ರಾಷ್ಟ್ರೀಯ

ಮನೆಯಿಂದಲೇ ಮತದಾನಕ್ಕೆ ಅವಕಾಶ/ ಇಂದಿನಿಂದ ಆರಂಭ

ಸಮಗ್ರ ನ್ಯೂಸ್: 85 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯರು ಮತ್ತು ವಿಶೇಷ ಅಗತ್ಯವುಳ್ಳವರು ಮನೆಯಿಂದಲೇ ಅಂಚೆ ಮತದಾನದ ಮೂಲಕ ಮತ ಚಲಾಯಿಸಲು ಅವಕಾಶವಿದ್ದು ಈ ಮತದಾನ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ. . ಬೆಂಗಳೂರು ಉತ್ತರ, ಕೇಂದ್ರ ಮತ್ತು ದಕ್ಷಿಣ ಕ್ಷೇತ್ರಗಳ ಮತದಾರರಿಗೆ ಅಂಚೆ ಮೂಲಕ ಮತದಾನದ ಆಯ್ಕೆಯನ್ನು ನೀಡಲಾಗಿದ್ದು, ಇಂದಿನಿಂದ ಏಪ್ರಿಲ್ 18ರವರೆಗೆ ಮನೆಯಲ್ಲಿ ಗುಪ್ತ ಮತದಾನ ನಡೆಯುವ ಸಾಧ್ಯತೆ ಇದೆ. ನಗರದ ಮೂರು ಲೋಕಸಭಾ ಕ್ಷೇತ್ರಗಳಲ್ಲಿ 85 ವರ್ಷ ಮೇಲ್ಪಟ್ಟ 95,128 ಮಂದಿ ಜನಸಂಖ್ಯೆ ಹೊಂದಿದ್ದಾರೆ. 22,222 […]

ಮನೆಯಿಂದಲೇ ಮತದಾನಕ್ಕೆ ಅವಕಾಶ/ ಇಂದಿನಿಂದ ಆರಂಭ Read More »

ಕೈಗೆಟುಕದ ಹಳದಿ ಲೋಹ| ಬಂಗಾರ ಈಗ ಮತ್ತಷ್ಟು ಭಾರ

ಸಮಗ್ರ ನ್ಯೂಸ್: ಯುಗಾದಿ ಹಬ್ಬದ ಬಳಿಕ ಚಿನ್ನದ ದರ ಏರಿಕೆ ಕ್ರಮೇಣ ಮುಂದುವರೆದಿದ್ದು, ಶುಕ್ರವಾರವೂ ಕೂಡ ಹಳದಿ ಲೋಹದ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ. ಶುಕ್ರವಾರ ಚಿನ್ನದ ದರ ಏರಿಕೆಯಾಗಿದ್ದು, 22 ಕ್ಯಾರಟ್‌ ಚಿನ್ನದ ದರದಲ್ಲಿ ಬರೊಬ್ಬರಿ 100 ರೂ ಏರಿಕೆಯಾಗಿದ್ದು, 24 ಕ್ಯಾರೆಟ್‌ ಚಿನ್ನದ ಬೆಲೆ 109 ರೂ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನ 6,720ರೂ ಇದ್ದು, 24 ಕ್ಯಾರಟ್ ಚಿನ್ನದರ 7,331 ರೂಗೆ ಏರಿಕೆಯಾಗಿದೆ. ಮದುವೆಯಂತಹ ಕಾರ್ಯಕ್ರಮದಲ್ಲಿ ಚಿನ್ನ ಖರೀದಿ ಮಾಡುವುದು

ಕೈಗೆಟುಕದ ಹಳದಿ ಲೋಹ| ಬಂಗಾರ ಈಗ ಮತ್ತಷ್ಟು ಭಾರ Read More »

ಜೈಪುರ: ಬಾಬಾಸಾಹೇಬ್‌ ಅಂಬೇಡ್ಕರ್‌ ಹುಟ್ಟಿಬಂದರೂ ಸಂವಿಧಾನ ಬದಲಾಯಿಸಲಾಗದು; ಮೋದಿ

ಸಮಗ್ರ ನ್ಯೂಸ್ : ಬಿಜೆಪಿ ನೇತೃತ್ವದ ಸರ್ಕಾರಕ್ಕೆ ದೇಶದ ಸಂವಿಧಾನವೇ ಎಲ್ಲ. ಬಾಬಾಸಾಹೇಬ್‌ ಅಂಬೇಡ್ಕರ್‌ ಅವರೇ ಹುಟ್ಟಿಬಂದರೂ, ಅವರಿಂದಲೂ ಈಗ ದೇಶದ ಸಂವಿಧಾನ ಬದಲಾಯಿಸಲಾಗದು ಎಂದು ಪ್ರಧಾನಿ ನರೇಂದ್ರ ಮೋದಿ ಜೈಪುರದ ಬಾರ್ಮೇರ್‌ನಲ್ಲಿ ಶುಕ್ರವಾರ ಹೇಳಿದರು. ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ನಡೆಸಿದ ಅವರು, ಬಿಜೆಪಿ ಎಂದಿಗೂ ಸಂವಿಧಾನ ಬದಲಾಯಿಸುವುದಿಲ್ಲ. ಆದರೆ, ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿ ಸಂವಿಧಾನವನ್ನು ದುರ್ಬಲಗೊಳಿಸಿದ ಕಾಂಗ್ರೆಸ್‌, ಈಗ ಸಂವಿಧಾನ ರಕ್ಷಣೆ ಹೆಸರಿನಲ್ಲಿ ಮೋದಿಯನ್ನು ಟೀಕಿಸುತ್ತಿದೆ ಎಂದರು.

ಜೈಪುರ: ಬಾಬಾಸಾಹೇಬ್‌ ಅಂಬೇಡ್ಕರ್‌ ಹುಟ್ಟಿಬಂದರೂ ಸಂವಿಧಾನ ಬದಲಾಯಿಸಲಾಗದು; ಮೋದಿ Read More »

ಚೆನ್ನೈ: ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದ ಮೇಲೆ ಅಣ್ಣಾಮಲೈ ವಿರುದ್ಧ ಕೇಸ್‌

ಸಮಗ್ರ ನ್ಯೂಸ್‌ : ರಾತ್ರಿ 10 ಗಂಟೆಯ ನಂತರವೂ ಪ್ರಚಾರ ನಡೆಸಿದ ಆರೋಪದ ಮೇಲೆ ಬಿಜೆಪಿ ಅಭ್ಯರ್ಥಿ ಹಾಗೂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ವಿರುದ್ಧ ಕೊಯಮತ್ತೂರು ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಕಾನೂನು ಬಾಹಿರ ಸಭೆ ಹಾಗೂ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದ ಮೇಲೆ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಗಡುವು ಮೀರಿ ಬಿಜೆಪಿ ಪ್ರಚಾರ ನಡೆಸಿದ್ದಕ್ಕೆ ಡಿಎಂಕೆ ಮತ್ತು ಎಡಪಕ್ಷಗಳ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದರು. ಸೆಕ್ಷನ್ 143, 341 ಮತ್ತು 290 ರ ಅಡಿಯಲ್ಲಿ ಎಫ್‌ಐಆರ್

ಚೆನ್ನೈ: ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದ ಮೇಲೆ ಅಣ್ಣಾಮಲೈ ವಿರುದ್ಧ ಕೇಸ್‌ Read More »

ಬಿಜೆಪಿಗೆ ದೇಶದ ಸಂವಿಧಾನವೇ ಸರ್ವಸ್ವ/ ಪ್ರಧಾನಿ ಮೋದಿ ಘೋಷಣೆ

ಸಮಗ್ರ ನ್ಯೂಸ್: ಈ ಸಂವಿಧಾನ ನಮಗೆ ಗೀತಾ, ಕುರಾನ್, ಬೈಬಲ್ ಎಲ್ಲವೂ ಆಗಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರೇ ಖುದ್ದು ಬಂದರೂ ಸಂವಿಧಾನವನ್ನು ರದ್ದು ಮಾಡಲು ಸಾಧ್ಯವಿಲ್ಲ. ಬಿಜೆಪಿ ಸರ್ಕಾರಕ್ಕೆ ದೇಶದ ಸಂವಿಧಾನವೇ ಸರ್ವಸ್ವ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ರಾಜಸ್ಥಾನದ ಬಾರ್ಮರ್‍ನಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೂರನೇ ಬಾರಿಗೆ ಗೆದ್ದರೆ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಅಪಾಯವಿದೆ. ದೇಶದಲ್ಲಿ ತುರ್ತುಪರಿಸ್ಥಿತಿ ಹೇರುವ ಮೂಲಕ ಸಂವಿಧಾನವನ್ನು ನಾಶಪಡಿಸಲು ಯತ್ನಿಸಿದ್ದು

ಬಿಜೆಪಿಗೆ ದೇಶದ ಸಂವಿಧಾನವೇ ಸರ್ವಸ್ವ/ ಪ್ರಧಾನಿ ಮೋದಿ ಘೋಷಣೆ Read More »

ಲೋಕಸಭಾ ಚುನಾವಣೆ/ ಪ್ರಚಾರ ವೀಕ್ಷಿಸಲು ಹಲವು ದೇಶಗಳಿಗೆ ಆಹ್ವಾನ

ಸಮಗ್ರ ನ್ಯೂಸ್: ಏ.19ರಿಂದ ಜೂ.4ರವರೆಗೆ ಭಾರತದಲ್ಲಿ ನಡೆಯಲಿರುವ ನೂರು ಕೋಟಿ ಜನರು ಭಾಗಿಯಾಗುವ ವಿಶ್ವದ ಅತಿದೊಡ್ಡ ಚುನಾವಣೆ ಪ್ರಕ್ರಿಯೆ ಮತ್ತು ಆಡಳಿತಾರೂಢ ಪಕ್ಷದ ಚುನಾವಣಾ ಪ್ರಚಾರ ರಣತಂತ್ರ ವೀಕ್ಷಿಸಲು ಆಗಮಿಸುವಂತೆ ವಿಶ್ವದ ಹಲವು ದೇಶಗಳ 25ಕ್ಕೂ ಅಧಿಕ ರಾಜಕೀಯ ಪಕ್ಷಗಳಿಗೆ ಬಿಜೆಪಿ ಆಹ್ವಾನ ನೀಡಿದೆ. ಈ ಪೈಕಿ 13 ಪಕ್ಷಗಳು ಈಗಾಗಲೇ ತಮ್ಮ ಆಗಮನವನ್ನು ಖಚಿತಪಡಿಸಿವೆ. ಈ ಪಕ್ಷಗಳ ಪ್ರತಿನಿಧಿಗಳು 3 ಅಥವಾ 4ನೇ ಹಂತದ ಚುನಾವಣೆ ವೇಳೆ ಭಾರತಕ್ಕೆ ಆಗಮಿಸಿ ವಿವಿಧ ರಾಜ್ಯಗಳಿಗೆ ಭೇಟಿ ನೀಡಿ

ಲೋಕಸಭಾ ಚುನಾವಣೆ/ ಪ್ರಚಾರ ವೀಕ್ಷಿಸಲು ಹಲವು ದೇಶಗಳಿಗೆ ಆಹ್ವಾನ Read More »

ಅರಣ್ಯ ಕ್ಯಾಂಟೀನ್/ ಚುನಾವಣೆ ನಂತರ ಸ್ಥಾಪನೆಗೆ ರೂಪುರೇಷೆ

ಸಮಗ್ರ ನ್ಯೂಸ್: ರಾಜ್ಯ ಅರಣ್ಯ ಇಲಾಖೆ ಸಿಬ್ಬಂದಿಯ ಬಹುದಿನದ ಬೇಡಿಕೆಯಾದ ಅರಣ್ಯ ಕ್ಯಾಂಟೀನ್ ಸ್ಥಾಪನೆಗೆ ಇಲಾಖೆ ಮುಂದಾಗಿದ್ದು, ಚುನಾವಣೆಯ ನಂತರ ಆ ಕುರಿತು ಸ್ಪಷ್ಟ ನಿರ್ಧಾರ ತೆಗೆದುಕೊಂಡು ಕ್ಯಾಂಟೀನ್ ಸ್ಥಾಪನೆಗೆ ರೂಪುರೇಷೆ ಸಿದ್ಧಪಡಿಸಲು ನಿರ್ಧರಿಸಲಾಗಿದೆ. ಕಡಿಮೆ ಬೆಲೆಯಲ್ಲಿ ಪಡಿತರ ಸಿಗಲು ಪೊಲೀಸ್ ಕ್ಯಾಂಟೀನ್ ಮಾದರಿಯಲ್ಲಿ ಅರಣ್ಯ ಕ್ಯಾಂಟೀನ್ ಸ್ಥಾಪಿಸುವಂತೆ ಹಲವು ವರ್ಷಗಳಿಂದ ಆಗ್ರಹಕ್ಕೆ ಪೂರಕವಾಗಿ ಕೆಲ ತಿಂಗಳ ಹಿಂದಷ್ಟೇ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಮತ್ತು ಮುಖ್ಯ ವನ್ಯಜೀವಿ ವಾರ್ಡನ್ ಸುಭಾಷ್ ಮಾಲ್ಖೆಡೆ ಅವರು ಸೇನೆ

ಅರಣ್ಯ ಕ್ಯಾಂಟೀನ್/ ಚುನಾವಣೆ ನಂತರ ಸ್ಥಾಪನೆಗೆ ರೂಪುರೇಷೆ Read More »

ಚೆನ್ನೈ: ಚುನಾವಣೆಯ ಬಗ್ಗೆ ಭವಿಷ್ಯ ನುಡಿದ ಗಿಳಿ ಮಾಲೀಕನ ಬಂಧನ

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆಯ ಪ್ರಚಾರ ಜೋರಾಗಿದ್ದು, ತಮಿಳುನಾಡಿನಲ್ಲಿ PMK ಪಕ್ಷದ ಚುನಾವಣಾ ಅಭ್ಯರ್ಥಿ ಗೆಲ್ಲುತ್ತಾರೆ ಎಂದು ಗಿಳಿಯೊಂದು ಭವಿಷ್ಯ ನುಡಿದಿದ್ದು, ಗಿಳಿಯ ಮಾಲೀಕನನ್ನು ಪೊಲೀಸರು ಬಂಧಿಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಗಿಳಿಮರಿ ಕೈಯಲ್ಲಿ ಭವಿಷ್ಯ ಹೇಳಿಸಿದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಕಡಲೂರು ಲೋಕಸಭಾ ಕ್ಷೇತ್ರದಲ್ಲಿ ಪಿಎಂಕೆ ಪಕ್ಷದಿಂದ ಥಂಕರ್ ಬಚ್ಚನ್ ಅವರು ಸ್ಪರ್ಧಿಸಿದ್ದಾರೆ. ಇವರು ಬೀದಿ ಬದಿಯಲ್ಲಿ ಗಿಳಿ ಶಾಸ್ತ್ರ ಕೇಳಿದ್ದರು. ಸೆಲ್ವರಾಜ್ ಎಂಬುವವರು ಗಿಳಿ ಕೈಯಲ್ಲಿ ಭವಿಷ್ಯ ಹೇಳಿಸಿ ಥಂಕರ್

ಚೆನ್ನೈ: ಚುನಾವಣೆಯ ಬಗ್ಗೆ ಭವಿಷ್ಯ ನುಡಿದ ಗಿಳಿ ಮಾಲೀಕನ ಬಂಧನ Read More »

ಇನ್ಸ್ಟಾಗ್ರಾಮ್ ನಲ್ಲಿ ಹೊಸ ಅಪ್ಡೇಟ್| ಬ್ಲ್ಯಾಕ್ ಮೇಲ್‌ಮಾಡುವವರಿಗೆ ಬಿತ್ತು‌ ಭರ್ಜರಿ ಶಾಕ್| ಏನದು ಹೊಸ ಟೆಕ್ನಾಲಜಿ!?

ಸಮಗ್ರ ನ್ಯೂಸ್: ಮಕ್ಕಳ ಬೆತ್ತಲೆ ಚಿತ್ರಗಳನ್ನು ಪೋಷಕರಿಗೆ ಕಳುಹಿಸಿ ಹಣಕ್ಕಾಗಿ ಬ್ಲಾಕ್ ಮೇಲ್ ಮಾಡುವ ಘಟನೆಗಳು ಹಲವು ಕಡೆ ನಡೆದ ಹಿನ್ನೆಲೆ ಇನ್ಸ್ಟಾಗ್ರಾಮ್ ಹೊಸ ಸುರಕ್ಷತಾ ವೈಶಿಷ್ಟ್ಯವನ್ನು ಪರಿಚಯಿಸುತ್ತಿದೆ ಎಂದು ವರದಿಯಾಗಿದೆ. ಹದಿಹರೆಯದವರು ತಮ್ಮ ನೇರ ಸಂದೇಶಗಳಲ್ಲಿ ಅನಗತ್ಯ ನಗ್ನ ಫೋಟೋಗಳನ್ನು ನೋಡದಂತೆ ರಕ್ಷಿಸಲು ಸಹಾಯ ಮಾಡಲು ಇನ್ಸ್ಟಾಗ್ರಾಮ್ ಹೊಸ ಸುರಕ್ಷತಾ ವೈಶಿಷ್ಟ್ಯವನ್ನು ಪರಿಚಯಿಸುತ್ತಿದೆ ಎಂದು ವರದಿಯಾಗಿದೆ. 18 ವರ್ಷದೊಳಗಿನವರಿಗೆ ಅಶ್ಲೀಲ ಫೋಟೋ ಬ್ಲರ್ ಆಗಿ ಕಾಣಿಸಲಿದೆ. 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಬಂದರೆ ಮಸುಕಾಗಿಯೇ ಇರುತ್ತವೆ. 18

ಇನ್ಸ್ಟಾಗ್ರಾಮ್ ನಲ್ಲಿ ಹೊಸ ಅಪ್ಡೇಟ್| ಬ್ಲ್ಯಾಕ್ ಮೇಲ್‌ಮಾಡುವವರಿಗೆ ಬಿತ್ತು‌ ಭರ್ಜರಿ ಶಾಕ್| ಏನದು ಹೊಸ ಟೆಕ್ನಾಲಜಿ!? Read More »

ಜಮ್ಮು ಮತ್ತು ಕಾಶ್ಮೀರ ಶೀಘ್ರದಲ್ಲೇ ಸಂಪೂರ್ಣ ರಾಜ್ಯ/ ನರೇಂದ್ರ ಮೋದಿ ಹೇಳೀಕೆ

ಸಮಗ್ರ ನ್ಯೂಸ್: ಜಮ್ಮು ಮತ್ತು ಕಾಶ್ಮೀರವನ್ನು ಶೀಘ್ರದಲ್ಲೇ ಸಂಪೂರ್ಣ ರಾಜ್ಯವಾಗಿ ಮರುಸ್ಥಾಪಿಸಲಾಗುವುದು ಮತ್ತು ಈ ಪ್ರಕ್ರಿಯೆಯ ಭಾಗವಾಗಿ, ಸಾರ್ವತ್ರಿಕ ಚುನಾವಣೆಗಳು ನಡೆಯಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಲ್ಲಿಯವರೆಗೆ ಏನಾಗಿದೆ ಎಂಬುದು ಕೇವಲ ಟ್ರೈಲರ್ ಮಾತ್ರ. ಹೊಸ ಜಮ್ಮು ಮತ್ತು ಕಾಶ್ಮೀರದ ಅದ್ಭುತ ಚಿತ್ರವನ್ನು ನಾನು ಚಿತ್ರಿಸಬೇಕಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ನಡೆಯುವ ಸಮಯ ದೂರವಿಲ್ಲ. ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಸಿಗಲಿದೆ ಎಂದು ಉಧಂಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ

ಜಮ್ಮು ಮತ್ತು ಕಾಶ್ಮೀರ ಶೀಘ್ರದಲ್ಲೇ ಸಂಪೂರ್ಣ ರಾಜ್ಯ/ ನರೇಂದ್ರ ಮೋದಿ ಹೇಳೀಕೆ Read More »