ರಾಷ್ಟ್ರೀಯ

ಪುಷ್ಪ 2ನ ಪೋಸ್ಟರ್‌ಗೆ ಮೋದಿ ಐಕಾನ್ ಲುಕ್ ಕೊಟ್ಟ ಫೋಟೋ ವೈರಲ್‌

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆಯ ಪ್ರಚಾರದ ಜೋರಾಗಿದ್ದು, ರಾಜಕೀಯ ನಾಯಕರು, ಅಭ್ಯರ್ಥಿಗಳು ದೇಶಾದ್ಯಂತ ಮತಯಾಚನೆ ನಡೆಸುತ್ತಿದ್ದಾರೆ. ಅಖಾಡದಲ್ಲಿ ಬೃಹತ್ ಸಮಾವೇಶಗಳು ನಡೆಯುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಲೋಕಸಭಾ ಚುನಾವಣೆಯ ಹವಾ ಹೇಗಿದೆ ಅನ್ನೋದಕ್ಕೆ ಪ್ರಧಾನಿ ನರೇಂದ್ರ ಮೋದಿ ಫೋಟೋಗೆ ಅವರ ಅಭಿಮಾನಿಗಳು ಪುಷ್ಪ ಟಚ್‌ ಕೊಟ್ಟಿದ್ದು, ಫೋಟೋ ಸಖತ್ ವೈರಲ್ ಆಗಿದೆ. ಇತ್ತೀಚಿಗೆ ತೆಲುಗಿನ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರ ಪುಷ್ಪ 2 ಚಿತ್ರದ ಹೊಸ ಪೋಸ್ಟರ್ ರಿಲೀಸ್ ಆಗಿತ್ತು. ಅದೇ ಪೋಸ್ಟರ್‌ ಅನ್ನ ಬಳಸಿಕೊಂಡಿರುವ […]

ಪುಷ್ಪ 2ನ ಪೋಸ್ಟರ್‌ಗೆ ಮೋದಿ ಐಕಾನ್ ಲುಕ್ ಕೊಟ್ಟ ಫೋಟೋ ವೈರಲ್‌ Read More »

RBI Rules: ನೀವು ಒಂದಕ್ಕಿಂತ ಹೆಚ್ಚು ಬ್ಯಾಂಕ್ ಅಕೌಂಟ್ ಹೊಂದಿದ್ದೀರಾ? ಹಾಗಾದ್ರೆ ಈ ರೂಲ್ಸ್ ಗಳು ಗೊತ್ತಿರಲಿ

ಆಧುನಿಕ ಡಿಜಿಟಲ್ ವಹಿವಾಟಿಗೆ ಬ್ಯಾಂಕ್ ಖಾತೆ ಕೇಂದ್ರವಾಗಿದೆ. ಸರ್ಕಾರದ ಸವಲತ್ತುಗಳನ್ನು ಪಡೆಯಲು, ಆನ್‌ಲೈನ್‌ನಲ್ಲಿ ಉಳಿಸಲು ಮತ್ತು ವಹಿವಾಟು ನಡೆಸಲು ಬ್ಯಾಂಕ್ ಖಾತೆ ಕಡ್ಡಾಯವಾಗಿದೆ. ಅನೇಕ ಜನರು ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆಗಳನ್ನು ಹೊಂದಿದ್ದಾರೆ. ಅದರಲ್ಲೂ ಖಾಸಗಿ ಕಚೇರಿಗಳಲ್ಲಿ ಕೆಲಸ ಮಾಡುವವರು ಯಾವುದೇ ಕಂಪನಿ ಸೇರಿದರೂ.. ಸಂಬಳಕ್ಕಾಗಿ ಬ್ಯಾಂಕ್ ಖಾತೆಗಳಂತಹ ಹಲವು ಖಾತೆಗಳು ನಮ್ಮ ಹೆಸರಿನಲ್ಲಿವೆ. ಒಬ್ಬರು ಎಷ್ಟು ಬ್ಯಾಂಕ್ ಖಾತೆಗಳನ್ನು ಹೊಂದಬಹುದು? ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆಗಳನ್ನು ಹೊಂದಿರುವ ನಿಯಮಗಳೇನು ಎಂದು ನೀವು ಎಂದಾದರೂ ಯೋಚಿಸಿದ್ದೀರಾ? ಈ

RBI Rules: ನೀವು ಒಂದಕ್ಕಿಂತ ಹೆಚ್ಚು ಬ್ಯಾಂಕ್ ಅಕೌಂಟ್ ಹೊಂದಿದ್ದೀರಾ? ಹಾಗಾದ್ರೆ ಈ ರೂಲ್ಸ್ ಗಳು ಗೊತ್ತಿರಲಿ Read More »

ಮಡಿಕೇರಿ: ಮನೆಯಿಂದಲೆ ಮತದಾನ| ಶೇ.41 ರಷ್ಟು ಸಾಧನೆ

ಸಮಗ್ರ ನ್ಯೂಸ್: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಸಂಬಂಧ ವಯಸ್ಸು 85 ಮೀರಿರುವ ಹಿರಿಯ ನಾಗರೀಕರು(ಎವಿಎಸ್‍ಸಿ), ವಿಕಲಚೇತನರು (ಎವಿಪಿಡಿ) ಮತ್ತು ಕೋವಿಡ್ ಶಂಕಿತ/ಬಾಧಿತ ವ್ಯಕ್ತಿಗಳನ್ನು (ಎವಿಸಿಒ) ಮತ್ತು ಅಗತ್ಯ ಸೇವೆಗಳ ಮೇರೆ ನಿಯೋಜನೆಗೊಂಡಿರುವ (ಎವಿಇಎಸ್) ವ್ಯಕ್ತಿಗಳನ್ನು ಗೈರು ಹಾಜರಿ ಮತದಾರರು ಎಂದು ಪರಿಗಣಿಸಲಾಗುತ್ತದೆ. ಈ ಗೈರು ಹಾಜರಿ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗಬಾರದೆಂಬುದನ್ನು ಗಮನದಲ್ಲಿರಿಸಿ ಇವರುಗಳಿಗೆ ಮನೆಯಿಂದಲೆ ಮತದಾನ (ಹೋಮ್ ವೋಟಿಂಗ್) ಮಾಡುವ ಸೌಲಭ್ಯ ಕರ್ಣಾಟಕ ಸರಕಾರವು ಕಲ್ಪಿಸಲಾಗಿರುತ್ತದೆ. ಅದರಂತೆ ಮನೆಯಿಂದಲೆ ಮತದಾನ(ಹೋಮ್ ವೋಟಿಂಗ್) ಕಾರ್ಯಕ್ಕೆ ಇಬ್ಬರು

ಮಡಿಕೇರಿ: ಮನೆಯಿಂದಲೆ ಮತದಾನ| ಶೇ.41 ರಷ್ಟು ಸಾಧನೆ Read More »

ಹೈದರಾಬಾದ್: ಅಮ್ಮ ಬೀಡಿ ಕಾರ್ಮಿಕೆ: ಮಗ ಯುಪಿಎಸ್ಸಿಯಲ್ಲಿ 27ನೇ ರ್‍ಯಾಂಕ್

ಸಮಗ್ರ ನ್ಯೂಸ್ : ಯುಪಿಎಸ್ಸಿ ಸಿವಿಲ್ಸ್ ಅಂತಿಮ ಫಲಿತಾಂಶ ನಿನ್ನೆ ಪ್ರಕಟವಾಗಿದ್ದು, ಈ ಪರೀಕ್ಷೆಯಲ್ಲಿ ತೆಲುಗು ರಾಜ್ಯಗಳ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದಾರೆ. ಈ ಪರೀಕ್ಷೆಗಳಲ್ಲಿ, ಬಡ ಕುಟುಂಬದ ಅನೇಕ ಜನರು ರ್ಯಾಂಕ್ ಪಡೆದಿದ್ದಾರೆ. ಇದಕ್ಕೆ ಉದಾಹರಣೆಯಾಗಿ ಬೀಡಿ ಕಾರ್ಮಿಕೆಯ ಮಗ ಸಾಯಿಕಿರಣ್ ಯುಪಿಎಸ್ಸಿಯಲ್ಲಿ 27ನೇ ರ್ಯಾಂಕ್ ಪಡೆಯುವ ಮೂಲಕ ಬಡತನವನ್ನು ಮೆಟ್ಟಿ ನಿಂತಿರುವ ಘಟನೆ ಕರೀಂನಗರ ಜಿಲ್ಲೆಯ ರಾಮಡುಗು ಮಂಡಲದ ವೆಲಿಚಲ ಗ್ರಾಮದಲ್ಲಿ ನಡೆದಿದೆ. ಕಾಂತ ರಾವ್ ಮತ್ತು ಲಕ್ಷ್ಮಿ ದಂಪತಿ ಮಗ ಸಾಯಿಕಿರಣ್ ಮತ್ತು ಶ್ರವಂತಿ

ಹೈದರಾಬಾದ್: ಅಮ್ಮ ಬೀಡಿ ಕಾರ್ಮಿಕೆ: ಮಗ ಯುಪಿಎಸ್ಸಿಯಲ್ಲಿ 27ನೇ ರ್‍ಯಾಂಕ್ Read More »

Lokasabha election; ಬಲ್ಲವರ‌ ಜಿಲ್ಲೆಯಲ್ಲಿ ಬಿಲ್ಲವರೇ ನಿರ್ಣಾಯಕ| ಒಗ್ಗಟ್ಟು ಪ್ರದರ್ಶಿಸಿದರೆ ಒಡೆಯಲಿದೆ ಬಿಜೆಪಿ ಭದ್ರಕೋಟೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಪ್ರಚಾರ ಕಾರ್ಯ ಜೋರಾಗಿದೆ. ಈ ನಡುವೆ ಬುದ್ದಿವಂತರ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಬಿಲ್ಲವ ಮತಗಳೇ ನಿರ್ಣಾಯಕವಾಗಿದ್ದು, ಬಿಲ್ಲವ ವೋಟ್ ಛಿದ್ರವಾಗದಂತೆ ಮತಗಳನ್ನು ಭದ್ರಪಡಿಸಲು ಬಿಜೆಪಿ – – ಕಾಂಗ್ರೆಸ್ ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುತ್ತಿದೆ. ಇದೇ ಸ್ಟ್ರಾಟಜಿಯನ್ನು ಮುಂದುವರಿಸಿರುವ ಬಿಜೆಪಿ ಪ್ರಧಾನಿ ನರೇಂದ್ರ ಮೋದಿಯವರಿಂದ ರೋಡ್ ಶೋನಲ್ಲಿ ನಾರಾಯಣ ಗುರುಗಳಿಗೆ ಗೌರವ ಸಹ ನೀಡಲಾಗಿದೆ. ಬಿಜೆಪಿಗೆ ಬಿಲ್ಲವ ಸಮಾಜದ ಪ್ರಭಾವಿ ನಾಯಕ ಪದ್ಮರಾಜ್ ಕಾಂಗ್ರೆಸ್ ನ

Lokasabha election; ಬಲ್ಲವರ‌ ಜಿಲ್ಲೆಯಲ್ಲಿ ಬಿಲ್ಲವರೇ ನಿರ್ಣಾಯಕ| ಒಗ್ಗಟ್ಟು ಪ್ರದರ್ಶಿಸಿದರೆ ಒಡೆಯಲಿದೆ ಬಿಜೆಪಿ ಭದ್ರಕೋಟೆ Read More »

ನವದೆಹಲಿ: ಸುರ್ಜೇವಾಲಾ ಬಿಜೆಪಿ ಸಂಸದೆ ವಿರುದ್ದ ಅವಹೇಳನಕಾರಿ ಹೇಳಿಕೆ: 2 ದಿನ ಚುನಾವಣಾ ಪ್ರಚಾರಕ್ಕೆ ನಿಷೇಧ

ಸಮಗ್ರ ನ್ಯೂಸ್‌ : ಹಿರಿಯ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಅವರನ್ನು 2 ದಿನಗಳ ಕಾಲ ಚುನಾವಣಾ ಪ್ರಚಾರಕ್ಕೆ ನಿರ್ಬಂಧಿಸಲಾಗಿದೆ. ರಣದೀಪ್ ಸುರ್ಜೇವಾಲಾ ಅವರು ನಟಿ, ಬಿಜೆಪಿ ಸಂಸದೆ ಹೇಮಾ ಮಾಲಿನಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳಿಗಾಗಿ ಭಾರತೀಯ ಚುನಾವಣಾ ಆಯೋಗ ಮಂಗಳವಾರ ಈ ಕ್ರಮ ತೆಗೆದುಕೊಂಡಿದೆ. ಇಸಿಐ ಆದೇಶದ ಪ್ರಕಾರ, ಸುರ್ಜೇವಾಲಾ ಅವರು ಇಂದು ಸಂಜೆ 6 ಗಂಟೆಯಿಂದ ಮುಂದಿನ 48 ಗಂಟೆಗಳ ಕಾಲ ಸಾರ್ವಜನಿಕ ಸಭೆಗಳನ್ನು ನಡೆಸಲು ನಿಷೇಧ ಹೇರಲಾಗಿದೆ. ಭಾರತದ ಸಂವಿಧಾನದ 324

ನವದೆಹಲಿ: ಸುರ್ಜೇವಾಲಾ ಬಿಜೆಪಿ ಸಂಸದೆ ವಿರುದ್ದ ಅವಹೇಳನಕಾರಿ ಹೇಳಿಕೆ: 2 ದಿನ ಚುನಾವಣಾ ಪ್ರಚಾರಕ್ಕೆ ನಿಷೇಧ Read More »

ಛತ್ತೀಸ್ ಗಡ: ನಕ್ಸಲ್ ಮತ್ತು ಸೈನಿಕರ ನಡುವೆ ಚಕಮಕಿ| ಎನ್ ಕೌಂಟರ್ ‌ಗೆ ಹಲವು ಮಾವೋವಾದಿಗಳು ಬಲಿ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಪ್ರಾರಂಭವಾಗುವ ಮೂರು ದಿನಗಳ ಮೊದಲು ಛತ್ತೀಸ್ಗಢದ ಕಂಕೇರ್ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್’ನಲ್ಲಿ ಹಲವು ಮಾವೋವಾದಿಗಳು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಸೈನಿಕರು ಗಾಯಗೊಂಡಿದ್ದಾರೆ. ಎನ್ಕೌಂಟರ್ ಮುಂದುವರೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಐಕೆ ಎಲೆಸೆಲಾ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ. ಕಳೆದ ತಿಂಗಳು ಜಿಲ್ಲೆಯಲ್ಲಿ ನಡೆದ ಮತ್ತೊಂದು ಎನ್ಕೌಂಟರ್ನಲ್ಲಿ ಒಬ್ಬ ಮಾವೋವಾದಿ ಸಾವನ್ನಪ್ಪಿದ್ದು, ಭದ್ರತಾ ಪಡೆಗಳು ಬಂದೂಕು, ಕೆಲವು ಸ್ಫೋಟಕಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡಿವೆ.

ಛತ್ತೀಸ್ ಗಡ: ನಕ್ಸಲ್ ಮತ್ತು ಸೈನಿಕರ ನಡುವೆ ಚಕಮಕಿ| ಎನ್ ಕೌಂಟರ್ ‌ಗೆ ಹಲವು ಮಾವೋವಾದಿಗಳು ಬಲಿ Read More »

ಜಮ್ಮು: ಬಿಜೆಪಿ ಜನರ ಹೃದಯ ಗೆದ್ದಿದ್ದು, ಕಣಿವೆಯಾದ್ಯಂತ ಕಮಲ ಅರಳುತ್ತದೆ- ಅಮಿತ್‌ ಶಾ

ಸಮಗ್ರ ನ್ಯೂಸ್‌ : ಬಿಜೆಪಿ ಜನರ ಹೃದಯ ಗೆಲ್ಲುವುದರಲ್ಲಿ ನಂಬಿಕೆ ಹೊಂದಿದೆ. ಹೀಗಾಗಿ ಕಣಿವೆಯಾದ್ಯಂತ ಕಮಲ ಅರಳುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಕಣಿವೆಯಲ್ಲಿ ಯುವಕರ ಮೇಲೆ ನಕಲಿ ಎನ್‌ಕೌಂಟರ್‌ಗಳು ಮತ್ತು ಗುಂಡಿನ ದಾಳಿಗಳಿಗೆ ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪಿಡಿಪಿ ಈ ಮೂರು ಪಕ್ಷಗಳು ಕಾರಣವೆಂದು ಆರೋಪಿಸಿದ್ದಾರೆ. ಬಿಜೆಪಿಯು ಕಾಶ್ಮೀರ ಜನರ ಕಲ್ಯಾಣಕ್ಕಿಂತ, ಅಲ್ಲಿನ ನೆಲದ ಮೇಲೆ ಹೆಚ್ಚಿನ ಹಿತಾಸಕ್ತಿ ಹೊಂದಿದೆ ಎಂಬ ವಿರೋಧ

ಜಮ್ಮು: ಬಿಜೆಪಿ ಜನರ ಹೃದಯ ಗೆದ್ದಿದ್ದು, ಕಣಿವೆಯಾದ್ಯಂತ ಕಮಲ ಅರಳುತ್ತದೆ- ಅಮಿತ್‌ ಶಾ Read More »

ನವದೆಹಲಿ: ಲೈಂಗಿಕ ಕಿರುಕುಳ ಪ್ರಕರಣ- ಕ್ರಮಕ್ಕೆ ಆಗ್ರಹಿಸಿ ತರಗತಿ ಬಹಿಷ್ಕರಿಸಿದ JNU ವಿದ್ಯಾರ್ಥಿಗಳು

ಸಮಗ್ರ ನ್ಯೂಸ್‌ : ವಿದ್ಯಾರ್ಥಿನಿಯ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಕ್ರಮ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಹಲವು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಜೆಎನ್‌ಯು ರಿಂಗ್ ರಸ್ತೆಯಲ್ಲಿ ನಡೆದುಹೋಗುತ್ತಿದ್ದಾಗ ನಾಲ್ವರು ನನ್ನ ವಿರುದ್ಧ ಲೈಂಗಿಕತೆಗೆ ಸಂಬಂಧಿಸಿದ ಅವಹೇಳನಕಾರಿ ಕಾಮೆಂಟ್ ಮಾಡಿದ್ದಾರೆ ಎಂದು ವಿದ್ಯಾರ್ಥಿನಿಯೊಬ್ಬರು ಅಲ್ಲಿನ ಆಡಳಿತ ಮಂಡಳಿಗೆ ದೂರು ನೀಡಿದ್ದರು. ಸಂತ್ರಸ್ಥೆಯ ಸುರಕ್ಷತೆ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆಯೂ ಸಂಘಟನೆಯು ಆಡಳಿತ ಮಂಡಳಿಯನ್ನು ಒತ್ತಾಯಿಸಿದೆ ಎಂಬ ಮಾಹಿತಿ

ನವದೆಹಲಿ: ಲೈಂಗಿಕ ಕಿರುಕುಳ ಪ್ರಕರಣ- ಕ್ರಮಕ್ಕೆ ಆಗ್ರಹಿಸಿ ತರಗತಿ ಬಹಿಷ್ಕರಿಸಿದ JNU ವಿದ್ಯಾರ್ಥಿಗಳು Read More »

ಜುಲೈ ತಿಂಗಳಲ್ಲಿ ಸುಲಭವಾಗಿ ತಿರುಪತಿಯ ದರ್ಶನ ಮಾಡಬಹುದು, ಹೇಗೆ ಗೊತ್ತಾ?

ಸಮಗ್ರ ನ್ಯೂಸ್: ತಿರುಮಲ ತಿರುಪತಿ ದೇವಸ್ಥಾನವು ಶ್ರೀವಾರಿ ದರ್ಶನಕ್ಕೆ ಲಕ್ಕಿ ಡಿಪ್ ದಿನಾಂಕಗಳನ್ನು ಪ್ರಕಟಿಸಿದೆ. ಯಾವ ದಿನಗಳಲ್ಲಿ ಯಾವ ಟಿಕೆಟ್‌ಗಳನ್ನು ಬಿಡುಗಡೆ ಮಾಡಲಾಗುತ್ತದೆ ಎಂಬುದನ್ನು ನೀವು ಇಲ್ಲಿ ತಿಳಿದುಕೊಳ್ಳಬಹುದು. ತಿರುಮಲದಲ್ಲಿ ಶ್ರೀವಾರಿ ದರ್ಶನ ಬಯಸುವ ಭಕ್ತರಿಗೆ ಸಿಹಿಸುದ್ದಿಯೊಂದು ಹೊರಬಿದ್ದಿದೆ. ಜುಲೈ ಕೋಟಾವನ್ನು ತಿರುಮಲ ತಿರುಪತಿ ದೇವಸ್ಥಾನ ಟಿಕೆಟ್‌ಗಳನ್ನು ಬಿಡುಗಡೆ ಮಾಡುತ್ತದೆ. ಏಪ್ರಿಲ್ 18 ರಂದು ಬೆಳಿಗ್ಗೆ 10 ಗಂಟೆಗೆ ತಿರುಮಲ ಶ್ರೀವಾರಿ ಆರ್ಜಿತ ಸೇವಾ ಟಿಕೆಟ್‌ಗಳ ಜುಲೈ ಕೋಟಾವನ್ನು ಟಿಟಿಡಿ ಆನ್ಲೈನ್‌ನಲ್ಲಿ ಬಿಡುಗಡೆ ಮಾಡಲಿದೆ. ಈ ಸೇವಾ

ಜುಲೈ ತಿಂಗಳಲ್ಲಿ ಸುಲಭವಾಗಿ ತಿರುಪತಿಯ ದರ್ಶನ ಮಾಡಬಹುದು, ಹೇಗೆ ಗೊತ್ತಾ? Read More »