ತಪ್ಪು ಮಾಹಿತಿ ಹಿನ್ನಲೆ/ ಸುಪ್ರೀಂ ಮುಂದೆ ಕ್ಷಮೆಯಾಚಿಸಿದ ಪತಂಜಲಿ ಸಂಸ್ಥೆ
ಸಮಗ್ರ ನ್ಯೂಸ್: ಪತಂಜಲಿ (PATANJALI) ಸಂಸ್ಥೆ ವಿರುದ್ಧ ತಪ್ಪು ಮಾಹಿತಿಯೊಂದಿಗೆ ಜನರ ದಾರಿ ತಪ್ಪಿಸಲಾಗುತ್ತಿದೆ ಎಂದು ಆರೋಪಿಸಿ ಭಾರತೀಯ ವೈದ್ಯಕೀಯ ಸಂಸ್ಥೆ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂಸ್ಥೆಯ ಮುಖ್ಯಸ್ಥ ಬಾಬಾ ರಾಮ್ ದೇವ್ (BABA RAM DEV) ಅವರು ಬೇಷರತ್ ಕ್ಷಮೆಯಾಚಿಸಿದ್ದಾರೆ. ಹಿಂದಿನ ವಿಚಾರಣೆಯಲ್ಲಿ ನ್ಯಾಯಾಲಯವು ಪತಂಜಲಿ ಆಯುರ್ವೇದ ಔಷಧಿಗಳ ಜಾಹೀರಾತುಗಳಿಗೆ ತಾತ್ಕಾಲಿಕ ನಿಷೇಧವನ್ನು ವಿಧಿಸಿತ್ತು. ಅಲ್ಲದೇ ತಪ್ಪುದಾರಿಗೆಳೆಯುವ ಜಾಹೀರಾತು ನೀಡಿದ್ದಕ್ಕಾಗಿ ಅದರ ಸಂಸ್ಥಾಪಕರಾದ ರಾಮ್ದೇವ್ ಮತ್ತು ಬಾಲಕೃಷ್ಣ ಅವರಿಗೆ ನ್ಯಾಯಾಂಗ ನಿಂದನೆ […]
ತಪ್ಪು ಮಾಹಿತಿ ಹಿನ್ನಲೆ/ ಸುಪ್ರೀಂ ಮುಂದೆ ಕ್ಷಮೆಯಾಚಿಸಿದ ಪತಂಜಲಿ ಸಂಸ್ಥೆ Read More »