ನೇಪಾಳದಲ್ಲಿ ಭಾರೀ ಭೂಕುಸಿತ| 63 ಮಂದಿ ದುರ್ಮರಣ
ಸಮಗ್ರ ನ್ಯೂಸ್: ಮಧ್ಯ ನೇಪಾಳದ ಮದನ್-ಆಶ್ರಿತ್ ಹೆದ್ದಾರಿಯಲ್ಲಿ ಶುಕ್ರವಾರ ಬೆಳಿಗ್ಗೆ ಭಾರಿ ಭೂಕುಸಿತ ಸಂಭವಿಸಿದೆ. ಘಟನೆಯ ಪರಿಣಾಮ ಎರಡು ಬಸ್ಸುಗಳು ತ್ರಿಶೂಲಿ ನದಿಗೆ ಉರುಳಿ ಬಿದ್ದು ಸುಮಾರು 63 ಪ್ರಯಾಣಿಕರು ಮೃತರಾಗಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಎರಡೂ ಬಸ್ಸುಗಳಲ್ಲಿ ಬಸ್ ಚಾಲಕರು ಸೇರಿದಂತೆ ಒಟ್ಟು 63 ಜನರು ಇದ್ದರು ಎನ್ನಲಾಗಿದೆ. ಮುಂಜಾನೆ 3.30ರ ಸುಮಾರಿಗೆ ಭೂಕುಸಿತವಾಗಿ ಬಸ್ಸುಗಳು ನದಿಯಲ್ಲಿ ಕೊಚ್ಚಿಕೊಂಡು ಹೋಯಿತು. ನಾವು ಘಟನಾ ಸ್ಥಳದಲ್ಲಿದ್ದೇವೆ ಮತ್ತು ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಕಾಣೆಯಾದ ಬಸ್ಸುಗಳನ್ನು, ಜನರನ್ನು ಹುಡುಕುವ […]
ನೇಪಾಳದಲ್ಲಿ ಭಾರೀ ಭೂಕುಸಿತ| 63 ಮಂದಿ ದುರ್ಮರಣ Read More »










