ ಮೇಲೆ ಬ್ಲೇಡ್‌ನಿಂದ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಘಟನೆಯು ದೆಹಲಿಯ ಗುಲಾಬಿ ಬಾಗ್ ಟೈಪ್-1 CO-ED ಸರ್ವೋದಯ ವಿದ್ಯಾಲಯದಲ್ಲಿ ನಡೆದಿದೆ. ದುಷ್ಕರ್ಮಿಗಳು ಶಾಲಾ ಆವರಣದಲ್ಲೇ ಬಾಲಕಿ ಮೇಲೆ ಬ್ಲೇಡ್​ನಿಂದ ಹಲ್ಲೆ ಮಾಡಿದ್ದಾರೆ. ಕೆನ್ನೆ ಮೇಲೆ ಕುಯ್ದುದಿದ್ದರಿಂದ ಸಾಕಷ್ಟು ರಕ್ತ ಹೋಗುತ್ತಲೇ ಇದೆ. ನೋವು ತಾಳಲಾರದೇ ವಿದ್ಯಾರ್ಥಿನಿಯು ಕಿರುಚಿಕೊಂಡು ಅಳುತ್ತಿದ್ದಾಳೆ. ಅಲ್ಲದೇ ಆಕೆಯ ಗೆಳೆತಿಯರು ಕೂಡ ಗಾಬರಿಗೊಂಡಿದ್ದಾರೆ. ಸದ್ಯ ಇದನ್ನು ಅಲ್ಲಿದ್ದ ಮಹಿಳೆಯೊಬ್ಬರು

ನವದೆಹಲಿ: ದುಷ್ಕರ್ಮಿಗಳಿಂದ ಶಾಲಾ ಆವರಣದಲ್ಲೇ ವಿದ್ಯಾರ್ಥಿನಿ ಮುಖದ ಮೇಲೆ ಬ್ಲೇಡ್‌ನಿಂದ ಹಲ್ಲೆ Read More »

ನವದೆಹಲಿ : ಹಿಂದೂ ವಿವಾಹ ಶಾಸ್ತ್ರಬದ್ಧವಾಗಿ ನಡೆಯದೇ ಇದ್ದಲ್ಲಿ ಅದಕ್ಕೆ ಮಾನ್ಯತೆ ಇಲ್ಲ: ಸುಪ್ರೀಂ

ಸಮಗ್ರ ನ್ಯೂಸ್‌ : ಹಿಂದೂ ವಿವಾಹ ಶಾಸ್ತ್ರಬದ್ಧವಾಗಿ ನಡೆಯದೇ ಇದ್ದಲ್ಲಿ ಅದಕ್ಕೆ ಮಾನ್ಯತೆ ಇಲ್ಲ ಎಂದು ಸುಪ್ರೀಂಕೋರ್ಟ್‌ ಸ್ಪಷ್ಟಪಡಿಸಿದೆ. ಹಿಂದೂ ಸಂಪ್ರದಾಯದ ಪ್ರಕಾರ ಮದುವೆ ಅಂದರೆ ಕೇವಲ ಸಂಗೀತ, ನೃತ್ಯ ಸಂಭ್ರಮ ಅಲ್ಲ ಅಥವಾ ವ್ಯವಹಾರ ಅಲ್ಲ. ಕೆಲವು ವಿಧಿ ವಿಧಾನಗಳು, ಸಂಪ್ರದಾಯಗಳ ಮೂಲಕ ನಡೆದರೆ ಮಾತ್ರ ವಿವಾಹಕ್ಕೆ ಮಾನ್ಯತೆ ಇರುತ್ತದೆ. ಹಿಂದೂ ವಿವಾಹ ಕಾಯ್ದೆ ಪ್ರಕಾರ ಈ ವಿಧಿವಿಧಾನಗಳು, ಸಂಪ್ರದಾಯಗಳು ನಡೆದರೆ ಮಾತ್ರ ಮದುವೆಗೆ ಮಾನ್ಯತೆ ದೊರೆಯುತ್ತದೆ ಎಂದು ಕೋರ್ಟ್‌ ಹೇಳಿದೆ. ಇತ್ತೀಚೆಗೆ ಇಬ್ಬರು ಪೈಲಟ್‌

ನವದೆಹಲಿ : ಹಿಂದೂ ವಿವಾಹ ಶಾಸ್ತ್ರಬದ್ಧವಾಗಿ ನಡೆಯದೇ ಇದ್ದಲ್ಲಿ ಅದಕ್ಕೆ ಮಾನ್ಯತೆ ಇಲ್ಲ: ಸುಪ್ರೀಂ Read More »

Samsung Galaxy S23 ತುಂಬಾ ಕಡಿಮೆ ಬೆಲೆಗೆ ಸಿಗ್ತಾ ಇದೆ, ಇದನ್ನು ಮಿಸ್ ಮಾಡಿಕೊಂಡರೆ ಇನ್ನು ಸಿಗಲ್ಲ!

ಮಾರುಕಟ್ಟೆಯಲ್ಲಿ Samsung Galaxy S ಸರಣಿಯ ಫೋನ್‌ಗಳಿಗೆ ಉತ್ತಮ ಬೇಡಿಕೆಯಿದೆ. ಈ ಪ್ರಮುಖ ಮೊಬೈಲ್‌ಗಳು ಗುಣಮಟ್ಟದ ಕ್ಯಾಮೆರಾಗಳು, ಶಕ್ತಿಯುತ ಪ್ರೊಸೆಸರ್‌ಗಳು ಮತ್ತು ಅತ್ಯುತ್ತಮ ಡಿಸ್‌ಪ್ಲೇಗಳನ್ನು ನೀಡುತ್ತವೆ. ಟಾಪ್ ಎಂಡ್ ಆಂಡ್ರಾಯ್ಡ್ ಮೊಬೈಲ್ ಗಳನ್ನು ಖರೀದಿಸಲು ಬಯಸುವವರು ಇವುಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ನೀವೂ ಸಹ ಉತ್ತಮವಾದ Android ಸಾಧನವನ್ನು ಖರೀದಿಸಲು ಕಾಯುತ್ತಿದ್ದರೆ ನಿಮಗೆ ಒಳ್ಳೆಯ ಸುದ್ದಿ. ಕಳೆದ ವರ್ಷ ಬಿಡುಗಡೆಯಾದ Samsung Galaxy S23 ಮೊಬೈಲ್‌ನಲ್ಲಿ ಆಕರ್ಷಕ ರಿಯಾಯಿತಿ ಶೀಘ್ರದಲ್ಲೇ ಲಭ್ಯವಿರುತ್ತದೆ. ಫ್ಲಿಪ್‌ಕಾರ್ಟ್‌ನ ಬಿಗ್ ಸೇವಿಂಗ್ಸ್ ಡೇಸ್ ಮಾರಾಟದ

Samsung Galaxy S23 ತುಂಬಾ ಕಡಿಮೆ ಬೆಲೆಗೆ ಸಿಗ್ತಾ ಇದೆ, ಇದನ್ನು ಮಿಸ್ ಮಾಡಿಕೊಂಡರೆ ಇನ್ನು ಸಿಗಲ್ಲ! Read More »