ವಯನಾಡಿನಲ್ಲಿ ರಾಹುಲ್ ಸ್ಪರ್ಧೆ/ ಆಕ್ಷೇಪ ವ್ಯಕ್ತಪಡಿಸಿದ ಪಿಣರಾಯಿ ವಿಜಯನ್
ಸಮಗ್ರ ನ್ಯೂಸ್: ವಯನಾಡ್ ಕ್ಷೇತ್ರದಿಂದ ಕಾಂಗ್ರೆಸ್ನ ನಾಯಕ ರಾಹುಲ್ ಗಾಂಧಿ ಸ್ಪರ್ಧೆ ಮಾಡುತ್ತಿರುವುದಕ್ಕೆ ಇಂಡಿಯಾ ಮೈತ್ರಿಕೂಟದ ಸದಸ್ಯ ಪಕ್ಷ ಹಾಗೂ ಕೇರಳ ಮುಖ್ಯಮಂತ್ರಿ ಪಿಣರಾಜಿ ವಿಜಯನ್ ಟೀಕೆ ಮಾಡಿದ್ದು, ಮೈತ್ರಿಕೂಟದಲ್ಲಿ ಎಲ್ಲವೂ ಸರಿಯಾಗಿಲ್ಲ ಎನ್ನುವುದಕ್ಕೆ ಮತ್ತೊಂದು ಪುರಾವೆ ಸಿಕ್ಕಿದೆ. ವಯನಾಡ್ನಲ್ಲಿ ಎಲ್ಡಿಎಫ್ ಹಾಗೂ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ (ಸಿಪಿಐ) ರಾಷ್ಟ್ರೀಯ ನಾಯಕಿ ಅನ್ನಿ ರಾಜಾರನ್ನು ಕಣಕ್ಕೆ ಇಳಿಸಿದೆ. ‘ರಾಷ್ಟ್ರಮಟ್ಟದಲ್ಲಿ ಹೆಸರಾಂತ ಎಡ ನಾಯಕಿ ಅನ್ನಿ ರಾಜಾ ವಿರುದ್ಧ ರಾಹುಲ್ ಗಾಂಧಿ ಸ್ಪರ್ಧಿಸುತ್ತಿದ್ದಾರೆ. ಮಣಿಪುರದ ವಿಷಯದಲ್ಲಿ ಬಿಜೆಪಿ […]
ವಯನಾಡಿನಲ್ಲಿ ರಾಹುಲ್ ಸ್ಪರ್ಧೆ/ ಆಕ್ಷೇಪ ವ್ಯಕ್ತಪಡಿಸಿದ ಪಿಣರಾಯಿ ವಿಜಯನ್ Read More »