ರಾಷ್ಟ್ರೀಯ

ಎನ್‌ ಆರ್ ಸಿ ಜಾರಿಯಾದರೆ ಭಾರತಕ್ಕೆ‌ ಬೆಂಕಿ ಇಡುತ್ತೇವೆ/ ಲಷ್ಕರ್ ಇ ತೊಯ್ಬಾ ಬೆದರಿಕೆ

ಸಮಗ್ರ ನ್ಯೂಸ್: ಪ್ರಧಾನಿ ಮೋದಿ ಮೂರನೇ ಅವಧಿಯಲ್ಲಿ ದೇಶದಲ್ಲಿ ಎನ್‌ಆರ್‌ಸಿ ಜಾರಿಯಾಗಲಿದೆ ಎಂಬ ವಿಚಾರ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಪಾಕಿಸ್ತಾನದ ಲಷ್ಕರ್ ಇ ತೈಬಾ ಉಗ್ರ ಸಂಘಟನೆ ಕೇಂದ್ರ ಸಚಿವ ಶಂತನು ಠಾಕೂರ್‌ಗೆ ಬೆದರಿಕೆ ಹಾಕಿದೆ. ಕೇಂದ್ರದ ರಾಜ್ಯ ಖಾತೆ ಸಚಿವ ಶಂತನು ಠಾಕೂರ್‌ಗೆ ಉಗ್ರ ಸಂಘಟನೆ ಲಷ್ಕರ್ ಇ ತೋಯ್ಸಾ ಪತ್ರದ ಮೂಲಕ ಬೆದರಿಕೆ ಹಾಕಿದ್ದು, ಪಶ್ಚಿಮ ಬಂಗಾಳದಲ್ಲಿ ಎನ್‌ಆರ್‌ಸಿ ಜಾರಿಯಾದರೆ ಬಂಗಾಳ ಮಾತ್ರವಲ್ಲ ಇಡೀ ಭಾರತಕ್ಕೆ ಬೆಂಕಿ ಇಡುತ್ತೇವೆ ಎಂದು ಎಚ್ಚರಿಸಿದೆ. ಶಂತನು ಠಾಕೂ‌ರ್ ಇತ್ತೀಚೆಗೆ […]

ಎನ್‌ ಆರ್ ಸಿ ಜಾರಿಯಾದರೆ ಭಾರತಕ್ಕೆ‌ ಬೆಂಕಿ ಇಡುತ್ತೇವೆ/ ಲಷ್ಕರ್ ಇ ತೊಯ್ಬಾ ಬೆದರಿಕೆ Read More »

ಭಾರತದ ಡಿಜಿಟಲೀಕರಣ ವ್ಯವಸ್ಥೆ ಜಗತ್ತಿಗೆ ಮಾದರಿ/ ಮೆಚ್ಚುಗೆ ವ್ಯಕ್ತಪಡಿಸಿದ ವಿಶ್ವಸಂಸ್ಥೆ

ಸಮಗ್ರ ನ್ಯೂಸ್: ಭಾರತದ ಡಿಜಟಲೀಕರಣ ದೇಶದಲ್ಲಿ ಆರ್ಥಿಕ ವ್ಯವಹಾರ ಹಾಗೂ ಬಡತನ ತಗ್ಗಿಸಲು ನೆರವಾಗಿದೆ. ಇದನ್ನು ಜಾಗತಿಕ ಸಮುದಾಯಕ್ಕೆ ಉದಾಹರಣೆಯಾಗಿ ಹೇಳಬಹುದು ಎಂದು ವಿಶ್ವಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅಧ್ಯಕ್ಷ ಡೆನಿಸ್ ಫ್ರಾನ್ಸಿಸ್ ಹೇಳಿದ್ದು, ಭಾರತದ ಡಿಜಿಟಲೀಕರಣ ವ್ಯವಸ್ಥೆಗೆ ಮೆಚ್ಚುಗೆ ಸೂಚಿಸಿದ್ದಾರೆ. ನಾನು ಭಾರತಕ್ಕೆ ಭೇಟಿ ನೀಡಿದ ಪ್ರತೀ ಬಾರಿಯೂ ಆ ದೇಶ ಅಸಾಧಾರಣವಾಗಿ ಕಂಡಿದೆ. ಅಲ್ಲಿನ ಡಿಜಿಟಲೀಕರಣದ ಅಭಿವೃದ್ಧಿ ನನ್ನನ್ನು ಅಚ್ಚರಿಗೀಡುಮಾಡಿದೆ ಎಂದು ಅವರು ಹೇಳಿದ್ದಾರೆ. ಡಿಜಿಟಲೀಕರಣ ಒಂದು ದೇಶದ ಅಭಿವೃದ್ಧಿಯಲ್ಲಿ ಅತ್ಯಂತ ಪ್ರಮುಖ ಪಾತ್ರ

ಭಾರತದ ಡಿಜಿಟಲೀಕರಣ ವ್ಯವಸ್ಥೆ ಜಗತ್ತಿಗೆ ಮಾದರಿ/ ಮೆಚ್ಚುಗೆ ವ್ಯಕ್ತಪಡಿಸಿದ ವಿಶ್ವಸಂಸ್ಥೆ Read More »

ಕೇಂದ್ರೀಯ ವಿದ್ಯಾಲಯದ ಆರ್ ಟಿ ಇ ಸೀಟುಗಳಿಗೆ ಅರ್ಜಿ ಆಹ್ವಾನ/ ಏಪ್ರಿಲ್15 ಕೊನೆಯ ದಿನ

ಸಮಗ್ರ ನ್ಯೂಸ್: ಕೇಂದ್ರೀಯ ವಿದ್ಯಾಲಯದಲ್ಲಿರುವ ಶೇ.25 ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಸೀಟುಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಆನ್‌ಲೈನ್ ಮೂಲಕ ಮಾತ್ರ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಏ.15 ಕೊನೆಯ ದಿನವಾಗಿದೆ. ಕೇಂದ್ರೀಯ ವಿದ್ಯಾಲಯದಲ್ಲಿನ 5 ಕಿಮೀ ವ್ಯಾಪ್ತಿಯಲ್ಲಿನ ಅಭ್ಯರ್ಥಿಗಳು ಹಾಗೂ ಬಿಪಿಎಲ್ ಕಾರ್ಡುದಾರರು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ. ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗೆkvsanghathan.nic.in ಅಥವಾ kvonlineadmission.kvs.gov.in ಸಂಪರ್ಕಿಸಬಹುದು.

ಕೇಂದ್ರೀಯ ವಿದ್ಯಾಲಯದ ಆರ್ ಟಿ ಇ ಸೀಟುಗಳಿಗೆ ಅರ್ಜಿ ಆಹ್ವಾನ/ ಏಪ್ರಿಲ್15 ಕೊನೆಯ ದಿನ Read More »

ಜಬಲಪುರದಲ್ಲಿ‌ ಮೋದಿ‌ ರೋಡ್ ಶೋ/ ಕುಸಿದ ವೇದಿಕೆ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೆ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಎ. 7ರಂದು ಮಧ್ಯಪ್ರದೇಶದ ಜಬಲಪುರದಲ್ಲಿ ಆಯೋಜಿಸಿದ್ದರು ಪ್ರಧಾನಿ ಮೋದಿ ಬಹತ್ ರೋಡ್ ಶೋ ವೇಳೆ ವೇದಿಕೆ ಕುಸಿದು ಕೆಲವರಿಗೆ ಗಾಯಗಳಾಗಿವೆ. ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲು ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದರು. ನಿಗದಿತ ಸಂಖ್ಯೆಗಿಂತ ಹೆಚ್ಚು ಜನರು ವೇದಿಕೆಗೆ ಸೇರಿದ ಕಾರಣ ವೇದಿಕೆ ಕುಸಿದು ಬಿದ್ದಿದೆ ಎನ್ನಲಾಗಿದೆ. ಈ ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಧಾನಿ ಮೋದಿಯವರ ರೋಡ್

ಜಬಲಪುರದಲ್ಲಿ‌ ಮೋದಿ‌ ರೋಡ್ ಶೋ/ ಕುಸಿದ ವೇದಿಕೆ Read More »

ಲೋಕಸಭಾ ಚುನಾವಣೆ/ ಮಣಿಪುರದಲ್ಲಿ ಚುನಾವಣಾ ನಡೆಸುವುದು ಆಯೋಗಕ್ಕೆ ಸವಾಲು

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯನ್ನು ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಸುಸೂತ್ರವಾಗಿ ಆಯೋಜಿಸುವುದು ಚುನಾವಣಾ ಆಯೋಗಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ‘ಸ್ಥಳಾಂತರಗೊಂಡ 24,500ಕ್ಕೂ ಹೆಚ್ಚು ಜನರು ಮತದಾನದ ಹಕ್ಕಿಗೆ ಅರ್ಹರಾಗಿದ್ದಾರೆ. ಅವರಿಗೆ ಆಶ್ರಯ ಶಿಬಿರಗಳಿಂದಲೇ ತಮ್ಮ ಮತದಾನದ ಹಕ್ಕು ಚಲಾಯಿಸಲು ವಿಶೇಷ ವ್ಯವಸ್ಥೆ ಮಾಡಲಾಗಿದೆ’ ಎಂದು ಮುಖ್ಯ ಚುನಾವಣಾಧಿಕಾರಿ ಪ್ರದೀಪ್ ಕುಮಾ‌ರ್ ಝಾ ತಿಳಿಸಿದ್ದಾರೆ. ಲೋಕಸಭೆ ಚುನಾವಣೆಗಾಗಿ ರಾಜ್ಯದಲ್ಲಿ ಒಟ್ಟು 2,955 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಇವುಗಳಲ್ಲಿ ಶೇ 50ರಷ್ಟು ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಸ್ಥಳಾಂತರಗೊಂಡ ಜನರಿಗೆ ಮತದಾನ

ಲೋಕಸಭಾ ಚುನಾವಣೆ/ ಮಣಿಪುರದಲ್ಲಿ ಚುನಾವಣಾ ನಡೆಸುವುದು ಆಯೋಗಕ್ಕೆ ಸವಾಲು Read More »

ನವದೆಹಲಿ: ಆನ್‌ಲೈನ್ ವಂಚನೆಯಿಂದ 2 ಲಕ್ಷ ರೂ. ಕಳೆದುಕೊಂಡ ವಿದ್ಯಾರ್ಥಿ ಆತ್ಮಹತ್ಯೆ

ಸಮಗ್ರ ನ್ಯೂಸ್ : ಹನ್ನೊಂದನೇ ತರಗತಿಯ ಯುವಕ ತಾಯಿಯ ಮೊಬೈಲ್ನಲ್ಲಿ ಗೇಮ್ ಆಡುತ್ತಿದ್ದ ವೇಳೆ ವಂಚಕರು ಆ ಮೊಬೈಲ್ ಗೆ ಲಿಂಕ್ ಕಳುಹಿಸಿ ಆತನ ತಂದೆಯ ಬ್ಯಾಂಕ್ ಅಕೌಂಟ್ನಿಂದ ಸುಮಾರು 2 ಲಕ್ಷ ರೂ. ದೋಚಿದ್ದರು. ಇದರಿಂದ ಮನನೊಂದು ಆತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈನ ನಲಸೊಪರದ ಯುವಕ ಏಪ್ರಿಲ್ 3 ರಂದು ತನ್ನ ತಾಯಿಯ ಮೊಬೈಲ್ನಲ್ಲಿ ಗೇಮ್ ಆಡುತ್ತಿದ್ದ. ಆ ವೇಳೆ ವಂಚಕರು ಲಿಂಕ್ ಒಂದನ್ನು ಮೊಬೈಲ್ಗೆ ಕಳುಹಿಸಿದ್ದರು. ಆತ ತಪ್ಪಿ ಆ

ನವದೆಹಲಿ: ಆನ್‌ಲೈನ್ ವಂಚನೆಯಿಂದ 2 ಲಕ್ಷ ರೂ. ಕಳೆದುಕೊಂಡ ವಿದ್ಯಾರ್ಥಿ ಆತ್ಮಹತ್ಯೆ Read More »

ಲಡಾಖ್‌: ಹಿಮಪಾತದಲ್ಲಿ ಸಿಲುಕಿದ್ದ 80 ಜನರನ್ನು ರಕ್ಷಿಸಿದ ಭಾರತೀಯ ಸೇನೆ

ಸಮಗ್ರ ನ್ಯೂಸ್‌ : ಕೇಂದ್ರಾಡಳಿತ ಪ್ರದೇಶ ಲಡಾಖ್‌ನ ಲೇಹ್ ಮತ್ತು ಶ್ಯೋಕ್ ನದಿ ಕಣಿವೆಯ ನಡುವಿನ 17,688 ಅಡಿ ಎತ್ತರದ ಚಾಂಗ್ ಲಾ ಪಾಸ್‌ನಲ್ಲಿ ಹಿಮಪಾತದಲ್ಲಿ ಸಿಲುಕಿದ್ದ ಕನಿಷ್ಠ 80 ಜನರನ್ನು ರಕ್ಷಿಸಲಾಗಿದೆ ಎಂದು ಸೇನೆ ಭಾನುವಾರ ಮಾಹಿತಿ ನೀಡಿದೆ. ತ್ರಿಶೂಲ್ ವಿಭಾಗದ ಸೈನಿಕರು ತಡರಾತ್ರಿ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಭಾರತೀಯ ಸೇನೆಯ ಲೇಹ್ ಮೂಲದ 14 ಕಾರ್ಪ್ಸ್‌ ತಿಳಿಸಿದೆ. ಚಾಂಗ್ ಲಾದ ಹಿಮಾವೃತ ಪ್ರದೇಶದಲ್ಲಿ ಭಾರಿ ಹಿಮಪಾತ ಸಂಭವಿತ್ತು. ಮಾಹಿತಿ ತಿಳಿದ ತ್ರಿಶೂಲ್ ವಿಭಾಗದ ಸೈನಿಕರು

ಲಡಾಖ್‌: ಹಿಮಪಾತದಲ್ಲಿ ಸಿಲುಕಿದ್ದ 80 ಜನರನ್ನು ರಕ್ಷಿಸಿದ ಭಾರತೀಯ ಸೇನೆ Read More »

ಇಂದು ವರ್ಷದ ಮೊದಲ‌ ಸೂರ್ಯಗ್ರಹಣ| ಭಾರತದಲ್ಲಿ ಗೋಚರಿಸುತ್ತಾ?

ಸಮಗ್ರ ನ್ಯೂಸ್: ಎಪ್ರಿಲ್ 8, 2024 ರಂದು ಅಂದರೆ ಸೋಮವಾರ ಖಗೋಳ ವಿಜ್ಞಾನವು ವಿಸ್ಮಯಕಾರಿ ವಿದ್ಯಮಾನಕ್ಕೆ ಸಾಕ್ಷಿಯಾಗುತ್ತಿದೆ. ವರ್ಷದ ಮೊದಲ ಸೂರ್ಯಗ್ರಹಣ ಗೋಚರವಾಗುತ್ತಿದ್ದು, ಅದರ ಫಲಾಫಲಗಳ ಬಗ್ಗೆ ಭಾರೀ ಚರ್ಚೆ ಆಗುತ್ತಿದೆ. ಯುಗಾದಿಗೆ ಮೊದಲು ಸಂಭವಿಸುತ್ತಿರುವ ಈ ಗ್ರಹಣ‌ ಧಾರ್ಮಿಕವಾಗಿ ಹಲವು ‌ಚರ್ಚೆಗೆ ಎಡೆಮಾಡಿಕೊಟ್ಟಿದೆ. ಅಪರೂಪದ ವಿದ್ಯಮಾನವು ಭಾರತದಲ್ಲಿ ಗೋಚರವಾಗದಿದ್ದರೂ, ಇತರೆ ದೇಶಗಳಲ್ಲಿ ಸೂರ್ಯಗ್ರಹಣವನ್ನು ನೋಡಬಹುದಾಗಿದೆ. ಮ್ಯಾಕ್ಸಿಕೋ, ಯುನೈಟೆಡ್ ಸ್ಟೇಟ್, ಕೆನಾಡದಲ್ಲಿ ವರ್ಷದ ಮೊದಲ ಸೂರ್ಯಗ್ರಹಣ ಗೋಚರಿಸುತ್ತದೆ. ಗ್ರಹಣದ ನೆರಳು ಮೊದಲ ಬಾರಿಗೆ ದಕ್ಷಿಣ ಪೆಸಿಫಿಕ್ ಸಮುದ್ರದ

ಇಂದು ವರ್ಷದ ಮೊದಲ‌ ಸೂರ್ಯಗ್ರಹಣ| ಭಾರತದಲ್ಲಿ ಗೋಚರಿಸುತ್ತಾ? Read More »

ಮುಂಬೈ:ನಟಿ ಕಂಗನಾ ರಣಾವತ್ ನನಗೆ ಗೋಮಾಂಸ ಇಷ್ಟ ಅಂದಿದ್ದರು|ಕಾಂಗ್ರೆಸ್ ನಾಯಕ ವಿಜಯ್ ವಾಡೆತ್ತಿವಾರ್

ಸಮಗ್ರ ನ್ಯೂಸ್‌ : ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಬಿಜೆಪಿಯ ಲೋಕಸಭಾ ಅಭ್ಯರ್ಥಿಯಾಗಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ನನಗೆ ಗೋಮಾಂಸ ಇಷ್ಟ ಅಂದಿದ್ದರು ಎಂದು ಕಾಂಗ್ರೆಸ್ ನಾಯಕ ವಿಜಯ್ ವಾಡೆತ್ತಿವಾರ್ ಹೇಳಿದ್ದಾರೆ. ಅವರು ಮಹಾರಾಷ್ಟ್ರದಲ್ಲಿ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿ, ತಾನು ಗೋಮಾಂಸವನ್ನು ಇಷ್ಟಪಡುತ್ತೇನೆ ಮತ್ತು ತಿನ್ನುತ್ತೇನೆ ಎಂದು ಎಕ್ಸ್‌ನಲ್ಲಿ ಬರೆದಿದ್ದ ರಣಾವತ್‌ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ ಎಂದು ಆರೋಪಿಸಿದರು. ಕಾಂಗ್ರೆಸ್ ನಾಯಕ ವಿಜಯ್ ವಡೆತ್ತಿವಾರ್ ಅವರ ಮಾತಿಗೆ ಬಿಜೆಪಿ ವಕ್ತಾರ ಕೇಶವ ಉಪಾಧ್ಯೆ

ಮುಂಬೈ:ನಟಿ ಕಂಗನಾ ರಣಾವತ್ ನನಗೆ ಗೋಮಾಂಸ ಇಷ್ಟ ಅಂದಿದ್ದರು|ಕಾಂಗ್ರೆಸ್ ನಾಯಕ ವಿಜಯ್ ವಾಡೆತ್ತಿವಾರ್ Read More »

ಮೋದಿ ವಿರುದ್ಧ ಆಧಾರ ರಹಿತ ಆರೋಪ/ ಸಿದ್ಧರಾಮಯ್ಯ ವಿರುದ್ಧ ದೂರು

ಸಮಗ್ರ ನ್ಯೂಸ್: ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ಆಧಾರ ರಹಿತ ಆರೋಪ ಮಾಡಿರುವ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸಚಿವರ ವಿರುದ್ಧ ಬಿಜೆಪಿ ಮುಖ್ಯ ಚುನಾವಣಾ ಆಯುಕ್ತರ ಕಚೇರಿಗೆ ದೂರು ಸಲ್ಲಿಸಿದೆ. ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ವಕ್ತಾರ ಅಶೋಕ್ ಗೌಡ, ರಾಜ್ಯ ಕಾನೂನು ಆಯೋಗದ ಪ್ರತಿನಿಧಿ ವಸಂತ್ ಕುಮಾರ್ ನೇತೃತ್ವದ ಬಿಜೆಪಿ ನಿಯೋಗ ಮುಖ್ಯ ಚುನಾವಣಾ ಆಯುಕ್ತರ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಿದೆ. ಚುನಾವಣಾ ಸಚಿವರ ಸಮಿತಿಗೆ ಒಟ್ಟು ನಾಲ್ಕು

ಮೋದಿ ವಿರುದ್ಧ ಆಧಾರ ರಹಿತ ಆರೋಪ/ ಸಿದ್ಧರಾಮಯ್ಯ ವಿರುದ್ಧ ದೂರು Read More »