ರಾಷ್ಟ್ರೀಯ

ಬಂಗಾಳದಲ್ಲಿ ಬಿಜೆಪಿ ನಂಬರ್ ಒನ್/ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಹೇಳಿಕೆ

ಸಮಗ್ರ ನ್ಯೂಸ್: ಬಿಜೆಪಿ ದಕ್ಷಿಣ ಭಾರತ ಹಾಗೂ ಈಶಾನ್ಯ ಭಾರತದಲ್ಲಿ ತನ್ನ ಎಲೆ ಬೇರುಗಳನ್ನು ವ್ಯಾಪಕವಾಗಿ ವಿಸ್ತರಿಸಲು ಕಳೆದ ಕೆಲ ಸಮಯದಿಂದ ಕಠಿಣವಾಗಿ ಶ್ರಮಿಸುತ್ತಿದ್ದು, ಅವರ ಶ್ರಮಕ್ಕೆ ಫಲ ಸಿಕ್ಕುವ ಸಮಯ ಬಂದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯೂ ನಂಬರ್ 1 ಪಕ್ಷವಾಗಿ ಹೊರ ಹೊಮ್ಮಲಿದೆ ಎಂದು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಹೇಳಿದ್ದಾರೆ. ಪ್ರಶಾಂತ್ ಕಿಶೋರ್ ಅವರು 2021 ರ ಬಂಗಾಳ ಚುನಾವಣೆಯ ಪ್ರಚಾರದಲ್ಲಿ ತೃಣಮೂಲ ಮುಖ್ಯಸ್ಥೆ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ […]

ಬಂಗಾಳದಲ್ಲಿ ಬಿಜೆಪಿ ನಂಬರ್ ಒನ್/ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಹೇಳಿಕೆ Read More »

ಅರುಣಾಚಲ ಪ್ರದೇಶ ಎಂದೆಂದಿಗೂ ನಮ್ಮದೇ/ ಚೀನಾಕ್ಕೆ ತಿರುಗೇಟು ನೀಡಿದ ಮೋದಿ

ಸಮಗ್ರ ನ್ಯೂಸ್: ಅರುಣಾಚಲ ಪ್ರದೇಶವು ಹಿಂದೆಯೂ ಭಾರತದ್ದಾಗಿತ್ತು. ಈಗಲೂ ಭಾರತದ್ದಾಗಿದೆ ಹಾಗೂ ಮುಂದೆಯೂ ಭಾರತದ್ದೇ ಆಗಿರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಖಡಕ್ ಆಗಿ ಚೀನಾಕ್ಕೆ ತಿರುಗೇಟು ನೀಡಿದ್ದಾರೆ. ಅರುಣಾಚಲ ಪ್ರದೇಶದ ಅಭಿವೃದ್ಧಿಗೆ ಕೇಂದ್ರ ಸರ್ಕಾರವು ಹೆಚ್ಚಿನ ಆದ್ಯತೆ ನೀಡುತ್ತಿದೆ. ಕೇಂದ್ರದ ಯೋಜನೆಗಳು ಕ್ಷಿಪ್ರವಾಗಿ ಅರುಣಾಚಲ ಪ್ರದೇಶವನ್ನು ತಲುಪುತ್ತಿವೆ. ಇದರೊಂದಿಗೆ ವಿಕಸಿತ ಭಾರತದ ಕಲ್ಪನೆ ಸಾಕಾರಗೊಳಿಸಲಾಗುತ್ತಿದೆ. ವಿಕಸಿತ ಭಾರತ, ವಿಕಸಿತ ಈಶಾನ್ಯ ಎಂಬ ಯೋಜನೆ ಅನ್ವಯ ಕಳೆದ ತಿಂಗಳು ಈಶಾನ್ಯ ರಾಜ್ಯಗಳ ಅಭಿವೃದ್ಧಿಗೆ 55 ಸಾವಿರ ಕೋಟಿ

ಅರುಣಾಚಲ ಪ್ರದೇಶ ಎಂದೆಂದಿಗೂ ನಮ್ಮದೇ/ ಚೀನಾಕ್ಕೆ ತಿರುಗೇಟು ನೀಡಿದ ಮೋದಿ Read More »

ಯುಗಾದಿಯ ಸಂಭ್ರಮ/ ಕನ್ನಡದಲ್ಲಿ ಶುಭ ಹಾರೈಸಿದ ಮೋದಿ

ಸಮಗ್ರ ನ್ಯೂಸ್: ದೇಶಾದ್ಯಂತ ಹಿಂದೂಗಳು ಸಂಭ್ರಮದಿಂದ ಯುಗಾದಿ ಆಚರಿಸುತ್ತಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಕನ್ನಡದಲ್ಲಿಯೇ ಯುಗಾದಿ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಯುಗಾದಿಯು ಹೊಸತನ ಮತ್ತು ನವೀಕರಣದ ಭರವಸೆಯೊಂದಿಗೆ ಹೊಸ ವರ್ಷವನ್ನು ಬರಮಾಡಿಕೊಳ್ಳುತ್ತದೆ. ಈ ಸಂದರ್ಭದಲ್ಲಿ ಶುಭ ಕೋರುತ್ತೇನೆ. ಎಲ್ಲರಿಗೂ ಅಪರಿಮಿತ ಸಂತೋಷ ಹಾಗೂ ಸಮೃದ್ಧಿಯಿಂದ ತುಂಬಿದ ವರ್ಷವನ್ನು ಆಶಿಸುತ್ತೇನೆ. ಈ ಶುಭ ಸಂದರ್ಭವು ಜೀವನದ ಪ್ರತಿಯೊಂದು ವಿಷಯದಲ್ಲಿಯೂ ನಿಮಗೆ ಸಂತೋಷವನ್ನು ತರಲಿ ಎಂದು ಟ್ವೀಟ್ ಮಾಡಿದ್ದಾರೆ.

ಯುಗಾದಿಯ ಸಂಭ್ರಮ/ ಕನ್ನಡದಲ್ಲಿ ಶುಭ ಹಾರೈಸಿದ ಮೋದಿ Read More »

Washing Machine ಯೂಸ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ, ಇಲ್ಲಿದೆ ಯೂಸ್ ಫುಲ್ ಟಿಪ್ಸ್

ಸಮಗ್ರ ನ್ಯೂಸ್: ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಮನೆಗಳಲ್ಲಿ ಬಟ್ಟೆ ಒಗೆಯಲು ವಾಷಿಂಗ್ ಮೆಷಿನ್‌ಗಳಿವೆ. ಮನೆ ಮತ್ತು ಕಚೇರಿಯಲ್ಲಿ ಕಷ್ಟಪಟ್ಟು ಕೆಲಸ ಮಾಡುವ ಜನರಿಗೆ ಬಟ್ಟೆ ಒಗೆಯುವುದು ದೊಡ್ಡ ಸವಾಲಾಗಿದೆ. ಇದರಿಂದ ಅನೇಕರು ಮನೆಯಲ್ಲಿ ವಾಷಿಂಗ್ ಮೆಷಿನ್ ಅವಲಂಬಿಸುತ್ತಿದ್ದಾರೆ. ದುಬಾರಿ ವಾಷಿಂಗ್ ಮೆಷಿನ್‌ಗಳಲ್ಲಿ ಬಟ್ಟೆ ಒಗೆಯುವಾಗ ಅನೇಕರು ದೊಡ್ಡ ತಪ್ಪು ಮಾಡುತ್ತಾರೆ. ಈ ಅರಿವಿಲ್ಲದ ತಪ್ಪಿನಿಂದಾಗಿ ಯಂತ್ರ ಬೇಗ ಹಾಳಾಗುತ್ತಿದೆ. ಸರ್ವಿಸ್ ಮಾಡಿದ ನಂತರವೂ ಕೆಲಸ ಮಾಡುವ ಸ್ಥಿತಿಯಲ್ಲಿಲ್ಲ. ಏಕೆ ಎಂದು ಕಂಡುಹಿಡಿಯೋಣ. ಹೆಚ್ಚಿನ ಜನರು ತೊಳೆಯುವ ಯಂತ್ರಗಳೊಂದಿಗೆ

Washing Machine ಯೂಸ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ, ಇಲ್ಲಿದೆ ಯೂಸ್ ಫುಲ್ ಟಿಪ್ಸ್ Read More »

ಎನ್‌ ಆರ್ ಸಿ ಜಾರಿಯಾದರೆ ಭಾರತಕ್ಕೆ‌ ಬೆಂಕಿ ಇಡುತ್ತೇವೆ/ ಲಷ್ಕರ್ ಇ ತೊಯ್ಬಾ ಬೆದರಿಕೆ

ಸಮಗ್ರ ನ್ಯೂಸ್: ಪ್ರಧಾನಿ ಮೋದಿ ಮೂರನೇ ಅವಧಿಯಲ್ಲಿ ದೇಶದಲ್ಲಿ ಎನ್‌ಆರ್‌ಸಿ ಜಾರಿಯಾಗಲಿದೆ ಎಂಬ ವಿಚಾರ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಪಾಕಿಸ್ತಾನದ ಲಷ್ಕರ್ ಇ ತೈಬಾ ಉಗ್ರ ಸಂಘಟನೆ ಕೇಂದ್ರ ಸಚಿವ ಶಂತನು ಠಾಕೂರ್‌ಗೆ ಬೆದರಿಕೆ ಹಾಕಿದೆ. ಕೇಂದ್ರದ ರಾಜ್ಯ ಖಾತೆ ಸಚಿವ ಶಂತನು ಠಾಕೂರ್‌ಗೆ ಉಗ್ರ ಸಂಘಟನೆ ಲಷ್ಕರ್ ಇ ತೋಯ್ಸಾ ಪತ್ರದ ಮೂಲಕ ಬೆದರಿಕೆ ಹಾಕಿದ್ದು, ಪಶ್ಚಿಮ ಬಂಗಾಳದಲ್ಲಿ ಎನ್‌ಆರ್‌ಸಿ ಜಾರಿಯಾದರೆ ಬಂಗಾಳ ಮಾತ್ರವಲ್ಲ ಇಡೀ ಭಾರತಕ್ಕೆ ಬೆಂಕಿ ಇಡುತ್ತೇವೆ ಎಂದು ಎಚ್ಚರಿಸಿದೆ. ಶಂತನು ಠಾಕೂ‌ರ್ ಇತ್ತೀಚೆಗೆ

ಎನ್‌ ಆರ್ ಸಿ ಜಾರಿಯಾದರೆ ಭಾರತಕ್ಕೆ‌ ಬೆಂಕಿ ಇಡುತ್ತೇವೆ/ ಲಷ್ಕರ್ ಇ ತೊಯ್ಬಾ ಬೆದರಿಕೆ Read More »

ಭಾರತದ ಡಿಜಿಟಲೀಕರಣ ವ್ಯವಸ್ಥೆ ಜಗತ್ತಿಗೆ ಮಾದರಿ/ ಮೆಚ್ಚುಗೆ ವ್ಯಕ್ತಪಡಿಸಿದ ವಿಶ್ವಸಂಸ್ಥೆ

ಸಮಗ್ರ ನ್ಯೂಸ್: ಭಾರತದ ಡಿಜಟಲೀಕರಣ ದೇಶದಲ್ಲಿ ಆರ್ಥಿಕ ವ್ಯವಹಾರ ಹಾಗೂ ಬಡತನ ತಗ್ಗಿಸಲು ನೆರವಾಗಿದೆ. ಇದನ್ನು ಜಾಗತಿಕ ಸಮುದಾಯಕ್ಕೆ ಉದಾಹರಣೆಯಾಗಿ ಹೇಳಬಹುದು ಎಂದು ವಿಶ್ವಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅಧ್ಯಕ್ಷ ಡೆನಿಸ್ ಫ್ರಾನ್ಸಿಸ್ ಹೇಳಿದ್ದು, ಭಾರತದ ಡಿಜಿಟಲೀಕರಣ ವ್ಯವಸ್ಥೆಗೆ ಮೆಚ್ಚುಗೆ ಸೂಚಿಸಿದ್ದಾರೆ. ನಾನು ಭಾರತಕ್ಕೆ ಭೇಟಿ ನೀಡಿದ ಪ್ರತೀ ಬಾರಿಯೂ ಆ ದೇಶ ಅಸಾಧಾರಣವಾಗಿ ಕಂಡಿದೆ. ಅಲ್ಲಿನ ಡಿಜಿಟಲೀಕರಣದ ಅಭಿವೃದ್ಧಿ ನನ್ನನ್ನು ಅಚ್ಚರಿಗೀಡುಮಾಡಿದೆ ಎಂದು ಅವರು ಹೇಳಿದ್ದಾರೆ. ಡಿಜಿಟಲೀಕರಣ ಒಂದು ದೇಶದ ಅಭಿವೃದ್ಧಿಯಲ್ಲಿ ಅತ್ಯಂತ ಪ್ರಮುಖ ಪಾತ್ರ

ಭಾರತದ ಡಿಜಿಟಲೀಕರಣ ವ್ಯವಸ್ಥೆ ಜಗತ್ತಿಗೆ ಮಾದರಿ/ ಮೆಚ್ಚುಗೆ ವ್ಯಕ್ತಪಡಿಸಿದ ವಿಶ್ವಸಂಸ್ಥೆ Read More »

ಕೇಂದ್ರೀಯ ವಿದ್ಯಾಲಯದ ಆರ್ ಟಿ ಇ ಸೀಟುಗಳಿಗೆ ಅರ್ಜಿ ಆಹ್ವಾನ/ ಏಪ್ರಿಲ್15 ಕೊನೆಯ ದಿನ

ಸಮಗ್ರ ನ್ಯೂಸ್: ಕೇಂದ್ರೀಯ ವಿದ್ಯಾಲಯದಲ್ಲಿರುವ ಶೇ.25 ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಸೀಟುಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಆನ್‌ಲೈನ್ ಮೂಲಕ ಮಾತ್ರ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಏ.15 ಕೊನೆಯ ದಿನವಾಗಿದೆ. ಕೇಂದ್ರೀಯ ವಿದ್ಯಾಲಯದಲ್ಲಿನ 5 ಕಿಮೀ ವ್ಯಾಪ್ತಿಯಲ್ಲಿನ ಅಭ್ಯರ್ಥಿಗಳು ಹಾಗೂ ಬಿಪಿಎಲ್ ಕಾರ್ಡುದಾರರು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ. ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗೆkvsanghathan.nic.in ಅಥವಾ kvonlineadmission.kvs.gov.in ಸಂಪರ್ಕಿಸಬಹುದು.

ಕೇಂದ್ರೀಯ ವಿದ್ಯಾಲಯದ ಆರ್ ಟಿ ಇ ಸೀಟುಗಳಿಗೆ ಅರ್ಜಿ ಆಹ್ವಾನ/ ಏಪ್ರಿಲ್15 ಕೊನೆಯ ದಿನ Read More »

ಜಬಲಪುರದಲ್ಲಿ‌ ಮೋದಿ‌ ರೋಡ್ ಶೋ/ ಕುಸಿದ ವೇದಿಕೆ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೆ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಎ. 7ರಂದು ಮಧ್ಯಪ್ರದೇಶದ ಜಬಲಪುರದಲ್ಲಿ ಆಯೋಜಿಸಿದ್ದರು ಪ್ರಧಾನಿ ಮೋದಿ ಬಹತ್ ರೋಡ್ ಶೋ ವೇಳೆ ವೇದಿಕೆ ಕುಸಿದು ಕೆಲವರಿಗೆ ಗಾಯಗಳಾಗಿವೆ. ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲು ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದರು. ನಿಗದಿತ ಸಂಖ್ಯೆಗಿಂತ ಹೆಚ್ಚು ಜನರು ವೇದಿಕೆಗೆ ಸೇರಿದ ಕಾರಣ ವೇದಿಕೆ ಕುಸಿದು ಬಿದ್ದಿದೆ ಎನ್ನಲಾಗಿದೆ. ಈ ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಧಾನಿ ಮೋದಿಯವರ ರೋಡ್

ಜಬಲಪುರದಲ್ಲಿ‌ ಮೋದಿ‌ ರೋಡ್ ಶೋ/ ಕುಸಿದ ವೇದಿಕೆ Read More »

ಲೋಕಸಭಾ ಚುನಾವಣೆ/ ಮಣಿಪುರದಲ್ಲಿ ಚುನಾವಣಾ ನಡೆಸುವುದು ಆಯೋಗಕ್ಕೆ ಸವಾಲು

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯನ್ನು ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಸುಸೂತ್ರವಾಗಿ ಆಯೋಜಿಸುವುದು ಚುನಾವಣಾ ಆಯೋಗಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ‘ಸ್ಥಳಾಂತರಗೊಂಡ 24,500ಕ್ಕೂ ಹೆಚ್ಚು ಜನರು ಮತದಾನದ ಹಕ್ಕಿಗೆ ಅರ್ಹರಾಗಿದ್ದಾರೆ. ಅವರಿಗೆ ಆಶ್ರಯ ಶಿಬಿರಗಳಿಂದಲೇ ತಮ್ಮ ಮತದಾನದ ಹಕ್ಕು ಚಲಾಯಿಸಲು ವಿಶೇಷ ವ್ಯವಸ್ಥೆ ಮಾಡಲಾಗಿದೆ’ ಎಂದು ಮುಖ್ಯ ಚುನಾವಣಾಧಿಕಾರಿ ಪ್ರದೀಪ್ ಕುಮಾ‌ರ್ ಝಾ ತಿಳಿಸಿದ್ದಾರೆ. ಲೋಕಸಭೆ ಚುನಾವಣೆಗಾಗಿ ರಾಜ್ಯದಲ್ಲಿ ಒಟ್ಟು 2,955 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಇವುಗಳಲ್ಲಿ ಶೇ 50ರಷ್ಟು ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಸ್ಥಳಾಂತರಗೊಂಡ ಜನರಿಗೆ ಮತದಾನ

ಲೋಕಸಭಾ ಚುನಾವಣೆ/ ಮಣಿಪುರದಲ್ಲಿ ಚುನಾವಣಾ ನಡೆಸುವುದು ಆಯೋಗಕ್ಕೆ ಸವಾಲು Read More »

ನವದೆಹಲಿ: ಆನ್‌ಲೈನ್ ವಂಚನೆಯಿಂದ 2 ಲಕ್ಷ ರೂ. ಕಳೆದುಕೊಂಡ ವಿದ್ಯಾರ್ಥಿ ಆತ್ಮಹತ್ಯೆ

ಸಮಗ್ರ ನ್ಯೂಸ್ : ಹನ್ನೊಂದನೇ ತರಗತಿಯ ಯುವಕ ತಾಯಿಯ ಮೊಬೈಲ್ನಲ್ಲಿ ಗೇಮ್ ಆಡುತ್ತಿದ್ದ ವೇಳೆ ವಂಚಕರು ಆ ಮೊಬೈಲ್ ಗೆ ಲಿಂಕ್ ಕಳುಹಿಸಿ ಆತನ ತಂದೆಯ ಬ್ಯಾಂಕ್ ಅಕೌಂಟ್ನಿಂದ ಸುಮಾರು 2 ಲಕ್ಷ ರೂ. ದೋಚಿದ್ದರು. ಇದರಿಂದ ಮನನೊಂದು ಆತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈನ ನಲಸೊಪರದ ಯುವಕ ಏಪ್ರಿಲ್ 3 ರಂದು ತನ್ನ ತಾಯಿಯ ಮೊಬೈಲ್ನಲ್ಲಿ ಗೇಮ್ ಆಡುತ್ತಿದ್ದ. ಆ ವೇಳೆ ವಂಚಕರು ಲಿಂಕ್ ಒಂದನ್ನು ಮೊಬೈಲ್ಗೆ ಕಳುಹಿಸಿದ್ದರು. ಆತ ತಪ್ಪಿ ಆ

ನವದೆಹಲಿ: ಆನ್‌ಲೈನ್ ವಂಚನೆಯಿಂದ 2 ಲಕ್ಷ ರೂ. ಕಳೆದುಕೊಂಡ ವಿದ್ಯಾರ್ಥಿ ಆತ್ಮಹತ್ಯೆ Read More »